Headlines

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

ಅನೈತಿಕ ಸಂಬಂಧದ ವೈಭವೀಕರಣ: ಬಾಲಿವುಡ್ ಸಿನಿಮಾದ ಟೀಸರ್​ಗೆ ವಿರೋಧ – Kannada News | Pati Patni Aur Woh Do Teaser Backlash Infidelity Controversy Ayushmann Khurrana

ನಟ ಆಯುಷ್ಮಾನ್ ಖುರಾನಾ (Ayushmann Khurrana) ಅಭಿನಯದ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಒಂದು ಭರವಸೆ ಇರುತ್ತದೆ. ಆದರೆ ಈಗ ಅವರು ನಟಿಸಿರುವ ‘ಪತಿ ಪತ್ನಿ ಔರ್ ವೋ ದೋ’ (Pati Patni Aur Woh Do) ಸಿನಿಮಾದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಮೇ 15ರಂದು ಈ ಚಿತ್ರ ರಿಲೀಸ್ ಆಗಲಿದೆ. ಇಂದು (ಏಪ್ರಿಲ್ 20) ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನೋಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಲ್ಲಿ ವಿವಾಹೇತರ ಸಂಬಂಧವನ್ನು ವೈಭವೀಕರಿಸಲಾಗಿದೆ ಎಂದು ನೆಟ್ಟಿಗರು ಚಿತ್ರತಂಡದ…

Read More

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ – Kannada News | Mini bus travelling from Ooty fell into a 120 foot gorge near Manalada

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ. ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ….

Read More

ಟ್ರಂಪ್​ಗೆ ಖಮೇನಿ ತಿರುಗೇಟು; 6 ದೇಶಗಳ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ – Kannada News | Iran attacks 7 cities including israel abu dhabi qatar bahrain after us israel strikes

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಯುದ್ಧ ಸಾರಿವೆ. ಇರಾನ್ (Iran) ಮೇಲೆ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ. ಇದರಿಂದ ಹೆದರಿ ಸುಮ್ಮನೆ ಕೂರದ ಇರಾನ್ ಇಸ್ರೇಲ್ ಹಾಗೂ 6 ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಆ 6 ದೇಶಗಳೆಂದರೆ ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್ತು ಬಹ್ರೇನ್. ಇರಾನ್ ತನ್ನ 6 ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಏಕಕಾಲದಲ್ಲಿ ನಾಶಪಡಿಸಿದ್ದರಿಂದ, ಇರಾನ್‌ನ ಪ್ರತೀಕಾರದಿಂದ ಅಮೆರಿಕ…

Read More

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

ನಟ ಯಶ್​ ತಾಯಿ ಪುಷ್ಪಾರ ಜಾಗ ವಿವಾದಕ್ಕೆ ಹೊಸ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ? – Kannada News | Yash’s Mother Pushpa’s Land Dispute: Officials Accused of Double Property Registration?

ಹಾಸನ, ಫೆಬ್ಬರವರಿ 02: ಜಾಗದ ವಿಚಾರವಾಗಿ ನಟ ಯಶ್​​ ತಾಯಿ ಪುಷ್ಪಾ ಮತ್ತು ದೇವರಾಜ್​​ ನಡುವಿನ ಜಾಗದ ವಿವಾದ ವಿಚಾರಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಒಂದೇ ನಿವೇಶನಕ್ಕೆ ಎರಡೆರಡು ಜನರಿಗೆ ಖಾತೆ, ಸರ್ವೆನಂಬರ್, ಇ ಸ್ವತ್ತು ನೀಡಿ ಅಧಿಕಾರಿಗಳು ಮಾಡಿರುವ ಗೋಲ್ಮಾಲ್​​ನಿಂದಲೇ ಈ ಗಲಾಟೆ ಸೃಷ್ಟಿಯಾಯ್ತಾ ಎನ್ನುವ ಪ್ರಶ್ನೆಯೀಗ ಉದ್ಭವಿಸಿದೆ. ಸೈಟ್ ತಮ್ಮದು ಎನ್ನುವ ಬಗ್ಗೆ ಪುಷ್ಪಾ ಅವರು 1982ರಿಂದ ಇರುವ ಸಂಪೂರ್ಣ ದಾಖಲೆ ತೋರಿಸ್ತಿದ್ದಾರೆ. ನಮ್ಮ ವಕೀಲರು ಎಲ್ಲವನ್ನೂ ನೋಡಿಯೇ ಜಾಗ ಖರೀದಿ ಮಾಡಿದ್ದಾರೆ. 1982ರಿಂದ…

Read More

ಕರ್ನಾಟಕ ಹವಾಮಾನ ವರದಿ: ಇಂದೂ ಮುಂದುವರೆದ ವರುಣನ ಆರ್ಭಟ! 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 28: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast)  ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲ ಭಾಗಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆಯಾಗುವ…

Read More