ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​ – Kannada News | Kukke Subramanya: Karnataka’s Wealthiest Temple & Top Revenue Earners

ಮಂಗಳೂರು, ಡಿ.2: ಕರ್ನಾಟಕ ಎಲ್ಲದರಲ್ಲೂ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಸಂಸ್ಕೃತಿ, ಪರಂಪರೆ, ಆದಾಯದಲ್ಲೂ ಕೂಡ ಶ್ರೀಮಂತ ರಾಜ್ಯ, (Karnataka richest temples) ಇದೀಗ ದೇವಾಲಯದಲ್ಲೂ ಕೂಡ ಕರ್ನಾಟಕ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಹಣಕಾಸು ದತ್ತಾಂಶದ ಪ್ರಕಾರ ಈ ವರದಿಯನ್ನು ನೀಡಲಾಗಿದೆ. ಇನ್ನು ಈ ವರದಿ…

Read More

ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ – Kannada News | Maha shivratri Special, 1050 ft shiva drawing In Rangoli at Mysuru

ಮೈಸೂರು, (ಫೆಬ್ರವರಿ 15): ಮಹಾಶಿವರಾತ್ರಿ ಹಿನ್ನೆಲೆ ರಂಗೋಲಿಯಲ್ಲಿ ಕಲಾವಿದನ ಕೈಚಳಕದಿಂದ ಶಿವ ಅರಳಿದೆ. ಮೈಸೂರಿನ ನಜರ್ ಬಾದ್ ನಲ್ಲಿ ಚಿತ್ರ ಕಲಾವಿದರಾದ ಪುನೀತ್,‌ ಲಕ್ಷ್ಮೀ‌ ಸಿ, ಸಂಪ್ರೀತ್ ಸಿ,‌ರವಿಚಂದ್ರನ್ ಅವರ ರಂಗೋಲಿಯಲ್ಲಿ 1050 ಅಡಿ ಶಿವ ಅರಳಿದ್ದು, ಅದ್ಭುತ ದೃಶ್ಯ ಡ್ರೋಣ್​​​ನಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​ 03: ಲಿಫ್ಟ್‌ನಲ್ಲಿ ಸಿಲುಕಿದ್ದ (Lift Rescues) ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಪೊಲೀಸರು ಯಶಸ್ವಿಯಾಗಿ ರಕ್ಷಣೆ ಮಾಡಿರುವಂತಹ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಸಮಯದಲ್ಲಿ ಲಿಫ್ಟ್​ನಲ್ಲಿ ವ್ಯಕ್ತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಕೇವಲ 8 ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿ ಹಾಗೂ ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ನಗರದ ಆರ್​.ಜಿಎಸ್ ಕಾಲೇಜು ಸಮೀಪದ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್‌ನಲ್ಲಿ ಸಿಲುಕಿದ್ದ…

Read More

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ! – Kannada News | Bengaluru: CCB Raids Rave Party at HSR Layout Villa, 3 Arrested

ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ. ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ…

Read More

ENG vs NEP: ಕ್ರಿಕೆಟ್ ಜನಕ ಇಂಗ್ಲೆಂಡ್​ಗೆ ಸೋಲಿನ ಭಯ ಹುಟ್ಟಿಸಿ ಸೋತ ಕ್ರಿಕೆಟ್ ಶಿಶು ನೇಪಾಳ – Kannada News | Nepal’s Heroic T20 World Cup Fight: England Scrapes 4 Run Win in Wankhede Thriller

ಮುಂಬೈನ ವಾಂಖೆಡೆ ಮೈದಾನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಬಲಿಷ್ಠ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಎರಡು ತಂಡಗಳ ಬಲಾಬಲವನ್ನು ನೋಡಿದರೆ, ಇಂಗ್ಲೆಂಡ್ ತಂಡವೇ ಗೆಲುವಿನ ಫೇವರೇಟ್ ಎನಿಸಿತ್ತು. ಆದರೆ ಇಡೀ ಪಂದ್ಯದಲ್ಲಿ ಕೆಚ್ಚೆದೆಯ ಹೋರಾಟ ನೀಡಿದ ನೇಪಾಳ ಕೊನೆಯ ಓವರ್​ನಲ್ಲಿ 10 ರನ್​ ಹೊಡೆಯಲು ಸಾಧ್ಯವಾಗದೆ 4 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ನೇಪಾಳ ಸೋತಿತ್ತಾದರೂ ಕ್ರಿಕೆಟ್ ಜನಕರಾದ ಆಂಗ್ಲರ ಮುಖದಲ್ಲಿ ಸೋಲಿನ ಭಯ ಎದ್ದು ಕಾಣುವಂತೆ…

Read More

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More

ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ? – Kannada News | Bharat Taxi, how investment of Rs 500 from drivers can turn into profit

ನವದೆಹಲಿ, ಫೆಬ್ರುವರಿ 24: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನಿನ್ನೆ ಸೋಮವಾರ (ಫೆ. 23) ಭಾರತ್ ಟ್ಯಾಕ್ಸಿ (Bhara Taxi) ಸೇವೆಗೆ ಚಾಲನೆ ನೀಡಿದ್ದಾರೆ. ಅಮೂಲ್ ನೇತೃತ್ವದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳು ಸೇರಿ ಕಟ್ಟಿರುವ ಕಂಪನಿ ಇದು. ಅಮೂಲ್​ನ ರೀತಿಯಲ್ಲೇ ಭಾರತ್ ಟ್ಯಾಕ್ಸಿಯ ಬ್ಯುಸಿನೆಸ್ ಮಾಡಲ್ ಇದೆ. ಅಮುಲ್​ನಲ್ಲಿ ಹಾಲು ಉತ್ಪಾದಕರೇ ಮಾಲೀಕರಾಗಿದ್ದಾರೆ. ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರಾಗಿರುತ್ತಾರೆ. ಏನಿದು ಭಾರತ್ ಟ್ಯಾಕ್ಸಿ? ಓಲಾ, ಊಬರ್, ರಾಪಿಡೋ, ನಮ್ಮ ಯಾತ್ರಿ ರೀತಿಯಲ್ಲಿ ಭಾರತ್ ಟ್ಯಾಕ್ಸಿ…

Read More

ಪಿಒಕೆ ಚುನಾವಣೆ ವೇಳೆ ಹಿಂಸಾಚಾರ: ಮತಪೆಟ್ಟಿಗೆಗೆ ಬೆಂಕಿ, ಪಿಪಿಪಿ ಕಾರ್ಯಕರ್ತನ ಹತ್ಯೆ – Kannada News | POK Election Violence: Ballot Box Burned, PPP Worker Killed Amid Widespread Protests

ಮುಜಫರಾಬಾದ್,ಜುಲೈ 28: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಸೋಮವಾರ ನಡೆದ ಶಾಸಕಾಂಗ ಸಭೆಯ ಮೊದಲ ಹಂತದ ಚುನಾವಣೆ(Election)ಯು ತೀವ್ರ ಹಿಂಸಾಚಾರ, ಅಕ್ರಮಗಳ ಆರೋಪ ಹಾಗೂ ಭದ್ರತಾ ಪಡೆಗಳ ಬಲಪ್ರಯೋಗದ ನಡುವೆ ಮುಕ್ತಾಯಗೊಂಡಿದೆ. ಸುಮಾರು 38 ಲಕ್ಷ ಮತದಾರರನ್ನು ಹೊಂದಿರುವ ಈ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟ ವಾತಾವರಣದಿಂದಾಗಿ ಆಡಳಿತವು ಇತಿಹಾಸದಲ್ಲೇ ಮೊದಲ ಬಾರಿಗೆ ಮತದಾನವನ್ನು ಮೂರು ಹಂತಗಳಾಗಿ ವಿಂಗಡಿಸಿದೆ. ಭಿಂಬರ್‌ನಲ್ಲಿರುವ ಮತದಾನ ಕೇಂದ್ರವೊಂದರಲ್ಲಿ ರಾಜಕೀಯ ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದ್ದು, ಶಸ್ತ್ರಸಜ್ಜಿತ ಕಿಡಿಗೇಡಿಗಳು ಮತಪೆಟ್ಟಿಗೆಯನ್ನು…

Read More

ದಾವಣಗೆರೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಇಡೀ ರಾತ್ರಿ ದೇಗುಲದ ಆವರಣದಲ್ಲೇ ಕಾದು ಕುಳಿತ ಡಿಸಿ, ಎಸ್​​ಪಿ – Kannada News | Animal Sacrifice Banned at Davanagere Durgambika Jatre; DC and SP Camp Overnight to Ensure Strict Enforcement

ದಾವಣಗೆರೆ, ಫೆಬ್ರವರಿ 25: ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗುತ್ತಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾತ್ರೆಯ ಸುಗಮ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಡ್ರೋನ್ ಮೂಲಕವೂ ನಿಗಾ ವಹಿಸಲಾಗುತ್ತಿದೆ. ಪ್ರಾಣಿಬಲಿ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಪೊಲೀಸ್ ಅಧೀಕ್ಷಕರು (ಎಸ್ಪಿ) ರಾತ್ರಿಯಿಡೀ ಜಾತ್ರಾ ಆವರಣದಲ್ಲಿ ಹಾಜರಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದಾರೆ. ಪ್ರಾಣಿ ಬಲಿಯಂಥ ಕೃತ್ಯಗಳು ನಡೆದಿಲ್ಲ. ಭಕ್ತರು…

Read More

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್​ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್​ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ…

Read More