Headlines

IPL 2026: ಆರ್​​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಲಕ್ನೋ ತಂಡಕ್ಕೆ ಡೇಂಜರಸ್ ಬ್ಯಾಟರ್​​ ಆಗಮನ – Kannada News | IPL 2026: Josh Inglis Joins LSG! Can He Revive Lucknow’s Poor Performance?

ವಾಸ್ತವವಾಗಿ ಆಸ್ಟ್ರೇಲಿಯಾದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲಿಸ್ ಐಪಿಎಲ್ ಹರಾಜಿಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹೀಗಾಗಿ ಅವರು ಐಪಿಎಲ್​ಗೆ ತಮ್ಮ ಲಭ್ಯತೆಯ ಬಗ್ಗೆ ಮೊದಲೇ ತಿಳಿಸಿದ್ದರು. ಅದರಂತೆ ಇಂಗ್ಲಿಸ್ ಈಗ ಲಕ್ನೋ ತಂಡವನ್ನು ಸೇರಿಕೊಂಡಿದ್ದು, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. Source link

Read More

ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ, ಹೇಗಿದೆ ನೋಡಿ – Kannada News | Oldest Vithal temple appearing In belagavi Hidkal Dam after Water Empty for Summer

ಬೆಳಗಾವಿ, (ಮೇ 01): ಒಂದೆಡೆ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರದ ಸ್ಥಿತಿ ಎದುರಾಗಿದೆ. ಹೌದು…ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರ ಬಳಿ ಇರುವ 51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ (Hidkal Dam) ಬಹುತೇಕ ಖಾಲಿಯಾಗಿದೆ. ಇದರ ಪರಿಣಾಮ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರವಾಗಿದೆ. ವಿಠ್ಠಲ ದೇವಸ್ಥಾನ 1978ರಿಂದ ನೀರಲ್ಲೇ ಮುಳುಗಿ ಹೋಗಿದೆ. ಆದ್ರೆ, 2022ರಲ್ಲಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದಾಗ ವಿಠ್ಠಲ ಭಕ್ತರಿಗೆ ದರ್ಶನ ನೀಡಿದ್ದ. ಗುತ್ತಿ ಮಣ್ಣನಿಂದ…

Read More

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್. ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ…

Read More

RR vs DC IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Rajasthan Royals vs Delhi Capitals IPL 2026 Live Cricket Score RR vs DC Match on 1st May latest news in Kannada

01 May 2026 07:14 PM (IST) RR vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI ಕೆಎಲ್ ರಾಹುಲ್ (ವಾಕ್), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಕೈಲ್ ಜೇಮಿಸನ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಟಿ ನಟರಾಜನ್. 01 May 2026 07:13 PM (IST) RR vs DC IPL 2026: ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI ಯಶಸ್ವಿ…

Read More

‘ಕನಸಲ್ಲೂ ಊಹಿಸಿರಲಿಲ್ಲ’; ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕೆಎಲ್ ರಾಹುಲ್ – Kannada News | KL Rahul Praises IPL Star Vaibhav Suryavanshi, Aims to Match MS Dhoni’s Trophies

15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಕ್ರಿಕೆಟ್ ಲೋಕದಲ್ಲಿ ಎಬ್ಬಿಸಿರುವ ಸುನಾಮಿ ಭಾರತ ಕ್ರಿಕೆಟ್​ನ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಅಂಡರ್19 ತಂಡದಲ್ಲಿ ಅಬ್ಬರಿಸಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ವೈಭವ್ ಸೂರ್ಯವಂಶಿ ಇದೀಗ 2026 ರ ಐಪಿಎಲ್​ನಲ್ಲಿ (IPL 2026) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೃದಯಗಳನ್ನು ಗೆದ್ದಿದ್ದಾರೆ. ತಮ್ಮ ಅಬ್ಬರದ ಬ್ಯಾಟಿಂಗ್‌ ಮೂಲಕ ಇಲ್ಲಿಯವರೆಗೆ 400 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 37 ಸಿಕ್ಸರ್​ಗಳನ್ನು ಹೊಡೆದಿರುವ ಸೂರ್ಯವಂಶಿ ಇದೀಗ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಭಟಿಸಲು ಸಜ್ಜಾಗಿದ್ದಾರೆ….

Read More

ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ – Kannada News | Ram Charan Peddi movie new release date confirmed June 4 instead of Toxic

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ (Toxic)…

Read More

ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ – Kannada News | Passenger and conductor assault ticket inspector with slippers know why

ಹೈದರಾಬಾದ್‌, ಮೇ 1: ರಾಯಕೊಡೆಯಲ್ಲಿ ಜನರು ಟಿಕೆಟ್ ಇನ್ಸ್‌ಪೆಕ್ಟರ್‌ಗೆ ಚಪ್ಪಲಿಯಿಂದ ಹೊಡೆದ ನಂತರ ಉದ್ವಿಗ್ನತೆ ಉಂಟಾಗಿದೆ. ಹೈದರಾಬಾದ್‌ನಿಂದ (Hyderabad) ನಾರಾಯಣಖೇಡ್‌ಗೆ ಪ್ರಯಾಣಿಸುತ್ತಿದ್ದ ಆರ್‌ಟಿಸಿ ಬಸ್‌ ತುಂಬಿ ತುಳುಕುತ್ತಿತ್ತು. ತೆಲಂಗಾಣದ ರಾಯಕೊಡೆಯಲ್ಲಿ ಟಿಕೆಟ್ ಸ್ಕ್ವಾಡ್ ತಪಾಸಣೆಗಾಗಿ ಬಸ್ ಅನ್ನು ಮಧ್ಯದಲ್ಲಿ ನಿಲ್ಲಿಸಲಾಗಿತ್ತು. ತಪಾಸಣೆಯ ಸಮಯದಲ್ಲಿ ಒಬ್ಬ ಪ್ರಯಾಣಿಕನ ಬಳಿ ಟಿಕೆಟ್ ಇರಲಿಲ್ಲ. ಹೀಗಾಗಿ ಟಿಕೆಟ್ ಇನ್​ಸ್ಪೆಕ್ಟರ್ ಅವನಿಗೆ ದಂಡ ವಿಧಿಸಿ 20,000 ರೂಪಾಯಿ ಲಂಚಕ್ಕೆ ಒತ್ತಾಯಿಸಿದ್ದರು. ಸಾಮಾನ್ಯವಾಗಿ ವಿಧಿಸುವ 500 ರೂ. ಬದಲಾಗಿ 2,000 ರೂ. ನೀಡಲು ಅವರು…

Read More

ದೇಶದಲ್ಲೇ ಮೊದಲ ಬಾರಿಗೆ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ’ ಅಭಿಯಾನಕ್ಕೆ ಸಾಕ್ಷಿಯಾದ ಮಂಗಳೂರು – Kannada News | Mangaluru Pioneers India’s First Religious Waste Management Drive: 12.5 Tons Respectfully Cleared

ಧಾರ್ಮಿಕ ತ್ಯಾಜ್ಯ ವಿಲೇವಾರಿImage Credit source: tv9 kannada ಮಂಗಳೂರು, ಮೇ 01: ಕಡಲನಗರಿ ಮಂಗಳೂರಿನಲ್ಲಿ (Mangaluru) ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ (Religious Waste) ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದಡಿ ಕೇವಲ ತ್ಯಾಜ್ಯವನ್ನು ಸಂಗ್ರಹ ಮಾಡಿರುವುದು ಮಾತ್ರವಲ್ಲ ಅಲ್ಲದೆ, ದೇವರ ಫೋಟೋಗಳು, ವಿಗ್ರಹಗಳು, ಗಂಟೆಗಳು ಹಾಗೂ ದೀಪಗಳಂತಹ ಧಾರ್ಮಿಕ ವಸ್ತುಗಳಿಗೆ ಸಂಸ್ಕಾರಪೂರ್ವಕ ವಿದಾಯವನ್ನು ಸಹ…

Read More

ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು – Kannada News | Dk shivakumar daughter aishwarya dks hegde gives birth baby girl In hospital at Bengaluru

ಬೆಂಗಳೂರು, (ಮೇ 01): ಖಾಸಗಿ ಜೀವನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (D.K.Shivakumar) ತಾತನ ಪ್ರಮೋಷನ್ ಸಿಕ್ಕಿದೆ. ಹೌದು…ಡಿಸಿಎಂ ಡಿ.ಕೆ.ಶಿವಕುಮಾರ್‌ಅವರ ಪುತ್ರಿ ಐಶ್ವರ್ಯ ಹೆಗ್ಡೆ (Aisshwarya Dks Hegde ) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ವಿಷಯ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಆಸ್ಪತ್ರೆಗೆ ದೌಡಾಯಿಸಿದ್ದಾರೆ. Source link

Read More

ಮಳೆಗೆ ಮುಳುಗಿದ ಬೆಂಗಳೂರು: ನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ – Kannada News | Bengaluru Rain Floods: Assam Based Woman Questions City Infrastructure and Civic Woes

ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ Image Credit source: Hindustan Times ಬೆಂಗಳೂರು, ಮೇ 01: ಮೊನ್ನೆ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತಗಳಿಂದ ಸರಿಯಾಗಿ ಸುಧಾರಿಸಿಕೊಳ್ಳಲು ಬೆಂಗಳೂರಿನ ಜನರಿಗೆ ಇನ್ನೂ ಆಗಿಲ್ಲ. ಈ ನಡುವೆ ಮಳೆ ಮುಂದುವರಿದಿದ್ದು, ಮಳೆಯ ನಂತರ ನಗರದ ದುಸ್ಥಿತಿಯ ಬಗ್ಗೆ ಅಸ್ಸಾಂ ಮೂಲದ ಮತ್ತು ಹಾಲಿ ಬೆಂಗಳೂರಿನ ನಿವಾಸಿ ಅಸ್ಮಿತಾ ಗುಪ್ತಾ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪ್ರದೇಶದಲ್ಲಿ ಮಾತ್ರ ಮಳೆಯಾದರೂ ರಸ್ತೆ…

Read More