‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು? – Kannada News | Anurag Kashyap defends Yash’s Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್​​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಭಾರಿ ವೈರಲ್ ಆಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ‘ಟಾಕ್ಸಿಕ್’ ಸಿನಿಮಾ ಟೀಸರ್ ಗಳಿಸಿಕೊಂಡಿತ್ತು. ಸಿನಿಮಾದ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ…

Read More

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು

ಭೋಪಾಲ್, ಏಪ್ರಿಲ್ 10: ಕಾಡುಪ್ರಾಣಿಗಳ ಪಾಲಿಗೆ ಮನುಷ್ಯರು ಯಮಕಿಂಕರರಾಗುತ್ತಿದ್ದಾರೆ. ಇತ್ತೀಚೆಗೆ ಅಭಯಾರಣ್ಯದ ರಸ್ತೆಯೊಂದರಲ್ಲಿ ಚಿರತೆ ನಡೆದುಕೊಂಡು ಹೋಗುವಾಗ ಅದರ ಪಕ್ಕದವರೆಗೂ ಸಾಲುಗಟ್ಟಿ ವಾಹನಗಳನ್ನು ನಿಲ್ಲಿಸಿಕೊಂಡು ಫೋಟೋ ಕ್ಲಿಕ್ಕಿಸುತ್ತಾ, ಆ ಚಿರತೆಗೆ (Leopard) ಹೋಗಲು ದಾರಿಯನ್ನೂ ಬಿಡದೆ ಗೊಂದಲವನ್ನುಂಟುಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಕಾಡುಪ್ರಾಣಿಗಳ ಖಾಸಗಿತನಕ್ಕೆ ಸಫಾರಿಯ ಹೆಸರಿನಲ್ಲಿ ಯಾವ ರೀತಿ ತೊಂದರೆ ಮಾಡಲಾಗುತ್ತಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳಿಗೂ ಈ ವಿಡಿಯೋ ಕಾರಣವಾಗಿತ್ತು. ಇದೀಗ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಕಳೆದ 14 ತಿಂಗಳಲ್ಲಿ…

Read More

ಚಿಕನ್ ನೆಕ್ ಕಾರಿಡಾರ್ ಎಂದರೇನು? ಸಿಲಿಗುರಿಗೆ ಈ ಹೆಸರಿನಿಂದ ಕರೆಯುವುದೇಕೆ? – Kannada News | What is Chicken Neck Corridor in Indian Map why it is Important in Border Security Siliguri Corridor News

ನವದೆಹಲಿ, ಮೇ 19: ‘ಚಿಕನ್ ನೆಕ್’ (Chicken Neck) ಕಾರಿಡಾರ್ ಎಂಬುದಕ್ಕೆ ಅಧಿಕೃತವಾಗಿ ‘ಸಿಲಿಗುರಿ ಕಾರಿಡಾರ್’ (Siliguri Corridor) ಎಂದು ಕರೆಯಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಅತ್ಯಂತ ಕಿರಿದಾದ ಭೂಭಾಗವಾಗಿದೆ. ಇದನ್ನು ಭಾರತದ ಭೂಪಟದಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಆಯಕಟ್ಟಿನ ಮಿಲಿಟರಿ ಪ್ರದೇಶವೆಂದು ಪರಿಗಣಿಸಲಾಗುತ್ತದೆ. ಇದು ಪಶ್ಚಿಮ ಬಂಗಾಳದ ಸಿಲಿಗುರಿ ನಗರದ ಸುತ್ತಲಿರುವ ಪ್ರದೇಶವಾಗಿದೆ. ಚಿಕನ್ ನೆಕ್ ಎಂಬ ಹೆಸರು ಬಂದಿದ್ದೇಕೆ?: ನೀವೇನಾದರೂ ಭಾರತದ ಭೂಪಟವನ್ನು ನೋಡಿದರೆ ಈ ಕಿರಿದಾದ ಭೂಭಾಗವು ಕೋಳಿಯ ಕತ್ತಿನಂತೆ…

Read More

ಯುದ್ಧದಿಂದ ವೈದ್ಯಕೀಯ ಕ್ಷೇತ್ರಕ್ಕೂ ಹೊಡೆತ: ರಾಜ್ಯದ ಅತಿದೊಡ್ಡ ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ

ಹುಬ್ಬಳ್ಳಿ, ಏಪ್ರಿಲ್​ 01: ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ದದಿಂದಾಗಿ ಈಗಾಗಲೇ ಕಮರ್ಷಿಯಲ್ ಸಿಲಿಂಡರ್ ಅಭಾವ ಉಂಟಾಗಿದೆ. ಆಮದು, ರಫ್ತು ಮೇಲೆ ಬೀರಿದ ಪರಿಣಾಮದಿಂದ ಅನೇಕ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಇದೇ ರೀತಿ ಯುದ್ಧ ಮುಂದವರಿದರೆ ವೈದ್ಯಕೀಯ (Medical) ವಸ್ತುಗಳಿಗೆ ಕೂಡ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಬಳಕೆಯಾಗುವ ಇಂಜೆಕ್ಷನ್ ಸಿರಿಂಜ್, ಐವಿ ಕೆನಾಲ್ ಸೇರಿದಂತೆ ಇನ್ನಿತರ ವಸ್ತುಗಳ ಉತ್ಫಾದನೆಗೆ ಕಚ್ಚಾವಸ್ತುವಿನ ಕೊರತೆ ಆರಂಭವಾಗಿದೆ. ಬಹುತೇಕ ಘಟಕಗಳು ಕಚ್ಚಾವಸ್ತುಗಳಿಲ್ಲದೇ…

Read More

RCB vs GT Final: ಬಿಸಿಸಿಐ ಬ್ಯಾನ್ ಮಾಡಿದ್ದ ಕಾಶ್ಮೀರಿ ಹುಡುಗ ಆರ್​ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2026 ರ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆರ್​ಸಿಬಿ ಇತಿಹಾಸ ಸೃಷ್ಟಿಸಿತು. ತಂಡದ ಈ ಅಮೋಘ ಗೆಲುವಿಗೆ ಸಂಘಟಿತ ಪ್ರದರ್ಶನವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ತಂಡದ ಪರ ಬೌಲಿಂಗ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಯುವ ವೇಗಿ…

Read More

ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರೆ ಕರಣ್; ಬಾಲಿವುಡ್ ಪ್ರಮುಖರ ಜೊತೆ ಅಂತರ

‘ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರು (Karan Joahr) ಇತ್ತೀಚೆಗೆ ಬಾಲಿವುಡ್​ ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರಾ?’- ಹೀಗೊಂದು ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಮೊದಲು ತಮ್ಮ ಧರ್ಮ ಪ್ರೊಡಕ್ಷನ್ಸ್ ಹೌಸ್​​ನ ಶೇ.50ರಷ್ಟು ಷೇರನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಮಾರಾಟ ಮಾಡಿದ್ದರು. ಈಗ ಬಾಲಿವುಡ್​ನ ಪ್ರಮುಖರನ್ನೇ ಇನ್​​ಸ್ಟಾಗ್ರಾಮ್​​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕರಣ್ ಜೋಹರ್ ಈ ದಿಢೀರ್ ಬದಲಾವಣೆ ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರರಂಗದ ಜೊತೆ ದಶಕಗಳ ಕಾಲ ಆಪ್ತ ಒಡನಾಟ…

Read More

ರಾಮಮಂದಿರ ದೇಣಿಗೆ ಕಳ್ಳತನ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು? – Kannada News | Ram Ram RSS chief Mohan Bhagwat first reaction on Ayodhya Ram temple donation row

ನವದೆಹಲಿ, ಜುಲೈ 4: ಅಯೋಧ್ಯೆಯ ರಾಮಮಂದಿರಕ್ಕೆ ಬಂದ ದೇಣಿಗೆಯಲ್ಲಿ ದುರುಪಯೋಗ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಶ್ರೀರಾಮನ ಮೇಲಿನ ಭಕ್ತಿಯನ್ನು ಕುಗ್ಗಿಸಲು ಕೆಲವು ಶಕ್ತಿಗಳು ಯತ್ನಿಸುತ್ತಿವೆಯೇ? ಎಂಬ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅತ್ಯಂತ ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರು ಈ ವಿವಾದದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ಮೋಹನ್ ಭಾಗವತ್ ಅವರು ಕೇವಲ “ರಾಮ್-ರಾಮ್” ಎಂದು ಹೇಳಿ ಅಲ್ಲಿಂದ ಚುರುಕಾಗಿ ಜಾಗ ಖಾಲಿ ಮಾಡಿದ್ದಾರೆ. ಈ ವಿವಾದದ ಬಗ್ಗೆ ಶುಕ್ರವಾರ…

Read More

ಪೆನ್ಷನ್ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ – Kannada News | Chhattisgarh tribal woman carries 90 year old mother in law on her shoulders walked 9 km for pension

ನವದೆಹಲಿ, ಮೇ 24: ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೋ ಹಳ್ಳಿಗಳ ಮೂಲಸೌಕರ್ಯಗಳ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಮಹಿಳೆಯೊಬ್ಬರು ತಮ್ಮ 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಕಾಡಿನ ಹಾದಿಯಲ್ಲಿ 9 ಕಿ.ಮೀ ದೂರ ಕಾಡಿನಲ್ಲಿ ನಡೆದಿದ್ದಾರೆ. ಇದು ಹಳೆಯ ವಿಕ್ರಮ-ಬೇತಾಳದ ಕತೆಗಳನ್ನು ಹೋಲುತ್ತದೆ. ಸುರ್ಗುಜಾ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಸುಖ್ಮಾನಿಯಾ ಬಾಯಿ ಎಂಬ ಮಹಿಳೆ ಬ್ಯಾಂಕಿನಿಂದ ಪಿಂಚಣಿ ಹಣ ಪಡೆಯಲು ತನ್ನ…

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ? – Kannada News | Puttakkana Makkalu Ends: Zee Kannada’s TRP King Makes Way for Krishna Rukku

ಜೀ ಕನ್ನಡ ವಾಹಿನಿಯಲ್ಲಿ ಹಲವು ಸೂಪರ್ ಹಿಟ್ ಧಾರಾವಾಹಿಗಳು ಬರುತ್ತಾ ಇವೆ. ಈ ಧಾರಾವಾಹಿಗಳು ಟಿಆರ್ಪಿಯಲ್ಲಿ ಉತ್ತಮ ವಿಮರ್ಶೆ ಪಡೆದು ಮುಂದೆ ಸಾಗುತ್ತಿವೆ. ಈ ರೀತಿ ಉತ್ತಮ ಟಿಆರ್ಪಿ ಪಡೆದ ಧಾರಾವಾಹಿಗಳ ಪೈಕಿ ಒಂದು ಧಾರಾವಾಹಿಯು ಕೊನೆಗೊಳ್ಳುವ ಸಮಯ ಬಂದಿದೆ ಎಂದರೆ ನೀವು ನಂಬಲೇ ಬೇಕು. ಅಷ್ಟಕ್ಕೂ ಯಾವುದು ಆ ಧಾರಾವಾಹಿ? ಪುಟ್ಟಕನ್ನ ಮಕ್ಕಳು. ಈ ಧಾರಾವಾಹಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿತ್ತು. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯಿತು. ಧಾರಾವಾಹಿಯನ್ನು ಜನರು ಸಾಕಷ್ಟು…

Read More