Headlines

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ – Kannada News | UAE announces to quit oil Exporting groups OPEC amid global energy crisis after Iran war

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ. ಇರಾನಿನ…

Read More

Karnataka High Court Jobs: ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ! – Kannada News | Karnataka High Court Jobs: Group D in Bangalore, Dharwad and Kalaburagi No Exam!

ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿImage Credit source: gemini ai ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ (Group D) ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 93 ರಿಂದ 100 ಹುದ್ದೆಗಳು ಖಾಲಿ ಇದ್ದು, ಇದೊಂದು ಸರ್ಕಾರಿ ಮತ್ತು ಕಾಯಂ (ಶಾಶ್ವತ) ಉದ್ಯೋಗವಾಗಿದೆ. ಯಾವೆಲ್ಲಾ ಹುದ್ದೆಗಳಿವೆ ಮತ್ತು ಅರ್ಹತೆ ಏನು? ಈ ನೇಮಕಾತಿಯಡಿ ಪಿಯೋನ್…

Read More

Bhagavad Gita: ಭಗವದ್ಗೀತೆಯನ್ನು ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | Bhagavad Gita: Do you know how many benefits there are from reading the Bhagavad Gita?

ಶ್ರೀಮದ್ ಭಗವದ್ಗೀತೆ (Bhagavad Gita) ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿದೆ. 18 ಅಧ್ಯಾಯಗಳು ಮತ್ತು 700 ಶ್ಲೋಕಗಳನ್ನು ಒಳಗೊಂಡಿರುವ ಭಗವದ್ಗೀತೆ  ಅಪಾರ ಮಹತ್ವವನ್ನು ಹೊಂದಿದೆ. ಈ ಪ್ರತಿ ಅಧ್ಯಾಯಗಳು ಆತ್ಮ, ಪರಮಾತ್ಮ, ಭಕ್ತಿ, ಕರ್ಮ ಮತ್ತು ಜೀವನದ ಸಾರವನ್ನು ಒಳಗೊಂಡಿದೆ. ಇಂತಹ ಪವಿತ್ರ ಭಗವದ್ಗೀತೆ ಕೇವಲ ಧಾರ್ಮಿಕ ಗ್ರಂಥವಲ್ಲ ನಮ್ಮ ಜೀವನಕ್ಕೆ ಮಾರ್ಗಸೂಚಿಯಿದ್ದಂತೆ. ಹೌದು ಪ್ರತಿನಿತ್ಯ ಗೀತೆಯನ್ನು ಓದುವ ಮೂಲಕ ಯಶಸ್ವಿ, ಸಂತೋಷದಾಯಕ ಜೀವನವನ್ನು ಹೇಗೆ ನಡೆಸುವುದು ಎಂಬುದನ್ನು ಕಲಿಯುವುದರ ಜೊತೆಗೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಈ…

Read More

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ – Kannada News | Mohammad nabi and his son hassan eisakhil creates new history in T20 Cricket

ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್ – Kannada News | R Ashoka Calls Egg Throwing Incident Targeting BJP Members a Pre Planned Act

ಬೆಂಗಳೂರು, ಜುಲೈ 22: ‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪಾಕ್ ಏಜೆಂಟರು ಹಿಂದೂಗಳ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಖಂಡಿಸಿ ಪಾದಯಾತ್ರೆ ಮೂಲಕ ಕಮಿಷನರ್​ ಕಚೇರಿಗೆ ಹೋಗುತ್ತೇವೆ. 15ಕ್ಕೂ ಹೆಚ್ಚು ಶಾಸಕರು ಮತ್ತು ಎಂಎಲ್ಸಿಗಳಿದ್ದರೂ ರಕ್ಷಣೆ ಇಲ್ಲವಾದರೆ ಸಾಮಾನ್ಯ ಜನರ ಗತಿಯೇನು? ಗೂಂಡಾ ಕಾಯ್ದೆಯಡಿ ಈ ಗೂಂಡಾಗಳ ಬಂಧನ ಆಗಬೇಕು. ಗೂಂಡಾ ಸಿಎಂ, ಗೂಂಡಾ ಸರ್ಕಾರ…

Read More

94ನೇ ವಯಸ್ಸಿಗೆ ನಿರ್ದೇಶನ; ‘ಸಿಂಗ್ ಗೀತಂ’ ಸಿನಿಮಾ ಈ ವಾರ ರಿಲೀಸ್ – Kannada News

‘ಬದುಕಿರುವಾಗಲೇ ಏನಾದರೂ ಸಾಧಿಸಬೇಕು’ ಎಂಬ ಮಾತು ಈ ಒಬ್ಬ ದಂತಕಥೆ ನಿರ್ದೇಶಕರಿಗೆ ಅಕ್ಷರಶಃ ಸರಿಹೊಂದುತ್ತದೆ. ಒಂಬತ್ತೂವರೆ ದಶಕಗಳ ವಯಸ್ಸಿನಲ್ಲೂ ಮಗುವಿನ ಉತ್ಸಾಹದಿಂದ ಬದುಕುವ, ಸಿನಿಮಾವನ್ನೇ ಉಸಿರಾಡುವ ಆ ಅದ್ಭುತ ನಿರ್ದೇಶಕ ಬೇರೆ ಯಾರೂ ಅಲ್ಲ, ಸಿಂಗೀತಂ ಶ್ರೀನಿವಾಸ ರಾವ್. ವಯಸ್ಸು ಕೇವಲ ದೇಹಕ್ಕಷ್ಟೇ ಹೊರತು, ಸೃಜನಶೀಲತೆ ಮತ್ತು ಕನಸುಗಳಿಗಲ್ಲ ಎಂಬುದನ್ನು ಅವರು ತಮ್ಮ ಪ್ರತಿ ಹೆಜ್ಜೆಯಲ್ಲೂ ಸಾಬೀತುಪಡಿಸುತ್ತಿದ್ದಾರೆ. ಇಂದಿನ ಯುವಕರು ಮೂವತ್ತರಲ್ಲೇ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೇಗನೆ ದಣಿಯುತ್ತಿರುವ ಈ ದಿನಗಳಲ್ಲಿ, 94ನೇ ವಯಸ್ಸಿನಲ್ಲೂ ಅವರ ಶಕ್ತಿ…

Read More

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು. Source link

Read More

ಸೈಲೆಂಟ್ ಮಾಡಲು ಬಂದು, ಸೈಲೆಂಟ್ ಆಗಿ ‘ಸೋಲಿಸಿದ’ ಸ್ಯಾಮ್ ಕರನ್..! – Kannada News | Sam Curran came to silence the crowd, but left in silence

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​ರೌಂಡರ್, ಸ್ಯಾಮ್ ಕರನ್ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರನ್ನು ಸೈಲೆಂಟ್ ಮಾಡುತ್ತೇವೆ ಎಂದು ಸವಾಲು ಹಾಕಿದ್ದರು. ಈ ಸವಾಲಿನ ಮುಕ್ತಾಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಮ್ ಕರನ್. ಅದು ಸಹ ಸೈಲೆಂಟ್ ಆಗಿ ತನ್ನದೇ ತಂಡವನ್ನು ಸೋಲಿಸುವ ಮೂಲಕ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್​ ಕಲೆಹಾಕಿದ್ದರು. ಈ ಗುರಿ…

Read More

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ, ತಂದೆಯೇ ತಳ್ಳಿ ಕೊಂದಿರುವ ಶಂಕೆ

ಕಾಮರೆಡ್ಡಿ, ಮಾರ್ಚ್​ 08: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವ(Dead Body)ವಾಗಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದೆ. ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ ಹಿಂತಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು 8, 7 ಮತ್ತು 5 ವರ್ಷ ವಯಸ್ಸಿನವರಾಗಿದ್ದು, ಕಾಮರೆಡ್ಡಿ ನಿವಾಸಿಗಳಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಮಕ್ಕಳು ತಮ್ಮ ತಂದೆಯೊಂದಿಗೆ ಹತ್ತಿರದ ದಿನಸಿ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿದ್ದರು. ಅವರು ಹಲವಾರು ಗಂಟೆಗಳ…

Read More

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ,…

Read More