Headlines

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ – Kannada News | PM Narendra Modi receives warm welcome from Indian community in Melbourne

ಮೆಲ್ಬೋರ್ನ್, ಜುಲೈ 8: 3 ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 3 ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಈ ವೇಳೆ ಆಸ್ಟ್ರೆಲಿಯಾದ ಅನಿವಾಸಿ ಭಾರತೀಯರು ಅವರಿಗೆ ಅತ್ಯಂತ ಅದ್ಧೂರಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ (PM Modi in Australia) ಮೆಲ್ಬೋರ್ನ್ ತಲುಪುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಅವರನ್ನು ಬರಮಾಡಿಕೊಂಡರು. ಇದೇ ವೇಳೆ ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ “ವಂದೇ ಮಾತರಂ”…

Read More

ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ – Kannada News | DRDO shows how research and development, deep tech, intellectual properties help save big money

ಭಾರತದ ರಕ್ಷಣಾ ಇಲಾಖೆಯ ಆರ್ ಅಂಡ್ ಡಿ ಅಂಗವಾಗಿರುವ ಡಿಆರ್​ಡಿಒ (DRDO) ಐದು ವರ್ಷದಲ್ಲಿ ಭಾರತದ ವೆಚ್ಚವನ್ನು 2.64 ಲಕ್ಷ ಕೋಟಿ ರೂನಷ್ಟು ಉಳಿಸಿದೆ ಎನ್ನುವ ಒಂದು ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಈ ವಿಚಾರವನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ದೇಶೀಯವಾಗಿ ರೂಪಿತವಾಗುತ್ತಿರುವ ಅನೇಕ ಶಸ್ತ್ರಾಸ್ತ್ರ ತಂತ್ರಜ್ಞಾನ ಹಾಗೂ ಮಿಲಿಟರಿ ಉತ್ಪನ್ನಗಳಲ್ಲಿ ಡಿಆರ್​ಡಿಒ ಹೆಸರು ಬಹುತೇಕ ಇದ್ದೇ ಇರುತ್ತದೆ. ಬಹಳ ಕ್ಷಮತೆ ಹಾಗೂ ಹೊಸತನಕ್ಕೆ ಉದಾಹರಣೆಯಾಗಿ ಡಿಆರ್​ಡಿಒ ಇದೆ. ಆರ್ ಅಂಡ್ ಎಷ್ಟು ಮುಖ್ಯ…

Read More

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಯುಟಿ ಖಾದರ್ ಸೇರಿ ಅನ್ಯಧರ್ಮೀಯ ನಾಯಕರ ಆಹ್ವಾನಿಸಿದ್ದಕ್ಕೆ ಆಕ್ರೋಶ – Kannada News | Kukke Subrahmanya Kitu Shashti: Controversy Over Invitation to Leaders of Other Faiths including UT Khader

ಮಂಗಳೂರು, ಡಿಸೆಂಬರ್ 22: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇಂದು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ…

Read More

94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ – Kannada News | Singeetam Srinivasa Rao directing new movie in his age of 94

ಸಿಂಗೀತಂ ಶ್ರೀನಿವಾಸ್, ಭಾರತದ ಲಿಜೆಂಡರಿ ಸಿನಿಮಾ ನಿರ್ದೇಶಕರುಗಳಲ್ಲಿ (Director) ಒಬ್ಬರು. ಅವರು ನಿರ್ದೇಶಿಸಿರುವ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬಹಳ ದೊಡ್ಡದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಎಲ್ಲ ಭಾಷೆಗಳಲ್ಲಿಯೂ ಸಿನಿಮಾಗಳನ್ನು ನಿರ್ದೇಶಿಸಿರುವುದು ಮಾತ್ರವೇ ಅಲ್ಲ ಸುಮಾರು 20ಕ್ಕೂ ಹೆಚ್ಚು ಆಲ್​​ಟೈಂ ಕಲ್ಟ್ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡಿದ ಅತ್ಯದ್ಭುತ ನಿರ್ದೇಶಕ ಅವರು. ಅಪ್ಪಟ ಸಿನಿಮಾ ಪ್ರೇಮಿ ಆಗಿರುವ ಸಿಂಗೀತಂ ಶ್ರೀನಿವಾಸ್ ವಯಸ್ಸು ಈಗ 94 ವರ್ಷ. ಈ ವಯಸ್ಸಿನಲ್ಲೂ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಮುಂದಾಗಿರುವುದು…

Read More

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | India vs Namibia T20 World Cup 2026: Match Preview, Date, Time, Venue, Live Stream Details

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ…

Read More

ಕರ್ನಾಟಕ ಬಜೆಟ್ 2026 ನೇರಪ್ರಸಾರ: ಸಿಎಂ ಸಿದ್ದರಾಮಯ್ಯ ಬಜೆಟ್ ಲೈವ್ ವಿಡಿಯೋ – Kannada News | Karnataka Budget 2026 LIVE Streaming: Watch CM Siddaramaiah’s Record 17th Budget Speech in Kannada

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget 2026) ಮಂಡಿಸುತ್ತಿದ್ದು, ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿದೆ. ಈಗಾಗಲೇ, ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಅವರು ಜನವರಿಯಲ್ಲಿ ಪಾತ್ರರಾಗಿದ್ದು, ಇದೀಗ ಬಜೆಟ್ ಮಂಡನೆಯಲ್ಲೂ ದಾಖಲೆ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಹಾಗೂ ಬಿಎಸ್ ಯಡಿಯೂರಪ್ಪ 8 ಬಜೆಟ್​​ಗಳನ್ನು ಮಂಡಿಸಿದ್ದರೆ ಇದೀಗ ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ….

Read More

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು…

Read More

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ – Kannada News | TVK chief Vijay reaches out to Left parties and seeks support in government formation

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದಿದ್ದರೂ ಟಿವಿಕೆ ಇನ್ನೂ ಬಹುಮತ ಪಡೆದಿಲ್ಲ. ಹೀಗಾಗಿ, ತಮಿಳುನಾಡಿನಲ್ಲಿ (Tamil Nadu Politics) ಇನ್ನೂ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಿಲ್ಲ. ಈಗಾಗಲೇ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಟಿವಿಕೆ ಉಳಿದ 5 ಸ್ಥಾನಗಳಿಗಾಗಿ ಎಡಪಕ್ಷಗಳ ಬೆಂಬಲ ಕೋರಿದೆ. ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಇಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ ವೀರಪಾಂಡ್ಯನ್ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ ಷಣ್ಮುಗಂ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವಲ್ಲಿ…

Read More

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್ – Kannada News | Kichcha Sudeep jokes about Gilli Nata Kavya Shaiva and Rakshitha Shetty bonding

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಫೇವರಿಟ್ ಆಗಿದ್ದಾರೆ. ಗಿಲ್ಲಿ ಬಗ್ಗೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಕೆಲವು ಟೀಕೆಗಳು ಇದ್ದರೂ ಕೂಡ ಅವರ ಕಾಮಿಡಿಯನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ (Rakshitha Shetty) ಅವರು ಮೊದಲಿನಿಂದಲೂ ಆಸಕ್ತಿ ಹೊಂದಿದ್ದಾರೆ. ಆ ಬಗ್ಗೆ ಜನವರಿ 4ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಚರ್ಚೆ ಮಾಡಿದ್ದಾರೆ. ‘ಕಾವ್ಯಾ ಯಾವಾಗಲೂ ಗಿಲ್ಲಿ ಪಕ್ಕನೇ ಕುಳಿತುಕೊಳ್ಳುತ್ತಾರೆ’ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ‘ಇದನ್ನೆಲ್ಲ ನೋಡಿ…

Read More