Headlines

ಮಕ್ಕಳಿಗೆ ಮಾತು ತಡವಾಗಿ ಬರುವುದಕ್ಕೆ ಸ್ಕ್ರೀನ್ ಟೈಮ್ ಕಾರಣವೇ? ಸಂಶೋಧನೆಯಿಂದ ಆಘಾತಕಾರಿ ಅಂಶ ಬಹಿರಂಗ – Kannada News | Does Too Much Screen Time Cause Speech Delay? What PGI Research Says

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳ ಕೈಯಲ್ಲಿ ಮೊಬೈಲ್, ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಎಲ್ಲವನ್ನೂ ನೋಡಬಹುದು. ಅವುಗಳಲ್ಲಿ ದೊಡ್ಡವರಿಗೆ ತಿಳಿಯದ ಎಷ್ಟೋ ವಿಷಯಗಳು ಮಕ್ಕಳಿಗೆ ತಿಳಿದಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಉಪಕರಣಗಳನ್ನು ಬಳಕೆ ಮಾಡುವುದು ಬಹಳ ಸಾಮಾನ್ಯವಾಗಿಬಿಟ್ಟಿವೆ. ಇನ್ನು ಕೆಲವು ಪೋಷಕರು ಮಕ್ಕಳನ್ನು ಜೊತೆಗೆ ಕೂರಿಸಿಕೊಂಡು ಮೊಬೈಲ್ ಬಳಸುತ್ತಾರೆ. ಇವೆಲ್ಲಾ ನೋಡುವುದಕ್ಕೆ ಬಹಳ ಸಾಮಾನ್ಯ ಎನಿಸಬಹುದು. ಆದರೆ ಇತ್ತೀಚಿನ ಸಂಶೋಧನೆಯೊಂದು ಈ ಈ ಅಚ್ಚರಿಯ ಹೇಳಿಕೆ ನೀಡಿದೆ. ಹೌದು, ಮಕ್ಕಳಲ್ಲಿ ಸ್ಕ್ರೀನ್ ಟೈಮ್ (Screen Time)…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ‌ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ? – Kannada News | Sringeri Assembly constituency postal ballot Votes recount on may 2 at Chikkamagaluru, here Is full details

ಚಿಕ್ಕಮಗಳೂರು, (ಮೇ 01): ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ (postal Ballot) ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಮೇ 2ರಂದು ಬೆಳಗ್ಗೆ 9 ಗಂಟೆಗೆ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತಪತ್ರಗಳ ಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹ ಸಕಲ ಸಿದ್ಧತೆ ಕೈಗೊಂಡಿದೆ. …

Read More

ಮೇ ತಿಂಗಳಿನಿಂದ ಈ ರಾಶಿಗೆ ಗುರುವಿನ ಅನುಗ್ರಹವಿದ್ದರು, ಶನಿ ನಿಮ್ಮನ್ನು ಬಿಡುವುದಿಲ್ಲ – Kannada News | Dhanu rashi may 2026 horoscope jupiter saturn blessings for career and love

ಆಧಿಪತ್ಯ ರಾಶಿ. ಜೊತೆಗೆ ಅವನ ಪೂರ್ಣ ದೃಷ್ಟಿ. ಶನಿಯ ಪೂರ್ಣ ದೃಷ್ಟಯೂ ಈ ರಾಶಿಗೆ ಕಾಣಿಸಲಿದೆ. ಉದ್ಯೋಗದ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬರಲಿದೆ. ತೊಂದರೆಯಲ್ಲಿ ಸಿಕ್ಕಿದರೂ ಅದರಿಂದ ಹೊರಬರುವ ಯೋಜನೆಯನ್ನು ಕೂಡಲೇ ಹಾಕಿಕೊಳ್ಳಬಹುದು. ಮೇ ತಿಂಗಳಲ್ಲಿ ಅದೃಷ್ಟ ಅಧಿಕವಾಗಿರುವ ರಾಶಿ ಇದು. ಮೂಲ, ಪೂರ್ವಾಷಾಢ, ಉತ್ತರಾಷಾಢ ನಕ್ಷತ್ರಗಳಿದ್ದು, ಮೊದಲೆರಡು ನಕ್ಷತ್ರಕ್ಕೆ ಗ್ರಹಗಳ ಪರಿಣಾಮ ಹೆಚ್ಚಿರಲಿದೆ. ಈ ತಿಂಗಳು ನಿಮ್ಮ ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ ಕೇಂದ್ರ ಸ್ಥಾನದಲ್ಲಿರುವುದು ನಿಮಗೆ ದೊಡ್ಡ ರಕ್ಷಾ ಕವಚವಿದ್ದಂತೆ. ನಾಲ್ಕನೇ ಮನೆಯಲ್ಲಿ (ಸುಖ…

Read More

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

Video: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ – Kannada News | Kalyan Train Accident: Mother, Child Rescued from Moving Train Gap; Safety Warning Viral

ಮಹಾರಾಷ್ಟ್ರದ ಕಲ್ಯಾಣ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಮಹಿಳೆಯೊಬ್ಬರು ಆಕಸ್ಮಿಕವಾಗಿ ಜಾರಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಿನ ಅಪಾಯಕಾರಿ ಅಂತರಕ್ಕೆ ಬಿದ್ದಾಗ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ತನ್ನ ಒಂದು ವರ್ಷದ ಮಗುವಿನೊಂದಿಗೆ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪ್ರಯಾಣಿಕರು ಮತ್ತು ರೈಲ್ವೇ ಸಿಬ್ಬಂದಿ ಕ್ಷಣಾರ್ಧದಲ್ಲಿ ಕಾರ್ಯಪ್ರವೃತ್ತರಾಗಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಎಳೆಯುವ ಮೂಲಕ ಜೀವ ಉಳಿಸಿದ್ದಾರೆ. ಪ್ರಸ್ತುತ ಮಹಿಳೆ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಜನರ…

Read More

ಕೇದಾರನಾಥ ವಿಐಪಿ ದರ್ಶನ ವಿವಾದ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ದೇವಸ್ಥಾನದ ಅರ್ಚಕರ ಪ್ರತಿಭಟನೆ – Kannada News | Kedarnath VIP darshan row Priests protested and raised slogans against BKTC head

ಕೇದಾರನಾಥ, ಮೇ 1: ಕೇದಾರನಾಥ ದೇವಾಲಯದಲ್ಲಿ ಇಂದು ಪುರೋಹಿತರು ಮತ್ತು ಸ್ಥಳೀಯ ಭಕ್ತರು ವಿಐಪಿ ದರ್ಶನ ವ್ಯವಸ್ಥೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ವಿವಾದ ಭುಗಿಲೆದ್ದಿತು. ಬದರೀನಾಥ-ಕೇದಾರನಾಥ (Kedarnath) ದೇವಾಲಯ ಸಮಿತಿ (ಬಿಕೆಟಿಸಿ) ಮುಖ್ಯಸ್ಥ ಹೇಮಂತ್ ದ್ವಿವೇದಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಅವರ ವಿರುದ್ಧ ಘೋಷಣೆಗಳನ್ನು ಕೂಡ ಕೂಗಲಾಯಿತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವ್ಯವಸ್ಥೆಗಳ ಅಡಿಯಲ್ಲಿ ಕಾರ್ಪೊರೇಟ್ ಗುಂಪುಗಳಿಗೆ ಕೇದಾರನಾಥ ದೇವಾಲಯಕ್ಕೆ ವಿಶೇಷ ವಿಐಪಿ ಪ್ರವೇಶವನ್ನು ನೀಡಲಾಗುತ್ತಿದೆ ಎಂಬ ವರದಿಗಳ ನಂತರ ಈ ವಿವಾದ…

Read More

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್​​: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ – Kannada News | Bengaluru Bus Accident: 15 Year Old Dies on Hennur Bagaluru Road; White Topping Blamed

ಅಪಘಾತಕ್ಕೆ ಬಲಿಯಾದ ಬಾಲಕImage Credit source: Tv9 Kannada ಬೆಂಗಳೂರು, ಮೇ 01: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು ತರಲು ಹೋಗಿದ್ದ ಈತ ಮನೆಗೆ ವಾಪಸ್ ಬರುವಾಗ ಬಸ್​​ ಡಿಕ್ಕಿಯಾಗಿದ್ದು, ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಖಾಸಗಿ ಬಸ್​​ನ…

Read More

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ – Kannada News | Mitchell santner ipl injury new zealand cricket impact recovery

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು…

Read More

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ – Kannada News | Cm Siddaramaiah sparks on Central Government Over Commercial LPG Price Hike

ಸಿಎಂ ಸಿದ್ದರಾಮಯ್ಯImage Credit source: x.com/siddaramaiah ಬೆಂಗಳೂರು, ಮೇ​ 01: ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾದರಿ…

Read More