Headlines

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..! – Kannada News | What happened to India’s fielding? in IND vs NZ 1st T20

ಜನವರಿ 21, 2026 ರಂದು ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 48 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಅದುವೇ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಫೀಲ್ಡರ್​ಗಳು ಹಲವು ಅವಕಾಶಗಳನ್ನು ಕೈಚೆಲ್ಲಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಫೀಲ್ಡರ್​ಗಳು ಮಾಡಿದ ತಪ್ಪುಗಳಾವುವು ಎಂದು ನೋಡುವುದಾದರೆ,… ಭಾರತೀಯ ಫೀಲ್ಡರ್‌ಗಳು ನ್ಯೂಝಿಲೆಂಡ್ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೂರು ಪ್ರಮುಖ…

Read More

ಇರಾನ್ ಜತೆಗೂಡಿ ಟ್ರಂಪ್, ಅಮೆರಿಕ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿತ್ತಾ ಪಾಕ್? ನ್ಯೂಯಾರ್ಕ್ ಕೋರ್ಟ್ ಮಹತ್ವದ ಮಾಹಿತಿ ಬಯಲು

ಬ್ರೂಕ್ಲಿನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಅಮೆರಿಕದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ, ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ (47) ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಕಮಾಂಡರ್ ಖಾಸೆಮ್ ಸೊಲೈಮಾನಿಯ ಸಾವಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. ಗುರಿಯಲ್ಲಿದ್ದ ಪ್ರಮುಖ ನಾಯಕರು: ವಿಚಾರಣೆಯ ಸಂದರ್ಭದಲ್ಲಿ ಮರ್ಚೆಂಟ್, ಟೆಹ್ರಾನ್‌ನಲ್ಲಿರುವ ತನ್ನ ಕುಟುಂಬವನ್ನು…

Read More

ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ – Kannada News | Pilikula Zoo Neglect: Karnataka High Court Angry with Government Over Poor Maintenance

ಪಿಲಿಕುಳ ಜೈವಿಕ ಉದ್ಯಾನವನImage Credit source: Google ಮಂಗಳೂರು, ಫೆಬ್ರವರಿ 02: ಕರಾವಳಿಗರ ಮೆಚ್ಚಿನ ತಾಣ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಗರಂ ಆಗಿದೆ. ಅವುಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ರೆ ತಕ್ಷಣ ಬಂದ್ ಮಾಡಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ

ಮೇಷ ರಾಶಿ: ಜೀವನದಲ್ಲಿ ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ…

Read More

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ? – Kannada News | Using Sunscreen Daily: Will It Lower Your Vitamin D Levels?

ಇಂದಿನ ಜೀವನಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ…

Read More

ಟಿಪ್ಪು ಸುಲ್ತಾನನನ್ನು ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ: ಬಿಜೆಪಿ ವಿರುದ್ಧ ಶಿವಸೇನೆ ಟೀಕೆ – Kannada News | Malegaon Tipu Sultan Photo Sparks Row: Shiv Sena Slams BJP, Revives Historical Debate

ಪುಣೆ, ಫೆಬ್ರವರಿ 16: ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆ ಕಚೇರಿಯಲ್ಲಿ ಟಿಪ್ಪು ಸುಲ್ತಾನ್​​(Tipu Sultan) ನ ಫೋಟೊ ಹಾಕಿದ್ದ ಬಗ್ಗೆ ವಿವಾದ ಭುಗಿಲೆದ್ದಿದೆ. ಶಿವಸೇನೆ ಸೇರಿದಂತೆ ಹಲವಾರು ಹಿಂದೂ ಸಂಘಟನೆಗಳು ತಮ್ಮ ವಿರೋಧ ವ್ಯಕ್ತಪಡಿಸಿವೆ. ಶಿವಸೇನೆ (ಯುಬಿಟಿ) ತನ್ನ ಮುಖವಾಣಿ ಸಾಮ್ನಾದಲ್ಲಿ ಟಿಪ್ಪು ಸುಲ್ತಾನ್ ವಿವಾದದ ಬಗ್ಗೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ ಟಿಪ್ಪು ಸುಲ್ತಾನನನ್ನು ಈಗ ಸಮಾಧಿಯಿಂದ ಮತ್ತೆ ಜೀವಂತಗೊಳಿಸಲಾಗುತ್ತಿದೆ ಎಂದು ಅದು ಹೇಳಿದೆ. ಔರಂಗಜೇಬ್ ಮತ್ತು ಅಫ್ಜಲ್ ಖಾನ್ ಅವರಂತೆ…

Read More

‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್​​ಕೆ’ ಅನ್  ಬಾಕ್ಸಿಂಗ್ ಈವೆಂಟ್​​ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್​​ಕೆ ಚಾರ್ಮ್​ ಅನ್ನು ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಹೇಳಿದರು ಶಿವಕಾರ್ತಿಕೇಯನ್.  ಧೋನಿ ಲೀಡರ್​​ಶಿಪ್​ನ ಹೊಗಳಿದರು ಶಿವಕಾರ್ತಿಕೇಯನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ! – Kannada News | IPL 2026: RCB take mid season Maldives trip

IPL 2026: ಐಪಿಎಲ್ 2026ರ ಸೀಸನ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮುಂದಿನ ಪಂದ್ಯಗಳಿಗೂ ಮುನ್ನ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಜ್ಜಾಗಲು ಒಂದು ಪುಟ್ಟ ವಿರಾಮ ಪಡೆದುಕೊಂಢಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ಸಿಕ್ಕ ಒಂದು ವಾರದ ಬಿಡುವನ್ನು ಬಳಸಿಕೊಂಡಿರುವ ತಂಡ, ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದೆ. ವಿಶ್ರಾಂತಿ ಮತ್ತು ರಿಫ್ರೆಶ್: ಟೂರ್ನಿಯ ಸತತ ಪ್ರಯಾಣ ಮತ್ತು ಒತ್ತಡದಿಂದ ಹೊರಬರಲು ಮ್ಯಾನೇಜ್‌ಮೆಂಟ್ ಈ ಪ್ರವಾಸವನ್ನು ಆಯೋಜಿಸಿದೆ….

Read More