Headlines

ರಣವೀರ್ ಸಿಂಗ್, ಆದಿತ್ಯ ಧರ್ ಮೇಲೆ ಕೆಟ್ಟ ದೃಷ್ಟಿ: ಪರಿಹಾರ ಸೂಚಿಸಿದ ಸಂದೀಪ್ ರೆಡ್ಡಿ ವಂಗ

ನೇರ ಮಾತುಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗ (Sandeep Reddy Vanga), ಈಗ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಅಲ್ಲು ಸಿನಿಮಾದಲ್ಲಿ ಪ್ರಭಾಸ್ ಜೊತೆ ಸೇರಿ ಅವರು ಈ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಧುರಂಧರ್ 2’ ಬಗ್ಗೆ ಅವರು ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ರಣವೀರ್ ಸಿಂಗ್…

Read More

ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ – Kannada News | Pranaya Payana new Kannada Music Video to be released on PRK Audio

ಹೊಸ ಪ್ರತಿಭೆಗಳಿಗೆ ಪುನೀತ್ ರಾಜ್​​ಕುಮಾರ್ ಅವರು ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​​ಕುಮಾರ್ (Ashwini Puneeth Rajkumar) ಅವರು ಮಾಡುತ್ತಿದ್ದಾರೆ. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮತ್ತು ‘ಪಿಆರ್​ಕೆ ಆಡಿಯೋ’ ಕಂಪನಿ ಮೂಲಕ ಹೊಸಬರ ಬೆನ್ನುತಟ್ಟುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಇಲ್ಲಿದೆ. ಅರ್ಜುನ್ ಕಿಶೋರ್ ಚಂದ್ರ ಅವರು ಸಿದ್ಧಪಡಿಸಿದ ಹೊಸ ವಿಡಿಯೋ ಸಾಂಗ್​ ಅನ್ನು ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ಅರ್ಜುನ್ ಕಿಶೋರ್…

Read More

ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು…

Read More

Bengaluru Air Quality: ಸಿಲ್ಕ್ ಬೋರ್ಡ್​ ಸೇರಿದಂತೆ ಬೆಂಗಳೂರಿನ ಹಲವೆಡೆ ಉತ್ತಮ ವಾಯು ಗುಣಮಟ್ಟ – Kannada News

ಬೆಂಗಳೂರಿನ ಜೊತೆಗೆ ಚಿಕ್ಕಮಗಳೂರಿನ ವಾಯು ಗುಣಮಟ್ಟವೂ ಅತ್ಯುತ್ತಮ ಬೆಂಗಳೂರು, ಜೂನ್ 03: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಬಹುತೇಕ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದಾಗಿ ಗಾಳಿಯಲ್ಲಿನ ಧೂಳಿನ ಕಣಗಳು ಕಡಿಮೆಯಾಗಿದ್ದು, ಜನತೆಗೆ ನಿರಾಳತೆ ತಂದಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ಸಾಧಾರಣ ಮಟ್ಟದಲ್ಲಿದೆ. ಗದಗ ಮತ್ತು ಮಂಗಳೂರು ನಗರಗಳು ಅತ್ಯಂತ ಸ್ವಚ್ಛ ಗಾಳಿಯನ್ನು ಹೊಂದಿವೆ. ಪೀಣ್ಯ ಮತ್ತು ಸಿಲ್ಕ್ ಬೋರ್ಡ್‌ಗಳಲ್ಲಿ ಮಾಲಿನ್ಯ…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs MI WPL 2026: Final Berth or Playoff Hope? Match 16 Stakes, Toss and Playing XIs

ಮಹಿಳಾ ಪ್ರೀಮಿಯರ್ ಲೀಗ್  (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್​ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ…

Read More

IPL 2026: ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡ ತೊರೆಯಲಿ

ರಾಜಸ್ಥಾನ್ ರಾಯಲ್ಸ್ (RR) ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ 2026 (IPL 2026) ರ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ತಂಡದ ಈ ಗೆಲುವಿನಲ್ಲಿ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ 97 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಇದೀಗ ರಾಜಸ್ಥಾನ್ ತಂಡ ಫೈನಲ್​ಗೇರಬೇಕೆಂದರೆ ಇದೀಗ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಬೇಕಿದೆ. ಈ ಪಂದ್ಯದಲ್ಲೂ ವೈಭವ್ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ….

Read More

3 ನಗರಗಳ ಹೆಸರು ಬದಲಾವಣೆ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ – Kannada News | Rajasthan CM Bhajanlal Sharma announces name change for 3 cities including Mount Abu

ಜೈಪುರ, ಫೆಬ್ರವರಿ 27: ರಾಜಸ್ಥಾನದಲ್ಲಿ ಏಕಕಾಲದಲ್ಲಿ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಸ್ಥಳಗಳು, ಜಿಲ್ಲೆಗಳು ಮತ್ತು ರಾಜ್ಯಗಳ ಹೆಸರುಗಳನ್ನು ಬದಲಾಯಿಸಲಾಗುತ್ತಿದೆ. ಇತ್ತೀಚೆಗೆ, ಕೇರಳವನ್ನು ಕೇರಳಂ (Keralam) ಎಂದು ಮರುನಾಮಕರಣ ಮಾಡಲಾಗಿದೆ. ಈಗ, ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ರಾಜಸ್ಥಾನದ ಹಲವಾರು ಸ್ಥಳಗಳ ಮರುನಾಮಕರಣಗಳನ್ನು ಘೋಷಿಸಿದ್ದಾರೆ. ಈ ಪ್ರಕಟಣೆಗಳು ಆಡಳಿತ ಮತ್ತು ಸಾಮಾಜಿಕ ವಲಯಗಳಲ್ಲಿ ಬಿಸಿ ಚರ್ಚೆಗೆ ನಾಂದಿ ಹಾಡಿವೆ. ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ಕೆಲವು ನಗರಗಳ ಮರುನಾಮಕರಣದ ಘೋಷಣೆ ಅತ್ಯಂತ ಗಮನಾರ್ಹವಾದುದು. ಹೆಚ್ಚುವರಿಯಾಗಿ, ಮಧ್ಯಾಹ್ನದ ಬಿಸಿಯೂಟ…

Read More

ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ: ರಾಜ್ಯದಲ್ಲಿ 1,000 ವೈದ್ಯರ ಕೊರತೆಗೆ ಗುತ್ತಿಗೆ ನೇಮಕಾತಿ ಪರಿಹಾರ ಎಂದ ಸಚಿವ ಯು.ಟಿ. ಖಾದರ್ – Kannada News | Karnataka Health Sector Insights: Khader Addresses KFD, Staffing and Palliative Care

ದೆಹಲಿ, ಜೂ.30: ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕರ್ನಾಟಕದ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಮಾತನಾಡಿದರು. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಂತಹ ಪ್ರದೇಶಗಳಲ್ಲಿ ವ್ಯಾಪಕವಾಗಿರುವ ಮಂಗನ ಕಾಯಿಲೆಗೆ (KFD) ಲಸಿಕೆ ಅಭಿವೃದ್ಧಿಪಡಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು. ಐಸಿಎಂಆರ್‌ಗೆ ಈ ಕುರಿತು ಶೀಘ್ರ ಸಂಶೋಧನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಕ್ಯಾನ್ಸರ್‌ನಂತಹ ಅಸಾಧ್ಯ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ವಿಶೇಷವಾಗಿ ಮಕ್ಕಳಿಂದ ವೃದ್ಧರವರೆಗೆ, “ಡಿಗ್ನಿಟಿ ಆಫ್ ಡೆತ್” ಅಂದರೆ…

Read More

ಅಯತೊಲ್ಲಾ ಖಮೇನಿಗೆ ತನ್ನ ಮಗ ಮೊಜ್ತಬಾ ಉತ್ತರಾಧಿಕಾರಿಯಾಗುವುದು ಇಷ್ಟವಿರಲಿಲ್ಲ

ಟೆಹ್ರಾನ್, ಮಾರ್ಚ್​ 11: ಇರಾನ್(Iran) ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ. ಖಮೇನಿ ತಮ್ಮ ಜೀವಿತಾವಧಿಯಲ್ಲಿ ಹಲವಾರು ಬಾರಿ ವಿಶೇಷ ಸಭೆಯಲ್ಲಿ ಇದರ ಬಗ್ಗೆ ಮಾತನಾಡಿದ್ದರು. ಇದರ ಹಿಂದಿನ ಕಾರಣ ದಾಳಿಯ ಭಯ ಅಥವಾ ಅವರ ಮಗನ ಜೀವ ಹೋಗುತ್ತೆ ಎಂಬುದಲ್ಲ ಬೇರೆಯದೇ ಕಾರಣ ಇದೆ. ಇರಾನ್ ವೈರ್ ವರದಿವರದಿಗಳ ಪ್ರಕಾರ, ಇರಾನ್‌ನ ತಜ್ಞರ…

Read More

ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ – Kannada News | Bigg Boss Kannada Ex contestant Rajath Kishan reaction to Kicchana Chappale controversy

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಗೆ ದಿನಗಣನೆ ಶುರುವಾಗಿದೆ. ಕಳೆದ ವಾರದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಧ್ರುವಂತ್ ಮತ್ತು ಅಶ್ವಿನಿ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ (Kicchana Chappale) ನೀಡಿದರು. ಅದನ್ನು ವೀಕ್ಷಕರು ವಿರೋಧಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಈ ಕುರಿತು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಕಿಶನ್ ಕೂಡ ಮಾತನಾಡಿದ್ದಾರೆ. ರಜತ್ ಅವರು 12ನೇ ಸೀಸನ್​​ನಲ್ಲಿ ಕೂಡ ಅತಿಥಿಯಾಗಿ ಕೆಲವು ದಿನಗಳ ಕಾಲ ಬಿಗ್…

Read More