Headlines

ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ – Kannada News | RBI updates e mandate norms: No OTP needed for recurring payments up to Rs 15,000

ನವದೆಹಲಿ, ಏಪ್ರಿಲ್ 22: ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ (ಏಪ್ರಿಲ್ 21) ಹೊಸ ಡಿಜಿಟಲ್ ಪಾವತಿ ಚೌಕಟ್ಟನ್ನು ಪ್ರಕಟಿಸಿದ್ದು, ಮರುಕಳಿಸುವ ಪಾವತಿಗಳ (Recurring Payments) ಮಿತಿಯನ್ನು ಹೆಚ್ಚಿಸಿದೆ. ಇನ್ನು ಮುಂದೆ 15,000 ರೂವರೆಗಿನ ಆಟೋ-ಡೆಬಿಟ್ ಅಥವಾ ಮರುಕಳಿಸುವ ಪಾವತಿಗಳಿಗೆ ಪ್ರತಿ ಬಾರಿ ಒಟಿಪಿ (OTP) ನಮೂದಿಸುವ ಅಗತ್ಯವಿರುವುದಿಲ್ಲ. ಓಟಿಟಿ ಸಬ್​ಸ್ಕ್ರಿಪ್ಷನ್, ಯುಟಿಲಿಟಿ ಬಿಲ್, ಇಎಂಐ (EMI) ಪಾವತಿಗಳಿಗೆ ಇದು ಅನ್ವಯಿಸುತ್ತದೆ. 15,000 ರೂ ಮೇಲ್ಪಟ್ಟ ರೆಕರಿಂಗ್ ವಿಮಾ ಪ್ರೀಮಿಯಂ (Insurance), ಮ್ಯೂಚುವಲ್ ಫಂಡ್ ಹೂಡಿಕೆ ಮತ್ತು ಕ್ರೆಡಿಟ್…

Read More

ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

ವಾಷಿಂಗ್ಟನ್, ಮಾರ್ಚ್ 18: ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ. ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್​ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು. ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ. ಅಮೆರಿಕದ ಗೃಹ ಭದ್ರತಾ ಇಲಾಖೆ…

Read More

ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ – Kannada News | New KFD Lab in Sirsi, Karnataka Boosts Fight Against Monkey Fever

ಬೆಂಗಳೂರು, ಡಿಸೆಂಬರ್​​ 24: ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೊಂದು KFD ಪರೀಕ್ಷಾ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕಾರ್ಯಾಚರಣೆ ಚಾಲ್ತಿಯಲ್ಲಿರುವ ನಡುವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರ ತೆರೆಯಲು ತಯಾರಿ ನಡೆದಿದೆ. ಮಂಗನ ಕಾಯಿಲೆಯನ್ನು ಗುರುತಿಸಲು ಹಾಗೂ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. 13 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಪ್ರತಿವರ್ಷವೂ ಅಕ್ಟೋಬರ್​​ನಿಂದ ಜೂನ್​ವರೆಗೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ…

Read More

High Court Recruitment 2026: ಕರ್ನಾಟಕ ಹೈಕೋರ್ಟ್ ನೇಮಕಾತಿ; 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (Assistant Court Secretary) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸುವುದು ಅಗತ್ಯ. ಆಕರ್ಷಕ ವೇತನ ಶ್ರೇಣಿ: ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 70 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ…

Read More

ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…

Read More

Horoscope Today 26 February​: ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು – Kannada News | Kitchen Vastu: Which Direction to Place Food After Cooking for Good Fortune?

ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು ಎಂಬುದರ ಕುರಿತು ಚರ್ಚಿಸಲಾಗಿದೆ. ಅಡುಗೆಯು ಕೇವಲ ಶಕ್ತಿಯ ಮೂಲವಲ್ಲದೆ, ಜೀವ ಆಧಾರವೂ ಆಗಿದೆ. ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ಅಡುಗೆ ಮಾಡುವಾಗ ಪೂರ್ವ ದಿಕ್ಕಿಗೆ ಮುಖ ಮಾಡಬೇಕು. ಅಡುಗೆಮನೆಯು ಆಗ್ನೇಯ ಅಥವಾ ವಾಯುವ್ಯದಲ್ಲಿ ಇರಬಹುದು, ಆದರೆ ಯಾವಾಗಲೂ ಪೂರ್ವ ದಿಕ್ಕಿಗೆ ತಿರುಗಿ ಅಡುಗೆ ಮಾಡುವುದು ಉತ್ತಮ. ಅಡುಗೆ ಮುಗಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಇರಿಸಲು ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದು ಮುಖ್ಯ. ಶಾಸ್ತ್ರಗಳ ಪ್ರಕಾರ, ಆಹಾರವನ್ನು…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ – Kannada News | A Young Woman Commits Suicide Who Loves Muslim youth at Bagalkot

ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (Love) ಯುವತಿ ಆತ್ಮಹತ್ಯೆಗೆ(Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (Bagalkote) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇನ್ನೊಂದಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಟಯರ್‌ ಅಂಗಡಿಗೆ…

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ – Kannada News | India’s Basmati rice industry facing heat of middle east crisis

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿದೆ. ಇಸ್ರೇಲ್ ಮತ್ತು ಇರಾನ್ ದೇಶಗಳು ಮಾತ್ರವೇ ರಣರಂಗ ಸ್ಥಳವಾಗಿಲ್ಲ. ನೆರೆಯ ಕೊಲ್ಲಿ ದೇಶಗಳಿಗೂ (gulf countries) ದಾಳಿಗಳಾಗುತ್ತಿವೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಮಾಡುತ್ತಿರುವ ದಾಳಿಗೆ ಇರಾನ್ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕದ ಸೇನಾ ನೆಲೆಗಳಿರುವ ಗಲ್ಫ್ ರಾಷ್ಟ್ರಗಳನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡುತ್ತಿದೆ. ಇದರಿಂದ ಮಧ್ಯಪ್ರಾಚ್ಯ ಅಕ್ಷರಶಃ ರಣರಂಗವಾಗಿದೆ. ಇದು ಭಾರತದ ರಫ್ತು ಉದ್ಯಮಗಳಿಗೆ (India’s exports) ಕಳವಳ ತಂದಿರುವ ಸಂಗತಿ. ಅದರಲ್ಲೂ ಬಾಸ್ಮತಿ ಅಕ್ಕಿ ರಫ್ತುದಾರರು (Basmati…

Read More