Headlines

‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು? – Kannada News | Toxic vs Dhruvadhar 2: Box Office Battle Begins! Screens and Day 1 Collection Forecast

‘ಧುರಂಧರ್ 2’ vs ‘ಟಾಕ್ಸಿಕ್’ ಫೈಟ್​​ಗೆ ವೇದಿಕೆ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ಎರಡೂ ಸಿನಿಮಾಗಳು ಮುಖಾ ಮುಖಿ ಆಗುತ್ತಿವೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ, ‘ಟಾಕ್ಸಿಕ್’ ಸಿನಿಮಾಗೆ (Toxic Movie) ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್​​ಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಗ್ಗೆ ಒಂದು ವರ್ಗದ ಜನರಿಗೆ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಪಾರ್ಟ್​ ಹಲ್​ಚಲ್ ಎಬ್ಬಿಸಿರುವುದರಿಂದ…

Read More

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…

Read More

‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ – Kannada News | NEET Exam Row: Student Breaks Down Over NEET Exam Cancellation After Paper Leak

ಬೆಂಗಳೂರು, ಮೇ 12: ಮೇ3 ರಂದು ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಲ್ಲಿ ನೀಟ್ ಪರೀಕ್ಷೆಯನ್ನೇ NTA ರದ್ದು ಮಾಡಿದೆ. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇತ್ತ ರಾಜ್ಯದಿಂದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾನಾಡಿರುವ ವಿದ್ಯಾರ್ಥಿನಿ ಮಾನ್ಯತಾ, ಎರಡು ವರ್ಷದಿಂದ ಕಷ್ಟ ಪಟ್ಟು ಪರೀಕ್ಷೆ ಬರೆದಿದ್ದೇವೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಆಗಿದೆ. ಒಳ್ಳೆಯ ರ‍್ಯಾಂಕ್ ಬರುವ ಸಾಧ್ಯತೆ…

Read More

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1

ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ…

Read More

ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..! – Kannada News | Jos Buttler Creates New World Record in T20I Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಇಂಗ್ಲೆಂಡ್​ನ ಜೋಸ್ ಬಟ್ಲರ್ (Jos Buttler). ಅದು ಸಹ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ. ಯುವಕರು ಮತ್ತು ಸಾಮಾನ್ಯ ನಾಗರಿಕರು…

Read More

GLP-1 ಔಷಧಿ ನಿಜವಾಗಿಯೂ ಬೊಜ್ಜು ಕಡಿಮೆ ಮಾಡುತ್ತದೆಯೇ? ಕೇಂದ್ರ ಸರ್ಕಾರ ಇದಕ್ಕೆ ನಿಯಂತ್ರಣ ಹೇರಿರುವುದಕ್ಕೆ ಕಾರಣವೇನು?

ಇತ್ತೀಚಿನ ದಿನಗಳಲ್ಲಿ ಬೊಜ್ಜು (Obesity) ಒಂದು ಪ್ರಮುಖ ಜಾಗತಿಕ ಆರೋಗ್ಯ ಸವಾಲಾಗುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಇನ್ನು, ಬೊಜ್ಜು ಕಡಿಮೆ ಮಾಡಲು ಕೆಲವರು ಸಾಮಾನ್ಯವಾಗಿ ಸೇವಿಸುವ ಕೆಲವು ಔಷಧಿಗಳು ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಅದರಲ್ಲಿ GLP-1 ರಿಸೆಪ್ಟರ್ ಅಗೋನಿಸ್ಟ್‌ಗಳು ಎಂಬ ಔಷಧಿ ಕೂಡ ಒಂದು. ಈ ಔಷಧಿಯನ್ನು ಬಳಸುವವರಿಗೆ ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಭಾರತ ಸರ್ಕಾರವು ಇತ್ತೀಚೆಗೆ GLP-1 (Glucagon-Like Peptide-1 agonist) ಔಷಧಿಗಳ ಬಳಕೆ,…

Read More

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು, ಏಪ್ರಿಲ್ 03: ನಗರದ ಕಬ್ಬನ್ ಪಾರ್ಕ್​ನಲ್ಲಿ (Cubbon park) ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು…

Read More

IPL 2026: ಆರ್​​ಸಿಬಿ ವಿರುದ್ಧ ಸೇಡಿನ ಸಮರಕ್ಕೆ ಸಜ್ಜಾದ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ (Vaibhav Suryavanshi).. ಪ್ರಸ್ತುತ ಕ್ರಿಕೆಟ್ ಲೋಕದಲ್ಲಿ ಓಡುತ್ತಿರುವ ಕುದುರೆ. ತನ್ನ ಪ್ರತಿಭೆಯಿಂದ ಕೇವಲ 15ನೇ ವಯಸ್ಸಿನಲ್ಲೇ ವಿಶ್ವ ಕ್ರಿಕೆಟ್​ನ ಮನೆಮಾತಾಗಿರುವ ಈ ಪೋರ ಪ್ರಸ್ತುತ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್‌ನಲ್ಲಿ (IPL) ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲೇ ರಾಜಸ್ಥಾನ್ ಪರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್, ಇದೀಗ ತನ್ನ ಹಳೆಯ ಆಟವನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದ್ದಾರೆ. ಬಲಿಷ್ಠ ತಂಡಗಳೆದುರು ಅದರಲ್ಲೂ ಸ್ಟಾರ್ ಬೌಲರ್​ಗಳ ಎದುರು ವೈಭವ್ ಅವರ ನಿರ್ಭೀತಿಯ ಆಟ ಪ್ರೇಕ್ಷಕರನ್ನು ಹುಚ್ಚೆದ್ದು…

Read More

Gayatri Mantra: ಗಾಯತ್ರಿ ಮಂತ್ರ ಜಪಿಸುವಾಗ ಈ ತಪ್ಪುಗಳಾಗದಿರಲಿ; ಮಂತ್ರ ಸಿದ್ಧಿಗೆ ಶಾಸ್ತ್ರಗಳಲ್ಲಿರುವ ನಿಯಮಗಳೇನು? – Kannada News

ಹಿಂದೂ ಧರ್ಮದಲ್ಲಿ ಗಾಯತ್ರಿ ಮಂತ್ರವನ್ನು ಅತ್ಯಂತ ಪವಿತ್ರ, ಶಕ್ತಿಶಾಲಿ ಮತ್ತು ಮಂತ್ರಗಳ ಮಾತೆ ಎಂದು ಪರಿಗಣಿಸಲಾಗುತ್ತದೆ. ಈ ಮಂತ್ರವು ಕೇವಲ ಶಬ್ದಗಳ ಉಚ್ಚಾರಣೆಯಲ್ಲ, ಇದು ಮನುಷ್ಯನನ್ನು ಬ್ರಹ್ಮಾಂಡದ ಸಾರ್ವತ್ರಿಕ ಪ್ರಜ್ಞೆಯೊಂದಿಗೆ ಸಂಪರ್ಕಿಸುವ ಒಂದು ದೈವಿಕ ಶಕ್ತಿಯಾಗಿದೆ. ಗಾಯತ್ರಿ ಮಂತ್ರವನ್ನು ನಿಯಮಿತವಾಗಿ ಜಪಿಸುವುದರಿಂದ ಮಾನಸಿಕ ಶಾಂತಿ ಸಿಗುವುದಲ್ಲದೆ, ಜೀವನದಲ್ಲಿನ ಆರ್ಥಿಕ ತೊಂದರೆಗಳು ಮತ್ತು ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಆದರೆ, ಈ ಮಹಾ ಮಂತ್ರದ ಸಂಪೂರ್ಣ ಫಲಿತಾಂಶ ನಿಮಗೆ ಸಿಗಬೇಕಾದರೆ, ಇದನ್ನು ಜಪಿಸುವಾಗ ಕೆಲವು ಕಠಿಣ ನಿಯಮಗಳನ್ನು…

Read More