Headlines

IND vs ENG: 6 ಎಡಗೈ ದಾಂಡಿಗರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India playing xi for 1st t20 against England

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಜುಲೈ 1 ರಿಂದ ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಈ ಪ್ಲೇಯಿಂಗ್ ಇಲೆವೆನ್​​ನಲ್ಲಿ 6 ಎಡಗೈ ದಾಂಡಿಗರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಟೀಮ್ ಇಂಡಿಯಾದಲ್ಲಿ ಎಡಗೈ ದಾಂಡಿಗರ ದಂಡೇ ಇದ್ದು, ಈ ದಂಡಿಗೆ ವೈಭವ್ ಸೂರ್ಯವಂಶಿ ಕೂಡ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ಐರ್ಲೆಂಡ್ ವಿರುದ್ಧದ 2 ಪಂದ್ಯಗಳಲ್ಲಿ ಸಂಪೂರ್ಣ ವಿಫಲರಾಗಿದ್ದ ಸಂಜು ಸ್ಯಾಮ್ಸನ್…

Read More

ಟೀಮ್ ಇಂಡಿಯಾ ವಿರುದ್ಧ ‘ಬೆಥೆಲ್’ ಪ್ರಯೋಗ! – Kannada News | IND vs ENG: Jacob Bethell will open with Ben Duckett

ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ, ಇದೀಗ ಏಕದಿನ ಸಮರಕ್ಕೆ ಸಜ್ಜಾಗಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಇಂದಿನಿಂದ (ಜುಲೈ 14) ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ಯುವ ದಾಂಡಿಗ ಜೇಕಬ್ ಬೆಥೆಲ್ ಹಾಗೂ ಬೆನ್ ಡಕೆಟ್. ಅಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಇಂಗ್ಲೆಂಡ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಸಂಜೆ ಮನೆಯ ಹೊಸ್ತಿಲಲ್ಲಿ ತುಪ್ಪದ ದೀಪ ಹಚ್ಚುವುದರಿಂದ ಕೌಟುಂಬಿಕ ಕಲಹಗಳು ಕಡಿಮೆಯಾಗಿ, ಮನೆಯಲ್ಲಿ ಸುಖದ ವಾತಾವರಣ ನಿರ್ಮಾಣವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಸೋದರ ಸಂಬಂಧಿಗಳ ಆರ್ಥಿಕ ಸ್ಥಿತಿ ಒಂದಿಷ್ಟು ಒತ್ತಡವನ್ನು ತರಲಿದೆ. ಮಕ್ಕಳ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಇನ್ನು ಹಣಕಾಸನ್ನು ಹೊಂದಿಸುವುದಕ್ಕೆ ಹಾಗೂ ಇತರ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಬೇಕಾಗುತ್ತದೆ. ನಿಮ್ಮ ಮೇಲೆ ಹಗೆ ತೀರಿಸಿಕೊಳ್ಳಲು ಕೆಲವರು ಪ್ರಯತ್ನ…

Read More

ದೊಡ್ಡ ಬೆಲೆ ತೆರಬೇಕಾಗುತ್ತೆ, ವೆನೆಜುವೆಲಾ ಹಂಗಾಮಿ ಅಧ್ಯಕ್ಷರಿಗೂ ಬೆದರಿಕೆ ಹಾಕಿದ ಟ್ರಂಪ್ – Kannada News | Trump Warns Venezuela’s Vice President of Serious Consequences Amid Tensions

ವಾಷಿಂಗ್ಟನ್, ಜನವರಿ 05: ಒಂದೆಡೆ ಯುದ್ಧಕ್ಕೆ ಮುಂದಾಗಿರುವ ದೇಶಗಳಿಗೆ ಶಾಂತಿ ಪಾಠ ಮಾಡುತ್ತಾ, ಮತ್ತೊಂದೆಡೆ ಖುದ್ದು ತಾನೇ ಡಾನ್ ರೀತಿಯ ವರ್ತನೆಯನ್ನು ಟ್ರಂಪ್ ತೋರುತ್ತಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಸೆರೆಹಿಡಿದ ಕಾರ್ಯಾಚರಣೆಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡೆಲ್ಸಿ ರೊಡ್ರಿಗಸ್ ಅವರಿಗೂ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಟ್ರಂಪ್ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋಗೆ ಎಚ್ಚರಿಕೆ ಸಂದೇಶ ರವಾನಿಸಿರುವುದು ಲ್ಯಾಟಿನ್ ಅಮೆರಿಕಾದ್ಯಂತ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ….

Read More

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ,…

Read More

ಸ್ವಾಭಿಮಾನವೇ ಮುಖ್ಯ… ಟೆಸ್ಟ್ ನಿವೃತ್ತಿಗೆ ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ – Kannada News | Why Virat Kohli Retired From Test Cricket

ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ (Virat Kohli), ತಮ್ಮ ಹಠಾತ್ ನಿವೃತ್ತಿಯ ಹಿಂದಿನ ಅಸಲಿ ಕಾರಣವನ್ನು ಕೊನೆಗೂ ಬಹಿರಂಗಪಡಿಸಿದ್ದಾರೆ. ಆರ್‌ಸಿಬಿ (RCB) ಪಾಡ್‌ಕಾಸ್ಟ್‌ನಲ್ಲಿ ಕ್ರೀಡಾ ನಿರೂಪಕಿ ಮಯಾಂತಿ ಲ್ಯಾಂಗರ್ ಅವರೊಂದಿಗೆ ಮಾತನಾಡಿದ ಕೊಹ್ಲಿ, ತಂಡದ ಒಳಗಿನ ಗೊಂದಲಮಯ ವಾತಾವರಣ ಮತ್ತು ಗೌರವದ ಕೊರತೆಯೇ ತಮ್ಮ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಪರೋಕ್ಷವಾಗಿ ಮ್ಯಾನೇಜ್‌ಮೆಂಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿವೃತ್ತಿಯ ಹಿಂದಿನ ಕಹಿ ಸತ್ಯ: 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಂತರ…

Read More

ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್! – Kannada News | Kannada Outfits Call Off Railway Promotion Exam Protest After Request From Kannada Candidates: Main reason here

ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ವಾಪಸ್Image Credit source: PTI and tv9 ಹುಬ್ಬಳ್ಳಿ, ಜೂನ್ 23: ರೈಲ್ವೆ ಇಲಾಖೆಯ (Indian Railways) ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ (Kannada) ಭಾಷೆಗೆ ಅವಕಾಶ ನೀಡದೆ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪದ ನಡುವೆಯೇ, ರೈಲ್ವೆ ಮಂಡಳಿ (Railway Board) ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಕನ್ನಡಪರ ಸಂಘಟನೆಗಳು ದಿಢೀರನೆ ಕೈಬಿಟ್ಟಿವೆ. ಈ ನಿರ್ಧಾರದ ಹಿಂದೆ ಅತ್ಯಂತ ಆಸಕ್ತಿದಾಯಕ ಕಾರಣವೊಂದಿದೆ! ಸ್ವತಃ ಕನ್ನಡಿಗ ಅಭ್ಯರ್ಥಿಗಳ…

Read More

Gajalakshmi Rajayoga: ಗಜಲಕ್ಷ್ಮಿ ರಾಜಯೋಗ; ಗುರು-ಶುಕ್ರರ ಅಪರೂಪದ ಸಂಯೋಗ, ಈ 5 ರಾಶಿಯವರ ಬದುಕು ಬಂಗಾರ! – Kannada News | June 10th Gajalakshmi Rajayoga: Jupiter and Venus Conjunction Brings Wealth

ಜೂನ್ 10 ರಂದು ಒಂದು ಅದ್ಭುತ ವಿದ್ಯಮಾನ ಘಟಿಸಲಿದೆ. ದೃಕ್ ಪಂಚಾಂಗದ ಪ್ರಕಾರ, ಅಂದು ಜ್ಞಾನದ ಕಾರಕ ಗುರು ಮತ್ತು ಐಶ್ವರ್ಯದ ಕಾರಕ ಶುಕ್ರ ಒಂದೇ ಮಟ್ಟದಲ್ಲಿ ಸಂಧಿಸಲಿದ್ದಾರೆ. ಈ ಇಬ್ಬರು ಶುಭ ಗ್ರಹಗಳ ನಿಕಟ ಸಂಯೋಗದಿಂದಾಗಿ ಅತ್ಯಂತ ಶಕ್ತಿಶಾಲಿ ‘ಗಜಲಕ್ಷ್ಮಿ ರಾಜಯೋಗ’ ನಿರ್ಮಾಣವಾಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವು ವಿಸ್ತರಣೆ ಮತ್ತು ಜ್ಞಾನವನ್ನು ಪ್ರತಿನಿಧಿಸಿದರೆ, ಶುಕ್ರನು ಸುಖ-ಸಂತೋಷ ಮತ್ತು ಆಕರ್ಷಣೆಯನ್ನು ನೀಡುತ್ತಾನೆ. ಈ ಇಬ್ಬರ ಮಿಲನವು ವೃತ್ತಿ, ವ್ಯವಹಾರ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ. Source link

Read More