ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ – Kannada News | Tarn Taran law student shoots female classmate dead inside College then kills self

ನವದೆಹಲಿ, ಫೆಬ್ರವರಿ 9: ಪಂಜಾಬ್​​ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (Shoot) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಪೊಲೀಸರು ಇಡೀ ಕಾಲೇಜನ್ನು ಸೀಲ್…

Read More

ಮಾಜಿ ಸಚಿವ HM ರೇವಣ್ಣ ದರ್ಪ: ಅಪಘಾತ ಕೇಸಿಗೆ ಪರಿಹಾರ ಕೊಡುವುದಾಗಿ ಕರೆಸಿ ಅವಮಾನ – Kannada News | HM Revanna’s Son Hit and Run Case: Victim’s Family Alleges Insult Over Compensation

ರಾಮನಗರ, ಜನವರಿ 08: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ (HM Revanna) ಪುತ್ರನ ಹಿಟ್ ಆ್ಯಂಡ್​ ರನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡದೇ ಅವಮಾನಿಸಿರುವ (Insult) ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ ಎಂ ರೇವಣ್ಣ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡೆದದ್ದೇನು? ಮಾಜಿ ಸಚಿವ ಹಾಗೂ ರಾಜ್ಯ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ವಿರುದ್ಧ ಅಪಘಾತದಲ್ಲಿ ಸಾವನ್ನಪ್ಪಿದ ರಾಜೇಶ್ ಕುಟುಂಬಸ್ಥರ…

Read More

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಬೆಂಗಳೂರು, (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು…

Read More

ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ – Kannada News | The Keral Story 2 Movie Free Show For Girls In Mangalore

ಲವ್​ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಈ ಚಿತ್ರವನ್ನು ಉಚಿತ ಪ್ರದರ್ಶನ ಮಾಡಲಾಗಿದೆ. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ – Kannada News | Amazon Prime warned Jana Nayagan producer sue over release date chaos

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಕಾರಣಕ್ಕೆ ತೀವ್ರ ಹಿನ್ನಡೆ ಆಗಿದ್ದು, ಈಗಾಗಲೇ ಬಿಡುಗಡೆ ದಿನಾಂಕ ಮುಂದೆ ಹೋಗಿ ನಿರ್ಮಾಪಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಎಂತೆಂಥ ಸಿನಿಮಾಗಳಿಗೆ ಸುಲಭವಾಗಿ ಪ್ರಮಾಣ ಪತ್ರ ನೀಡಿರುವ ಸೆನ್ಸಾರ್ ಮಂಡಳಿ, ರೀಮೇಕ್ ಸಿನಿಮಾ ಆಗಿರುವ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್​​ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಪ್ಪಂದದಂತೆ ಸಿನಿಮಾ ಬಿಡುಗಡೆ…

Read More

ಭಜನೆ, ಘಂಟೆ ಶಬ್ದದಿಂದ ಕಿರಿಕಿರಿ ಆರೋಪ: ದೇಗುಲದ ಬಳಿ ಮುಸ್ಲಿಂ ವ್ಯಕ್ತಿ ಹೈಡ್ರಾಮಾ – Kannada News | Chikkamagaluru: Muslim Man Disrupts Temple Bhajans Over Noise Complaint

ಚಿಕ್ಕಮಗಳೂರು, ಫೆಬ್ರವರಿ 25: ಭಜನೆ ಹಾಡು, ಜಾಗಟೆ, ಘಂಟೆ ಶಬ್ದದಿಂದ ಕಿರಿಕಿರಿ ಆಗುತ್ತಿದೆಯೆಂದು ಮುಸ್ಲಿಂ ವ್ಯಕ್ತಿಯೊಬ್ಬ ಚಿಕ್ಕಮಗಳೂರು ನಗರದ ಹಳೇ ಉಪ್ಪಳ್ಳಿಯಲ್ಲಿರುವ ಈಶ್ವರ ದೇಗುಲ ಬಳಿ ಹೈಡ್ರಾಮಾ ನಡೆಸಿದ್ದಾನೆ. ಭಜನೆ ಹಾಕುವುದನ್ನು ನಿಲ್ಲಿಸಬೇಕು ಎಂದು ಪೊಲೀಸರಿಗೆ ಕರೆ ಮಾಡಿದ್ದು, ದೇವಾಲಯದಿಂದ ಬರುವ ಶಬ್ದದಿಂದ ಕಿರಿಕಿರಿ ಆಗುತ್ತಿದೆ. ಹೀಗಾಗಿ ಸಂಪೂರ್ಣ ಧ್ವನಿವರ್ಧಕ ಬಂದ್ ಮಾಡಿಸುವಂತೆ ಫಾರೂಕ್​​ ಎಂಬಾತ ಪಟ್ಟು ಹಿಡಿದಿದ್ದಾನೆ. ದೇಗುಲದ ಅಕ್ಕಪಕ್ಕದ ನಿವಾಸಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ದೂರಿದ್ದು, ಈತ ದೇವಾಲಯದ ಪಕ್ಕದಲ್ಲೇ ವಾಸವಿದ್ದಾನೆ ಎಂಬುದು…

Read More

Pandava Sera Valley: ಪಾಂಡವರು ತಂಗಿದ್ದ ಈ ಜಾಗದಲ್ಲಿ ಇಂದಿಗೂ ಕೂಡ ಭತ್ತ ನೈಸರ್ಗಿಕವಾಗಿ ಬೆಳೆಯುತ್ತಿವೆ! – Kannada News | Pandava Sera Valley: Unveiling Himalayan Mythology and Trekking in Uttarakhand

ಪಾಂಡವ ಸೆರಾ ಕಣಿವೆಯು ಉತ್ತರಾಖಂಡ ರಾಜ್ಯದ ಹಿಮಾಲಯ ಪರ್ವತಶ್ರೇಣಿಗಳ ಮಧ್ಯದಲ್ಲಿರುವ ಒಂದು ಅತ್ಯಂತ ಸುಂದರ ಹಾಗೂ ಪೌರಾಣಿಕ ಮಹತ್ವ ಹೊಂದಿರುವ ಕಣಿವೆಯಾಗಿದೆ. ಹಿಂದೂ ಮಹಾಕಾವ್ಯ ಮಹಾಭಾರತದ ಪ್ರಕಾರ, ಪಾಂಡವರು ವನವಾಸದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕೆಲಕಾಲ ತಂಗಿದ್ದರು ಎಂಬ ನಂಬಿಕೆ ಇದೆ. “ಸೆರಾ” ಎಂದರೆ ತಂಗುದಾಣ ಅಥವಾ ವಾಸಸ್ಥಳ ಎಂಬ ಅರ್ಥ ಬರುತ್ತದೆ. ಆದ್ದರಿಂದ ಪಾಂಡವರು ವಾಸಿಸಿದ್ದ ಸ್ಥಳವೆಂದು ಇದನ್ನು ಪಾಂಡವ ಸೆರಾ ಎಂದು ಕರೆಯಲಾಗಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮಹತ್ವ: ಪಾಂಡವ ಸೆರಾ ಕಣಿವೆ ಸುತ್ತಮುತ್ತ…

Read More

Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ – Kannada News | Seconds That Saved a Child, A Mother’s Quick Move Goes Viral

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗಿ ಡ್ರೈವ್‌ವೇ ಮೂಲಕ ಹಾದುಹೋಗುವುದನ್ನು ತಾಯಿ ಗಮನಿಸಿದ್ದಾಳೆ, ಬಳಿಕ ಮಗಳನ್ನು ಕರೆದಾಗ ಬಾಲಕಿ ತಾಯಿಯ ಬಳಿ ಓಡಿ ಬಂದಿದ್ದಾಳೆ. ಮುಂದಕ್ಕೆ ಹೋಗಿದ್ದ ವ್ಯಾನ್ ಮತ್ತೆ ನಿಧಾನವಾಗಿ ಹಿಂದಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಮಗಳು ತಾಯಿಯ ತೋಳಿನಲ್ಲಿದ್ದಳು. ಸಮಯಪ್ರಜ್ಞೆಯಿಂದ ಮಗಳು ಕಿಡ್ನ್ಯಾಪ್ ಆಗುವುದನ್ನು ಆಕೆ ತಪ್ಪಿಸಿದ್ದಳು….

Read More

ಜೀವನದಲ್ಲಿ ಸುದೀಪ್ ಅವರಂತಹ ವ್ಯಕ್ತಿ ಸಿಕ್ಕಿದ್ದು ನನ್ನ ಪುಣ್ಯ; ನವೀನ್ ಚಂದ್ರ – Kannada News | Naveen Chandra on Sudeep: ‘Mark’ Actor Reveals Angel Like Mind

ನವೀನ್ ಚಂದ್ರ ಬಗ್ಗೆ ಅನೇಕರಿಗೆ ತಿಳಿದಿದೆ. ಅವರು ತಮಿಳು ನಟ. ಅವರು ಕನ್ನಡ ಚಿತ್ರರಂಗಕ್ಕೂ ಪರಿಚಯ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಮಾರ್ಕ್’ ಸಿನಿಮಾ. ಈ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಅವರು ಜನಪ್ರಿಯತೆ ಪಡೆದರು. ಅವರು ಸ್ಪಷ್ಟ ಕನ್ನಡ ಮಾತನಾಡುತ್ತಾರೆ. ಅವರು ಈಗ ಒಂದು ವಿಷಯ ರಿವೀಲ್ ಮಾಡಿದ್ದಾರೆ. ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ‘ಮಾರ್ಕ್’ ಚಿತ್ರದ ಹುಬ್ಬಳ್ಳಿ ಈವೆಂಟ್​​ನಲ್ಲಿ ನವೀನ್ ಚಂದ್ರ ಮಾತನಾಡಿದ್ದರು. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡರು. ಅದು…

Read More

ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ – Kannada News | Arjun Sarja emotional about financial loss and Sobhan Babu advice

ಈಗ ಎಲ್ಲರೂ ಆಕ್ಷನ್ ಕಿಂಗ್​​ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್​​ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Read More