Headlines

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ​: ಅಂದು ಪೊಲೀಸರ ನಿರ್ಲಕ್ಷ್ಯವೇ ಈಗ ಶಾರೀಕ್ ಬಾಂಬರ್ ಆಗಲು ಕಾರಣವಾಯ್ತಾ? – Kannada News | Mangaluru Cooker Bomb Blast Case: Did police negligence cause Shariq to become a bomber

ಮಂಗಳೂರು, ಮೇ 01: ನಗರದಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ (Cooker Bomb Blast Case) ಅಪರಾಧಿ ಮೊಹಮ್ಮದ್ ಶಾರೀಕ್‌ಗೆ ಎನ್‌ಐಎ (NIA) ವಿಶೇಷ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಆದರೆ, ಕೇವಲ 10 ವರ್ಷಗಳ ಶಿಕ್ಷೆ ಸಾಕಾಗುವುದಿಲ್ಲ ಎಂದು ಎನ್‌ಐಎ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಹೈಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿದೆ. ಇನ್ನು ಶಾರೀಕ್ ಬಾಂಬರ್ ಆಗಲು ಪೊಲೀಸ್ ನಿರ್ಲಕ್ಷವು ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಜೀವಾವಧಿ ಶಿಕ್ಷೆ ಏಕೆ?…

Read More

RR vs DC: 5 ಸಿಕ್ಸ್, 90 ರನ್! ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್ – Kannada News | Riyan Parag’s IPL Comeback: Fiery 90 vs DC after Fine, Finds Form

ಕೆಲವೇ ದಿನಗಳ ಹಿಂದೆ ಐಪಿಎಲ್ ಪಂದ್ಯದ ವೇಳೆ ನಿಷೇಧಿತ ಇ-ಸಿಗರೇಟ್ ಸೇದಿದಕ್ಕೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ಬಿಸಿಸಿಐಗೆ ದಂಡವಾಗಿ ಪಾವತಿಸಿ, ಇದರ ಜೊತೆಗೆ ಒಂದು ಡಿಮೆರಿಟ್ ಅಂಕವನ್ನು ಪಡೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ ಆವೃತ್ತಿಯಲ್ಲಿ ಕೊನೆಗೂ ತಮ್ಮ ಫಾರ್ಮ್​ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ಪರಾಗ್ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಆವೃತ್ತಿಯಲ್ಲಿ ಪರಾಗ್ ಬಾರಿಸಿದ…

Read More

‘ಕಿಂಗ್’ ಚಿತ್ರದ ಫೋಟೋ ಲೀಕ್ ಆಗಿದ್ದಕ್ಕೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಗರಂ – Kannada News | King director Siddharth Anand reacts to leaked photos of Shah Rukh Khan Deepika Padukone

ಶಾರುಖ್ ಖಾನ್ (Shah Rukh Khan) ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಕಿಂಗ್’ (King) ಸಿನಿಮಾ ಸದ್ಯ ಚಿತ್ರೀಕರಣದ ಹಂತದಲ್ಲಿದೆ. ಆದರೆ, ಈ ಬಹುನಿರೀಕ್ಷಿತ ಚಿತ್ರದ ಸೆಟ್‌ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದು, ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದ ಕುತೂಹಲವನ್ನು ಕಾಪಾಡಿಕೊಳ್ಳುವಂತೆ ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಸರ್ಪ್ರೈಸ್ ಹಾಳು ಮಾಡಬೇಡಿ ಎಂದು ಅವರು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ಸಿನಿಮಾದ ಚಿತ್ರೀಕರಣದ ಫೋಟೋಗಳು ಲೀಕ್ ಆದ ಬೆನ್ನಲ್ಲೇ ಸಿದ್ದಾರ್ಥ್ ಆನಂದ್ ಅವರು…

Read More

ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ನಿದ್ರೆಯ ಕೊರತೆಯೇ ಕ್ಯಾನ್ಸರ್ ಅಪಾಯ ಹೆಚ್ಚಳಕ್ಕೆ ಕಾರಣ; ತಜ್ಞರಿಂದ ಎಚ್ಚರಿಕೆ – Kannada News | Signs of Cancer: Body Symptoms That Need Medical Attention

Signs of Cancer: Body Symptoms That Need Medical AttentionImage Credit source: Getty Images ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದೇ ಈ ರೀತಿಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಧೂಮಪಾನ ಮತ್ತು ನಿದ್ರೆ ಕೊರತೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ತಂಬಾಕು ಮತ್ತು ಧೂಮಪಾನವು ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಇದರಿಂದ ಬಾಯಿ, ಶ್ವಾಸಕೋಶ…

Read More

ಇರಾನ್​ನಲ್ಲಿ ಸದ್ಯದ ಪರಿಸ್ಥಿತಿ ಹೇಗಿದೆ? ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್ ಸುಮೈರಾ ಖಾನ್ – Kannada News | Tv9 exclusive ground report from iran Reporter sumaira khan in Tehran amid War

ಟೆಹ್ರಾನ್, ಮೇ 1: ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾನ್​ನ ಟೆಹ್ರಾನ್‌ನಲ್ಲಿದ್ದಾರೆ. ಅಲ್ಲಿಂದ ನೆಲದ ವರದಿಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ. ಟಿವಿ9 ತಂಡವು ಬಾಗ್ದಾದ್ ಮೂಲಕ ಬಹಳ ದೂರ ಪ್ರಯಾಣಿಸಿ ಮೆಹ್ರಾನ್ ಗಡಿಯನ್ನು ದಾಟಿ ರಸ್ತೆಯ ಮೂಲಕ ಟೆಹ್ರಾನ್ ತಲುಪಿತು. 40 ದಿನಗಳ ಸಂಘರ್ಷದ ನಡುವೆ ಇರಾನ್‌ನಲ್ಲಿನ (Iran War) ನೆಲದ ಪರಿಸ್ಥಿತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಬಹಳ ಹತ್ತಿರದಿಂದ ಮತ್ತು ಯುದ್ಧಭೂಮಿಯಿಂದಲೇ ತೋರಿಸಲಾಗುತ್ತಿದೆ. ಟೆಹ್ರಾನ್‌ನಲ್ಲಿ ಸಾಮಾನ್ಯ ಜೀವನ ಎಂದಿನಂತೆ ಮುಂದುವರೆದಿದೆ ಎಂದು ಸುಮೈರಾ ವಿವರಿಸಿದ್ದಾರೆ. ಸುಮೈರಾ ಪ್ರಕಾರ, ಇರಾನ್…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

RR vs DC: ಡೆಲ್ಲಿ ವಿರುದ್ಧ ನಡೆಯದ ರಾಜಸ್ಥಾನ್ ಆರಂಭಿಕರ ಅಬ್ಬರ – Kannada News | IPL 2026: Yashasvi Jaiswal, Vaibhav Sooryavanshi Fail as RR Openers Struggle vs DC in Match 43

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಅದರಂತೆ ರಾಜಸ್ಥಾನ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೇಲೆ ಎಂದಿನಂತೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಈ ಪಂದ್ಯದಲ್ಲಿ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ಇವರಿಬ್ಬರು ವಿಫಲರಾದರು. ಈ ಆವೃತ್ತಿಯಲ್ಲಿ ಯಶಸ್ವಿ…

Read More

ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಹೇಗಿದೆ ನೋಡಿ – Kannada News | DCM dk shivakumar inaugurates double decker flyover between rv road and central silk board

ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ…

Read More

ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನಿಂದ ನೈಜ ಚಿತ್ರಣ ನೀಡಿದ ವರದಿಗಾರ್ತಿ – Kannada News | TV9 becomes first Indian channel to reach Iran for Ground Reporting from Tehran

ಟೆಹ್ರಾನ್, ಮೇ 1: ಇರಾನ್​ನಲ್ಲಿ ಇನ್ನೂ ಯುದ್ಧದ ಭೀತಿ ಕಡಿಮೆಯಾಗಿಲ್ಲ. ಇರಾನ್​ನಲ್ಲಿನ (Iran War) ಪರಿಸ್ಥಿತಿ ಈಗ ಹೇಗಿದೆ ಎಂಬುದನ್ನು ತಿಳಿಯಲು ಟಿವಿ9 ತಂಡ ಟೆಹ್ರಾನ್​ಗೆ ತೆರಳಿದೆ. ಈ ಮೂಲಕ ಇರಾನ್​ನಿಂದ ನೇರ ವರದಿ ಮಾಡುತ್ತಿರುವ ಮೊದಲ ಭಾರತೀಯ ಚಾನೆಲ್ ಎಂಬ ಹೆಗ್ಗಳಿಕೆಗೆ ಟಿವಿ9 ಪಾತ್ರವಾಗಿದೆ. ಟಿವಿ9 ವರದಿಗಾರ್ತಿ ಸುಮೈರಾ ಖಾನ್ ಇರಾಕ್ ಮೂಲಕ ಟೆಹ್ರಾನ್‌ಗೆ ಆಗಮಿಸಿ ಇರಾನ್​ನಿಂದಲೇ ವರದಿ ಮಾಡುತ್ತಿದ್ದಾರೆ. ರಸ್ತೆ ಮತ್ತು ಕಾಲ್ನಡಿಗೆಯ ಮೂಲಕ ಪ್ರಯಾಣಿಸಿದ ಅವರು ಫ್ರೀಡಂ ಸ್ಕ್ವೇರ್ ಬಳಿಯಿಂದ ಅಲ್ಲಿನ ಪರಿಸ್ಥಿತಿಯ…

Read More

ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಬಿಗ್ ಬಾಸ್ ಹಂಸಾ – Kannada News | Bigg Boss Kannada fame Hamsa talks about Vasudeva Kutumba Serial producer payment due

‘ವಸುದೇವ ಕುಟುಂಬ’ (Vasudeva Kutumba) ಧಾರಾವಾಹಿ ತಂಡದ ಕಿರಿಕ್ ಬೀದಿಗೆ ಬಂದಿದೆ. ನಿರ್ಮಾಪಕ ಅನಿಲ್ ವಿರುದ್ಧ ಕಲಾವಿದರು ಮತ್ತು ತಂತ್ರಜ್ಞರು ತಿರುಗಿ ಬಿದ್ದಿದ್ದಾರೆ. ತಿಂಗಳುಗಳಿಂದ ಕೆಲಸ ಮಾಡಿದ್ದಕ್ಕೆ ಸಂಬಳ ನೀಡಿಲ್ಲ ಎಂದು ಆರೋಪಿಸಲಾಗಿದೆ. ‘ಬಿಗ್ ಬಾಸ್ ಕನ್ನಡ’ ಖ್ಯಾತಿಯ ನಟಿ ಹಂಸಾ ಅವರು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ. ‘ನಾನು ಆ ಧಾರಾವಾಹಿಯಿಂದ ಹೊರಗೆ ಬಂದೆ. ನಮಗೆ ಗೌರವ ಇಲ್ಲದ ಜಾಗದಲ್ಲಿ ನಾನು ಕೆಲಸ ಮಾಡಲ್ಲ. ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ನಾವು ಬಿಟ್ಟು ಬಂದಿದ್ದೇವೆ….

Read More