ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ – Kannada News | Gut Health and Stress: Dr. Anurag Shetty’s Advice

ಇತ್ತೀಚಿನ ದಿನಗಳಲ್ಲಿ ಸ್ಟ್ರೆಸ್ ಅಥವಾ ಒತ್ತಡ (Stress) ಮನುಷ್ಯನ ಆರೋಗ್ಯವನ್ನು ಅರಿವಿಲ್ಲದಂತೆ ಹಾಳು ಮಾಡುತ್ತಿದೆ. ಆದರೆ ಒತ್ತಡ ಜೀರ್ಣಕಾರಿ ಸಮಸ್ಯೆಗೆ ಹಾನಿ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕರುಳು ಮತ್ತು ಮೆದುಳಿಗೆ ಪರಸ್ಪರ ಸಂಪರ್ಕವಿರುತ್ತದೆ. ಅದಕ್ಕಾಗಿಯೇ ಇವುಗಳನ್ನು ‘ಗಟ್ ಬ್ರೈನ್ ಎಕ್ಸಿಸ್’ (ಮೆದುಳು ಕರುಳಿನ ಅಕ್ಷ) ಎಂದು ಕರೆಯಲಾಗುತ್ತದೆ. ಇದು ದ್ವಿಮುಖ ಸಂಪರ್ಕ ವ್ಯವಸ್ಥೆಯಾಗಿದ್ದು ನರಗಳು, ಹಾರ್ಮೋನ್ ಗಳು ಮತ್ತು ಕರುಳಿನ ಮೈಕ್ರೊಬೈಟಾ ಈ ಸಂಪರ್ಕವನ್ನು ನಿರ್ವಹಿಸುತ್ತವೆ. ಈ ಗಟ್ ಬ್ರೈನ್ ಎಕ್ಸಿಸ್ ವ್ಯವಸ್ಥೆಯ ಕಾರಣ…

Read More

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ – Kannada News | Karnataka High Court Refuses Stay On FIR Against Mangaluru Teacher

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು (ಜುಲೈ 06): ಮಂಗಳೂರಿನ (Mangaluru) ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿಗೆ ಹೊಡೆದ ಶಿಕ್ಷಕಿ (Teacher) ಮೇಲೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಪ್ರಕರಣಕ್ಕೆ ತಡೆ ಕೋರಿ ಶಿಕ್ಷಕಿ, ಹೈಕೋರ್ಟ್​​​​​ಗೆ (Karnataka High Court) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೌದು…ಮಂಗಳೂರಿನ ಖಾಸಗಿ ಶಾಲೆಯಲ್ಲಿ UKG ಓದುತ್ತಿದ್ದ ಬಾಲಕಿಗೆ ಶಿಕ್ಷಕಿ ಹೊಡೆದ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ ಯಾವುದೇ ಶಿಕ್ಷಕರು ಹೊಡೆದು ಕಲಿಸುವ ಅಗತ್ಯವಿಲ್ಲ ಎಂದು…

Read More

Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ – Kannada News | Reliance generates huge revenue and profit in 2025 26, spent over 1.44 lakh crore on capex

ಮುಕೇಶ್ ಅಂಬಾನಿImage Credit source: Youtube @RelianceUpdates ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಬಾರಿಯ ವರದಿಯಲ್ಲಿ ಕಂಪನಿಯು ಭಾರಿ ಬಂಡವಾಳ ಹೂಡಿಕೆ ಮತ್ತು ದಾಖಲೆಯ ಆದಾಯವನ್ನು ದಾಖಲಿಸಿದೆ. 2025-2026ರ ಹಣಕಾಸು ವರ್ಷದಲ್ಲಿ (FY26) ರಿಲಯನ್ಸ್ ಸಂಸ್ಥೆ ಬರೋಬ್ಬರಿ ₹95,754 ಕೋಟಿ ನಿವ್ವಳ ಲಾಭ ದಾಖಲಿಸಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಬರೋಬ್ಬರಿ ಶೇ. 17.8ರಷ್ಟು ಏರಿಕೆ ಆಗಿದೆ. ಇವತ್ತು ನಡೆದ ಅರ್​ಐಎಲ್​ನ 49ನೇ ವಾರ್ಷಿಕ…

Read More

ಚಾಮರಾಜನಗರದಲ್ಲಿ ಗಣಿ ಧಣಿಗಳದ್ದೇ ಕಾರುಬಾರು: ಜಿಲ್ಲಾಧಿಕಾರಿ ಆದೇಶಕ್ಕೂ ಡೊಂಟ್ ಕೇರ್ – Kannada News | Tipper Menace Sparks Public Outcry as Mining Operators Defy DC Orders

ಚಾಮರಾಜನಗರ, ಜೂನ್​​ 22: ಟಿಪ್ಪರ್​​ಗಳ (tipper) ಹಾವಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಅಂಕುಶ ಹಾಕಿತ್ತು. ಸ್ವತಃ ಜಿಲ್ಲಾಧಿಕಾರಿ ಶಾಲಾ, ಕಾಲೇಜ್ ಸಮಯದಲ್ಲಿ ಟಿಪ್ಪರ್ ಸಂಚಾರಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಗಣಿ ಧಣಿಗಳು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮದೆ ಕಾನೂನು ಮಾಡಿಕೊಂಡು ಮೆರೆಯುತ್ತಿದ್ದು, ಜನರು ಟಿಪ್ಪರ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಟಿಪ್ಪರ್ ಲಾರಿಗಳ ಹಾವಳಿ ಟಿಪ್ಪರ್ ಲಾರಿಗಳ ಸಂಚಾರದಿಂದ ಗ್ರಾಮದಲ್ಲಿ ಧೂಳು ಕಠಿಣ ಕ್ರಮಕ್ಕೆ ಜನರು ಆಗ್ರಹ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮ ನಿಯಂತ್ರಣದಲ್ಲಿ ಇರುವಂಥ ವಿಷಯಗಳನ್ನು ಮಾತ್ರ ಕಾಳಜಿ ಮಾಡಿ. ಕೈ ಅಳತೆ ಮೀರಿದ ವಿಚಾರಗಳ ತಲೆ ಕೆಡಿಸಿಕೊಳ್ಳಬೇಡಿ. ನೀವು ಸಮಸ್ಯೆಗಳು ಅಂತ ಏನನ್ನು ಅಂದುಕೊಂಡಿರುತ್ತೀರೋ ವಾಸ್ತವಕ್ಕಿಂತ ಹೆಚ್ಚು ಉತ್ಪ್ರೇಕ್ಷೆ ಮಾಡಿಕೊಳ್ಳುತ್ತಿದ್ದೀರಿ ಎಂಬುದು ಗಮನಕ್ಕೆ ಬರಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ…

Read More

Bangladesh Elections 2026: ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ, ಅವಾಮಿ ಲೀಗ್ ಸ್ಪರ್ಧೆಯಿಂದ ಹೊರಕ್ಕೆ – Kannada News | Bangladesh Elections 2026: Gen Z Votes for Historic Reforms, India, China Watch Closely

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದಲ್ಲಿ ಇಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಯುವ ಗುಂಪಿನ ದಂಗೆಯು 2024ರಲ್ಲಿ ಶೇಖ್ ಹಸೀನಾ ಅವರ ಸರ್ಕಾರ ಪತನಕ್ಕೆ ಕಾರಣವಾದ ಕಾರಣ ಇದನ್ನು ವಿಶ್ವದ ಮೊದಲ ಜೆನ್​ಝಿ ಚುನಾವಣೆ ಎಂದು ಕರೆಯಲಾಗುತ್ತದೆ. ಇದರಿಂದಾಗಿ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಬರುವಂತಾಗಿತ್ತು. ಬಾಂಗ್ಲಾದೇಶ ಚುನಾವಣೆಗಳನ್ನು ವಿಶ್ವದ ಅನೇಕ ಪ್ರಮುಖ ದೇಶಗಳು ಹಾಗೂ ಎರಡು ಏಷ್ಯಾದ ದೈತ್ಯ ರಾಷ್ಟ್ರಗಳಾದ ಭಾರತ ಹಾಗೂ ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿವೆ. ಶೇಖ್ ಹಸೀನಾ ಬಳಿಕ ಮೊಹಮ್ಮದ್ ಯೂನಸ್ ನೇತೃತ್ವದ…

Read More

ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ‘ಧುರಂಧರ್ 2’: ಅನ್‌ಕಟ್ ಜಾಗತಿಕ ವರ್ಷನ್‌ನಲ್ಲಿ ಏನೆಲ್ಲಾ ಇರಲಿದೆ? – Kannada News | Ranveer Singh Dhurandhar 2 Uncut International Version OTT Release on Netflix India

ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಇತಿಹಾಸ ಸೃಷ್ಟಿಸಿರುವ ರಣವೀರ್ ಸಿಂಗ್ (Ranveer Singh) ಹಾಗೂ ಆದಿತ್ಯ ಧರ್ ಕಾಂಬಿನೇಷನ್‌ನ ಸೂಪರ್ ಹಿಟ್ ಆ್ಯಕ್ಷನ್ ಸ್ಲೈ ಥ್ರಿಲ್ಲರ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಇದೀಗ ಒಟಿಟಿ ಪ್ರೇಕ್ಷಕರನ್ನು ಮತ್ತೊಮ್ಮೆ ರಂಜಿಸಲು ಸಜ್ಜಾಗಿದೆ. ಜೂನ್ 19ರಿಂದ ಈ ಚಿತ್ರದ ಬಹುನಿರೀಕ್ಷಿತ ‘ಅನ್‌ಕಟ್ ಇಂಟರ್ನ್ಯಾಷನಲ್ ವರ್ಷನ್’ (Uncut International Version) ನೆಟ್‌ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಆಗಲಿದೆ. ಕೆಲವೇ ವಾರಗಳ ಹಿಂದೆಯಷ್ಟೇ (ಜೂನ್ 4)…

Read More

Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ? – Kannada News | Saraswati: Unveiling True Knowledge and Wisdom in Indian Culture’s Ancient Philosophy

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನ ಎಂದರೆ ಕೇವಲ ಪುಸ್ತಕದ ಮಾಹಿತಿ ಅಥವಾ ಪರೀಕ್ಷಾ ಅಂಕಗಳು ಅಲ್ಲ. ಅದು ತಿಳುವಳಿಕೆ, ಆತ್ಮಪರಿಶೀಲನೆ ಮತ್ತು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬುದ್ಧಿವಂತಿಕೆ. ಈ ಆಳವಾದ ಅರ್ಥವನ್ನೇ ಪ್ರತಿನಿಧಿಸುವ ದೇವತೆಯಾಗಿ ಸರಸ್ವತಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿ ಸಮೃದ್ಧಿಯ ಸಂಕೇತ, ದುರ್ಗಾ ಶಕ್ತಿಯ ರೂಪವಾಗಿದ್ದರೆ, ಸರಸ್ವತಿಯನ್ನು ಮಾತ್ರ ಜ್ಞಾನದ ದೇವತೆಯೆಂದು ಏಕೆ ಕರೆಯಲಾಗುತ್ತದೆ ಎಂಬ ಪ್ರಶ್ನೆ ಅನೇಕರಿಗೆ ಮೂಡುತ್ತದೆ. ಇದರ ಉತ್ತರ ಪ್ರಾಚೀನ ವೇದಗಳು, ಭಾಷಾಶಾಸ್ತ್ರ ಮತ್ತು ಆಧುನಿಕ ಮನೋವಿಜ್ಞಾನದಲ್ಲಿದೆ. ‘ಸರಸ್ವತಿ’ ಎಂಬ ಹೆಸರಿನ ಅರ್ಥವೇನು?…

Read More

Guru Pushya Mahayoga 2026: ಇಂದಿನಿಂದ 61 ದಿನಗಳ ವರೆಗೆ ಈ 6 ರಾಶಿಗೆ ಅದೃಷ್ಟದ ಸುರಿಮಳೆ! – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರ, ಯುತಿ ಹಾಗೂ ದೃಷ್ಟಿಯಿಂದ ಕೆಲವು ಮಹಾ ಯೋಗಗಳು ನಿರ್ಮಾಣವಾಗುತ್ತವೆ. ಅಂತಹ ಒಂದು ಅಪರೂಪದ ಮತ್ತು ಅತ್ಯಂತ ಶುಭಕರ ಯೋಗವೇ ಗುರು ಪುಷ್ಯ ಮಹಾಯೋಗ. 2026 ರಲ್ಲಿ ಈ ಗುರು ಪುಷ್ಯ ಯೋಗವು 61 ದಿನಗಳ ಕಾಲ ಇರಲಿದ್ದು, ಇದು ಪ್ರಮುಖ ಜ್ಯೋತಿಷ್ಯ ಘಟನೆಯಾಗಿದೆ. ಜೂನ್ 18 ರಂದು ಗುರುವಾರ ರಾತ್ರಿ 9:32 ಕ್ಕೆ ಆರಂಭವಾಗಿ, ಆಗಸ್ಟ್ 19 ರ ಬುಧವಾರ ಬೆಳಗಿನ ಜಾವ 3:37 ರವರೆಗೆ ಗುರುವು ಪುಷ್ಯ ನಕ್ಷತ್ರದಲ್ಲಿ…

Read More

ಬಿಹಾರ್, ಜಾರ್ಖಂಡ್​ನಲ್ಲಿ ಆದಾಯ ತೆರಿಗೆ ಪಾವತಿಯಲ್ಲಿ ಉದ್ಯಮಿಗಳನ್ನೂ ಮೀರಿಸಿದ ಧೋನಿ – Kannada News | MS Dhoni reportedly highest individual tax payer in Jharkhand and Bihar

ರಾಂಚಿ, ಮೇ 8: ಮಾಜಿ ಕ್ರಿಕೆಟಿಗ ಮತ್ತು ಬ್ಯುಸಿನೆಸ್​ಮ್ಯಾನ್ ಆಗಿರುವ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ಹಲವು ವರ್ಷಗಳಿಂದ ಅತಿಹೆಚ್ಚು ತೆರಿಗೆ ಪಾವತಿದಾರರ (Income tax payers) ಸಾಲಿನಲ್ಲಿ ಇದ್ದಾರೆ. ಇದೀಗ ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿನ ವೈಯಕ್ತಿಕ ಆದಾಯ ತೆರಿಗೆಪಾವತಿದಾರರ ಪೈಕಿ ಧೋನಿಯೇ ನಂಬರ್ ಒನ್ ಎನಿಸಿದ್ದಾರೆ. ಈ ಎರಡು ರಾಜ್ಯಗಳಲ್ಲೇ 2025-26ರಲ್ಲಿ ಅತಿಹೆಚ್ಚು ಟ್ಯಾಕ್ಸ್ ಕಟ್ಟಿರುವುದು ಧೋನಿಯೇ ಎಂದು ತೆರಿಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಬಹಳ ಹಿಂದುಳಿದ…

Read More