Headlines

Video: ಟಿಎಂಸಿ ಶಾಸಕ ಮದನ್ ಮಿತ್ರ ಮೇಲೆ ಮೊಟ್ಟೆ ಎಸೆತ – Kannada News

ಕೋಲ್ಕತ್ತಾ, ಜೂನ್ 07: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ಶಾಸಕ ಮದನ್ ಮಿತ್ರ ಅವರ ವಾಹನದ ಮೇಲೆ ಶನಿವಾರ ರಾತ್ರಿ ಕಮರ್ಹತಿಯ ಅರಿಯದಹ ಪ್ರದೇಶದಲ್ಲಿ ಪ್ರತಿಭಟನಾಕಾರರು ಮೊಟ್ಟೆ ಎಸೆದ ಘಟನೆ ನಡೆದಿದೆ. ಸ್ಥಳೀಯ ಆಟೋ ಮತ್ತು ಇ-ರಿಕ್ಷಾ ಚಾಲಕರು ವಾರ್ಡ್ ಸಂಖ್ಯೆ 14 ರ ಕೌನ್ಸಿಲರ್ ಕಚೇರಿ ಮುಂದೆ ಜಮಾಯಿಸಿ, ಕಳೆದ ಕೆಲವು ವರ್ಷಗಳಿಂದ ಬಲವಂತವಾಗಿ ವಸೂಲಿ ಮಾಡಲಾಗಿರುವ ಕಟ್ ಮನಿ (ಅಕ್ರಮ ಕಮಿಷನ್) ಹಣವನ್ನು ಮರಳಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ…

Read More

ನೀಟ್​​ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್​​ – Kannada News | NEET Row: JDS Revives 2016 PUC Paper Leak, Calls Congress’ Exam Outrage Pure Hypocrisy

ನೀಟ್​​ ವಿಚಾರವಾಗಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿದ JDSImage Credit source: PTI and JDS X Page ಬೆಂಗಳೂರು, ಜುಲೈ 23: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿ ಇತರ ಪಕ್ಷ ಮತ್ತು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕರ್ನಾಟಕದಲ್ಲಿಯೂ ಈ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್​​ನ ಕಾರ್ಯಕರ್ತರು ಪ್ರೊಟೆಸ್ಟ್​​ ನಡೆಸುತ್ತಿದ್ದಾರೆ. ಈ ನಡುವೆ ‘ಕೈ’ ನಾಯಕರಿಗೆ 2016ರ ಇತಿಹಾಸವನ್ನು ಜೆಡಿಎಸ್​​ ನೆನಪಿಸಿದೆ….

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು…

Read More

Horoscope Today: ಇಂದು ಶನಿದೇವ, ಹನುಮಂತನನ್ನು ಆರಾಧಿಸಿದರೆ ಶುಭ – Kannada News | Horoscope Today 11th July​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 11, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣ ಪಕ್ಷ, ದ್ವಾದಶಿ ಮತ್ತು ಕೃತಿಕಾ ನಕ್ಷತ್ರದೊಂದಿಗೆ ಕೂಡಿರುತ್ತದೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೆ ಆ ದಿನದ ಗ್ರಹಗಳ ಸ್ಥಾನ, ಶುಭ ಮತ್ತು ಅಶುಭ ಫಲಗಳು, ಆರೋಗ್ಯ, ಕುಟುಂಬ, ವೃತ್ತಿ, ಹಣಕಾಸು ಹಾಗೂ ಪ್ರಯಾಣದ ಕುರಿತು…

Read More

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ…

Read More

Vasthu Shastra: ಕುರ್ಚಿಯ ಮೇಲೆ ಬಟ್ಟೆಗಳನ್ನು ರಾಶಿ ಹಾಕುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ

ಸಾಮಾನ್ಯವಾಗಿ ದಿನನಿತ್ಯದ ಬದುಕಿನಲ್ಲಿ ಈ ತಪ್ಪನ್ನು ಮಾಡುತ್ತಲೇ ಇರುತ್ತೇವೆ. ಆಫೀಸ್ ಅಥವಾ ಹೊರಗಡೆಯಿಂದ ಸುಸ್ತಾಗಿ ಮನೆಗೆ ಬಂದ ತಕ್ಷಣ, ಬಟ್ಟೆಗಳನ್ನು ಬದಲಾಯಿಸಿ ಅವುಗಳನ್ನು ಸರಿಯಾದ ಜಾಗದಲ್ಲಿಡುವ ಬದಲಿಗೆ ಪಕ್ಕದಲ್ಲೇ ಇರುವ ಕುರ್ಚಿ ಅಥವಾ ಸೋಫಾದ ಮೇಲೆ ಎಸೆದುಬಿಡುತ್ತೇವೆ. ಒಂದೆರಡು ದಿನಗಳಲ್ಲಿ ಆ ಒಂದು ಶರ್ಟ್, ಬಟ್ಟೆಗಳ ದೊಡ್ಡ ಬೆಟ್ಟವಾಗಿ ಮಾರ್ಪಟ್ಟಿರುತ್ತದೆ. ಇದು ನಮಗೆ ಕೇವಲ ಒಂದು ಸಾಮಾನ್ಯ ಸೋಮಾರಿತನದ ಅಭ್ಯಾಸವಾಗಿ ಕಾಣಿಸಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಒಂದು ಸಣ್ಣ ತಪ್ಪು ಮನೆಯ ನೆಮ್ಮದಿ ಮತ್ತು…

Read More

Global Shiva Temples: ಭಾರತದ ಹೊರಗೂ ಮೊಳಗುತ್ತಿದೆ ಹರಹರ ಮಹಾದೇವ ಘೋಷ; ಇವು ಜಗತ್ತಿನ ಪ್ರಸಿದ್ಧ 5 ಶಿವ ದೇವಾಲಯಗಳು

ಶಿವ ಎಂದರೆ ಅನಂತ, ಶಿವ ಎಂದರೆ ವಿಶ್ವವ್ಯಾಪಿ. ಭಾರತದ ಉದ್ದಗಲಕ್ಕೂ ನಾವು ಶಿವನ ಅಸಂಖ್ಯಾತ ದೇವಾಲಯಗಳನ್ನು ಕಾಣುತ್ತೇವೆ. ಆದರೆ ಪರಶಿವನ ಮಹಿಮೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಸಮುದ್ರದಾಚೆಗಿನ ದೇಶಗಳಲ್ಲಿಯೂ ನೂರಾರು ವರ್ಷಗಳ ಇತಿಹಾಸವಿರುವ, ಅದ್ಭುತ ಶಿಲ್ಪಕಲೆ ಹೊಂದಿರುವ ಶಿವಾಲಯಗಳಿವೆ. ಇಂದಿಗೂ ಈ ವಿದೇಶಿ ನೆಲದಲ್ಲಿ ಶಿವತಾಂಡವದ ಪ್ರತಿಧ್ವನಿ ಕೇಳಿಬರುತ್ತದೆ. ನೀವು ವಿದೇಶ ಪ್ರವಾಸ ಕೈಗೊಂಡಾಗ ತಪ್ಪದೇ ಭೇಟಿ ನೀಡಲೇಬೇಕಾದ ಐದು ಪ್ರಮುಖ ಶಿವಾಲಯಗಳ ಮಾಹಿತಿ ಇಲ್ಲಿದೆ. ಪಶುಪತಿನಾಥ ದೇವಾಲಯ, ನೇಪಾಳ (ಕಠ್ಮಂಡು): ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ! – Kannada News | Karnataka government’s Education Guarantee to attract children to government schools and colleges affter SSLC, PUC Results

ಶಿಕ್ಷಣ ಗ್ಯಾರಂಟಿImage Credit source: x.com/siddaramaiah ಬೆಂಗಳೂರು, ಏಪ್ರಿಲ್​ 29: 2025–26ನೇ ಶೈಕ್ಷಣಿಕ ಸಾಲಿನ ಎಸ್​​​ಎಸ್​​​ಎಲ್​​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಬಿಡುಗಡೆಗೊಂಡಿದೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಖಾಸಗಿ ಶಾಲಾ-ಕಾಲೇಜುಗಳು ನಾನಾ ಕಸರತ್ತು ನಡೆಸುತ್ತಿವೆ. ವಿಶೇಷವೆಂದರೆ, ಕಾಂಗ್ರೆಸ್​ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕಾಗಿ ಜಾಹೀರಾತು ನೀಡುವ ಮೂಲಕ ಗಮನಸೆಳೆದಿದೆ. ಆ ಮೂಲಕ ರಾಜ್ಯದಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಒದಗಿಸುವ ‘ಗ್ಯಾರಂಟಿ’ ನೀಡಿದೆ. ಎಸ್​​ಎಸ್​​ಎಲ್​ಸಿ ಮತ್ತು ದ್ವಿತೀಯ…

Read More