Headlines

ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 28: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ರಾಷ್ಟ್ರ ರಾಜಧಾನಿಯತ್ತ ತೆರಳಿದ್ದಾರೆ. ರಾಜ್ಯ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ನೂತನ ಮುಖ್ಯಮಂತ್ರಿ ನೇಮಕ, ಅಧಿಕಾರ ಹಂಚಿಕೆ, ಸಚಿವ ಸಂಪುಟ ಪುನಾರಚನೆ ಮತ್ತು ಇತರ ಆಂತರಿಕ ರಾಜಕೀಯ ಚರ್ಚೆಗಳ ಕುರಿತು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಅವರು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತಷ್ಟು ವಿಡಿಯೋ…

Read More

ಐದೇ 5 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೈಕೆಲ್ ಲೀಸ್ಕ್ – Kannada News | Michael Leask Creates New world record Wtih Highest strike rate

ಟಿ20 ವಿಶ್ವಕಪ್​​​ನ ಸ್ಕಾಟ್ಲೆಂಡ್ ತಂಡದ ಮೈಕೆಲ್ ಲೀಸ್ಕ್ (Michael Leask) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್​​ನಲ್ಲಿ ರನ್​​ಗಳಿಸಿ ಬ್ಯಾಟರ್ ಎಂಬ ದಾಖಲೆ ಲೀಸ್ಕ್​ ಪಾಲಾಗಿದೆ. Source link

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು…

Read More

IND vs NZ: ಅಭಿಷೇಕ್, ವರುಣ್​ಗೆ ಕೋಕ್? ಫೈನಲ್ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11?

2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ (2026 T20 World Cup Final) ಅರ್ಹತೆ ಪಡೆದಿರುವ ಟೀಂ ಇಂಡಿಯಾ ಇದೇ ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ನ್ಯೂಜಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಒಂದೇ ಒಂದು ಪಂದ್ಯವನ್ನು…

Read More

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

Video: ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು

ನವದೆಹಲಿ, ಮಾರ್ಚ್​ 25: ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಹುಷಾರ್, ಹೋಗುವಾಗ, ಮನೆಗೆ ಬರುವಾಗ ನೀವು ಅವರೊಂದಿಗಿದ್ದಿರೆ ಒಳಿತು. ಆಟೋ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. @/rider_akhil.1 ಎಂಬುವವರು ಒಂದು ವಿಡಿಯೋವನ್ನು ಸೆರೆಹಿಡಿದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ. ಇ-ರಿಕ್ಷಾ ಚಾಲಕನೊಬ್ಬ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾನೆ, ಆಟೋ ಚಾಲಕನನ್ನು ಬೈಕ್ ಸವಾರರು ಬೆನ್ನಟ್ಟಿದ್ದಾರೆ, ಆತ ವೇಗವಾಗಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮಕ್ಕಳು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿರುವ ಆಟೋದಿಂದ ಕೆಳಗೆ ಹಾರಿದ್ದಾರೆ. ರಸ್ತೆಯ ಮೇಲೆ…

Read More

Karnataka News Today Live Updates: ರಾಮ ಮಂದಿರ ಹುಂಡಿ ಎಣಿಕೆ ಕಳ್ಳತನ ಪ್ರಕರಣ: ಎಸ್​​ಐಟಿಯಿಂದ ಟ್ರಸ್ಟ್‌ನ ಐದು ವರ್ಷಗಳ ಲೆಕ್ಕಪರಿಶೋಧನೆ – Kannada News | TV9 Kannada News Live 2 July 2026 Karnataka SIR, Udupi Mangalore Rains, Gruha Jyothi Scheme, Bengaluru Footpath Clearance News Updates

ರಾಮ ಮಂದಿರದ ಹುಂಡಿ ಹಣ ದುರ್ಬಳಕೆ ಸಂಬಂಧ ಎಸ್​​ಐಟಿ ತನಿಖೆ ಚುರುಕುಗೊಳಿಸಿದೆ. ಮತ್ತೊಂದೆಡೆ ಸಿಎಂ ಡಿ.ಕೆ. ಶಿವಕುಮಾರ್​​ ನೇತೃತ್ವದಲ್ಲಿ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಶುರುವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್​​ ಅಲರ್ಟ್​​ ಘೋಷಿಸಲಾಗಿದೆ. ಇವೆಲ್ಲವೂ ಸೇರಿದಂದತೆ ರಾಜ್ಯ, ದೇಶ, ಸಿನಿಮಾ ಮತ್ತು ಕ್ರೀಡಾ ಸುದ್ದಿಗಳ ಇಂದಿನ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಸಿಗಲಿದೆ. Source link

Read More

ಬಾಗಲಕೋಟೆ ಉಪಚುನಾವಣೆಗೆ ಈಗಿಂದಲೇ ತಂತ್ರ, ಪ್ರತಿತಂತ್ರ ಶುರು: ಯಾರೆಲ್ಲಾ ಆಕಾಂಕ್ಷಿಗಳು ಗೊತ್ತಾ?

ಬಾಗಲಕೋಟೆ, ಮಾರ್ಚ್​​ 15: ಕರ್ನಾಟಕದಲ್ಲಿ ಸದ್ಯ ಎರಡು ಉಪಚುನಾವಣೆ ಮೇಲೆ‌ ಎಲ್ಲರ ಚಿತ್ತವಿದೆ. ಅದರಲ್ಲೊಂದು ‌ಹೆಚ್​ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ (Bagalkot By-election). ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಬಾಗಲಕೋಟೆ ಉಪಚುನಾವಣೆಗಾಗಿ ತಂತ್ರ ಪ್ರತಿತಂತ್ರಗಳು ಶುರುವಾಗಿವೆ. ಅದರಲ್ಲೂ ನಿನ್ನೆ ಸಿಎಂ, ಡಿಸಿಎಂ ಮಾಡಿದ ತಂತ್ರ ಬಾರಿ ಸಂಚಲನ ಸೃಷ್ಟಿ ಮಾಡಿದೆ. ಬಾಗಲಕೋಟೆ ಉಪಚುನಾವಣೆ ವಿಚಾರ ಸದ್ಯ ಕಾವೇರುತ್ತಿದೆ. ಹೆಚ್​.ವೈ.ಮೇಟಿ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಮೇಟಿಯವರ ಕನಸಿನ ಕೂಸು…

Read More

Daily Devotional: ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ? – Kannada News | Daily Devotional: The Spiritual Significance of Bilva Patra, Why it is Dear to Lord Shiva

ಬೆಂಗಳೂರು, ಫೆಬ್ರವರಿ​ 14: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶಿವರಾತ್ರಿಯ ಪರ್ವಕಾಲದಲ್ಲಿ ಶಿವನ ಆರಾಧನೆಗೆ ಬಿಲ್ವಪತ್ರೆಯು ಅತ್ಯಂತ ಪ್ರಮುಖವಾಗಿದೆ. ಶಿವನಿಗೆ ಅತಿ ಪ್ರಿಯವಾದ ಪತ್ರೆಯಾಗಿರುವ ಬಿಲ್ವಪತ್ರೆಯನ್ನು ಹಿಂದೂ ಧರ್ಮದಲ್ಲಿ ಶ್ರೀವೃಕ್ಷ ಎಂದೂ ಕರೆಯಲಾಗುತ್ತದೆ. ಇದು ಮಹಾಲಕ್ಷ್ಮಿಗೂ ಪ್ರಿಯವಾಗಿದೆ. ಬಿಲ್ವಪತ್ರೆಯ ಮೂರು ದಳಗಳು ಸತ್ವ, ರಜೋ, ತಮೋಗುಣಗಳ ಪ್ರತೀಕ ಹಾಗೂ ಶಿವನ ತ್ರಿನೇತ್ರಗಳ ಸಂಕೇತವಾಗಿವೆ. “ಏಕಬಿಲ್ವಂ ಶಿವಾರ್ಪಣಂ” ಎಂಬಂತೆ, ಭಕ್ತಿಯಿಂದ ಶಿವನಿಗೆ ಬಿಲ್ವಪತ್ರೆ ಅರ್ಪಿಸಿದರೆ ಕೋಟಿ…

Read More