Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1); ಈ ದಿನ ನೀವು ಹೇಳಿದ್ದೇ ಸರಿ, ಮಾಡಿದ್ದೇ ಸರಿ ಎಂಬಂತೆ ಸುತ್ತಮುತ್ತ ಇರುವವರು ಹೇಳಲಿಕ್ಕೆ ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್…

Read More

‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್? – Kannada News | Distributors pressure is the main reason to postpone Toxic movie release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಹಠಾತ್ತನೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಉತ್ತರ ಭಾರತದ ಕೆಲವು ಇನ್​​ಸ್ಟಾಗ್ರಾಂ ಸಿನಿಮಾ ವಿಮರ್ಶಕರು, ಕೆಲ ಮಾಧ್ಯಮಗಳು, ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಸಿನಿಮಾ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಸಹ ಹೇಳುತ್ತಿದ್ದಾರೆ. ಆದರೆ ಕೆಲ ಮೂಲಗಳ ಪ್ರಕಾರ, ಸಿನಿಮಾ ಬಿಡುಗಡೆ ಮುಂದಕ್ಕೆ…

Read More

ರಂಗೋಲಿ ಹಾಕ್ತಿದ್ದ ಮಹಿಳೆಯರ ಸರ ಎಗರಿಸಿದ ಖದೀಮರು: ಕದ್ದ ಬೈಕ್​​ನಲ್ಲೇ ಬಂದು ಕೃತ್ಯ – Kannada News | Doddaballapur: Chain Snatchers Target Women Drawing Rangoli

ದೇವನಹಳ್ಳಿ, ಫೆಬ್ರವರಿ 15: ಇಂದು ಶಿವರಾತ್ರಿ ಹಬ್ಬ. ಹೀಗಾಗಿ ಮಹಿಳೆಯರು ಮನೆ ಮುಂದೆ ನೀರು ಹಾಕಿ ರಂಗೋಲಿ ಹಾಕುವುದರಲ್ಲಿ ನಿರತರಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಳ್ಳಲು ಬಂದ ಇಬ್ಬರು ಖದೀಮರು ಖತರ್ನಾಕ್ ಪ್ಲಾನ್ ಮಾಡಿ ಖದ್ದ ಬೈಕ್​​ನಲ್ಲಿ ಬಂದು ಚಿನ್ನದ ಸರ ಎಗರಿಸಿ ಎಸ್ಕೇಪ್ (chain snatching) ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ತಾಂಬಿಕ ಬಡಾವಣೆಯಲ್ಲಿ ಘಟನೆ ನಡೆದಿದೆ. ಸರಗಳ್ಳತನ ಮಾಡಿ ಪರಾರಿ ಸಮಯ ರಾತ್ರಿ 09:30. ಮನೆಯಲ್ಲಿ ಕುಟುಂಬಸ್ಥರು ಟಿವಿ ಮುಂದೆ ಕುಳಿತಿರುವಾಗಲೇ ಏರಿಯಾಗೆ ಬೈಕ್​​ನಲ್ಲಿ…

Read More

ಅಮೆರಿಕ, ಯೂರೋಪ್ ಜೊತೆ ಭಾರತದ ವ್ಯಾಪಾರ ಸಂಬಂಧ, 1991ರ ಉದಾರ ನೀತಿಗಿಂತಲೂ ದೊಡ್ಡದು: ಅರವಿಂದ್ ಪಣಗರಿಯಾ – Kannada News | Arvind Panagariya on why India’s trade deals with US, EU could be bigger moment than 1991

ನವದೆಹಲಿ, ಫೆಬ್ರುವರಿ 5: ಭಾರತ ಮತ್ತು ಅಮೆರಿಕ ನಡುವೆ ಏರ್ಪಡುತ್ತಿರುವ ಮುಕ್ತ ವ್ಯಾಪಾರ ಒಪ್ಪಂದವನ್ನು (Free Trade Agreement) ಆರ್ಥಿಕ ತಜ್ಞ ಅರವಿಂದ್ ಪಣಗರಿಯಾ (Arvind Panagariya) ಶ್ಲಾಘಿಸಿದ್ದಾರೆ. ಯೂರೋಪಿಯನ್ ಒಕ್ಕೂಟ ಮತ್ತು ಅಮೆರಿಕದ ಜೊತೆ ಭಾರತ ಮಾಡಿಕೊಂಡಿರುವ ಒಪ್ಪಂದಗಳು ಎಲ್ಲಾ ಒಪ್ಪಂದಗಳಿಗಿಂತ ಮಿಗಿಲಾಗಿರುವಂಥವು ಎಂದು 16ನೇ ಹಣಕಾಸು ಆಯೋಗದ ಛೇರ್ಮನ್ ಆದ ಡಾ. ಅರವಿಂದ್ ಪಣಗರಿಯಾ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯಾ ಟುಡೇ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅರವಿಂದ್ ಪಣಗರಿಯಾ, ಇಯು ಮತ್ತು ಅಮೆರಿಕದೊಂದಿಗೆ ಭಾರತ ಮಾಡಿಕೊಂಡಿರುವ ಒಪ್ಪಂದವು 1991ರ…

Read More

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಬಸ್–ಟ್ರಕ್ ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡು 8 ಮಂದಿ ಸಾವು, 22ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Horrific Road Accident in Rajasthan: 8 Dead, Over 22 Injured as Bus Catches Fire After Colliding with Truck on Delhi Mumbai Expressway

ಜೈಪುರ, ಜುಲೈ 01: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಋಷಿಕೇಶ್‌ನಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಬೆಳಗ್ಗಿನ ಜಾವ ಸುಮಾರು 3.30ರ ವೇಳೆಗೆ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಮಾಹಿತಿ ಇದೆ. ಅಧಿಕಾರಿಗಳ ಪ್ರಕಾರ, ಮೇಲಿನ ಸೀಟ್​​ಗಳಲ್ಲಿ ಮಲಗಿದ್ದ ಕೆಲವರು ಕೆಳಗೆ ಬಿದ್ದಿದ್ದಾರೆ. ಸುಟ್ಟ ಗಾಯಗಳಿಂದ ಐವರು…

Read More

ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ

ಚಾಮರಾಜನಗರ, ಮಾರ್ಚ್ 24: ಹುಲಿ ಸೆರೆಗೆ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಬೀಸ್ಟ್ (Operation Beast)’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವಘಡವೊಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಕೂಂಬಿಂಗ್ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೇ ಇರುವುದು ಗೊತ್ತಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಪ್ರಾಣಕ್ಕೆ ಸಂಚಕಾರ ಎದುರಾಗಿದ್ದು, ಅದೃಷ್ಟವಶಾತ್ ಅನಾಹುತವೊಂದು ತಪ್ಪಿದೆ. ಹುಲಿ ಸೆರೆ…

Read More

11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್​​​ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್​​ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…

Read More

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ – Kannada News | Rashmika Mandanna and Vijay Deverakonda Married: First Airport Appearance Post Wedding

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಈ ದಂಪತಿ ಇಷ್ಟು ದಿನ ಕದ್ದು ಮುಚ್ಚಿ ಸುತ್ತಾಡುತ್ತಿದ್ದರು. ಈಗ ಇವರು ಖಾಸಗಿಯಾಗಿ ವಿವಾಹ ಆಗಿದ್ದಾರೆ. ವಿವಾಹ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಒಟ್ಟಾಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ನಗು ಚೆಲ್ಲುತ್ತಾ ಗಂಡನ ಮನೆ ಸೇರಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು…

Read More

ಹಳೆಯ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ; ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಸವಾಲು – Kannada News | Bring Old Bill We will support you Priyanka Gandhi Challenges PM Modi over Women’s Quota Bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿ ಮಸೂದೆಯು (Women’s Reservation Bill) ಲೋಕಸಭೆಯಲ್ಲಿ ಅಂಗೀಕಾರವಾಗಲು ವಿಫಲವಾದ ನಂತರ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಈ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಕೇಂದ್ರವು ಶಾಶ್ವತವಾಗಿ ಆಳಲು ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಸಿದ ಪಿತೂರಿಯಾಗಿತ್ತು ಎಂದು ಆರೋಪಿಸಿದ್ದಾರೆ. ಸಂವಿಧಾನ (131ನೇ ತಿದ್ದುಪಡಿ) ಮಸೂದೆ, 2026ರ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ…

Read More