Headlines

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ – Kannada News | New Moles: Check Causes & Risks

ದೇಹದಲ್ಲಿ ಮಚ್ಚೆಗಳು ಹೆಚ್ಚಾಗಲು ಕಾರಣImage Credit source: Getty Images ದೇಹದ ಮೇಲೆ ಹುಟ್ಟುಮಚ್ಚೆಗಳು (Moles) ಇರುವುದು ಸಾಮಾನ್ಯ. ಕೆಲವರಿಗೆ ಅವು ಸೌಂದರ್ಯದ ಪ್ರತಿಕವಾಗಿರಬಹುದು, ಇನ್ನು ಕೆಲವರಿಗೆ ಅಸಹ್ಯ ಎನಿಸಿರಬಹುದು. ಆದರೆ ಹೊಸ ಮಚ್ಚೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಾಗ ಅಥವಾ ಹುಟ್ಟಿನಿಂದ ಬಂದ ಮಚ್ಛೆಗಳು ಗಾತ್ರದಲ್ಲಿ ದೊಡ್ಡದಾದಾಗ ಭಯವಾಗುತ್ತದೆ. ಇದು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದೇ ಎಂದು ಆಶ್ಚರ್ಯವಾಗುತ್ತದೆ. ಆದರೆ ಮಚ್ಚೆಗಳು ಬೆಳೆಯುವುದಕ್ಕೆ ಕಾರಣವೇನು, ಯಾವ ಸಮಯದಲ್ಲಿ ವೈದ್ಯರ ಸಂಪರ್ಕ ಮಾಡಬೇಕು ಎಂದು ಎಂದಾದರೂ ಯೋಚಿಸಿದ್ದೀರಾ… ಕೆಲವೊಮ್ಮೆ ಚಿಕ್ಕ ಮಚ್ಚೆಗಳಿಂದ…

Read More

9 ಸಿಕ್ಸರ್, 32 ಎಸೆತಗಳಲ್ಲಿ 93 ರನ್..! ರಜತ್ ರೌದ್ರಾವತಾರಕ್ಕೆ ಗುಜರಾತ್ ವಿಲವಿಲ – Kannada News | Rajat Patidar’s IPL 2026 Qualifier 1 Heroics: RCB Captain Smashes 93 vs GT

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ನಿರ್ಣಾಯಕ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಬಲಿಷ್ಠ ಗುಜರಾತ್ ಬೌಲಿಂಗ್ ವಿಭಾಗವನ್ನು ಹೈರಾಣಾಗಿಸಿದರು. ತಂಡ ಆರಂಭಿಕ ಆಘಾತಕ್ಕೆ ಸಿಲುಕಿಕೊಂಡಿದ್ದರೂ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ ರಜತ್ ಆ ಬಳಿಕ ರೌದ್ರಾವತಾರ ತಾಳಿದರು ಇದರ ಪರಿಣಾಮವಾಗಿ ರಜತ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಮತ್ತಷ್ಟು ಉಗ್ರರೂಪ ತಾಳಿದ ರಜತ್…

Read More

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde. 1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್…

Read More

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ…

Read More

Infra Achievements: 2025ರಲ್ಲಿ ಭಾರತದಲ್ಲಿ ಅದೆಷ್ಟು ಮೂಲಸೌಕರ್ಯ ಯೋಜನೆಗಳು, ಮೈಲಿಗಲ್ಲುಗಳು, ಮೊದಲುಗಳು – Kannada News | Building the New India: 2025 A Year of Infrastructure Breakthroughs

ಭಾರತದ ಅಭಿವೃದ್ಧಿ ಪಥದಲ್ಲಿ 2025 ಒಂದು ಪ್ರಮುಖ ಘಟ್ಟ ಎನಿಸಿದೆ. ರೈಲು, ರಸ್ತೆ, ಆಕಾಶ, ಸಮುದ್ರ, ಡಿಜಿಟಲ್, ಹೀಗೆ ಪ್ರತೀ ಆಯಾಮದಲ್ಲೂ ಭಾರತದ ಅಭಿವೃದ್ಧಿಯಲ್ಲಿ ಗಣನೀಯ ಪ್ರಗತಿ ಕಾಣತೊಡಗಿದೆ. ಕನೆಕ್ಟಿವಿಟಿ ದಟ್ಟಗೊಂಡಿತು, ಅಂತರಗಳು ತಗ್ಗಿದವು, ಆಶೋತ್ತರಗಳು ಗಟ್ಟಿಗೊಂಡವು. ಇನ್​ಫ್ರಾಸ್ಟ್ರಕ್ಚರ್​ಗಾಗಿ ಸರ್ಕಾರದ ಬಂಡವಾಳ ಹೂಡಿಕೆ ಮೊತ್ತವು 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂಗೆ ಏರಿದೆ. ಇದು ಜಿಡಿಪಿಯ ಶೇ. 3.1ರಷ್ಟಾಗಿದೆ. 2047ರವರೆಗೂ ಭಾರತದ ಜಿಡಿಪಿ ಪ್ರತೀ 12-18 ತಿಂಗಳಿಗೆ ಒಂದು ಟ್ರಿಲಿಯನ್ ಡಾಲರ್​ನಷ್ಟು ಹೆಚ್ಚಾಗುವ ನಿರೀಕ್ಷೆ…

Read More

ಗದಗದಲ್ಲಿ ಚಿನ್ನದ ನಿಧಿ: ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ – Kannada News | Beyond Gold: A Locals 45 Year Insight into Lakkundis Historical Finds

ಗದಗ, ಜ.14: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ಪುರಾತನ ಕಾಲದ ನಿಧಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಚಿನ್ನ ಪತ್ತೆಯಾದ ನಂತರ ಇಲ್ಲಿನ ಇನ್ನು ಇಂತಹ ಚಿನ್ನ ಸಿಗುವ ಸ್ಥಳಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಲಕ್ಕುಂಡಿಯ ನಿಧಿಗಳ ಬಗ್ಗೆ ಸ್ಥಳೀಯರಾದ ಬಸಪ್ಪ ಬಡಿಗೇರ ಅವರು ಟಿವಿ9 ಕನ್ನಡಕ್ಕೆ ಹಲವು ಆಸಕ್ತಿದಾಯಕ ಮಾಹಿತಿಗಳನ್ನು ನೀಡಿದ್ದಾರೆ. ಬಸಪ್ಪ ಬಡಿಗೇರರ ಪ್ರಕಾರ, ಲಕ್ಕುಂಡಿಯಲ್ಲಿ ಮುತ್ತು, ರತ್ನ, ಹವಳಗಳಲ್ಲದೆ ಚಿನ್ನವೂ ದೊರೆಯುತ್ತದೆ. ರಾಜಮಹಾರಾಜರ ಕಾಲದಲ್ಲಿ ನಡೆದ ಭೀಕರ ಯುದ್ಧಗಳಲ್ಲಿ ಮಡಿದವರ…

Read More

ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು – Kannada News | DK Shivakumar’s Explosive Statement After Meeting Congress High Command I Came to Delhi for Politics, Won’t Stay Silent

ದೆಹಲಿಯಲ್ಲಿ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಫೆಬ್ರವರಿ 12: ‘ದೆಹಲಿಗೆ ಬಂದಿರುವುದೇ ರಾಜಕೀಯ ಮಾಡಲು, ಎಲ್ಲ ವಿಚಾರಗಳನ್ನು ಮಾತನಾಡದೆ ಸುಮ್ಮನೆ ವಾಪಸ್ ಹೋಗುತ್ತೇನಾ?’ ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಾಧ್ಯಮ ಪ್ರತಿನಿಧಿಗಳ ಬಳಿ ಕೇಳಿದ ಪ್ರಶ್ನೆ. ಕರ್ನಾಟಕ ಕಾಂಗ್ರೆಸ್​​​ನಲ್ಲಿ (Congress) ಅಧಿಕಾರ ಹಂಚಿಕೆ ಗುದ್ದಾಟ ತೀವ್ರಗೊಂಡಿರುವ ಸಂದರ್ಭದಲ್ಲೇ ದೆಹಲಿಯ ಜನಪಥದಲ್ಲಿರುವ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈಕಮಾಂಡ್ ನಾಯಕರ ಜತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಅವರು ಮಾತುಕತೆ…

Read More

ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ – Kannada News | Won’t trust them again; Udhayanidhi Stalin lashes out at Congress for supporting TVK

ಚೆನ್ನೈ, ಮೇ 24: ತಮಿಳುನಾಡಿನ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ ಡಿಎಂಕೆ (DMK) ಯುವ ಘಟಕದ ಮುಖ್ಯಸ್ಥ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿರುವ ಅವರು, “ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ, ಇನ್ಮುಂದೆ ಅವರನ್ನು ಎಂದಿಗೂ ನಂಬುವುದಿಲ್ಲ” ಎಂದು…

Read More

KKR vs GT: 34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿನ್ ಅಲೆನ್ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈಡನ್ ಗಾರ್ಡನ್ಸ್‌ನಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಅಲೆನ್ ಕೇವಲ 7 ರನ್​ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಅಲೆನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಹತ್ತು ಸಿಕ್ಸರ್‌ಗಳ ಸಹಿತ 93 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು….

Read More