CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ಅವರದ್ದೇ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾಧುರಿ ಅವರು ಅತ್ಯಂತ ಗ್ಲಾಮರಸ್ ಹಾಗೂ ಬೋಲ್ಡ್ ಆದ ಕಪ್ಪು ಬಣ್ಣದ ಸ್ಲಿಟ್ ಗೌನ್ ಧರಿಸಿ ಕುಳಿತಿರುವಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಇದು ನಿಜವಾದ ವಿಡಿಯೋ ಎಂದುಕೊಂಡು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಈ ವಿಡಿಯೋದ ಹಿಂದಿರುವ ಅಸಲಿ ಸತ್ಯವೇ…

Read More

ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ, ಭೂಕುಸಿತ; 11 ಜನ ಸಾವು, ಹಲವರು ನಾಪತ್ತೆ – Kannada News | Cloudburst news 11 people dead after flash floods and landslides hit Jammu Kashmir

ಪೂಂಚ್, ಜುಲೈ 19: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir Flood) ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆ ಇಂದು ಕೂಡ ಮುಂದುವರಿದಿದ್ದು, ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಒಟ್ಟು 11 ಜನರು ಬಲಿಯಾಗಿದ್ದು, ಹಲವು ಜನರು ನಾಪತ್ತೆಯಾಗಿದ್ದಾರೆ. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ನಾಪತ್ತೆಯಾದವರ ಹುಡುಕಾಟ ಮತ್ತು ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ನದಿಗಳು ಉಕ್ಕಿ…

Read More

ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು? – Kannada News | Karnataka congress 25 MLAs foreign tour during power tussle fight

ಬೆಂಗಳೂರು, (ಫೆಬ್ರವರಿ 11): ಕರ್ನಾಟಕ (karnataka) ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ (Congress MLAs foreign tour) ಯೋಗ ಬಂದಿದ್ದು, ಅಧ್ಯಯನ ನಿಮಿತ್ತ ಫಾರಿನ್ ಟೂರ್ ಆಯೋಜನೆ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಆಯೋಜಿಸಲಾಗಿದ್ದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್​​ ಗೆ ಶಾಸಕರನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಅಧುನಿಕ ಪದ್ಧತಿ ಅಳವಡಿಕೆ ಹಾಗೂ ಪಶುಸಂಗೋಪನ ಇಲಾಖೆ ಉನ್ನತೀಕರಣದ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಈಗ ನಾಯಕತ್ವ ಯುದ್ದ ನಡೆಯುತ್ತಿದೆ. ಇಂತಹ…

Read More

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್ ಮಂತರ್ ಸ್ವಚ್ಛತೆಗೆ 500ಕ್ಕೂ ಹೆಚ್ಚು ಎನ್‌ಡಿಎಂಸಿ ಸಿಬ್ಬಂದಿ ನಿಯೋಜನೆ – Kannada News | CJP Protest Ends: Jantar Mantar Clean Up Underway with 500 plus NDMC Workers

ನವದೆಹಲಿ, ಜುಲೈ 26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರ ರಾಜೀನಾಮೆ ಹಾಗೂ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ನಡೆಸುತ್ತಿದ್ದ ವಾರಗಳ ಕಾಲದ ಆಂದೋಲನ ಮುಕ್ತಾಯಗೊಂಡಿದೆ. ಪ್ರತಿಭಟನೆ ಹಿಂತೆಗೆದುಕೊಂಡ ಬೆನ್ನಲ್ಲೇ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲು ಬೃಹತ್ ನೈರ್ಮಲ್ಯ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಪ್ರತಿಭಟನಾ ಸ್ಥಳದಲ್ಲಿ ಹರಿದು ಬಿದ್ದಿರುವ ತ್ಯಾಜ್ಯ, ಬ್ಯಾನರ್‌ಗಳು, ತಾತ್ಕಾಲಿಕ ಟೆಂಟ್‌ಗಳು ಹಾಗೂ ನಿರ್ಮಾಣ ಭಗ್ನಾವಶೇಷಗಳನ್ನು ತೆರವುಗೊಳಿಸಲು…

Read More

ಮಾರ್ಚ್ 9ಕ್ಕೆ ನಿರ್ಧಾರವಾಗಲಿದೆ ‘ಜನ ನಾಯಗನ್’ ಭವಿಷ್ಯ: ಆತಂಕದಲ್ಲಿ ಕೆವಿಎನ್

ಕೆವಿಎನ್ (KVN) ನಿರ್ಮಾಣ ಸಂಸ್ಥೆ ಇಕ್ಕಟ್ಟಿಗೆ ಸಿಲುಕಿದೆ. ಕೆವಿಎನ್ ನಿರ್ಮಾಣ ಮಾಡಿರುವ ಎರಡು ದೊಡ್ಡ ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆ ಮುಂದೂಡಲಾಗಿದೆ. ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಒಟ್ಟಿಗೆ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಿಂದ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಅದಕ್ಕೆ ಮುಂಚೆಯೇ ಕೆವಿಎನ್ ಅವರೇ ನಿರ್ಮಿಸಿರುವ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ಆಗದೆ ಡಬ್ಬದಲ್ಲೇ ಕುಳಿತಿದೆ. ಆದರೆ ಇದೀಗ ಮಾರ್ಚ್ 9ಕ್ಕೆ ‘ಜನ ನಾಯಗನ್’…

Read More

ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್​​ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…

Read More

ತಾನೊಬ್ಬ ಸರ್ವಾಧಿಕಾರಿ ಎಂದು ಒಪ್ಪಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ – Kannada News | Provocation on a Global Stage, Trump’s Dictator Remark Steals Davos Spotlight

ಡೊನಾಲ್ಡ್​ ಟ್ರಂಪ್ Image Credit source: Hindustan Times ವಾಷಿಂಗ್ಟನ್, ಜನವರಿ 22: ಡೊನಾಲ್ಡ್​ ಟ್ರಂಪ್(Donald Trump) ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಹಲವು ಸಂದರ್ಭಗಳಲ್ಲಿ ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ. ಈಗ ಟ್ರಂಪ್ ಸ್ವತಃ ತಮ್ಮನ್ನು ಸರ್ವಾಧಿಕಾರಿ ಎಂದು ಕರೆದುಕೊಂಡಿದ್ದಾರೆ. ದಾವೋಸ್​ನಲ್ಲಿ ಜಾಗತಿಕ ಆರ್ಥಿಕ ವೇದಿಕೆ ಉದ್ದೇಶಿಸಿ ಮಾತನಾಡುವಾಗ ಟ್ರಂಪ್ ಹೇಳಿಕೆ ಎಲ್ಲರ ಗಮನ ಸೆಳೆಯಿತು. ಟ್ರಂಪ್ ತಮ್ಮನ್ನು ಸರ್ವಾಧಿಕಾರಿಯಂದು ಕರೆದುಕೊಂಡಿದ್ದಷ್ಟೇ ಅಲ್ಲದೆ, ಯಾವಾಗಲೂ ಅಲ್ಲದಿದ್ದರೂ ಕೆಲವೊಮ್ಮೆ ಸರ್ವಾಧಿಕಾರಿಯಾಗುವುದು ಅವಶ್ಯಕ ಎಂದು ಹೇಳಿದ್ದಾರೆ. ಟ್ರಂಪ್ ತಮ್ಮ ಭಾಷಣಕ್ಕೆ ಬಂದ…

Read More

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Accident Video of Kadali Gavala Palem Rajole Mandal Konaseema District Young Man died

ಮುಂಬೈ, ಡಿಸೆಂಬರ್ 26: ರಸ್ತೆಗಿಳಿದ ಮೇಲೆ ಸ್ವಲ್ಪ ಯಾಮಾರಿದರೂ ಜೀವವೇ ಹೋಗುತ್ತದೆ. ಹೀಗಾಗಿ, ಎಲ್ಲ ರೀತಿಯಿಂದಲೂ ಎಚ್ಚರಿಕೆಯಿಂದ ಇರುವುದು ಅತ್ಯಗತ್ಯ. ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ (Viral Video) ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನ್ವೇಶ್ ಎಂಬ 20 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ…

Read More