Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Rain Update: Heavy Rainfall Predicted in Bengaluru and South Interior Districts; Yellow Alert Issued

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!Image Credit source: MediaForge AI ಬೆಂಗಳೂರು, ಮೇ 09: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ…

Read More

ಆ ಮೂಕ ಪ್ರಾಣಿ ನಿಮಗೇನು ಮಾಡಿತ್ತು? ಕೋತಿಯ ಕುತ್ತಿಗೆಗೆ ಬಾಣ ಬಿಟ್ಟ ದುಷ್ಟರು

ಥಾಣೆ, ಮಾರ್ಚ್​ 24: ಕೋತಿ(Monkey)ಯ ಕುತ್ತಿಗೆಗೆ ಯಾರೋ ದುಷ್ಟರು ಬಾಣಗಳಿಂದ ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆ ಮೂಕ ಪ್ರಾಣಿ ಅವರಿಗೇನು ಮಾಡಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ನಾಲ್ಕು ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ.ಮಂಗನ ಕುತ್ತಿಗೆ ಮತ್ತು ದವಡೆಯಲ್ಲಿ ಬಾಣ ಪತ್ತೆಯಾಗಿದೆ. ಈ ಪ್ರಕರಣಗಳು ಪ್ರಾಣಿ ಕಲ್ಯಾಣ ಗುಂಪುಗಳು ಮತ್ತು ವನ್ಯಜೀವಿ ಅಧಿಕಾರಿಗಳಲ್ಲಿ ಕಳವಳವನ್ನು ಹುಟ್ಟುಹಾಕಿವೆ. ಮೂಕ ಪ್ರಾಣಿಗಳ ಬಗ್ಗೆ ನಮಗೆ ಕರುಣೆ ಇರಬೇಕು ಎಂದು ಹೇಳಿದ್ದಾರೆ. ಬೇಟೆಗಾರನ ಕಾರಣದಿಂದಾಗಿ, ಕಾಡಿನಲ್ಲಿ ಗಸ್ತು ಹೆಚ್ಚಿಸಲು…

Read More

ಲೈಂಗಿಕ ಕಿರುಕುಳ ಆರೋಪದ ಮೇಲೆ ‘ಸ್ಪಿರಿಟ್’ ನಿರ್ದೇಶಕ ಅರೆಸ್ಟ್

ಮಲಯಾಳಂ ನಿರ್ದೇಶಕ ಹಾಗೂ ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರು ಲೈಂಗಿಕ ಕಿರಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ. ಹೇಮಾ ಕಮಿಟಿ ವರದಿಯಲ್ಲಿ ಇವರ ಬಗ್ಗೆ ಈ ರೀತಿಯ ಸಾಕಷ್ಟು ಆರೋಪಗಳು ಎದುರಾಗಿದ್ದವು. ಈಗ ಎರ್ನಾಕುಲಮ್ ಸೆಂಟ್ರಲ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಟಿಯರಿಗೆ ಇವರು ಸಾಕಷ್ಟು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಯುವ ನಟಿಯೊಬ್ಬರು ರಂಜಿತ್ ಮೇಲೆ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸೆಟ್​​​ನಲ್ಲಿ ರಂಜಿತ್ ಸರಿಯಾಗಿ ನಡೆದುಕೊಳ್ಳುತ್ತಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ…

Read More

Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ? – Kannada News | Italian woman meets boyfriend and expresses admiration for Bengaluru

ಭಾರತಕ್ಕೆ ಬರುವ ವಿದೇಶಿಗರು ಬೆಂಗಳೂರಿಗೂ (Bengaluru) ಭೇಟಿ ನೀಡಿ ಇಲ್ಲಿನ ತಿಂಡಿ ತಿನಿಸುಗಳನ್ನು ಸವಿಯುವುದಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿನ ಸೌಂದರ್ಯಕ್ಕೆ ಮನಸೋಲುತ್ತಾರೆ. ಇದೀಗ ಇಟಾಲಿಯನ್ ಮಹಿಳೆಯೊಬ್ಬರು (Italian woman) ಬೆಂಗಳೂರಿಗೆ ಮೊದಲ ಬಾರಿಗೆ ಏಕಾಂಗಿಯಾಗಿ ಪ್ರಯಾಣ ಬೆಳೆಸಿದ್ದಾರೆ. ತನ್ನ ಗೆಳೆಯನನ್ನು ಭೇಟಿ ಮಾಡಲು ವಿದೇಶದಿಂದ ಇಲ್ಲಿಗೆ ಬಂದಿದ್ದು ತಮಗೆ ಏನು ಅನಿಸಿತು ಎಂಬ ಬಗ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇವರ…

Read More

ಮಹಿಳೆಯ ಆಭರಣಗಳನ್ನು ಕದ್ದು ಆಕೆಯನ್ನು ಬಾವಿಗೆ ತಳ್ಳಿದ ಕಳ್ಳ, 21 ಗಂಟೆಗಳ ಬಳಿಕ ಬದುಕಿ ಬಂದ ಧೀರ ಮಹಿಳೆ – Kannada News | Woman Survives 21 Hours in Well After Robbery: Karimnagar’s Lakshmi Defies Death

ಕರೀಂನಗರ, ಜುಲೈ 05: ಕಳ್ಳನೊಬ್ಬ ಒಡವೆ, ಹಣ ದೋಚಿ ಸಾಕ್ಷಿ ನಾಶಪಡಿಸಲು 55 ವರ್ಷದ ಮಹಿಳೆಯೊಬ್ಬರನ್ನು ಕೃಷಿ ಬಾವಿ(Well)ಗೆ ತಳ್ಳಿದ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಸಾವಿನ ದವಡೆಯಿಂದ ಪಾರಾದ ಮಹಿಳೆ ಸುಮಾರು 21 ಗಂಟೆಗಳ ಕಾಲ ಬಾವಿಯಲ್ಲೇ ಹೋರಾಟ ನಡೆಸಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಆಕೆಯ ಧೈರ್ಯದಿಂದಾಗಿ ಪೊಲೀಸರು 21 ವರ್ಷದ ಆರೋಪಿ ವಿದ್ಯಾರ್ಥಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲಸದ ಆಮಿಷ ಒಡ್ಡಿ ದರೋಡೆ ದಿನಗೂಲಿ ಕಾರ್ಮಿಕರಾದ ತಂಗರಾಲ ಲಕ್ಷ್ಮೀ ಎಂಬುವವರು ಜುಲೈ 1 ರಂದು…

Read More

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು – Kannada News | CSK IPL 2026 Playoff Crisis: Sanju Samson Suffers Finger Injury vs GT

ಐಪಿಎಲ್ 2026 (IPL 2026) ರ ಲೀಗ್ ಹಂತದಲ್ಲೇ ಪಯಣ ಮುಗಿಸುವ ಹಂತದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಈ ಹಂತದಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅನೇಕ ಪ್ರಮುಖ ಆಟಗಾರರು ಈಗಾಗಲೇ ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಆ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ತಂಡದ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಗಂಭೀರ…

Read More

ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ

ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು.  ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

Video: ಕೆಂಡ ಹಾಯುವಾಗ ಕಾಲ್ತುಳಿತ, ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು – Kannada News | Stampede Erupts During Fire Ritual at Temple Festival in Nalgonda

ನಲ್ಗೊಂಡ, ಮಾರ್ಚ್​ 04: ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ತೆಲಂಗಾಣದ ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭಕ್ತರು ಕೆಂಡ ಹಾಯಲು ಹೋದಾಗ ಅಲ್ಲಿ ಕಾಲ್ತುಳಿದ ಸಂಭವಿಸಿದ ಕಾರಣ ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆಯೇ ಬಿದ್ದಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Video: ಮನೆಯಿಲ್ಲದ, ಶಾಲೆಗೆ ಹೋಗಲು ಆಗದ ಮಕ್ಕಳಿಗೆ ಫುಟ್ಪಾತ್​ನಲ್ಲಿ ಕುಳಿತು ಪಾಠ ಮಾಡಿದ ವ್ಯಕ್ತಿ – Kannada News | Delhi Man Holds Street Classes for Homeless Kids, Internet Applauds

ನವದೆಹಲಿ, ಫೆಬ್ರವರಿ 17: ಮನೆಯಿಲ್ಲದ, ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ವ್ಯಕ್ತಿಯೊಬ್ಬ ಫುಟ್ಪಾತ್​ನಲ್ಲಿ ಕುಳಿತು ಪಾಠ ಹೇಳಿಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಫುಟ್ಪಾತ್​ನಲ್ಲಿ ಮಕ್ಕಳ ಮಧ್ಯೆ ಕುಳಿತು ವ್ಯಕ್ತಿಯೊಬ್ಬ ಪಾಠ ಮಾಡಿದ್ದಾರೆ. ಆಶ್ರಯವಿಲ್ಲದ ಮಕ್ಕಳಿಗೆ ಕಲಿಸುತ್ತಿರುವುದು ಖ್ಯಾತಿಗಾಗಿ ಅಲ್ಲ, ಚಪ್ಪಾಳೆಗಾಗಿ ಅಲ್ಲ ಆದರೆ ಮಾನವೀಯತೆಗಾಗಿ. ವಿಡಿಯೋವನ್ನು ಗಮನಿಸಿದ ವಿದ್ಯಾರ್ಥಿಯೊಬ್ಬರು ಇವರು ನಮ್ಮ ಶಿಕ್ಷಕರು ನನಗೆ 10ನೇ ತರಗತಿಯಲ್ಲಿ ಪಾಠ ಮಾಡಿದ್ದರು ಎಂದು ಕಮೆಂಟ್ ಮಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಒಂದು ಮಿಲಿಯನ್‌ಗಿಂತಲೂ ಹೆಚ್ಚು…

Read More

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ…

Read More