ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಮನೆಗೆ ನುಗ್ಗಿ ಅಟ್ಯಾಕ್ ಮಾಡಿದ ಗ್ಯಾಂಗ್! – Kannada News | Shahbaz Khan Attacked in Bengaluru After Davangere By Election Return

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆಯ (Byelection) ಅಭ್ಯರ್ಥಿ,‘ಯಂಗ್ ಸ್ಟಾರ್ ಎಂಪೋರಿಯಂ’ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಹಬಾಜ್ ಖಾನ್​ಗೆ ಈ ಹಿಂದೆ ಹಲ್ಲೆ ನಡೆಸಿ, ಕಸದ ಬುಟ್ಟಿಗೆ ಹಾಕುತ್ತೇವೆ ಎಂದು ಬೆದರಿಕೆಯೊಂದು ಬಂದಿತ್ತು. ಅದರಂತೆಯೇ ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದ್ದು, ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪಕ್ಷದಿಂದ ವಜಾಗೊಳಿಸಿದ್ದಕ್ಕೆ ಗ್ಯಾಂಗ್ ಕಟ್ಟಿಕೊಂಡು…

Read More

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More

ತಂದೆ, ಮಕ್ಕಳಿಗೂ ಸಾಲ ಕೊಟ್ಟಿದ್ದಾರೆ ದಳಪತಿ ವಿಜಯ್; ಟೀಕೆ ಎದುರಿಸಿದ ನಟ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಸ್ಪರ್ಧೆಗೆ ಇಳಿದಿದ್ದಾರೆ. ಅವರು ಈಗ ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅಫಿಡವಿಟ್ ಅಲ್ಲಿ ಸಾಲ ಕೊಟ್ಟ ವಿವರ ಕೂಡ ಇದೆ. ಇದೇ ವಿಷಯವನ್ನು ಇಟ್ಟುಕೊಂಡು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿಯಲ್ಲಿ 404.58 ಕೋಟಿ…

Read More

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ – Kannada News | KSCA To Name Pavilion Block At Hubballi Stadium After Sunil Joshi

ಹುಬ್ಬಳ್ಳಿಯ ಕೆಎಸ್​ಸಿಎ ಕ್ರೀಡಾಂಗಣದ ಪೆವಿಲಿಯನ್​ಗೆ ಕರ್ನಾಟಕದ ಮಾಜಿ ಆಟಗಾರ ಸುನಿಲ್ ಜೋಶಿ ಅವರ ಹೆಸರಿಡಲಾಗಿದೆ.  ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ‘ಸುನಿಲ್ ಜೋಶಿ ಪೆವಿಲಿಯನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಸಿಸಿಐ (BCCI) ಗೌರವಾನ್ವಿತ ಅಧ್ಯಕ್ಷರಾದ  ಮಿಥುನ್ ಮನ್ಹಾಸ್, ಕೆಎಸ್‌ಸಿಎ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಸೇರಿದಂತೆ ಪ್ರಮುಖರು  ಉಪಸ್ಥಿತರಿದ್ದರು….

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

ಲಂಚ ಪಡೆಯುತ್ತಾ ರೆಡ್​ಹ್ಯಾಂಡೆಡ್ ಆಗಿ ಸಿಕ್ಕ ಆಫೀಸರ್; ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ!

ರಾಯಚೂರು, ಏಪ್ರಿಲ್ 10: ಜಿಲ್ಲೆಯಲ್ಲಿ ಲೋಕಾಯುಕ್ತರು (Lokayukta) ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ ಮಾಡಲು ಲೇಔಟ್ ಮಾಲೀಕ ರಘರಾಮ್ ರೆಡ್ಡಿಯಿಂದ 2 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ಸುರೇಶ್​ನನ್ನು ವಶಕ್ಕೆ ಪಡೆಯಲಾಗಿದೆ. ಲೇಔಟ್ ಮಾಲೀಕನಿಂದ ಲೋಕಾಯುಕ್ತಗೆ ದೂರು ಸಿರವಾರ ಪಟ್ಟಣದ ಹೊಸ ಲೇಔಟ್‌ನ 34 ನಿವೇಶನಗಳ ಖಾತಾ…

Read More

‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ – Kannada News | Corrupt Chikkaballapur PSI and ASI caught by Lokayukta for land dispute bribe

ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಚಿಕ್ಕಬಳ್ಳಾಪುರ, ಮಾ.3: ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಈಗ ಲೋಕಾಯುಕ್ತ ಪೊಲೀಸರ ಅತಿಥಿಗಳಾಗಿದ್ದಾರೆ. ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬುವವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ (B-Report) ಸಲ್ಲಿಸಲು ಎಎಸ್ಐ ವೆಂಕಟೇಶಪ್ಪ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಪಿಎಸ್ಐ…

Read More

ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಸಾವು: ದಾರುಣವಾಗಿ ಮೃತಪಟ್ಟ ಹಾಸನದ ರೈತ

ಹಾಸನ, ಏಪ್ರಿಲ್​​ 12: ಕರ್ನಾಟಕದಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಹುಲಿ ಮತ್ತು ಆನೆಗಳ ದಾಳಿಗೆ ಮೃತ ಪಡುವ ಅಮಾಯಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಕಾಡಾನೆ ದಾಳಿಗೆ ಮತ್ತೊಂದು ಸಾವು ರಾಜ್ಯದಲ್ಲಿ ನಡೆದಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ…

Read More