Headlines

Daily Devotional: ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ? – Kannada News | Which day is the best to do Fasting for spiritual benefits

ಯಾವ ದಿನ ಉಪವಾಸ ಮಾಡಿದರೆ ಏನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಉಪವಾಸವು ಅನಾದಿ ಕಾಲದಿಂದಲೂ ಭಗವಂತನ ಕೃಪೆಗೆ ಪಾತ್ರವಾಗಲು ಇರುವ ಒಂದು ದೈಹಿಕ ಶಿಸ್ತು ಮತ್ತು ಭಕ್ತಿಯ ಮಾರ್ಗ. ಇದು ಕೇವಲ ಆಹಾರ ತ್ಯಾಗವಲ್ಲ, ಬದಲಿಗೆ ಉಪ ಎಂದರೆ ಸಮೀಪ ಮತ್ತು ವಾಸ ಎಂದರೆ ಜೀವಿಸುವುದು – ಅಂದರೆ ಭಗವಂತನ ಸನ್ನಿಧಿಯಲ್ಲಿ ಜೀವಿಸುವುದು. ನಮ್ಮ ಆಸೆ ಆಕಾಂಕ್ಷೆಗಳು, ವಿವಾಹ, ವಿದ್ಯಾಭ್ಯಾಸ, ಉದ್ಯೋಗ, ಮನೆ ನಿರ್ಮಾಣ, ಅಥವಾ ಗ್ರಹದೋಷ…

Read More

Horoscope Today: ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 2, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.ರಾಹುಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇದ್ದರೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಅಥವಾ ಶುಭಕಾಲವು ಮಧ್ಯಾಹ್ನ 1:51 ರಿಂದ 3:25…

Read More

ದೇಶದ ಜನರಿಗೆ ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಹೆಚ್ಚಳ ಸಾಧ್ಯತೆ – Kannada News | Impending Fuel Price Hike: Petrol, Diesel, and Cylinder Rates to Rise After Elections

ಬೆಂಗಳೂರು, ಮೇ 02: ಪಂಚರಾಜ್ಯ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇಂಧನ ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿದ್ದು, ಈಗಾಗಲೇ ವಾಣಿಜ್ಯ ಸಿಲಿಂಡರ್ ದರವನ್ನು 993 ರೂ. ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ತೈಲ ದರ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುವ ಭೀತಿ ಇದೆ. ಮುಂದಿನ ಐದರಿಂದ ಆರು ದಿನಗಳಲ್ಲಿ ಪೆಟ್ರೋಲ್ ದರ ಏರಿಕೆಯಾಗುವ ನಿರೀಕ್ಷೆಯಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಸುಮಾರು 4 ರಿಂದ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು – Kannada News | Horoscope May 02 Satursday 2026; Dina Rashi Bhavishya Today, Checkout the details here

ಮೇಷ ರಾಶಿ : ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ. ವೃಷಭ ರಾಶಿ : ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ಕ್ಷಮೆ ಕೇಳಿದರೆ ಶಾಂತಿ…

Read More

RR vs DC: ನಿಸ್ಸಂಕಾ, ರಾಹುಲ್ ಅರ್ಧಶತಕ; ರಾಜಸ್ಥಾನ್ ವಿರುದ್ಧ ಗೆದ್ದ ಡೆಲ್ಲಿ – Kannada News | IPL 2026: Delhi Capitals Beat Rajasthan Royals in Thrilling Match 43 Chase

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ 4ನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ ಸಿಎಸ್​ಕೆ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ಇತ್ತ 4ನೇ ಸೋಲಿಗೆ ಕೊರಳೊಡ್ಡಿದ ರಾಜಸ್ಥಾನ್ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್…

Read More

ಧ್ರುವ ಸರ್ಜಾಗೆ ವಿಶ್ ಮಾಡಿ ‘ಕೆಡಿ’ ಚಿತ್ರದ ಬೆಂಬಲಕ್ಕೆ ನಿಂತ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು – Kannada News | Kannada Film Industry celebrities supporting KD movie and Dhruva Sarja

ಏಪ್ರಿಲ್ 30ರಂದು ತೆರೆಕಂಡ ‘ಕೆಡಿ’ ಸಿನಿಮಾ (KD Movie) ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳು ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ನಿರ್ದೇಶಕ ಜೋಗಿ ಪ್ರೇಮ್ ಅವರು ಆ್ಯಕ್ಷನ್ ಮತ್ತು ಸೆಂಟಿಮೆಂಟ್ ಬೆರೆತ ಕಥೆಯನ್ನು ತೆರೆಗೆ ತಂದಿದ್ದಾರೆ. ಅದ್ದೂರಿ ಬಜೆಟ್​​ನಲ್ಲಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ‘ಕೆಡಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ ಸ್ಯಾಂಡಲ್​ವುಡ್ ಮಂದಿ ಖುಷಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ಸಿನಿಮಾಗೆ ಶುಭ…

Read More

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಬೈಕ್‌, ಆಟೋ ಚಾಲಕರು ಪರದಾಟ – Kannada News | Rain Lashes Bengaluru Again: Roads Flooded, Watch Video

ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು…

Read More

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ; ನಾಳೆಯೇ ತುರ್ತು ವಿಚಾರಣೆ – Kannada News | TMC Moves to Supreme Court Against Election Commission order to use central staff hearing tomorrow

ನವದೆಹಲಿ, ಮೇ 1: ಪಶ್ಚಿಮ ಬಂಗಾಳ ಚುನಾವಣೆಯ (West Bengal Elections) ಫಲಿತಾಂಶಕ್ಕೆ ಎರಡು ದಿನಗಳ ಮೊದಲು, ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರಾಗಿ ನೇಮಿಸುವುದನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಕೊಲ್ಕತ್ತಾ ಹೈಕೋರ್ಟ್ ವಜಾಗೊಳಿಸಿದ ನಂತರ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆ ನಡೆಯಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶನಿವಾರ ಈ ವಿಷಯದ…

Read More

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ – Kannada News | DK Shivakumar first Reactions after His His daughter Aishwarya gave birth baby girl

ಬೆಂಗಳೂರು, (ಮೇ 01): ಡಿ.ಕೆ. ಶಿವಕುಮಾರ್ ಅವರು ತಮ್ಮ ಜೀವನದಲ್ಲಿ ಅತ್ಯಂತ ಸ್ಮರಣೀಯ ಮತ್ತು ದೊಡ್ಡ ಬಡ್ತಿಯನ್ನು ಪಡೆದುಕೊಂಡಿದ್ದಾರೆ. . ಇದೇನು ರಾಜಕೀಯ ಬಡ್ತಿಯೇ? ಮುಖ್ಯಮಂತ್ರಿ ಸ್ಥಾನ ಸಿಕ್ಕಿತೇ? ಎಂದು ಎಲ್ಲರಿಗೂ ಕುತೂಹಲ ಮೂಡುವುದು ಸಹಜ ಆದ್ರೆ, ಇದು ರಾಜಕೀಯಕ್ಕಿಂತಲೂ ಮಿಗಿಲಾದ, ಭಾವನಾತ್ಮಕವಾದ ಬಡ್ತಿ. ಹೌದು.. ಡಿಸಿಎಂ ಡಿ.ಕೆ ಶಿವಕುಮಾರ್ ತಾತನ ಬಡ್ತಿ ಪಡೆದುಕೊಂಡಿದ್ದಾರೆ. ಎಸ್.ಎಂ ಕೃಷ್ಣ ಮೊಮ್ಮೊಗ ಹಾಗೂ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಅಂದ್ರೆ ಕಾರ್ಮಿಕ…

Read More

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು – Kannada News | Bridge Collapse in Jammu Kashmirs Bantalab 7 Workers Trapped

ಶ್ರೀನಗರ, ಮೇ 1: ಜಮ್ಮುವಿನ ಬಂಟಲಾಬ್‌ನ ಥಾರ್ ಪ್ರದೇಶದಲ್ಲಿ ಇಂದು ಒಂದು ದೊಡ್ಡ ಅಪಘಾತ (Accident) ಸಂಭವಿಸಿದೆ. ಸೇತುವೆಯ ಅಗಲೀಕರಣದ ಸಮಯದಲ್ಲಿ ಕಾರ್ಮಿಕರು ಕೆಳಗೆ ಕೆಲಸ ಮಾಡುತ್ತಿದ್ದಾಗ ಸೇತುವೆ ಕುಸಿದಿದೆ. ಇದರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇದ್ದಕ್ಕಿದ್ದಂತೆ, ಸೇತುವೆಯ ದೊಡ್ಡ ಭಾಗ ಕುಸಿದು, ಕಾರ್ಮಿಕರು ಅದರ ಕೆಳಗೆ ಸಿಲುಕಿಕೊಂಡರು. 7 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು. ಈ ಘಟನೆಯ ನಂತರ ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು,…

Read More