Headlines

ಗೃಹಲಕ್ಷ್ಮಿಯರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​ – Kannada News | Major Jolt to Gruhalakshmi Beneficiaries: Karnataka Government Removes 3.89 Lakh Ineligible Women From the Scheme

ಬೆಂಗಳೂರು, ಜೂನ್​​ 15: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿಗೆ ರಾಜ್ಯ ಸರ್ಕಾರ ಮೇಜರ್​​ ಸರ್ಜರಿ ಮಾಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್​​ ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಈಗಿರುವ ಮಾಹಿತಿಯ ಪ್ರಕಾರ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಫಲಾನುಭವಿಗಳಿಗೆ ಭರ್ಜರಿ ಶಾಕ್​​ ಕೊಟ್ಟಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ – Kannada News | Bengaluru Airport Drug Bust: Customs Seizes Rs 13.14 Crore Hydroponic Ganja from Bangkok Passengers; 6 Detained

13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿImage Credit source: tv9 ಬೆಂಗಳೂರು, ಜೂನ್ 15: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ವೇಳೆ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು,…

Read More

ಐತಿಹಾಸಿಕ ಅಮೆರಿಕ-ಇರಾನ್ ಒಪ್ಪಂದದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ದಿನಗಣನೆ – Kannada News | Hormuz Strait Reopens: US Iran Peace Deal Ends Blockade, Stabilizing Global Oil

ಟೆಹ್ರಾನ್, ಜೂನ್ 15: ವಿಶ್ವದ ಅತಿ ದೊಡ್ಡ ಕಡಲ ಮತ್ತು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ತಿಂಗಳುಗಳ ಸಂಘರ್ಷಕ್ಕೆ ಕೊನೆಗೂ ಐತಿಹಾಸಿಕ ತಾರ್ಕಿಕ ಅಂತ್ಯ ಸಿಕ್ಕಿದೆ. ಉಭಯ ದೇಶಗಳು ಜಾಗತಿಕ ಶಾಂತಿ ಒಪ್ಪಂದದ ಅಂತಿಮ ಚೌಕಟ್ಟನ್ನು ಸಿದ್ಧಪಡಿಸಿದ್ದು, ಇದರ ಭಾಗವಾಗಿ ವಿಶ್ವದ ಅತ್ಯಂತ ನಿರ್ಣಾಯಕ ಜಲಮಾರ್ಗವಾದ ‘ಹಾರ್ಮುಜ್ ಜಲಸಂಧಿ’ (Hormuz Strait)ಶೀಘ್ರದಲ್ಲೇ ವಾಣಿಜ್ಯ ಮತ್ತು ತೈಲ ಹಡಗುಗಳ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗಲಿದೆ. ವಿಶ್ವದ ಒಟ್ಟು ತೈಲ ಸಾಗಣೆಯ ಸರಿಸುಮಾರು ಶೇ. 20 ಮತ್ತು…

Read More

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ – Kannada News | Resort Politics Returns to Karnataka: Congress Shifts MLAs to Bidadi Resort Amid Cross Voting Fears in MLC Polls

ಬೆಂಗಳೂರು, ಜೂನ್​​ 15: ಭಾರಿ ಕುತೂಹಲ ಮೂಡಿಸಿರುವ ವಿಧಾನ ಪರಿಷತ್​​ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ​ ಶಾಸಕರು ನಾಳೆ ಬಿಡದಿಯ ವಂಡರ್​ಲಾ ರೆಸಾರ್ಟ್​​ಗೆ ಶಿಫ್ಟ್​​ ಆಗಲಿದ್ದು, ರೆಸಾರ್ಟ್​ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರು ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ಪರಿಷತ್​​ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ವಂಡರ್​ಲಾ ರೆಸಾರ್ಟ್​​ಗೆ ನಾಳೆ ಕಾಂಗ್ರೆಸ್​​ ಶಾಸಕರು ಶಿಫ್ಟ್​​ ನಾಳೆ, ನಾಡಿದ್ದು ಇಲ್ಲಿಯೇ…

Read More

ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay

ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…

Read More

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ – Kannada News | Global Crude Oil Prices Crash by 4 percent to 80 Dollar as US Iran Peace Deal Raises Hope for Cheaper Petrol and Diesel

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ವಿಶ್ವ ದಾಖಲೆ ಬರೆದ ದೀಪ್ತಿ ಶರ್ಮಾ! – Kannada News | Deepti Sharma Makes History in Womens T20I

ಭಾರತದ ಸ್ಟಾರ್ ಆಲ್-ರೌಂಡರ್ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಜೂನ್ 14, 2026 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ದೀಪ್ತಿ ಸ್ಪಿನ್ ಮೋಡಿ ಮಾಡಿದ್ದರು. ಈ ಸ್ಪಿನ್ ಮೋಡಿಯೊಂದಿಗೆ ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದೀಪ್ತಿ ವಿಶ್ವ ದಾಖಲೆ: ಅತ್ಯಧಿಕ ವಿಕೆಟ್: ದೀಪ್ತಿ ಶರ್ಮಾ ಮಹಿಳಾ ಟಿ20 ಅಂತಾರಾಷ್ಟ್ರೀಯ (WT20I) ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು…

Read More

ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ – Kannada News | Ram Charan Upasana Share First Photo of Twin Babies Shivram and Anveera on Anniversary

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲ ತಮ್ಮ 14ನೇ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪರೂಪದ ಫ್ಯಾಮಿಲಿ ಫೋಟೋ ಒಂದನ್ನು ಹಂಚಿಕೊಂಡಿರುವ ದಂಪತಿ, ತಮ್ಮ ನವಜಾತ ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿ ಅವರ ಮೊದಲ ಝಲಕ್ ಅನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿದ್ದಾರೆ. ಈ ಮೊದಲು ರಾಮ್ ಚರಣ್-ಉಪಾಸನಾ ದಂಪತಿಗೆ ಕ್ಲಿನ್ ಕಾರ ಹೆಸರಿನ ಮಗಳಿದ್ದಳು….

Read More

ಹಂಗೂ ಹಿಂಗೂ ಹೆಂಗೋ ಗೆದ್ದ ಆಸ್ಟ್ರೇಲಿಯಾ! – Kannada News | BAN vs AUS, 3rd ODI: Australia won by 1 wicket

ಬಾಂಗ್ಲಾದೇಶ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಏಕದಿನ ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಕೊನೆಗೂ ಒಂದು ಗೆಲುವು ದಾಖಲಿಸಿದೆ. ಅದು ಕೂಡ ಕೊನೆಯ ಓವರ್​ನಲ್ಲಿ ಕೇವಲ 1 ವಿಕೆಟ್​ನ ಅಂತರದಿಂದ. ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ ಕಲೆಹಾಕಿದ್ದು 274 ರನ್​ಗಳು. ಈ ಗುರಿ ಬೆನ್ನತ್ತಿದ…

Read More

Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ – Kannada News | Slovakia Extends Traditional Bread and Salt Welcome to PM Modi in Bratislava

ಸ್ಲೋವಾಕಿಯಾ, ಜೂನ್ 15: ಯುರೋಪ್ ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದು, ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಅವರಿಗೆ ಅತ್ಯಂತ ಆತ್ಮೀಯ ಸ್ವಾಗತ ದೊರೆತಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿರುವ ಈ ಐತಿಹಾಸಿಕ ಭೇಟಿಯು, ಅಲ್ಲಿನ ಸ್ಥಳೀಯರ ಸಾಂಸ್ಕೃತಿಕ ಸೌಹಾರ್ದತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದೆ. ಸ್ಲೋವಾಕ್ ಸಂಸ್ಕೃತಿಯ ಉನ್ನತ ಆತಿಥ್ಯಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಾಟಿಸ್ಲಾವಾದ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ‘ಬ್ರೆಡ್…

Read More