Headlines

Gajakesari Rajayoga: ಜುಲೈ ಮೊದಲ ವಾರದಿಂದ ‘ಗಜಕೇಸರಿ ರಾಜಯೋಗ’; ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ, ಕೈತುಂಬಾ ಹಣ! – Kannada News | Gajakesari Rajayoga July 2026: 4 Lucky Zodiac Signs to Strike Gold and Gain Wealth

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಜಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ ಕಾಲಕಾಲಕ್ಕೆ ಹಲವು ಅಪರೂಪದ ಯೋಗಗಳು ಸೃಷ್ಟಿಯಾಗುತ್ತವೆ. ಅವುಗಳಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಶುಭ ಫಲ ನೀಡುವ ಯೋಗವೆಂದರೆ ಅದುವೇ ‘ಗಜಕೇಸರಿ ರಾಜಯೋಗ’. ಜುಲೈ ತಿಂಗಳ ಮೊದಲ ವಾರದಲ್ಲಿ ಈ ಮಹಾ ರಾಜಯೋಗವು ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಗಳ ಮೇಲಿರಲಿದೆ. ಆದರೆ, ವಿಶೇಷವಾಗಿ 4 ರಾಶಿಯವರಿಗೆ ಈ ಸಮಯವು ಅತ್ಯಂತ ಅದೃಷ್ಟಶಾಲಿಯಾಗಿದ್ದು, ಅವರು “ಮುಟ್ಟಿದ್ದೆಲ್ಲಾ ಚಿನ್ನ”ವಾಗುವಂತಹ ಸುವರ್ಣ ಕಾಲ ಆರಂಭವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು…

Read More

ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident

ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಹಿನ್ನೆಲೆ …

Read More

ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ: ಅಧಿಕಾರಿಗಳೇ ಪಿಜಿ ನಿವಾಸಿಗಳ ಕಷ್ಟ ಸ್ವಲ್ಪ ನೋಡಿ

ಬೆಂಗಳೂರು, ಏ.10 : ಬೆಂಗಳೂರಿನ ಪ್ರತಿಷ್ಠಿತ ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರ ರಸ್ತೆ (Neeladri Nagar Road) ಸದ್ಯ ಗುಂಡಿಗಳ ಮಯವಾಗಿದ್ದು, ಮಳೆಯಾದರಂತೂ ಕೆರೆಯಂತಾಗುತ್ತಿದೆ. ಪ್ರತಿನಿತ್ಯ ಸಾವಿರಾರು ಜನರು ಸಂಚರಿಸುವ ಈ ರಸ್ತೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಕ್ಷರಶಃ ನರಕವಾಗಿ ಮಾರ್ಪಟ್ಟಿದೆ. ಲವಲವಿಕೆಯಿಂದ ಇರಬೇಕಾದ ಈ ರಸ್ತೆಯಲ್ಲಿ ಸ್ವಲ್ಪ ಮಳೆಯಾದರೂ ನೀರು ಸರಿಯಾಗಿ ಹರಿದು ಹೋಗದೆ ನಿಲ್ಲುತ್ತಿದೆ. ಇದರಿಂದ ರಸ್ತೆಯಲ್ಲಿರುವ ಗುಂಡಿಗಳು ಯಾವುವು ಎಂಬುದು ತಿಳಿಯದೆ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಈ ಭಾಗದಲ್ಲಿ ಸುಮಾರು ಶೇ….

Read More

RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್ – Kannada News | KPCC President BK Hariprasad Hits Back at BJP Leaders With pejawar swamiji Statement about RSS registration

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ…

Read More

ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ – Kannada News | From Slum To Villa Drugged forced to convert Bhopal Sisters Arrested for Sex Racket

ನವದೆಹಲಿ, ಫೆಬ್ರವರಿ 24: ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿ ಒಂದು ಘಟನೆ ಆಘಾತಕಾರಿ ಅಲೆಗಳನ್ನು ಎಬ್ಬಿಸಿದೆ. ಭೋಪಾಲ್‌ನ (Bhopal) ಇಬ್ಬರು ಸಹೋದರಿಯರನ್ನು ಅತ್ಯಾಚಾರ, ಬಲವಂತದ ಮತಾಂತರ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯೂಟಿಷಿಯನ್ ಮತ್ತು ಮಹಿಳೆಯೊಬ್ಬರು ನೀಡಿದ 2 ಪ್ರತ್ಯೇಕ ದೂರುಗಳಿಂದಾಗಿ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರು ಮತ್ತು ಅವರ ಗ್ಯಾಂಗ್ ನಡೆಸುತ್ತಿದ್ದ ಲೈಂಗಿಕ ಮತ್ತು ಧಾರ್ಮಿಕ ಮತಾಂತರ ಜಾಲ ಬಯಲಾಗಿದೆ. ಛತ್ತೀಸ್‌ಗಢದ 21 ವರ್ಷದ ಮತ್ತು ಭೋಪಾಲ್‌ನ 30…

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ – Kannada News | Harmanpreet Kaur’s India Squad Announced for 2026 Women’s T20 World Cup

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ…

Read More

‘ಚೇತನ್ ನಿಜವಾಗಿಯೂ ಒಬ್ಬ ಅರೆಹುಚ್ಚ’: ಸಾರಾ ಗೋವಿಂದು ಖಡಕ್ ಪ್ರತಿಕ್ರಿಯೆ – Kannada News | Chetan Ahimsa is not mentally stable says Sa Ra Govind in Dr Rajkumar Samadhi row

ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಜಾಗಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣ ಆಗಿದೆ. ಸಮಾಧಿಗೆ ಎರಡೂವರೆ ಎಕರೆ ಜಾಗ ನೀಡಿದ್ದು ಸರಿಯಲ್ಲ ಎಂದು ಅನೇಕರು ವಿರೋಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಚೇತನ್ ಕ್ಷಮೆ ಕೇಳಿದ ಬಳಿಕ ಮತ್ತೆ ಮಾತು ಬದಲಿಸಿದ್ದಾನೆ. ನಿಜವಾಗಿಯೂ ಅವನು ಒಬ್ಬ ಅರೆಹುಚ್ಚ. ಅವನಿಗೆ ಯೋಚನಾ ಶಕ್ತಿ ಇಲ್ಲ. ಅಂಥವರನ್ನು ನಮ್ಮ…

Read More

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ – Kannada News | Chamarajanagar: Leopard That Killed Devotee During MM Hills Foot Pilgrimage Captured

ಚಾಮರಾಜನಗರ, ಜನವರಿ 24: ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ನೇತೃತ್ವದಲ್ಲಿ ಡ್ರೋನ್ ಕಣ್ಗಾವಲು ನೆರವಿನೊಂದಿಗೆ ಬೋನುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಪ್ರದೇಶದಲ್ಲಿ ಗುರುವಾರ ತಡರಾತ್ರಿ ಚಿರತೆ ಸಿಕ್ಕಿಬಿದ್ದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ…

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮುಖ ದಾಖಲೆಗಳು ವಶಕ್ಕೆ ಲಂಚ…

Read More