Headlines

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ – Kannada News | Lakkundis Golden Secret: Tales of Ancient Treasure, Cursed Greed, and Government Searches in Gadag

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ‘ಟಿವಿ9’ ಜತೆ ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ,…

Read More

‘ಕೆಜಿಎಫ್’ ಸಿನಿಮಾದಿಂದ ದೊಡ್ಡ ಪಾಠ ಕಲಿತ ಪ್ರಭಾಸ್: ಏನದು? – Kannada News | Prabhas how KGF changed his perception about movie watching

‘ಕೆಜಿಎಫ್’ (KGF) ಸಿನಿಮಾ ಸರಣಿ ಕರ್ನಾಟಕದ ಮಟ್ಟಿಗೆ ಮಾತ್ರವಲ್ಲ ಭಾರತೀಯ ಚಿತ್ರರಂಗದ ಪಾಲಿಗೆ ಮಹತ್ವದ ಕಮರ್ಶಿಯಲ್ ಸಿನಿಮಾ. ಕಮರ್ಶಿಯಲ್ ಸಿನಿಮಾ ನಿರ್ದೇಶಕರುಗಳಿಗೆ ಒಂದು ಮಾದರಿಯನ್ನು ಹಾಕಿಕೊಟ್ಟ ಸಿನಿಮಾ ಅದು. ‘ಕೆಜಿಎಫ್’ನ ಸೂತ್ರಗಳನ್ನೇ ಇರಿಸಿಕೊಂಡು ಆ ನಂತರ ಹಲವು ಸಿನಿಮಾಗಳು ಬಂದವು. ಸೂಪರ್ ಸ್ಟಾರ್ ನಟರುಗಳು ಸಹ ‘ಕೆಜಿಎಫ್’ ಮೂಲಕ ಸಾಕಷ್ಟು ಕಲಿತಿದ್ದಾರೆ. ಖುದ್ದು ಪ್ರಭಾಸ್ ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ‘ಕೆಜಿಎಫ್’ ಮೂಲಕ ತಾವು ಕಲಿತ ಪಾಠವೇನು ಅದರಿಂದಾದ ಲಾಭವೇನು ಎಂದು ಅವರು ಹಂಚಿಕೊಂಡಿದ್ದಾರೆ. ಸಂದೀಪ್ ರೆಡ್ಡಿ…

Read More

ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್

ವಿಜಯಪುರ, ಮಾರ್ಚ್​​ 19: ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಬಾಗಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ ಹೆಸರು ಫೈನಲ್ ಆಗಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal)​​ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಜೊತೆಗೆ ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು, ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು…

Read More

63,00,00,00,000 ರೂ.: ಅಬ್ಬಾಬ್ಬ ಸುಂದರ್ ಪಿಚೈ ವೇತನದಲ್ಲಿ ಮತ್ತೆ ಏರಿಕೆ

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಗೂಗಲ್‌ನ ಮಾತೃಸಂಸ್ಥೆಯಾದ ಆಲ್ಫಾಬೆಟ್ ತನ್ನ ಸಿಇಒ ಸುಂದರ್ ಪಿಚೈ ಅವರಿಗೆ ಮುಂದಿನ ಮೂರು ವರ್ಷಗಳ ಕಾಲ ಒಟ್ಟು $692 ಮಿಲಿಯನ್ (ಸುಮಾರು 63,617 ಕೋಟಿ ರೂ) ಸಂಭಾವನೆಯನ್ನು ಘೋಷಿಸಿದೆ. ಕಂಪನಿಯ ಮಾರುಕಟ್ಟೆ ಮೌಲ್ಯವನ್ನು ಹೆಚ್ಚಿಸಿದ ಮತ್ತು ಸ್ವಾಯತ್ತ ತಂತ್ರಜ್ಞಾನದಲ್ಲಿ (Autonomous Ventures) ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಈ ಭಾರಿ ಮೊತ್ತವನ್ನು ನೀಡಲಾಗುತ್ತಿದೆ. $126 ಮಿಲಿಯನ್ ಮೌಲ್ಯದ ಪರ್ಫಾರ್ಮೆನ್ಸ್ ಸ್ಟಾಕ್ ಯೂನಿಟ್‌ಗಳನ್ನು ನೀಡಲಾಗಿದ್ದು, ಗುರಿ ಮೀರಿದರೆ ಇದು $252 ಮಿಲಿಯನ್ ವರೆಗೆ ಏರಿಕೆಯಾಗಬಹುದು.ಪಿಚೈ…

Read More

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ​ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು, ಮಾ.19: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾರ್ಚ್ 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ…

Read More

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video

ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಲ್ಲದಿದ್ದರೂ ಡಗೌಟ್​ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ. ರೋಹಿತ್ ಅವರ ಸಲಹೆಯಿಂದ ಸಿಎಸ್​ಕೆ ವಿಕೆಟ್‌ ಪತನ…

Read More

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ – Kannada News | Producer K Manju urges Government to give more subsidy for Kannada movies

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (KFCC) ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ನಿರ್ಮಾಪಕ ಕೆ. ಮಂಜು ಅವರು ಮಾತನಾಡಿದರು. ‘ಇಂದು ಹಲವು ನಿರ್ಮಾಪಕರು ವಾಣಿಜ್ಯ ಮಂಡಳಿಗೆ ಮನವಿ ಪತ್ರ ನೀಡಿದ್ದಾರೆ. ಚಿತ್ರರಂಗ ಇರುವವರೆಗೂ ಸಬ್ಸಿಡಿ ನೀಡಬೇಕು ಎಂಬುದು ನಮ್ಮೆಲ್ಲರ ಉದ್ದೇಶ. ಯಾವ ಕಾರಣಕ್ಕೂ ಸಬ್ಸಿಡಿ ನಿಲ್ಲಬಾರದು. ಇನ್ನೂ ಜಾಸ್ತಿ ಕೊಡಿ ಅಂತ ಕೇಳುತ್ತೇವೆ. 10 ಲಕ್ಷ ರೂಪಾಯಿ ಇರುವುದನ್ನು 15 ಲಕ್ಷ ರೂಪಾಯಿ ಮಾಡಿ ಎನ್ನುತ್ತೇವೆ. 125 ಸಿನಿಮಾಗಳಿಗೆ ಕೊಡುತ್ತಾರೆ. 200 ಸಿನಿಮಾಗಳಿಗೆ ಕೊಡಿ ಅಂತ ಕೇಳುತ್ತಿದ್ದೇವೆ….

Read More

Viral: ಬೆಂಗಳೂರಿನಲ್ಲಿ 90 ಲಕ್ಷ ರೂ ಉತ್ತಮ ಸಂಬಳವೇ: ಅನಿವಾಸಿ ಭಾರತೀಯ ಹೀಗೆ ಕೇಳಿದ್ದೇಕೆ? – Kannada News | Bengaluru: NRI asks if it’s possible to live in Bengaluru on a salary of Rs 90 lakh

ಬೆಂಗಳೂರು, ಜನವರಿ 20: ವಿದೇಶದಲ್ಲಿ ಉದ್ಯೋಗಕ್ಕೆಂದು ತೆರಳಿ ಅಲ್ಲಿ ಕೈ ತುಂಬಾ ಸಂಬಳ ಪಡೆದುಕೊಳ್ತಾರೆ. ಆದರೆ ಮತ್ತೆ ಭಾರತಕ್ಕೆ ಮರಳುವ ಸಂದರ್ಭ ಬಂದಾಗ ಮೊದಲು ಯೋಚಿಸುವುದೇ ಸಂಬಳದ ಬಗ್ಗೆ. ಭಾರತದಲ್ಲಿ ಕಡಿಮೆ ಸಂಬಳಕ್ಕೆ ಹೇಗೆ ಹೊಂದಿಕೊಳ್ಳೋದು ಎನ್ನುವ ಆಲೋಚನೆ ಬರುವುದು ಸಹಜ. ಆದರೆ ಇಲ್ಲೊಬ್ಬ ಅನಿವಾಸಿ ಭಾರತೀಯನದ್ದು(NRI) ಅದೇ ಪರಿಸ್ಥಿತಿ. ಅಮೆರಿಕದಲ್ಲಿ ನೆಲೆಸಿರುವ ಎನ್‌ಆರ್‌ಐರೊಬ್ಬರು ಬೆಂಗಳೂರಿನಲ್ಲಿ (Bengaluru) 90 ಲಕ್ಷ ರೂ ಉತ್ತಮ ಸಂಬಳವೇ ಎಂದು ಪ್ರಶ್ನೆ ಕೇಳಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ…

Read More

ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು – Kannada News | Gajanoor Horror: Man Stripped, Stoned to Death by Friends in Shivamogga

ಗೆಳೆಯನ್ನು ಕೊಲೆ ಮಾಡಿದ ಸ್ನೇಹಿತರು ಶಿವಮೊಗ್ಗ, ಫೆ.13: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (Shivamogga) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Read More

ಶಾರಂಗ್ ಶಕ್ತಿ ಖರೀದಿಸಿದ ಎಲ್​ಎಟಿ ಏರೋಸ್ಪೇಸ್; ಅಗ್ಗದ ವಿಮಾನ ತಯಾರಿಸುವ ಹಾದಿಯಲ್ಲಿ ಜೊಮಾಟೊ ಸಂಸ್ಥಾಪಕ – Kannada News | Deepinder Goyal’s LAT Aerospace acquires Sharang Shakti, a defence startup

ನವದೆಹಲಿ, ಫೆಬ್ರುವರಿ 24: ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಮಾಲಕತ್ವದ ಮತ್ತೊಂದು ಕಂಪನಿಯಾದ ಎಲ್​ಎಟಿ ಏರೋಸ್ಪೇಸ್ ಇದೀಗ ಡಿಫೆನ್ಸ್ ಸೆಕ್ಟರ್​ನ ಸ್ಟಾರ್ಟಪ್​ವೊಂದನ್ನು ಖರೀದಿಸಿದೆ. ಗುರುಗ್ರಾಮ್​ನಲ್ಲಿರುವ ಶಾರಂಗ್ ಶಕ್ತಿ ಎನ್ನುವ ಹೊಸ ಡಿಫೆನ್ಸ್ ರೋಬೋಟಿಕ್ಸ್ ಸ್ಟಾರ್ಟಪ್ ಅನ್ನು ಖರೀದಿ ಮಾಡಿದೆ. ಮುಂದಿನ ತಲೆಮಾರಿನ ನಾಗರಿಕ ವಿಮಾನಯಾನ ಪ್ಲಾಟ್​ಫಾರ್ಮ್​ಗಳನ್ನು ನಿರ್ಮಿಸುವ ದೂರಗಾಮಿ ಗುರಿ ಹೊಂದಿರುವ ಎಲ್​ಎಟಿ ಏರೋಸ್ಪೇಸ್​ಗೆ ಇದು ಮಹತ್ವದ ಹೆಜ್ಜೆ ಎನಿಸಿದೆ. ಡಿಫೆನ್ಸ್ ಏವಿಯೇಶನ್​ನಲ್ಲಿರುವ ಕಂಪನಿಗಳು ಸಿವಿಲ್ ಏವಿಯೇಶನ್​ಗೆ ಬರುವುದು ಕಡಿಮೆ. ದೀಪಿಂದರ್ ಗೋಯಲ್ ಅವರ ಮಹತ್ವಾಕಾಂಕ್ಷೆಯ ಎಲ್​ಎಟಿ…

Read More