Headlines

ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ – Kannada News | Congress suspends 5 Haryana MLAs for cross voting in Rajya Sabha elections

ಚಂಡೀಗಢ, ಏಪ್ರಿಲ್ 16: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಹರಿಯಾಣದ ಕಾಂಗ್ರೆಸ್ ಇಂದು (ಏಪ್ರಿಲ್ 16) ತನ್ನ ಪಕ್ಷದ 5 ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಮಾಜಿ ಸಂಸದ ಧರ್ಮಪಾಲ್ ಮಲಿಕ್ ನೇತೃತ್ವದ ಪಕ್ಷದ ಹರಿಯಾಣ ಘಟಕದ ಶಿಸ್ತು ಕ್ರಿಯಾ ಸಮಿತಿ ಶಾಸಕರಾದ ಮೊಹಮ್ಮದ್ ಇಲ್ಯಾಸ್ (ಪುನಾಹನ), ಮೊಹಮ್ಮದ್ ಇಸ್ರೇಲ್ (ಹತಿನ್), ರೇಣು ಬಾಲಾ (ಸಧೌರ), ಶಲ್ಲಿ ಚೌಧರಿ (ನರೈಂಗಢ)…

Read More

Viral Video: ಆಹಾರ ಡೆಲಿವರಿ ಏಜೆಂಟ್​​ಗೆ ಸ್ಮಶಾನದಿಂದ ಬಂತೊಂದು ಕರೆ – Kannada News | Food Delivery Takes Unexpected Turn at Graveyard, Video Sparks Online Buzz

ನವದೆಹಲಿ, ಫೆಬ್ರವರಿ 04: ಸಾಮಾನ್ಯವಾಗಿ ರಾತ್ರಿ ಹೊತ್ತು ಸ್ಮಶಾನದ ಅಕ್ಕಪಕ್ಕದ ಜಾಗದಲ್ಲಿ ಹಾದುಹೋಗುವಾಗಲೇ ಜೀವ ಬಾಯಿಗೆ ಬಂದಂಥಾ ಅನುಭವವಾಗುತ್ತೆ. ಇನ್ನು ಸ್ಮಶಾನದಿಂದಲೇ ಕಾಲ್ ಬಂದರೆ ಭಯವಾಗದೇ ಇದ್ದೀತೆ. ಆಹಾರ ವಿತರಣಾ ಏಜೆಂಟ್​​ಗೆ ತಡರಾತ್ರಿ ಸ್ಮಶಾನದಿಂದ ಕರೆ ಬಂದಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಣ್ಣ ವಿಡಿಯೋದಲ್ಲಿ ಡೆಲಿವರಿ ಏಜೆಂಟ್​ ಗ್ರಾಹಕನಿಗೆ ಕರೆ ಮಾಡಿ ಆ ಜಾಗವನ್ನು ತಲುಪಿದ್ದರು. ಫೋನ್‌ನಲ್ಲಿರುವ ಮಹಿಳೆ ಶಾಂತವಾಗಿ ಅವರಿಗೆ ಮುಂದೆ ನಡೆಯಲು ಹೇಳುತ್ತಾಳೆ. ನಾಯಿಯನ್ನು ತೋರಿಸುತ್ತಾಳೆ ಮತ್ತು ಚಿಂತಿಸಬೇಡಿ ಎಂದೂ…

Read More

Video: ರಷ್ಯಾ ಬಾಂಬರ್ ವಿಮಾನ ಪತನ: ನಾಲ್ವರು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರು – Kannada News | Russian Long Range Bomber Goes Down in Fiery Incident Caught on Video

ಮಾಸ್ಕೋ, ಜೂನ್ 16: ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯುಸೇನೆಗೆ ಸೇರಿದ ಬೃಹತ್ ‘Tu-22M3’ ಕಾರ್ಯತಂತ್ರದ ಬಾಂಬರ್ ವಿಮಾನ ಪತನ(Plane Crash)ಗೊಂಡಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆದು ಸುರಕ್ಷಿತವಾಗಿ ಹೊರಜಿಗಿದಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ವಿಮಾನವು ತರಬೇತಿ ಹಾರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್‌ಗಳನ್ನು ಹೊತ್ತೊಯ್ದಿರಲಿಲ್ಲ. ವಿಮಾನವು ಕಾಮೆಂಕಾ ಗ್ರಾಮದ ಬಳಿಯ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಬಿದ್ದಿರುವುದರಿಂದ ನೆಲದ ಮೇಲಿನ ಸಾರ್ವಜನಿಕ…

Read More

IPL 2026: ಬದಲಿ ಆಟಗಾರನಾಗಿ ಸಿಎಸ್​​ಕೆ ತಂಡ ಸೇರಿದ ಕರ್ನಾಟಕದ ಕ್ರಿಕೆಟಿಗ

2026 ರ ಐಪಿಎಲ್​ನಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆದರೆ ಇದೀಗ ಗೆಲುವಿನ ಲಯಕ್ಕೆ ಮರಳಿರುವ ಸಿಎಸ್​ಕೆ ತಂಡ ಪ್ಲೇಆಫ್​ಗೇರಲು ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇದರ ನಡುವೆ ಆಟಗಾರರ ಇಂಜುರಿ ಸಮಸ್ಯೆ ಕೂಡ ಸಿಎಸ್​ಕೆ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣವೂ ಆಗಿದೆ. ಇದೀಗ ಲೀಗ್ ಹಂತ ಮುಗಿಯುವ ಸನಿಹದಲ್ಲಿರುವಾಗ ಸಿಎಸ್​ಕೆ ಫ್ರಾಂಚೈಸಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಆಟಗಾರನ ಬದಲಿಗೆ ಕರ್ನಾಟಕ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಚೊಚ್ಚಲ ಐಪಿಎಲ್…

Read More

IND vs NZ: ‘ಭಾರತೀಯರ ಹೃದಯ ಒಡೆದು ಟ್ರೋಫಿ ಗೆಲ್ಲುತ್ತೇವೆ’; ಫೈನಲ್​ಗೂ ಮುನ್ನ ಕಿವೀಸ್ ನಾಯಕನ ಹೇಳಿಕೆ

2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 8 ರಂದು ನಡೆಯುವ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪರ್ತಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್, ಟ್ರೋಫಿಗಾಗಿ ಕೆಲವು ಹೃದಯಗಳನ್ನು ಒಡೆಯುವುದಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ. ಅಂದರೆ ಟಿ20 ವಿಶ್ವಕಪ್ ಗೆದ್ದು ಟೀಂ ಇಂಡಿಯಾ ಅಭಿಮಾನಿಗಳ ಹೃದಯ ಒಡೆಯುವುದಕ್ಕೆ ನಾವು ಸಿದ್ಧ ಎಂಬುದು ಕಿವೀಸ್ ನಾಯಕನ ಹೇಳಿಕೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ…

Read More

ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed

2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಬೆಂಗಳೂರಿಗರು: ಬಸ್, ಮೆಟ್ರೋಗೆ ಭರ್ಜರಿ ಆದಾಯ, ಹೇಗಂತೀರಾ? – Kannada News | Bengaluru Heatwave: Residents Choose AC BMTC and Namma Metro for Cool Commutes

ಬಿಎಂಟಿಸಿ ಬಸ್​​, ಮೆಟ್ರೋImage Credit source: google ಬೆಂಗಳೂರು, ಏಪ್ರಿಲ್​ 20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ (heatwave) ಅಕ್ಷರಶಃ ಜನರನ್ನು ಸುಡುತ್ತಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಸೂರ್ಯನ ಶಾಖಕ್ಕೆ ಮೈ ಸುಟ್ಟು ಹೋಗುತ್ತಿದೆ. ಈ ಉರಿಯುವ ಬಿಸಿಲಿನಿಂದ ಬಚಾವಾಗಲು ಬೆಂಗಳೂರಿಗರು ಈಗ ಒಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಬೈರ್​, ಸ್ಕೂಟರ್ ಮತ್ತು ನಾನ್-ಎಸಿ ಕಾರುಗಳನ್ನು ಮನೆಯಲ್ಲೇ ಬಿಟ್ಟು, ಕೂಲ್ ಕೂಲ್ ಆಗಿರುವ ಬಿಎಂಟಿಸಿ ಎಸಿ ಬಸ್ (BMTC AC bus)​​​ ಹಾಗೂ ನಮ್ಮ…

Read More

Video: ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿದ ಪುಟ್ಟ ಬಾಲಕ, ವೈರಲ್‌ ಆಯ್ತು ದೃಶ್ಯ – Kannada News

ಪುಟಾಣಿಗಳ (little kids) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಕೀಟಲೆ ಮಾಡುವ ಮಕ್ಕಳನ್ನು ಕಂಡರೆ ಪಿತ್ತ ನೆತ್ತಿಗೇರುತ್ತದೆ. ಇಂತಹ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ಮನಸ್ಸಲ್ಲೇ ಅಂದುಕೊಳ್ಳುವುದಿದೆ. ಈ ದೃಶ್ಯ ನೋಡಿದ್ರೆ ನಿಮಗೆ ಹಾಗೆ ಅನಿಸಬಹುದು. ಪುಟ್ಟ ಹುಡುಗನೊಬ್ಬ ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಯಲ್ಯಾಂಗ್ ಅಕ್ವೇರಿಯಂ (Ylang Aquarium) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪುಟಾಣಿಯ ಖತರ್ನಾಕ್…

Read More

ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿದ್ರು ಪೊಲೀಸರು!

ಮೈಸೂರು, ಫೆಬ್ರವರಿ 18: ನಗರ ಸಂಚಾರಿ ಪೊಲೀಸರು ದೋಷಪೂರಿತ ಬೈಕ್ ಸೈಲೆನ್ಸರ್‌ಗಳ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಇಂತಹ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಕರ್ಕಶವಾಗಿ ಸದ್ದು ಮಾಡುತ್ತಾ ಜನರಿಗೆ ತೊಂದರೆ ನೀಡುತ್ತಿದ್ದ ಒಟ್ಟು 378 ದ್ವಿಚಕ್ರ ವಾಹನಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದವು. ಈ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ ಸೈಲೆನ್ಸರ್‌ಗಳು, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಶಾಂತಿಗೆ ಭಂಗ…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More