Headlines

ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka

ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಎಚ್.ಎಸ್‌. ಮಂಜುನಾಥ್‌ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…

Read More

17 ಶಾಸಕರ ಖರೀದಿಸಿ 2019ರಲ್ಲಿ ಸರ್ಕಾರ ರಚಿಸಿತ್ತಾ ಬಿಜೆಪಿ?: ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಚರ್ಚೆ – Kannada News | Did BJP Buy 17 MLAs to Form Govt in 2019? KS Eshwarappa’s Explosive Remarks Reignite ‘Horse Trading’ Debate

ಶಿವಮೊಗ್ಗ, ಜೂನ್​ 22: 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜುಲೈ 23, 2019ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​​-ಜೆಡಿಎಸ್​​ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು. ಬಳಿಕ ಜುಲೈ 26, 2019ರಂದು ಬಿ.ಎಸ್. ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಿರುವ ಆರೋಪವನ್ನು ಕಾಂಗ್ರೆಸ್​​ ಮತ್ತು ಜೆಡಿಎಸ್​​ ಮಾಡಿದ್ದವು. ಆದರೆ ಬಿಜೆಪಿ ಮಾತ್ರ ಇದನ್ನು ಅಲ್ಲಗಳೆದಿತ್ತು. ಆದರೀಗ ಮಾಜಿ ಸಚಿವ, ಬಿಜೆಪಿಯಿಂದ ಉಚ್ಛಾಟಿತರಾಗಿರುವ ನಾಯಕ ಕೆ.ಎಸ್​​. ಈಶ್ವರಪ್ಪ…

Read More

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು! – Kannada News | NEP 2020 Impact: CBSE Makes 3 Languages Compulsory for 9th Grade Students

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ….

Read More

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…

Read More

IPL ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್​ಗೆ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಪರಮೇಶ್ವರ್ – Kannada News | Why IPL Final Shifted from Bengaluru to Ahmedabad? G. Parameshwar Reveals Real Commercial Reasons

ಬೆಂಗಳೂರು, ಮೇ 7: ಐಪಿಎಲ್ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಬೆಂಗಳೂರಿನಿಂಂದ ಸ್ಥಳಾಂತರಗೊಂಡಿದ್ದರ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ ಭದ್ರತೆ ಅಥವಾ ಆಡಳಿತಾತ್ಮಕವಾಗಿ ಯಾವುದೇ ಲೋಪದೋಷಗಳಿಲ್ಲ. ಪಂದ್ಯಗಳು ಸ್ಥಳಾಂತರಗೊಳ್ಳಲು ಮುಖ್ಯವಾಗಿ ‘ವಾಣಿಜ್ಯ ಉದ್ದೇಶ’ ಕಾರಣ ಎಂದು ಅವರು ವಿವರಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಸುಮಾರು 32,000 ಆಸನಗಳ ಸಾಮರ್ಥ್ಯವಿದೆ. ಇದರಲ್ಲಿ ಸುಮಾರು 7,000 ರಿಂದ 8,000 ಸೀಟುಗಳನ್ನು ವಿಐಪಿಗಳು,…

Read More

Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ – Kannada News | Special Assembly Session Live: NREGA Name Change Row, Governor Addresses Vidhan Soudha

ಬೆಂಗಳೂರು, ಜ.22: ಇಂದಿನ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು, ಇದೀಗ ಸದನಕ್ಕೆ ಬಂದು ಭಾಷಣ ಮಾಡಿದ್ದಾರೆ. ಸರ್ಕಾರಕ್ಕೆ ಟಕ್ಕರ್​​ ನೀಡಲು ವಿರೋಧ ಪಕ್ಷಗಳು ಕೂಡ ಸಿದ್ಧವಾಗಿದೆ. ವಿಧಾನಸಭೆಯ ವಿಶೇಷ ಅಧಿವೇಶನದ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು? – Kannada News | Karnataka Cabinet Finalized SC Internal Reservation, here Is Details

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation)  ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಿದೆ. ಅಂದರೆ ದಲಿತ ಎಡಗೈ 5, ಬಲಗೈ 5, ಇತರರಿಗೆ 5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. Source link

Read More

ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ – Kannada News | Kumar Bangarappa talks about Ragini Dwivedi in Sarkari Nyaya Bele Angadi movie press meet

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮತ್ತು ಕುಮಾರ್ ಬಂಗಾರಪ್ಪ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ನಟಿಸಿದ ಅನುಭವಗಳನ್ನು ಕುಮಾರ್ ಬಂಗಾರಪ್ಪ ಅವರು ಹಂಚಿಕೊಂಡರು. ತಮ್ಮ ಜೊತೆ ನಟಿಸಿದ ರಾಗಿಣಿ (Ragini Dwivedi) ಅವರನ್ನು ಕುಮಾರ್ ಬಂಗಾರಪ್ಪ ಹೊಗಳಿದರು. ‘ರಾಗಿಣಿ ಅವರು ಉತ್ತಮ ನಟಿ. ಬಹಳ ಬದ್ಧತೆಯಿಂದ ಈ ಸಿನಿಮಾ ಮಾಡಿದ್ದಾರೆ. ಅವರಿಗೆ ಇದ್ದ ಇಮೇಜ್ ಬದಲಿಸುವ ಪಾತ್ರ ಇದು. ಹಾಡುಗಳ ಮೂಲಕ ಅವರು ಪ್ರತಿ ಹಳ್ಳಿಗೂ ತಲುಪಿದ್ದಾರೆ….

Read More

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ – Kannada News | Chamarajanagar Tiger Menace: Vet Shortage Halts Capture Operation in Biligiri Reserve

ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ ಚಾಮರಾಜನಗರ, ಡಿಸೆಂಬರ್ 22: ಹಲವು ದಿನಗಳಿಂದ ಚಾಮರಾಜನಗರದಲ್ಲಿ (Chamarajanagar) ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಾಗಿದೆ….

Read More