Headlines

ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ – Kannada News | If Anything Happen to My Marriage Gilli Will be the reason says Kavya Shaiva

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಮೂಡಿದೆ. ಸದಾ ‘ಕಾವು.. ಕಾವು..’ ಎಂದು ಗಿಲ್ಲಿ ಓಡಾಡುತ್ತಾ ಇರುತ್ತಾರೆ. ಈಗ ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. ಈ ವೇಳೆ ಕಾವ್ಯಾ ಒಂದು ಮಾತನ್ನು ಹೇಳಿದ್ದರು. ‘ತಮ್ಮ ಮದುವೆಗೆ ಏನಾದರೂ ತೊಂದರೆ ಆದರೆ ಅದಕ್ಕೆ ಗಿಲ್ಲಿ ಕಾರಣ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿದೆ. ‘ಗಿಲ್ಲಿನೇ ಮದುವೆ ಆಗಿ’ ಎಂದು ಕೆಲವರು ಬೇಡಿಕೆ ಇಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಮುದಾದ ಮಗುವಿಗೆ ಜನ್ಮ: ಕರುಳ ಬಳ್ಳಿ ಕಣ್ತುಂಬಿಕೊಳ್ಳುವ ಮೊದಲೇ ತಾಯಿ ದುರಂತ ಸಾವು – Kannada News | A mother dies In Hassan Hims after delivery, family alleges hospital negligence

ಹಾಸನ, (ಫೆಬ್ರವರಿ 24): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸರಿಯಾಗಿ ಚಿಕಿತ್ಸೆ…

Read More

ಬೆಂಗಳೂರಿನಲ್ಲಿ ಡಿಜಿಟಲ್ ಹೋರ್ಡಿಂಗ್ಸ್‌ಗಳ ಹಾವಳಿ: ಹೊಸ ಜಾಹೀರಾತು ನೀತಿ ಹೆಸರಲ್ಲಿ ಕೋಟ್ಯಂತರ ರೂ ತೆರಿಗೆ ವಂಚನೆ – Kannada News | Bengaluru’s Illegal Digital Hoardings: Tax Evasion and Road Safety Concerns

ಡಿಜಿಟಲ್ ಹೋರ್ಡಿಂಗ್ಸ್‌Image Credit source: tv9 kannada ಬೆಂಗಳೂರು, ಜುಲೈ 15: ನಗರವನ್ನು ‘ಫ್ಲೆಕ್ಸ್ ಮುಕ್ತ’ ಮಾಡುವುದಾಗಿ ಹೊರಟಿರುವ ಬೆಂಗಳೂರು (bengaluru) ನಗರ ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡರಿಗೆ ಇದೀಗ ಅನಧಿಕೃತ ಡಿಜಿಟಲ್ ಹೋರ್ಡಿಂಗ್ಸ್ (illegal hoardings) ಹೊಸ ತಲೆನೋವಾಗಿ ಪರಿಣಮಿಸಿದೆ. ಸಿಲಿಕಾನ್ ಸಿಟಿಯಲ್ಲಿ ಹೊಸ ಜಾಹೀರಾತು ನೀತಿಯನ್ನು ಬಂಡವಾಳ ಮಾಡಿಕೊಂಡು ದೊಡ್ಡ ದಂಧೆಯೇ ಆರಂಭವಾಗಿದ್ದು, ನಿಯಮಗಳನ್ನು ಗಾಳಿಗೆ ತೂರಿ ರಸ್ತೆ ರಸ್ತೆಗಳಲ್ಲೂ ಅನಧಿಕೃತ ಡಿಜಿಟಲ್ ಸ್ಕ್ರೀನ್‌ಗಳು ತಲೆಎತ್ತುತ್ತಿವೆ. ತೆರಿಗೆ ಪಾವತಿಸಿ, ಲೈಸೆನ್ಸ್ ಪಡೆದು ಅಧಿಕೃತವಾಗಿ ಹೋರ್ಡಿಂಗ್ಸ್ ಅಳವಡಿಸಬೇಕು…

Read More

ಮಿಂಚಿನ ವೇಗ… ಹೊಸ ಇತಿಹಾಸ ಬರೆದ ಗುರಿಂದರ್ವೀರ್ ಸಿಂಗ್ – Kannada News | Gurindervir singh smashes 100m national record with historic 10 09s

ರಾಂಚಿಯ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆದ 2026ರ ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪಂಜಾಬ್‌ನ 25 ವರ್ಷದ ಓಟಗಾರ ಗುರಿಂದರ್ವೀರ್ ಸಿಂಗ್ ಕೇವಲ 10.09 ಸೆಕೆಂಡುಗಳಲ್ಲಿ ಗುರಿ ತಲುಪಿ, ಪುರುಷರ 100 ಮೀಟರ್ ಓಟದಲ್ಲಿ ಹೊಸ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲೇ 10.10 ಸೆಕೆಂಡ್‌ಗಿಂತ ಕಡಿಮೆ ಅವಧಿಯಲ್ಲಿ ಓಡಿದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭರ್ಜರಿ ಪೈಪೋಟಿ: ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ 100…

Read More

ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ; ನ್ಯಾಯಮೂರ್ತಿಗಳನ್ನು ನಿಂದಿಸಿ, ಪೇಪರ್ ಎಸೆದ ಅರ್ಜಿದಾರ – Kannada News | Judicial Servant I Order You Petitioner Abuses Supreme Court Justice Throws Papers

ನವದೆಹಲಿ, ಜುಲೈ 10: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಇಂದು ಅತ್ಯಂತ ಆಘಾತಕಾರಿಯಾದ ಹೈಡ್ರಾಮಾ ನಡೆದಿದೆ. ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ತನ್ನ ಕೈಯಲ್ಲಿದ್ದ ಕಾಗದಗಳನ್ನು ನ್ಯಾಯಪೀಠದತ್ತ ಗಾಳಿಯಲ್ಲಿ ತೂರಿದ್ದಾರೆ. ಇದರಿಂದ ಕೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಆತನನ್ನು ಕೋರ್ಟ್ ಹಾಲ್‌ನಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠದ…

Read More

ಬ್ಯಾಂಕುಗಳ ಮಿಸ್-ಸೆಲ್ಲಿಂಗ್​ನಿಂದ ಹಿಡಿದು ಇಪಿಎಫ್​ಒವರೆಗೆ, ಜುಲೈನಿಂದ ಬದಲಾಗಲಿರುವ 8 ಹಣಕಾಸು ನಿಯಮಗಳು – Kannada News | Important Financial Rules change from July 2026, that might impact common persons

ನವದೆಹಲಿ, ಜೂನ್ 30: ನಾಳೆಯಿಂದ, ಅಂದರೆ ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಮತ್ತು ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು (Financial rules) ಬದಲಾಗುತ್ತಿದೆ. ಇವು ನಿಮ್ಮ ಮಾಸಿಕ ಬಜೆಟ್, ಬ್ಯಾಂಕಿಂಗ್ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಬಹುದು. ಐಟಿ ರಿಟರ್ನ್ ಸಲ್ಲಿಕೆಯ ಗಡುವು, ಆಧಾರ್​ನಲ್ಲಿ ಇಮೇಲ್ ಐಡಿ ಲಿಂಕ್ ಮಾಡುವುದು, ಕೆಲ ಕ್ರೆಡಿಟ್ ಕಾರ್ಡ್​ಗಳ ನಿಯಮಗಳಲ್ಲಿ ಬದಲಾವಣೆ ಇತ್ಯಾದಿ ವಿವಿಧ ಹಣಕಾಸು ನಿಯಮ ಬದಲಾವಣೆಗಳಿವೆ. 1. ಆದಾಯ ತೆರಿಗೆ ರಿಟರ್ನ್…

Read More

ಮಂಗಳವಾರ ಈ ಕೆಲಸಗಳನ್ನು ಮಾಡಲೇಬೇಡಿ: ಮಾಡಿದ್ರೆ ಸಂಕಷ್ಟ ತಪ್ಪಿದ್ದಲ್ಲ!

ಮಂಗಳವಾರ ಮಂಗಳ ಗ್ರಹದ ದಿನ. ಮಂಗಳ ಗ್ರಹವು ಧರಿತ್ರಿಯ ಮಗ, ಮತ್ತು ಭೂಮಿಯ ಮೇಲೆ ವಾಸಿಸುವವರು ಮಂಗಳ ಗ್ರಹದಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಮಂಗಳ ಗ್ರಹವು ಅಪಘಾತಗಳು, ಘರ್ಷಣೆಗಳು ಮತ್ತು ನಷ್ಟಗಳಿಗೆ ಕಾರಣವಾಗಿದೆ. ಅದಕ್ಕಾಗಿಯೇ ಸಾಮಾನ್ಯವಾಗಿ ಮಂಗಳವಾರದಂದು, ಮಂಗಳ ಗ್ರಹವು ತನ್ನ ಪ್ರಭಾವದಲ್ಲಿರುವಾಗ, ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ. ಮಂಗಳವಾರದಂದು ಯಾವ ಕೆಲಸಗಳನ್ನೆಲ್ಲ ಮಾಡಬಹುದು? ಯಾವುದನ್ನೆಲ್ಲ ಮಾಡಿದರೆ ತೊಂದರೆ ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತುತಜ್ಞರಾದ ಡಾ. ಬಸವರಾಜ ಗುರೂಜಿ ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಮಂಗಳವಾರ ಮಾಡಬಾರದ ಕೆಲಸಗಳು ಯಾವುವು? ಮಂಗಳವಾರ…

Read More

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಪ್ರಿಯಕರನ ಮೇಲಿನ ಅನುಮಾನವೇ ಮುಳುವಾಯ್ತಾ? – Kannada News | Bengaluru Crime: Meghalaya Woman in Live in Relationship ends life Over Suspicion

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಬೆಂಗಳೂರು, ಮೇ 01: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್​ನಲ್ಲಿದ್ದ (Live-in Relationship) ಜೋಡಿಗಳ ಜಗಳ ದುರಂತ ಅಂತ್ಯ ಕಂಡಿದೆ. ಪ್ರಿಯಕರ ಬೇರೆ ಯುವತಿಯ ಜೊತೆ ಮಾತನಾಡುತ್ತಿದ್ದಾನೆ ಎಂದು ಅನುಮಾನದಿಂದ ಮೇಘಾಲಯ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ಸಂಭವಿಸಿದೆ. ಪ್ರೇಮಿಗಳ ನಡುವೆ 8 ವರ್ಷಗಳ ಅಂತರ ಮೃತ ಯುವತಿಯನ್ನು ಮೇಘಾಲಯ ಮೂಲದ ಅಗತ ಬೈತಿಯಂಗುಂ (34) ಎಂದು ಗುರುತಿಸಲಾಗಿದೆ. ಈಕೆ…

Read More

‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

ಸಿನಿಮಾದ ಅವಧಿ ಎಷ್ಟೇ ದೀರ್ಘವಾಗಿದ್ದರೂ, ಕಥೆ ಪ್ರೇಕ್ಷಕರನ್ನು ಹಿಡಿದಿಡುವಂತಿದ್ದರೆ ಅದು ಯಶಸ್ವಿಯಾಗುತ್ತದೆ ಎಂಬುದನ್ನು ‘ಧುರಂಧರ್’ ಸಿನಿಮಾ ಸಾಬೀತುಪಡಿಸಿದೆ. ಈ ಚಿತ್ರದ ಎರಡು ಭಾಗಗಳ ಒಟ್ಟು ಅವಧಿ 7 ಗಂಟೆಗಳಿಗೂ ಹೆಚ್ಚು. ಆದರೂ ರೋಚಕ ನಿರೂಪಣೆಯಿಂದಾಗಿ ಪ್ರೇಕ್ಷಕರು ಈ ಸಿನಿಮಾವನ್ನು ಸಂಭ್ರಮಿಸಿದರು. ಇದೀಗ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ (Ramayana) ಕೂಡ ಇದೇ ದಾರಿಯಲ್ಲಿ ಸಾಗಲು ಸಿದ್ಧವಾಗುತ್ತಿದೆ. ಎರಡು ಭಾಗಗಳಲ್ಲಿ ಬರುತ್ತಿರುವ ಈ ಸಿನಿಮಾದ ಅವಧಿ 6 ಗಂಟೆ ಇರಲಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ಈ ಮಹತ್ವಾಕಾಂಕ್ಷೆಯ…

Read More

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More