Headlines

ಭಾರತದಲ್ಲಿ ಅತಿ ಹೆಚ್ಚು ವೀಕ್ಷಿಸಲಾದ ಯೂಟ್ಯೂಬ್ ವಿಡಿಯೋ ಯಾವುದು ಗೊತ್ತೆ? – Kannada News | Most viewed Indian video on youtube here is the list

ಯೂಟ್ಯೂಬ್ (YouTube) ವಿಶ್ವದ ಅತಿ ದೊಡ್ಡ ಸಾಮಾಜಿಕ ಜಾಲತಾಣ ಅಪ್ಲಿಕೇಶನ್​​ಗಳಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಬಳಕೆದಾರರಿಗೆ ಅಥವಾ ಕಂಟೆಂಟ್ ಕ್ರಿಯೇಟರ್​​ಗಳಿಗೆ ಹಣ ಕೊಡುವುದರಲ್ಲಿ ಯುಟ್ಯೂಬ್​​ಗೆ ನಂಬರ್ 1 ಸ್ಥಾನ. ವಿಶ್ವದಲ್ಲೇ ಅತಿ ಹೆಚ್ಚು ಹಣವನ್ನು ಯೂಟ್ಯೂಬ್, ತನ್ನ ಕಂಟೆಂಟ್ ಕ್ರಿಯೇಟರ್​​ಗಳಿಗೆ ಕೊಡುತ್ತದೆ. ಈ ಹಣ ಪಾವತಿಸುವ ಲೆಕ್ಕಾಚಾರ ವಿಡಿಯೋಗಳು ಗಳಿಸುವ ಒಟ್ಟು ವೀವ್ಸ್ ಅನ್ನು ಆಧರಿಸಿರುತ್ತದೆ. ಅಂದಹಾಗೆ ಭಾರತದಲ್ಲಿ ಯಾವ ಯೂಟ್ಯೂಬ್​​ ವಿಡಿಯೋಗೆ ಅತಿ ಹೆಚ್ಚು ವೀವ್ಸ್ ಇದೆ. ಪಟ್ಟಿ ನಿಮಗೆ ಆಶ್ಚರ್ಯ ತರುವುದು ಖಾತ್ರಿ. ಭಾರತದಲ್ಲಿ…

Read More

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು? – Kannada News | Don 3 Controversy: Ranveer’s Exit, SRK’s Condition & The Next Don Mystery

‘ಡಾನ್ 3’ (Don 3) ಚಿತ್ರದ ವಿವಾದ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸದ್ಯ ಬಿ-ಟೌನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಾರುಖ್ ಖಾನ್ ಅವರು ‘ಡಾನ್’ ಹಾಗೂ ‘ಡಾನ್ 2’ ಸಿನಿಮಾಗಳಲ್ಲಿ ನಟಿಸಿ ಜಾಗತಿಕ ಮಟ್ಟದಲ್ಲಿ ದೊಡ್ಡ ಯಶಸ್ಸು ತಂದುಕೊಟ್ಟಿದ್ದರು. ಆ ಬಳಿಕ ನಿರ್ದೇಶಕ ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಚಿತ್ರಕ್ಕೆ ರಣವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆದರೆ, ರಣವೀರ್ ಸಿಂಗ್ ಸಿನಿಮಾದಿಂದ ದಿಢೀರ್ ಹೊರನಡೆದಿರುವುದರಿಂದ ಅವರು ಈ ಚಿತ್ರದಲ್ಲಿ ನಟಿಸುವುದು ಬಹುತೇಕ…

Read More

Bengaluru Air Quality: ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! – Kannada News | Bangalore Air Pollution Crisis: Bengaluru and Belagavi’s Air quality is dropping fast

ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?; ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳ ಸಾಧ್ಯತೆ – Kannada News | Proposed Bus Ticket Price Increase in Karnataka: Reasons, Public Reaction, and Government Decision

ಬೆಂಗಳೂರು, ಜೂ.30: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಎಲ್ಲ ನಿಗಮಗಳು ಬಸ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ತಿಂಗಳು 40 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು…

Read More

ಗಂಟಲಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಆತಂಕ ಬೇಡ, ತಕ್ಷಣ ಹೀಗೆ ಮಾಡಿ ಸಾಕು – Kannada News | Try these remedies if fish bone stuck in your throat

ಮೀನಿನಲ್ಲಿ (fish) ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್, ಪ್ರೋಟೀನ್ ಇದ್ದು, ಇವು ಮೆದುಳು, ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸಲು ತುಂಬಾನೇ ಸಹಕಾರಿ. ಇದೇ ಕಾರಣಕ್ಕೆ ನಾನ್‌ವೆಜ್‌ ಪ್ರಿಯರು ಹೆಚ್ಚು ಮೀನು ಸೇವನೆ ಮಾಡುತ್ತಾರೆ. ಆದ್ರೆ ಕೆಲವೊಂದು ಬಾರಿ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೌದು ಈ ಸಣ್ಣ ಮುಳ್ಳುಗಳು ಗಂಟಲಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಹೆಚ್ಚು. ಇಂತಹ ಸಂದರ್ಭದಲ್ಲಿ ಆತಂಕ ಪಡುವ ಬದಲು,…

Read More

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು…

Read More

ಹೋಟೆಲ್ ಬಳಿ ಡ್ರಗ್ಸ್ ಸೇವನೆ: ಪ್ರಶ್ನಿಸಿದ್ದಕ್ಕೆ ಗಲಾಟೆ; ಸಿಕ್ಕಸಿಕ್ಕ ವಸ್ತುಗಳಿಂದ ಹೊಡೆದಾಟ

ಬೆಂಗಳೂರು, ಏಪ್ರಿಲ್​ 01: ಕಾಫಿ ಶಾಪ್‌ ಬಳಿ ಡ್ರಗ್ಸ್ ಸೇವನೆ ಆರೋಪ ಹಿನ್ನೆಲೆ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪ್ಪಿನ ನಡುವೆ ಭಾರಿ ಗಲಾಟೆ (fight) ನಡೆದಿರುವಂತಹ ಘಟನೆ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್​​ ಬಳಿ ನಿನ್ನೆ ರಾತ್ರಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಹೋಟೆಲ್ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಗುಂಪಿನ ನಡುವೆ ನಡೆದ ಈ ಗಲಾಟೆಗೆ ಡ್ರಗ್ಸ್ ಸೇವನೆ…

Read More

Video: ನವವಿವಾಹಿತ ಜೋಡಿಯನ್ನು ಕಂಡೊಡನೆ ಶುಭಾಶಯ ಕೋರಿದ ಶಾಲಾ ಬಸ್ಸಿನಲ್ಲಿದ್ದ ಪುಟಾಣಿಗಳು – Kannada News | Bengaluru: Special wishes from kids on school bus to newlywed couple in Bengaluru

ಬೆಂಗಳೂರು, ಫೆಬ್ರವರಿ 18: ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡಿಗೂ ಒಂದಷ್ಟು ಆಸೆ ಆಕಾಂಕ್ಷೆಯಿರುವುದು ಸಹಜ. ಮದುವೆಯ (marriage) ಬಗ್ಗೆ ಸಾಕಷ್ಟು ಕನಸು ಕಾಣುತ್ತಾರೆ. ಆದರೆ ಕೆಲವು ಘಟನೆಗಳು ಹೊಸ ಜೀವನಕ್ಕೆ ಕಾಲಿಟ್ಟ ಕ್ಷಣವನ್ನು ನೆನಪಿನಲ್ಲಿ ಬುತ್ತಿಯಲ್ಲಿ ಶಾಶ್ವತವಾಗಿರುವಂತೆ ಮಾಡುತ್ತದೆ. ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಗೆ ಶಾಲಾ ಬಸ್ಸಿನಲ್ಲಿದ್ದ ಮಕ್ಕಳು (children) ಶುಭಾಶಯಗಳನ್ನು ಕೋರಿದ್ದಾರೆ. ಮಕ್ಕಳ ಅನಿರೀಕ್ಷಿತ ಶುಭಾಶಯಗಳು ದಂಪತಿಗಳ ಮೊಗದಲ್ಲಿ ನಗು ಮೂಡಿಸಿದೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ…

Read More