Headlines

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ. ‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ…

Read More

ವಲಸೆ ನೀತಿಯಲ್ಲಿ ಫೇಲ್, ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್ – Kannada News | Trump Predicts UK PM Starmer’s Resignation Over Immigration and Energy Policy Failures

ಡೊನಾಲ್ಡ್​ ಟ್ರಂಪ್-ಸ್ಟಾರ್ಮರ್ Image Credit source: Forbes ವಾಷಿಂಗ್ಟನ್, ಜೂನ್ 22: ವಲಸೆ ನೀತಿಯಲ್ಲಿ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್(Keir Starmer) ಸೋತಿದ್ದಾರೆ, ಅವರು ಶೀಘ್ರವೇ ರಾಜೀನಾಮೆ ನೀಡಲಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ವಲಸೆ ಮತ್ತು ಇಂಧನ ನೀತಿಗಳಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದು, ಅವರು ಶೀಘ್ರದಲ್ಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ಟ್ರಂಪ್ ಭವಿಷ್ಯ ನುಡಿಯುವ ಮೂಲಕ ಜಾಗತಿಕ ರಾಜಕೀಯದಲ್ಲಿ ಆಘಾತ ಮೂಡಿಸಿದ್ದಾರೆ. ಟ್ರಂಪ್ ತಮ್ಮ…

Read More

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ – Kannada News

ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆImage Credit source: Tv9 Kannada and Getty Images ಬೆಂಗಳೂರು, ಜೂನ್​​ 10: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್​​ನನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ….

Read More

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ದಾಖಲೆಯ ರಿಸಲ್ಟ್​​ ಬಗ್ಗೆ ವಿಶ್ವನಾಥ್ ಅನುಮಾನ – Kannada News | BJP MLC H Vishwanath doubts on Karnataka SSLC Results 2026

ಮೈಸೂರು, (ಏಪ್ರಿಲ್ 25): ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ, ಪರಿಷತ್ ಸದಸ್ಯ ಎಚ್. ವಿಶ್ವನಾಥ್ (BJP MLC H Vishwanath) ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಟಿ20 ವಿಶ್ವಕಪ್​ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವು ಹೊರಬಿದ್ದಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೀಗ ಟಿ20 ವಿಶ್ವಕಪ್​ ವೇಳಾಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಬಾಂಗ್ಲಾದೇಶ್ ತಂಡವು ಗ್ರೂಪ್ ಸಿ ನಲ್ಲಿ ಸ್ಥಾನ ಪಡೆದಿತ್ತು. ಇದೀಗ ಗ್ರೂಪ್ ಸಿ ನಲ್ಲಿ ಸ್ಕಾಟ್ಲೆಂಡ್ ತಂಡ ಕಾಣಿಸಿಕೊಂಡಿದೆ. ಅದರಂತೆ ಮೊದಲ ಸುತ್ತಿನಲ್ಲಿ ಸ್ಕಾಟ್ಲೆಂಡ್ ತಂಡವು ಇಂಗ್ಲೆಂಡ್, ಇಟಲಿ, ವೆಸ್ಟ್ ಇಂಡೀಸ್ ಹಾಗೂ ನೇಪಾಳ…

Read More

ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಬಂಧನ – Kannada News | Kannada Serial Actress Vanitha Arrested for Cheating Money Mahalakshmi Layout Police

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾಳನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವನಿತಾ ಮೊದಲು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ (TV Actress) ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಹಣವಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ದ್ರೋಹದ ಜಾಲ ಹೆಣೆಯುತ್ತಿದ್ದಳು ಎಂಬ ಆರೋಪ ಇದೆ. ಪರಿಚಯಸ್ಥರ ಬಳಿ ತಾನು ತೀವ್ರ ಕಷ್ಟದಲ್ಲಿದ್ದೇನೆ…

Read More

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ​ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….

Read More

ಮಹಾರಾಷ್ಟ್ರದಲ್ಲಿ ಬಿರುಗಾಳಿ ಎಬ್ಬಿಸಿದ ಶರದ್ ಪವಾರ್ ಮೌನ: ಎನ್‌ಡಿಎ ಸೇರ್ಪಡೆ ಕುರಿತು ಹಿರಿಯ ಮುತ್ಸದ್ದಿ ಮಾರ್ಮಿಕ ನುಡಿ – Kannada News | Sharad Pawar’s Silence on NDA Entry Fuels Maharashtra Political Tensions

ಮುಂಬೈ,ಜುಲೈ 18: ಮಹಾರಾಷ್ಟ್ರ ರಾಜಕೀಯದ ಚದುರಂಗದಾಟ ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಶರದ್ ಪವಾರ್(Sharad Pawar) ನೇತೃತ್ವದ ಎನ್‌ಸಿಪಿ ಬಣವು ಆಡಳಿತಾರೂಢ ಎನ್‌ಡಿಎ (NDA) ಮೈತ್ರಿಕೂಟವನ್ನು ಸೇರಲಿದೆಯೇ ಎಂಬ ಊಹಾಪೋಹಗಳು ದೇಶಾದ್ಯಂತ ಭಾರಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ, ಖುದ್ದಾಗಿ ಎನ್‌ಸಿಪಿ (SP) ಮುಖ್ಯಸ್ಥ ಶರದ್ ಪವಾರ್ ಈ ಬಗ್ಗೆ ನಿಗೂಢ ಮೌನ ವಹಿಸಿದ್ದಾರೆ. ಮಾಧ್ಯಮಗಳು ಈ ಕುರಿತು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದ ಅವರು, ಈ ಸಮಯದಲ್ಲಿ ಇಂತಹ ಪ್ರಶ್ನೆಗಳನ್ನು ಕೇಳುವುದು ಸೂಕ್ತವಲ್ಲ ಎಂದು ಮಾರ್ಮಿಕವಾಗಿ ಹೇಳಿ ಜಾರಿಕೊಂಡಿದ್ದಾರೆ….

Read More

ಹಾರ್ದಿಕ್ ಪಾಂಡ್ಯ ಅಂದ್ರೆ ‘ಕ್ಲಚ್’ ಎಂದ ಹಾರ್ದಿಕ್ ಪಾಂಡ್ಯ

T20 World Cup 2026: “ಕ್ಲಚ್ ಅಂದ್ರೆ ಹಾರ್ದಿಕ್ ಪಾಂಡ್ಯ” (Clutch is Hardik Pandya) ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಹಾರ್ದಿಕ್ ಪಾಂಡ್ಯ. 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಹಾರ್ದಿಕ್ ಪಾಂಡ್ಯ ಸ್ವತಃ ತಮ್ಮನ್ನು ಕ್ಲಚ್ ಆಟಗಾರ ಎಂದು ಕರೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರ…

Read More

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ: ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ? – Kannada News | Chikkaballapur Newlywed Roopa Found Dead: Husband Suspected in Suspicious Hanging Incident

ಚಿಕ್ಕಬಳ್ಳಾಪುರ, ಏಪ್ರಿಲ್​​ 28: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪತಿ ವಿರುದ್ಧವೇ ಕೊಲೆ ಆರೋಪ ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ…

Read More