Headlines

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು – Kannada News | Nelamangala Chain Snatching: Woman Dies After Attack in Huskoor Village

ನೆಲಮಂಗಲ, ಫೆಬ್ರವರಿ 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಸರಗಳ್ಳತನ ಪ್ರಕರಣಗಳು ಸಾರ್ವಜನಿಕರ ನಿದ್ದೆಗೆಡಿಸಿವೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಒಡವೆ ದೋಚಿ ಪರಾರಿಯಾಗಿದ್ದಾರೆ. ಇತ್ತ ಕುಸಿದು ಬಿದ್ದ ಮಹಿಳೆ ಮೃತಪಟ್ಟಿದ್ದು, ಮೃತ ಜ್ಯೋತಿ(45) ಕತ್ತಲ್ಲಿದ್ದ ಮಾಂಗಲ್ಯ ಸರ ಮತ್ತು ಓಲೆಯನ್ನು ದುಷ್ಕರ್ಮಿಗಳು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು…

Read More

ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ, ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಮತ್ತು ಮಾಲಿನ್ಯ (Pollution) ಈ ಸಮಸ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ಹೇಳಲಾಗುತ್ತದೆ. ಈ ರೀತಿ ಕಂಡುಬರುವ ಬಿಳಿ ಕೂದಲನ್ನು ಮರೆಮಾಡಲು ಹೇರ್ ಡೈ ಬಳಸುತ್ತಾರೆ. ಹಿಂದೆ ವಯಸ್ಸಾದವರು ಮಾತ್ರ ಹೇರ್ ಡೈ (Hair Dye) ಬಳಸುತ್ತಿದ್ದರು. ಆದರೆ ಈಗ ಹಾಗಲ್ಲ. ಯುವಕ, ಯುವತಿಯರೂ ಕೂಡ ನಿಯಮಿತವಾಗಿ ಬಳಸಲು ಆರಂಭಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೆಮಿಕಲ್ ಆಧಾರಿತ…

Read More

ಮದುವೆ ಬಳಿಕ ರಶ್ಮಿಕಾಗೆ ಕನ್ನಡ ಹಾಡಿನ ಮೇಲೆ ಪ್ರೀತಿ – Kannada News | Rashmika Mandanna used Elamma Tulasi song for her wedding reception video

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಫೆಬ್ರವರಿ 26ರಂದು ಬಲು ಅದ್ಧೂರಿಯಾಗಿ ರಾಜಸ್ಥಾನದಲ್ಲಿ ನೆರವೇರಿದೆ. ಅವರ ಮದುವೆಯ ಚಿತ್ರಗಳೂ ಈಗಲೂ ವೈರಲ್ ಪಟ್ಟಿಯಲ್ಲಿ ಟಾಪ್​​ನಲ್ಲಿವೆ. ಮದುವೆಗೆ ರಶ್ಮಿಕಾ ಮತ್ತು ವಿಜಯ್ ಅವರು ಧರಿಸಿದ್ದ ಉಡುಪು, ಆಭರಣಗಳು ಸಖತ್ ಟ್ರೆಂಡ್ ಆಗುತ್ತಿವೆ. ಅದಾದ ಬಳಿಕ ಮಾರ್ಚ್ 04ರಂದು ಈ ಇಬ್ಬರೂ ಅದ್ಧೂರಿಯಾಗಿ ಆರತಕ್ಷತೆ ಸಹ ಮಾಡಿಕೊಂಡರು. ಆದರೆ ಈ ವೇಳೆ ರಶ್ಮಿಕಾರ ಉಡುಪಿನ ಆಯ್ಕೆ ಸಖತ್ ಗಮನ ಸೆಳೆಯಿತು. ರಶ್ಮಿಕಾ, ತೆಲಂಗಾಣಕ್ಕೆ ಸೊಸೆಯಾಗಿ ಹೋಗಿದ್ದು,…

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More

Bengaluru Air Quality: ಉಡುಪಿಯಲ್ಲಿ ಅತಿಯಾಯ್ತು ವಾಯು ಮಾಲಿನ್ಯ; ಉಸಿರಾಡೋದೂ ಕಷ್ಟ!

ಬೆಂಗಳೂರು, ಮಾರ್ಚ್​ 25: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ   (Bengaluru Air Quality)  ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಕಡಿಮೆಯಿದೆ. ಆದರೆ ಉಡುಪಿಯಲ್ಲಿ ಗಾಳಿಯ ಗುಣಮಟ್ಟ 221ಕ್ಕೇರಿದೆ. ಕೆಲ ದಿನಗಳ…

Read More

Video: ಥಾರ್​ನಲ್ಲಿ ಬಂದು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Daylight Firing Incident Reported in Ghaziabad’s Raj Nagar Extension

ಗಾಜಿಯಾಬಾದ್, ಜನವರಿ 04: ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು….

Read More

IPL 2026: ಆರ್​ಸಿಬಿ- ಡೆಲ್ಲಿ ಕಾಳಗಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಬೆಂಗಳೂರು ಹವಾಮಾನ? – Kannada News | RCB vs DC IPL 2026 Match Preview: Chinnaswamy Pitch, Prediction and Head to Head

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಏಪ್ರಿಲ್ 18 ರಂದು ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದೆ. ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು. ಸತತ ಎರಡು…

Read More

ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ – Kannada News | Mahadevapura Road Accident: Two Year Old Child Dies, Locals Protest Against Poor Infrastructure

ಬೆಂಗಳೂರು, ಫೆಬ್ರವರಿ 16: ಮಹದೇವಪುರದ ಕಿತ್ತಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ತ್ರಿಶೂಲ್ ಸಾವನ್ನಪ್ಪಿದೆ. ರಸ್ತೆಯ ದುಸ್ಥಿತಿಯೇ ಮಗುವಿನ ಸಾವಿಗೆ ಕಾರಣವೆಂದು ಆರೋಪಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯವನ್ನು ಖಂಡಿಸಿ, ಗ್ರಾಮಸ್ಥರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಕಳೆದ ಐದಾರು ವರ್ಷಗಳಿಂದಲೂ ರಸ್ತೆಯ ಸ್ಥಿತಿ ಹೀಗೇ ಇದೆ. ಇದು ಈ ರಸ್ತೆಯಲ್ಲಿ ನಡೆದ ಐದನೇ ಸಾವು ಎಂದು ದೂರಿದ್ದಾರೆ….

Read More

ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ​

ಕಾರವಾರ, ಮಾರ್ಚ್​ 22: ಎಲ್​ಪಿಜಿ ಗ್ಯಾಸ ಸಿಲಿಂಡರ್ (gas cylinder) ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದರ ಎಫೆಕ್ಟ್ ಬೇರೆ ಉದ್ಯಮಗಳ ಮೇಲೂ ಬೀರಿದೆ. ಪ್ರವಾಸಿ ತಾಣಗಳಲ್ಲಿ ಸಮರ್ಪಕ ಎಲ್.ಪಿ.ಜಿ ಗ್ಯಾಸ್ ಸಿಗದೆ ಎಲ್ಲಾ ಬಗೆಯ ಅಡುಗೆ ಮಾಡಲಾಗುತ್ತಿಲ್ಲ. ಹೀಗಾಗಿ ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪ್ರವಾಸಿಗರಿಗೆ ಕರಾವಳಿಯ ಖಾದ್ಯ ಸವಿಯಲು ಸಿಗದೇ ನಿರಾಸೆ ಆಗಿದ್ದಾರೆ. ಇನ್ನೂ ಕೆಲವರು  ಬುಕ್ಕಿಂಗ್ ಮಾಡಿರುವುದನ್ನ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ. ಇರಾನ್​​-ಇಸ್ರೇಲ್ ಯುದ್ಧ ಆರಂಭವಾಗಿ ಇಂದಿಗೆ 23 ದಿನ….

Read More