Indian Press Day 2026: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ – Kannada News | Indian Press Day 2026: What is the purpose behind celebrating Indian Press Day?

ಇಂದಿನ ಈ ಡಿಜಿಟಲ್‌ ಜಗತ್ತಿನಲ್ಲಿ ಪ್ರತಿಯೊಂದು ಸುದ್ದಿಯೂ ಮೊಬೈಲ್ ಪರದೆಯಲ್ಲಿ ಸೆಕೆಂಡುಗಳಲ್ಲಿ ಲಭ್ಯವಿದ್ದರೂ ಸಹ ಪತ್ರಿಕೆಗಳು (Press) ಇನ್ನೂ ತಮ್ಮ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿವೆ ಮತ್ತು ಜನರಿಗೆ ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳ ಕುರಿತು ಓದುಗರಿಗೆ ವಿಶ್ವಾಸಾರ್ಹ ಮತ್ತು ಸಮತೋಲಿತ ಮಾಹಿತಿಯನ್ನು ಒದಗಿಸುತ್ತವೆ. ಇದೇ ಕಾರಣಕ್ಕಾಗಿ ಈ ಡಿಜಿಟಲ್‌ ಯುಗದಲ್ಲೂ ಲಕ್ಷಾಂತರ ಜನರು ಪತ್ರಿಕೆಯನ್ನು ಓದುತ್ತಿದ್ದಾರೆ. ಪತ್ರಿಕೆಗಳ ಈ ಪ್ರಾಮುಖ್ಯತೆ ಮತ್ತು ಅವುಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮಾಧ್ಯಮ ಸ್ವಾತಂತ್ರ್ಯ, ಸಮಗ್ರತೆ ಮತ್ತು ನಿಷ್ಪಕ್ಷಪಾತತೆಯನ್ನು…

Read More

Daily Devotional: ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ? – Kannada News | Daily Devotional: The Consequences of Daytime Sleep

ಬೆಂಗಳೂರು, ಡಿಸೆಂಬರ್ 19: ನಿದ್ರೆಯು ಮಾನವ ದೇಹಕ್ಕೆ ಅತ್ಯಗತ್ಯ. ಇದು ಆಯುಷ್ಯ ವೃದ್ಧಿಗೂ ಸಹ ಸಹಕಾರಿ. ಆದರೆ, ರಾತ್ರಿಯ ನಿದ್ರೆ ಮತ್ತು ಮಧ್ಯಾಹ್ನದ ನಿದ್ರೆಯ ನಡುವೆ ವ್ಯತ್ಯಾಸವಿದೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಕೆಲವೊಮ್ಮೆ ಶುಭವಲ್ಲ. ವೃದ್ಧರು, ರೋಗಿಗಳು, ಮಕ್ಕಳು ಮತ್ತು ಮಕ್ಕಳನ್ನು ಹಡೆದ ತಾಯಂದಿರಿಗೆ ಮಧ್ಯಾಹ್ನದ ನಿದ್ರೆ ಅನ್ವಯಿಸುವುದಿಲ್ಲ. ಇನ್ನುಳಿದಂತೆ, ದೇಹಪುಷ್ಟಿಯಿಂದ ಕರ್ಮನಿರತರಾಗಿರುವ ವ್ಯಕ್ತಿಗಳಿಗೆ, ಮಧ್ಯಾಹ್ನದ ನಿದ್ರೆ ಅಶುಭ ಫಲಿತಾಂಶಗಳನ್ನು ನೀಡುತ್ತದೆ. ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆಯ ಸಮಯದಲ್ಲಿ…

Read More

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ…

Read More

IPL 2026: ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಯೂರಿರುವ ವಿರಾಟ್ ಕೊಹ್ಲಿ ಇದೀಗ 2026 ರ ಐಪಿಎಲ್​ಗಾಗಿ ಭಾರತದಕ್ಕೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಿಂದ ತನ್ನ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಹೊರಬರುತ್ತಿರುವ ಅವರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಐಪಿಎಲ್‌ನ 19 ನೇ ಸೀಸನ್‌ಗಾಗಿ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಸಿದ್ಧತೆಗಳನ್ನು ಆರಂಭಿಸಿದ್ದರು. ಅದರ ವಿಡಿಯೋಗಳು ಕೂಡ ವೈರಲ್ ಆಗಿದ್ದವು. ಆದಾಗ್ಯೂ, ಭಾರತಕ್ಕೆ ಬಂದ ನಂತರ, ಅವರು ಶೀಘ್ರದಲ್ಲೇ ಆರ್‌ಸಿಬಿ ಶಿಬಿರವನ್ನು ಸೇರಲಿದ್ದು, ತಮ್ಮ ಅಭ್ಯಾಸವನ್ನು ಮುಂದುವರೆಸಿಲಿದ್ದಾರೆ. ಆರ್‌ಸಿಬಿ ಪ್ರಸ್ತುತ ಐಪಿಎಲ್…

Read More

ಸಮಾಜ ದೂರ ತಳ್ಳಿದವರಿಗೆ ಇವರೇ ಆಸರೆ! ಎಚ್‌ಐವಿ ಪೀಡಿತ ಮಕ್ಕಳ ಕಣ್ಣೀರು ಒರೆಸುತ್ತಿರುವ ಮಂಗಳೂರಿನ ತಬುಸುಮ್ – Kannada News | Mangaluru’s Snehadipa: Tabassum’s Unwavering HIV Care Transforms Lives for 19 Years

ಮಂಗಳೂರು, ಏ.17: ಸಮಾಜದಲ್ಲಿ ಇಂದಿಗೂ ಎಚ್‌ಐವಿ ಪೀಡಿತರನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ಇಂತಹ ಸಂದರ್ಭದಲ್ಲಿ ಎಚ್‌ಐವಿ ಪೀಡಿತ ಮಕ್ಕಳು ಮತ್ತು ವ್ಯಕ್ತಿಗಳಿಗೆ ಆಸರೆಯಾಗಿ ನಿಂತಿರುವ ಮಂಗಳೂರಿನ ಬೊಂದೆಲ್​​​​​ನ  ‘ಸ್ನೇಹದೀಪ’ ಸಂಸ್ಥೆಯ ಶ್ರೀಮತಿ ತಬುಸುಮ್ ಅವರು ತಮ್ಮ ಸುದೀರ್ಘ 19 ವರ್ಷಗಳ ಸೇವೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸೊಲ್ಮೆ ಎಂಬ ಯ್ಯೂಟಬ್​​ ಚಾನೆಲ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಐವಿ ಪೀಡಿತರನ್ನು ದೂರು ಇಡುವ ಮುನ್ನ ಈ ಕಥೆಯನ್ನು ಒಮ್ಮೆ ನೋಡಲೇಬೇಕು. ಈ ಮಹಿಳೆಯ ಸೇವೆಗೆ ಅನೇಕ ಪ್ರಶಸ್ತಿಗಳು ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಅದರೂ…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

ಕಿಂಗ್ ಕೊಹ್ಲಿಯ ದಾಖಲೆ ಮೇಲೆ ಕಣ್ಣಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi Eyes On Virat Kohli and Gill’s Record

ಟೀಮ್ ಇಂಡಿಯಾ ಅಂಡರ್​-19 ವಿಶ್ವಕಪ್​ಗಾಗಿ ಸಜ್ಜಾಗಿದೆ. ಜನವರಿ 15 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನವೇ ವೈಭವ್ ಸೂರ್ಯವಂಶಿಯ ಅಬ್ಬರ ಆರಂಭವಾಗಲಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ವೈಭವ್ ಕೇವಲ 50 ಎಸೆತಗಳಲ್ಲಿ 7 ಸಿಕ್ಸರ್​ಗಳೊಂದಿಗೆ 96 ರನ್​ಗಳಿಸಿದ್ದಾರೆ. ಇದೇ ಫಾರ್ಮ್​ ಅನ್ನು ವಿಶ್ವಕಪ್​ನ ಮೊದಲ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಮುಂದುವರೆಸುವ ನಿರೀಕ್ಷೆಯಿದೆ. ಈ ನಿರೀಕ್ಷೆ ನಿಜವಾದರೆ ಹೊಸ ಇತಿಹಾಸ ನಿರ್ಮಾಣವಾಗುವುದು ಖಚಿತ. ಏಕೆಂದರೆ ಈ ಬಾರಿ ಅಂಡರ್-19 ವಿಶ್ವಕಪ್ ಮೂಲಕ…

Read More

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ…

Read More

ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು? – Kannada News | Bigg Boss Kannada 11 winner Hanumanthu talks about CJ Roy

ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ನಿನ್ನೆ (ಜನವರಿ 30) ನಿಧನ ಹೊಂದಿದ್ದಾರೆ. ಟಿವಿ ಲೋಕದೊಂದಿಗೆ ನಿಕಟ ಸಂಪರ್ಕವನ್ನು ಜೆಸಿ ರಾಯ್ ಹೊಂದಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಜೆಸಿ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದ ಜೆಸಿ ರಾಯ್ ಅವರು, ಹನುಮಂತನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಹನುಮಂತ ಜೆಸಿ ರಾಯ್ ಅವರ…

Read More

IPL 2026: ಕಿಂಗ್ ಕೊಹ್ಲಿ 2.0.. ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌; ವಿಡಿಯೋ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ ಮಾರ್ಚ್​ 28 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನ 9 ದಿನಗಳು ಮಾತ್ರ ಉಳಿದಿವೆ. ಹೀಗಾಗಿ ಉಭಯ ತಂಡಗಳು ಮೈದಾನದಲ್ಲಿ ಬೆವರು ಹರಿಸುತ್ತಿವೆ. ಇತ್ತ ಆರ್​ಸಿಬಿ ಕೂಡ ತಯಾರಿಯನ್ನು ಚುರುಕುಗೊಳಿಸಿದ್ದು, ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಂಡವನ್ನು ಕೂಡಿಕೊಂಡ ಬಳಿಕ ಮೊದಲ ಬಾರಿಗೆ ನೆಟ್ಸ್​ನಲ್ಲಿ ಬ್ಯಾಟ್ ಹಿಡಿದು ಅಬ್ಬರಿಸಿದ್ದಾರೆ….

Read More