Headlines

VHT 2025-26: ವರ್ಷದ ಕೊನೆಯ ದಿನ ಸಿಡಿದವು ಬರೋಬ್ಬರಿ 13 ಶತಕಗಳು

ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರ ಮುಂದುವರೆದಿದೆ. ಟೂರ್ನಿಯ ಮೊದಲ ಪಂದ್ಯದಿಂದಲೂ ಶತಕಗಳ ಸರಮಾಲೆ ಸೃಷ್ಟಿಯಾಗಿದೆ. ಇದೀಗ ಈ ಟೂರ್ನಿಯ ನಾಲ್ಕನೇ ಸುತ್ತಿನಲ್ಲೂ ಬ್ಯಾಟ್ಸ್‌ಮನ್​ಗಳಿಂದ ಸ್ಫೋಟಕ ಶತಕಗಳು ಸಿಡಿದಿವೆ. ಡಿಸೆಂಬರ್ 31 ರಂದು ನಡೆದ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಒಟ್ಟು 13 ಬ್ಯಾಟ್ಸ್‌ಮನ್‌ಗಳು ಶತಕಗಳಬ ಬಾರಿಸಿದ್ದಾರೆ. ಇದರಲ್ಲಿ ಇಬ್ಬರು ಆಟಗಾರರು 150 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ನಾಲ್ಕನೇ ಸುತ್ತಿನಲ್ಲಿ ಮುಂಬೈ ಪರ ಆಡುತ್ತಿರುವ ಅನುಭವಿ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್…

Read More

ಜಗಳೂರಿನಲ್ಲಿ ಭುಗಿಲೆದ್ದ ಕುಡಿಯುವ ನೀರಿನ ಆಕ್ರೋಶ!: ಇಒ, ಪಿಡಿಒ ಅಧಿಕಾರಿಗಳನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು – Kannada News

ದಾವಣಗೆರೆ ಕುಡಿಯುವ ನೀರಿನ ಸಮಸ್ಯೆ ದಾವಣಗೆರೆ ಜೂ.8: ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಕುಡಿಯುವ ನೀರಿಗಾಗಿ ಕಳೆದ ಒಂದು ತಿಂಗಳಿನಿಂದ ಪರದಾಡುತ್ತಿದ್ದ ಸಾರ್ವಜನಿಕರು, ಗ್ರಾಮಕ್ಕೆ ಭೇಟಿ ನೀಡಿದ್ದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (PDO) ಕೂಡಿ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬಿಲ್ ಕಲೆಕ್ಟರ್ ಮೇಲೆ ಭೀಕರ ಹಲ್ಲೆ…

Read More

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ – Kannada News | Shraddha Kapoor Eetha Movie Controversy Vithabai Narayangaonkar Family objects title

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ನಟನೆಯ ಬಹುನಿರೀಕ್ಷಿತ ‘ಈಠಾ’ ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾ ವಿವಾದದ ಸುಳಿಗೆ ಸಿಲುಕಿದೆ. ಮಹಾರಾಷ್ಟ್ರದ ಹೆಸರಾಂತ ಲಾವಣಿ ನೃತ್ಯಗಾರ್ತಿ ಮತ್ತು ತಮಾಷಾ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಈ ಚಿತ್ರದ ಶೀರ್ಷಿಕೆಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟೀಸರ್ ಮೂಲಕ ಭಾರಿ ಕೌತುಕ ಮೂಡಿಸಿರುವ ‘ಈಠಾ’ (Eetha) ಸಿನಿಮಾದ ಟೈಟಲ್ ಬದಲಾಯಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ‘ಟಿವಿ9 ಮರಾಠಿ’ ವರದಿಯ ಪ್ರಕಾರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ…

Read More

ಬಯಲಾಯ್ತು ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್ ​ನೆಸ್

ನ್ಯೂಝಿಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ 4ನೇ ಪಂದ್ಯದಲ್ಲಿ ಸೋಲನುಭವಿಸಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡದ ಪರ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ ಸ್ಫೋಟಕ ಅರ್ಧಶತಕ ಸಿಡಿಸಿದರು. ಸೈಫರ್ಟ್ ಬಾರಿಸಿದ 62 ರನ್​ಗಳ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು…

Read More

ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್ – Kannada News | Bagalkote Bus Accident: Sleeper Bus Plunges into Roadside Ditch Near Ambedkar Statue; Passengers Safe

ಬಾಗಲಕೋಟೆ, ಏಪ್ರಿಲ್ 14: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ನಡೆದಿದೆ. ಈ ಬಸ್ ಬೆಳಿಗ್ಗೆ ಬೆಂಗಳೂರಿನಿಂದ ಬಾಗಲಕೋಟೆಗೆ ಆಗಮಿಸುತ್ತಿತ್ತು. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದರಿಂದ ಆರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು…

Read More

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಇವು ಕ್ಯಾನ್ಸರ್​​ ತವರು ಮನೆ ಎಂದ ಡಾಕ್ಟರ್ಸ್​​!

ಬೆಂಗಳೂರು, ಮಾರ್ಚ್​​ 16: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್​​ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು…

Read More

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು… ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ…

Read More

BCCI Central Contracts: 6 ಆಟಗಾರರಿಗೆ ಹಿಂಬಡ್ತಿ; 8 ಪ್ಲೇಯರ್ಸ್​ಗೆ ಗೇಟ್​ಪಾಸ್..! – Kannada News | BCCI New Player Contracts: Grade Changes for Kohli, Rohit; Shreyanka Patil Misses Out

ಬಿಸಿಸಿಐ (BCCI) ತನ್ನ ನೂತನ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಅಳೆದು ತೂಗಿ ಆಟಗಾರರಿಗೆ ಗ್ರೇಡ್‌ ನೀಡಿದೆ. ಈ ಬಾರಿಯ ಕೇಂದ್ರ ಒಪ್ಪಂದದಲ್ಲಿ ಮುಂಬಡ್ತಿ ಪಡೆದವರಿಗಿಂತ ಹಿಂಬಡ್ತಿ ಪಡೆದವರ ಸಂಖ್ಯೆಯೇ ಹೆಚ್ಚಿದೆ. ಇದರ ಜೊತೆಗೆ ಕಳೆದ ಬಾರಿ ಕೇಂದ್ರ ಒಪ್ಪಂದಕ್ಕೆ ಒಳಪಟ್ಟಿದ್ದ ಕೆಲವು ಆಟಗಾರರನ್ನು ಈ ಬಾರಿ ಕೇಂದ್ರ ಒಪ್ಪಂದದಿಂದ ಕೈಬಿಡಲಾಗಿದೆ. ಇದರರ್ಥ ಹಿಂಬಡ್ತಿ ಪಡೆದ ಆಟಗಾರರು ಈ ಹಿಂದೆ ವಾರ್ಷಿಕವಾಗಿ ಪಡೆಯುತ್ತಿದ್ದ ವೇತನದಲ್ಲಿ ಇಳಿಕೆ ಕಂಡಿದ್ದರೆ, ಕೇಂದ್ರ ಒಪ್ಪಂದದಿಂದ ಕೈಬಿಟ್ಟಿರುವ ಆಟಗಾರರು ವಾರ್ಷಿಕ ವೇತನದಿಂದ ವಂಚಿತರಾಗಿದ್ದಾರೆ. ಆದಾಗ್ಯೂ…

Read More

ಎರಡು ದಿನ, ಎರಡು ಅತ್ಯಾಚಾರ, ಒಂದು ಕೊಲೆ, ಐಆರ್​ಎಸ್ ಅಧಿಕಾರಿ ಮಗಳ ಕೊಂದವನು ಸಾಮಾನ್ಯದವನಲ್ಲ – Kannada News | Delhi Crime Spree Probe: Former House Help Linked to Multiple Offences

ನವದೆಹಲಿ, ಏಪ್ರಿಲ್ 23: ದೆಹಲಿಯ ಕೈಲಾಶ್ ಪೂರ್ವ ಭಾಗದಲ್ಲಿ ನಡೆದ ಈ ಭೀಕರ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆ ಆರೋಪಿ ಮಾಡಿದ್ದು ಕೇವಲ ಒಂದು ಅಪರಾಧವಲ್ಲ, ಎರಡು ದಿನಗಳಲ್ಲಿ ಎರಡು ಅತ್ಯಾಚಾರವೆಸಗಿ ಒಬ್ಬರನ್ನು ಕೊಲೆ ಮಾಡಿದ್ದ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. 22 ವರ್ಷದ ಎಂಜಿನಿಯರಿಂಗ್ ಪದವೀಧರೆ ಹಾಗೂ ಯುಪಿಎಸ್‌ಸಿ (UPSC) ಪರೀಕ್ಷೆಯ ಸಿದ್ಧತೆಯಲ್ಲಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19…

Read More

GT vs RR: ಗೆದ್ದವರು RCB ತಂಡದ ಎದುರಾಳಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 29) ಮುಲ್ಲನ್​ಪುರದ ಎಂವೈಎಸ್​ಸಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ (GT) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್​ಗೆ ಎಂಟ್ರಿ ಕೊಡಲಿದೆ. ಅಂದರೆ ಇಂದಿನ ಮ್ಯಾಚ್ ವಿಜಯಿ ಮೇ 31 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಹೀಗಾಗಿ ಆರ್​ಸಿಬಿ ಎದುರಾಳಿ ಯಾರು ಎಂಬ…

Read More