Headlines

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಬೈಕ್‌, ಆಟೋ ಚಾಲಕರು ಪರದಾಟ – Kannada News | Rain Lashes Bengaluru Again: Roads Flooded, Watch Video

ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು…

Read More

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ – Kannada News | TMC Moves to Supreme Court Against Election Commission order to use central staff hearing tomorrow

ನವದೆಹಲಿ, ಮೇ 1: ಪಶ್ಚಿಮ ಬಂಗಾಳ ಚುನಾವಣೆಯ (West Bengal Elections) ಫಲಿತಾಂಶಕ್ಕೆ ಎರಡು ದಿನಗಳ ಮೊದಲು, ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕೊಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ…

Read More

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ – Kannada News | DK Shivakumar first Reactions after His His daughter Aishwarya gave birth baby girl

ಬೆಂಗಳೂರು, (ಮೇ 01): ಡಿ.ಕೆ. ಶಿವಕುಮಾರ್ ಅವರು ತಮ್ಮ ಜೀವನದಲ್ಲಿ ಅತ್ಯಂತ ಸ್ಮರಣೀಯ ಮತ್ತು ದೊಡ್ಡ ಬಡ್ತಿಯನ್ನು ಪಡೆದುಕೊಂಡಿದ್ದಾರೆ. . ಇದೇನು ರಾಜಕೀಯ ಬಡ್ತಿಯೇ? ಮುಖ್ಯಮಂತ್ರಿ ಸ್ಥಾನ ಸಿಕ್ಕಿತೇ? ಎಂದು ಎಲ್ಲರಿಗೂ ಕುತೂಹಲ ಮೂಡುವುದು ಸಹಜ ಆದ್ರೆ, ಇದು ರಾಜಕೀಯಕ್ಕಿಂತಲೂ ಮಿಗಿಲಾದ, ಭಾವನಾತ್ಮಕವಾದ ಬಡ್ತಿ. ಹೌದು.. ಡಿಸಿಎಂ ಡಿ.ಕೆ ಶಿವಕುಮಾರ್ ತಾತನ ಬಡ್ತಿ ಪಡೆದುಕೊಂಡಿದ್ದಾರೆ. ಎಸ್.ಎಂ ಕೃಷ್ಣ ಮೊಮ್ಮೊಗ ಹಾಗೂ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಅಂದ್ರೆ ಕಾರ್ಮಿಕ…

Read More

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು – Kannada News | Bridge Collapse in Jammu Kashmirs Bantalab 7 Workers Trapped

ಶ್ರೀನಗರ, ಮೇ 1: ಜಮ್ಮುವಿನ ಬಂಟಲಾಬ್‌ನ ಥಾರ್ ಪ್ರದೇಶದಲ್ಲಿ ಇಂದು ಒಂದು ದೊಡ್ಡ ಅಪಘಾತ (Accident) ಸಂಭವಿಸಿದೆ. ಸೇತುವೆಯ ಅಗಲೀಕರಣದ ಸಮಯದಲ್ಲಿ ಕಾರ್ಮಿಕರು ಕೆಳಗೆ ಕೆಲಸ ಮಾಡುತ್ತಿದ್ದಾಗ ಸೇತುವೆ ಕುಸಿದಿದೆ. ಇದರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇದ್ದಕ್ಕಿದ್ದಂತೆ, ಸೇತುವೆಯ ದೊಡ್ಡ ಭಾಗ ಕುಸಿದು, ಕಾರ್ಮಿಕರು ಅದರ ಕೆಳಗೆ ಸಿಲುಕಿಕೊಂಡರು. 7 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು. ಈ ಘಟನೆಯ ನಂತರ ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು,…

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ​: ಅಂದು ಪೊಲೀಸರ ನಿರ್ಲಕ್ಷ್ಯವೇ ಈಗ ಶಾರೀಕ್ ಬಾಂಬರ್ ಆಗಲು ಕಾರಣವಾಯ್ತಾ? – Kannada News | Mangaluru Cooker Bomb Blast Case: Did police negligence cause Shariq to become a bomber

ಮಂಗಳೂರು, ಮೇ 01: ನಗರದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ (Cooker Bomb Blast Case) ಅಪರಾಧಿ ಮೊಹಮ್ಮದ್ ಶಾರೀಕ್‌ಗೆ ಎನ್‌ಐಎ (NIA) ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಆದರೆ, ಕೇವಲ 10 ವರ್ಷಗಳ ಶಿಕ್ಷೆ ಸಾಕಾಗುವುದಿಲ್ಲ ಎಂದು ಎನ್‌ಐಎ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ. ಇನ್ನು ಶಾರೀಕ್ ಬಾಂಬರ್ ಆಗಲು ಪೊಲೀಸ್ ನಿರ್ಲಕ್ಷವು ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಜೀವಾವಧಿ ಶಿಕ್ಷೆ ಏಕೆ?…

Read More

RR vs DC: 5 ಸಿಕ್ಸ್, 90 ರನ್! ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್ – Kannada News | Riyan Parag’s IPL Comeback: Fiery 90 vs DC after Fine, Finds Form

ಕೆಲವೇ ದಿನಗಳ ಹಿಂದೆ ಐಪಿಎಲ್ ಪಂದ್ಯದ ವೇಳೆ ನಿಷೇಧಿತ ಇ-ಸಿಗರೇಟ್ ಸೇದಿದಕ್ಕೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ಬಿಸಿಸಿಐಗೆ ದಂಡವಾಗಿ ಪಾವತಿಸಿ, ಇದರ ಜೊತೆಗೆ ಒಂದು ಡಿಮೆರಿಟ್ ಅಂಕವನ್ನು ಪಡೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ ಆವೃತ್ತಿಯಲ್ಲಿ ಕೊನೆಗೂ ತಮ್ಮ ಫಾರ್ಮ್​ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ಪರಾಗ್ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಆವೃತ್ತಿಯಲ್ಲಿ ಪರಾಗ್ ಬಾರಿಸಿದ…

Read More

‘ಕಿಂಗ್’ ಚಿತ್ರದ ಫೋಟೋ ಲೀಕ್ ಆಗಿದ್ದಕ್ಕೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಗರಂ – Kannada News | King director Siddharth Anand reacts to leaked photos of Shah Rukh Khan Deepika Padukone

ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಕಿಂಗ್’ (King) ಸಿನಿಮಾ ಸದ್ಯ ಚಿತ್ರೀಕರಣದ ಹಂತದಲ್ಲಿದೆ. ಆದರೆ, ಈ ಬಹುನಿರೀಕ್ಷಿತ ಚಿತ್ರದ ಸೆಟ್‌ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದು, ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದ ಕುತೂಹಲವನ್ನು ಕಾಪಾಡಿಕೊಳ್ಳುವಂತೆ ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಸರ್ಪ್ರೈಸ್ ಹಾಳು ಮಾಡಬೇಡಿ ಎಂದು ಅವರು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಸಿನಿಮಾದ ಚಿತ್ರೀಕರಣದ ಫೋಟೋಗಳು ಲೀಕ್ ಆದ ಬೆನ್ನಲ್ಲೇ ಸಿದ್ದಾರ್ಥ್ ಆನಂದ್ ಅವರು…

Read More

ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ನಿದ್ರೆಯ ಕೊರತೆಯೇ ಕ್ಯಾನ್ಸರ್ ಅಪಾಯ ಹೆಚ್ಚಳಕ್ಕೆ ಕಾರಣ; ತಜ್ಞರಿಂದ ಎಚ್ಚರಿಕೆ – Kannada News | Signs of Cancer: Body Symptoms That Need Medical Attention

Signs of Cancer: Body Symptoms That Need Medical AttentionImage Credit source: Getty Images ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದೇ ಈ ರೀತಿಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಧೂಮಪಾನ ಮತ್ತು ನಿದ್ರೆ ಕೊರತೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ತಂಬಾಕು ಮತ್ತು ಧೂಮಪಾನವು ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಇದರಿಂದ ಬಾಯಿ, ಶ್ವಾಸಕೋಶ…

Read More

ಇರಾನ್​ನಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ? ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್ ಸುಮೈರಾ ಖಾನ್ – Kannada News | Tv9 exclusive ground report from iran Reporter sumaira khan in Tehran amid War

ಟೆಹ್ರಾನ್, ಮೇ 1: ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾನ್​ನ ಟೆಹ್ರಾನ್‌ನಲ್ಲಿದ್ದಾರೆ. ಅಲ್ಲಿಂದ ನೆಲದ ವರದಿಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ. ಟಿವಿ9 ತಂಡವು ಬಾಗ್ದಾದ್ ಮೂಲಕ ಬಹಳ ದೂರ ಪ್ರಯಾಣಿಸಿ ಮೆಹ್ರಾನ್ ಗಡಿಯನ್ನು ದಾಟಿ ರಸ್ತೆಯ ಮೂಲಕ ಟೆಹ್ರಾನ್ ತಲುಪಿತು. 40 ದಿನಗಳ ಸಂಘರ್ಷದ ನಡುವೆ ಇರಾನ್‌ನಲ್ಲಿನ (Iran War) ನೆಲದ ಪರಿಸ್ಥಿತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಬಹಳ ಹತ್ತಿರದಿಂದ ಮತ್ತು ಯುದ್ಧಭೂಮಿಯಿಂದಲೇ ತೋರಿಸಲಾಗುತ್ತಿದೆ. ಟೆಹ್ರಾನ್‌ನಲ್ಲಿ ಸಾಮಾನ್ಯ ಜೀವನ ಎಂದಿನಂತೆ ಮುಂದುವರೆದಿದೆ ಎಂದು ಸುಮೈರಾ ವಿವರಿಸಿದ್ದಾರೆ. ಸುಮೈರಾ ಪ್ರಕಾರ, ಇರಾನ್…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More