Headlines

ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ? – Kannada News | Businesses can show fake GSTIN, know how to check authenticity of GST number

ನೀವು ಹೋಟೆಲ್​ಗೆ ಹೋದಾಗ ಅಥವಾ ಏನಾದರೂ ಸರಕು ಖರೀದಿಸಿದಾಗ ಜಿಎಸ್​ಟಿ (GST) ಸೇರಿಸಿ ಬಿಲ್ ಹಾಕುತ್ತಾರೆ. ಬಿಲ್​ನಲ್ಲಿ ಜಿಎಸ್​ಟಿ ಶೇ. 5 ಅಥವಾ ಶೇ. 18 ಸೇರಿಸಲಾಗಿರುತ್ತದೆ. ಜೊತೆಗೆ ಜಿಎಸ್​ಟಿ ನಂಬರ್ ಕೂಡ ನಮೂದಾಗಿರುತ್ತದೆ. ಇದನ್ನು ಕಂಡಾಗ ಅಧಿಕೃತವಾಗಿ ನಡೆಯುವ ಬ್ಯುಸಿನೆಸ್ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದರೆ, ಕೆಲವರು ಬಿಲ್​ನಲ್ಲಿ ಜಿಎಸ್​ಟಿ ಸೇರಿಸಿರುತ್ತಾರೆ, ಆದರೆ, ಜಿಎಸ್​ಟಿ ನಂಬರ್ ಏನು ಅಂತ ಹಾಕಿರೋದಿಲ್ಲ. ಜಿಎಸ್​ಟಿ ನಂಬರ್ ಹಾಕಿದರೂ ಅದು ಅಸಲಿಯೋ ಅಥವಾ ನಕಲಿಯೋ ಎಂದು ಯಾರಿಗೆ ಗೊತ್ತು? ಕೆಲ…

Read More

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ…

Read More

IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್ – Kannada News | IPL 2026: RCB vs GT Match Preview Date, Venue, Time, Squads and Live Stream Info

ಸತತ ನಾಲ್ಕು ಪಂದ್ಯಗಳಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂತಿಮವಾಗಿ ಗೆಲುವಿನ ರುಚಿ ನೋಡಿತು. ಐಪಿಎಲ್ 2026 (IPL 2026) ರ ಮೊದಲ ಪಂದ್ಯವನ್ನು ಗೆದ್ದ ನಂತರ ಸತತ ಸೋಲುಗಳನ್ನು ಎದುರಿಸುತ್ತಿದ್ದ ಮುಂಬೈ, ಏಕಪಕ್ಷೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು 99 ರನ್‌ಗಳಿಂದ ಸೋಲಿಸಿತು. ಇತ್ತ ಮೊದಲ ಎರಡು ಪಂದ್ಯಗಳನ್ನು ಸೋತು, ಆ ನಂತರ ಹ್ಯಾಟ್ರಿಕ್ ಜಯ ಸಾಧಿಸಿದ್ದ ಗುಜರಾತ್, ತನ್ನ ಆರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ತನ್ನ…

Read More

ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕಿದ ಪಾಕಿಸ್ತಾನದ ಟಿವಿ ಚಾನೆಲ್‌ಗೆ ನೋಟಿಸ್

ಇಸ್ಲಾಮಾಬಾದ್, ಏಪ್ರಿಲ್ 13: ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಭಾರತದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಭಾನುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅವರ ಅಭಿಮಾನಿಗಳನ್ನು ಶೋಕದಲ್ಲಿ ಮುಳುಗಿಸಿದೆ. ಆದರೆ, ಪಾಕಿಸ್ತಾನದ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಆಶಾ ಭೋಸ್ಲೆ ಅವರ ಸಾವಿನ…

Read More

LPG: 14.2 ಕಿಲೋ ಬದಲು 10 ಕಿಲೋ ಎಲ್​ಪಿಜಿ ಗ್ಯಾಸ್ ವಿತರಿಸುವ ಸಾಧ್ಯತೆ

ನವದೆಹಲಿ, ಮಾರ್ಚ್ 23: ಹೆಚ್ಚೆಚ್ಚು ಜನರಿಗೆ ಎಲ್​ಪಿಜಿ ಪೂರೈಕೆ (LPG distribution) ಸಿಗುವಂತಾಗಲು ಸರ್ಕಾರ ಹೊಸ ತಂತ್ರ ಯೋಜಿಸಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಗೆ ಕಡಿಮೆ ಎಲ್​ಪಿಪಿ ಇರುವ ಸಿಲಿಂಡರ್​ಗಳನ್ನು ವಿತರಿಸಲು ಆಲೋಚಿಸಿವೆ. ಎಕನಾಮಿಕ್ ಟೈಮ್ಸ್​ನಲ್ಲಿ ಬಂದಿರುವ ವರದಿ ಪ್ರಕಾರ, ಈಗಿರುವ 14.2 ಕಿಲೋ ಎಲ್​ಪಿಜಿ ಬದಲು 10 ಕಿಲೋ ಎಲ್​ಪಿಜಿ ಸಿಲಿಂಡರ್​ಗಳ ವಿತರಣೆ ಮಾಡಲಾಗಬಹುದು. ಕಡಿಮೆ ಪ್ರಮಾಣದ ಎಲ್​ಪಿಜಿ ಪೂರೈಕೆಯಿಂದ ಏನು ಲಾಭ? ಎಲ್​ಪಿಜಿ ಲಭ್ಯತೆ ಸೀಮಿತ ಪ್ರಮಾಣದಲ್ಲಿ ಮಾತ್ರವೇ ಇರುವುದು. ಹೀಗಾಗಿ,…

Read More

ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ – Kannada News | Ramalingareddy Advocates for Hawkers Zones to Resolve Bengaluru Footpath Issues

ಬೆಂಗಳೂರು, ಜು.17: ರಾಜಧಾನಿಯಲ್ಲಿ ಫುಟ್‌ಪಾತ್ ಒತ್ತುವರಿ ಸಮಸ್ಯೆ ಮತ್ತು ಬೀದಿಬದಿ ವ್ಯಾಪಾರಿಗಳ ಭವಿಷ್ಯದ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ. ಫುಟ್‌ಪಾತ್‌ಗಳು ಸಾರ್ವಜನಿಕರ ಓಡಾಟಕ್ಕಾಗಿ ಇವೆ. ಅಲ್ಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾರೂ ಆಕ್ಷೇಪಿಸುವುದಿಲ್ಲ, ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು. ಹಾಕರ್ಸ್ ಝೋನ್ ವ್ಯವಸ್ಥೆ ಪ್ರಪಂಚದಾದ್ಯಂತ ಇದೆ. ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಬೀದಿಬದಿ ವ್ಯಾಪಾರಿಗಳು ಬಡವರಲ್ಲಿ ಬಡವರು. ಅವರಿಗೆ ಸೂಕ್ತ ಹಾಕರ್ಸ್ ಝೋನ್ ಒದಗಿಸಿ, ಪಾದಚಾರಿಗಳಿಗೆ ಫುಟ್‌ಪಾತ್‌ಗಳನ್ನು ಬಿಟ್ಟುಕೊಡುವುದು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ – Kannada News | Bengaluru temperature: Dry weather all over Karnataka, Clear sky at Bengaluru

ಬೆಂಗಳೂರು ಸೇರಿ ಹಲವೆಡೆ ಒಣ ಹವೆ, ರಾಜ್ಯದ ತಾಪಮಾನದಲ್ಲಿ ಸುಧಾರಣೆ ಬೆಂಗಳೂರು, ಫೆಬ್ರವರಿ 10: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ,…

Read More

ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ – Kannada News | VANTARA FOUNDATION DAY: ONE YEAR AFTER INAUGURATION BY PRIME MINISTER NARENDRA MODI, MANY ANIMALS RESTORED TO HEALTH AND RETURNED TO THE WILD

ವನತಾರಾ ಉದ್ಘಾಟನೆ ವೇಳೆ ನರೇಂದ್ರ ಮೋದಿ ಜೊತೆ ಅಂಬಾನಿ ಕುಟುಂಬ ಜಾಮನಗರ್, ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ (2025ರ ಮಾರ್ಚ್ 2) ವನತಾರಾ ಸಂಸ್ಥೆಗೆ ಒಂದು ವರ್ಷದ ಸಂಭ್ರಮ (Vantara Foundation Day). ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ, ವೈಜ್ಞಾನಿಕ ವಿಧಾನದಲ್ಲಿ ಸಂರಕ್ಷಣೆಯ ಕಾರ್ಯಗಳನ್ನು ವನತಾರಾ ಈ ಒಂದು ವರ್ಷದಲ್ಲಿ ಮಾಡಿದೆ. ಅನಂತ್ ಮುಕೇಶ್ ಅಂಬಾನಿ ಅವರು ಸಂಸ್ಥಾಪಿಸಿದ ವಂತಾರಾ, ಈ ಒಂದು ವರ್ಷದಲ್ಲಿ ಸಾವಿರಾರು ವನ್ಯಜೀವಿಗಳ ರಕ್ಷಣೆ ಮಾಡಿ, ವೈದ್ಯಕೀಯ ಚಿಕಿತ್ಸೆ…

Read More

ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ – Kannada News | Coorg Sees a Drop in Tourist Numbers from 20 Lakh to 18 Lakh in 2025

ಮಡಿಕೇರಿ, ಜನವರಿ 11: ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗು ಪ್ರವಾಸಿಗರ ನೆಚ್ಚಿನ ತಾಣ. ಚಳಿಗಾಲ ಬಂತಂದ್ರೆ ಸಾಕು ರಾಜ್ಯದ ಮಾತ್ರವಲ್ಲದೆ ದೇಶ-ವಿದೇಶಗಳ ಪ್ರವಾಸಿಗರೂ ಇಲ್ಲಿಗೆ ಭೇಟಿ ನೀಡ್ತಾರೆ. ಪ್ರಕೃತಿ ಸೌಂದರ್ಯದ ಜೊತೆ ಇಲ್ಲಿನ ಚಳಿಯ ವಾತಾವರಣವನ್ನು ಎಂಜಾಯ್​​ ಮಾಡ್ತಾರೆ. ಸಾಲು ಸಾಲು ರಜೆಯ ಸಮಯದಲ್ಲಂತೂ ಜಿಲ್ಲೆಯಲ್ಲಿ ಜನ ಜಂಗುಳಿಯೇ ಕಾಣಸಿಗುತ್ತೆ. ಆದ್ರೆ 2025 ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭಕ್ಕಿಂತ ನಷ್ಟವನ್ನೇ ಹೆಚ್ಚಾಗಿ ತಂದಿದೆಯಂತೆ. ಬೆಟ್ಟಗುಡ್ಡಗಳು, ಪ್ರಕೃತಿ ಸೌಂದರ್ಯ, ನದಿ ತೊರೆಗಳು, ಕೂಲ್ ಕೂಲ್ ವಾತಾವರಣ ಕಾರಣಕ್ಕೆ…

Read More

ಬೆಂಗಳೂರು: ರಾಜಕಾಲುವೆ ಮೇಲೆ ಯುವಕನ ಹುಚ್ಚಾಟ – Kannada News | Uttarahalli Storm Drain Incident: Bengaluru Youth Rescued After Suicide Attempt

ಬೆಂಗಳೂರು, ಮೇ.5: ನಗರದ ಉತ್ತರಹಳ್ಳಿ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಭಾರಿ ಹುಚ್ಚಾಟ ನಡೆಸಿದ ಘಟನೆ ನಡೆದಿದೆ. ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿದ್ದ ಸುರಕ್ಷತಾ ಗ್ರಿಲ್ ಅನ್ನು ಹತ್ತಿದ ಯುವಕ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ…

Read More