Headlines

Kitchen Tips: ಒಲೆಯಲ್ಲಿಟ್ಟ ಹಾಲು ಉಕ್ಕಿ ಚೆಲ್ಲದಂತೆ ತಡೆಯಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | Tricks and tips to prevent milk from spilling on the stove

ಅನೇಕರಿಗೆ ಅಡುಗೆ ಮಾಡುವುದಕ್ಕಿಂತ ಹೆಚ್ಚು ಹಾಲು (milk) ಕುದಿಸುವುದೇ ಬಹು ದೊಡ್ಡ ಟಾಸ್ಕ್‌ ಆಗಿರುತ್ತದೆ. ಹೌದು ಹೆಚ್ಚಿನ ಸಂದರ್ಭಗಳಲ್ಲಿ ಕಣ್ಣು ಮಿಟುಕಿಸುವುದರೊಳಗೆ ಒಲೆಯ ಮೇಲಿಟ್ಟ ಹಾಲು ಉಕ್ಕಿ ಚೆಲ್ಲಿ ಬಿಡುತ್ತದೆ. ಇದರಿಂದ ಹಾಲು ವ್ಯರ್ಥವಾಗುವದಲ್ಲದೆ ಕ್ಲೀನಿಂಗ್‌ ಕೆಲಸ ಕೂಡ ಹೆಚ್ಚಾಗುತ್ತದೆ. ಚೆಲ್ಲಿದ ಹಾಲನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ, ಗ್ಯಾಸ್‌ ಸ್ಟೌವ್‌ಗೂ ಹಾನಿಯಾಗುವ ಸಾಧ್ಯತೆ ಇರುತ್ತದೆ. ಹೀಗಿರುವಾಗ ಕೆಲವೊಂದು ಸಿಂಪಲ್‌ ಟ್ರಿಕ್ಸ್‌ಗಳನ್ನು ಅನುಸರಿಸಿಕೊಂಡು ಹೋದರೆ ಹಾಲು ಉಕ್ಕಿ ಚೆಲ್ಲುವುದನ್ನು ನಿಲ್ಲಿಸಬಹುದು. ಈ ಸಿಂಪಲ್‌ ಟ್ರಿಕ್ಸ್‌ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ….

Read More

ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ ಎಂದ ರಂಜಿತ್ ತಾಯಿ

ಆನೇಕಲ್, ಮಾರ್ಚ್ 27: ಭಾವನೇ ಬಾಮೈದನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಮ್ಮ ಮಗನನ್ನು ಅಳಿಯ ಶ್ರೀನಿವಾಸ್​ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಮಗ ಮತ್ತು ಶ್ರೀನಿವಾಸ್‌ನ ತಂಗಿ ಕೋಮಲ್​ ಇಬ್ಬರು ಓಡಿಹೋಗಿ ಹೈದರಾಬಾದ್‌ನಲ್ಲಿ ಒಂದು ತಿಂಗಳು ಇದ್ದು, ಬಳಿಕ ವಾಪಸ್ ಬಂದಿದ್ದರು. ಕೊಲೆ ನಡೆದ ರಾತ್ರಿ, ನವೀನ್ ಮತ್ತು ಶ್ರೀನಿವಾಸ್ ಸೇರಿದಂತೆ ನಾಲ್ವರು ಬಂದು ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಾಯಿ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ಪರಾಭವನಾಮ ಸಂವತ್ಸರದ ತುಲಾ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಶುಕ್ರ ಅಧಿಪತಿಯಾದ ತುಲಾ ರಾಶಿಯವರಿಗೆ (ಚಿತ್ತಾ, ಸ್ವಾತಿ, ವಿಶಾಖ ನಕ್ಷತ್ರ) ಈ ವರ್ಷ ಬಹಳಷ್ಟು ಅದೃಷ್ಟಗಳು ಕೂಡಿಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ, ಅನೇಕ ಹೊಸ ಅವಕಾಶಗಳು ಲಭಿಸುತ್ತವೆ. ರೈತರು, ವ್ಯಾಪಾರಸ್ಥರು, ಉದ್ಯೋಗದಲ್ಲಿರುವವರಿಗೆ ಶುಭಫಲಗಳಿವೆ. ಕೆಲವರಿಗೆ ಸರ್ಕಾರಿ ನೌಕರಿ ಮತ್ತು ಬಡ್ತಿ ಲಭಿಸುತ್ತದೆ ಎಂದು ಸಲಹೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಮತ್ತು ತಂದೆ-ತಾಯಿಗಳಿಂದ ಆಶೀರ್ವಾದ ಸಿಗಲಿದೆ….

Read More

ಐಪಿಎಲ್ ತಂಡಗಳಿಗೆ ಬಿಸಿಸಿಐ ಕಡೆಯಿಂದ ಖಡಕ್ ಎಚ್ಚರಿಕೆ! – Kannada News | Did Punjab Police Approach BCCI After Riyan Parag Vaping Incident?

ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ (ವೇಪಿಂಗ್) ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಠಿಣ ಎಚ್ಚರಿಕೆ ನೀಡಿದ್ದಾರೆ. ಆಟಗಾರರು ಮತ್ತು ಅಧಿಕಾರಿಗಳು ಮೈದಾನದ ಒಳಗೆ ಮತ್ತು ಹೊರಗೆ ಕ್ರೀಡೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರತದಲ್ಲಿ ಇ-ಸಿಗರೇಟ್…

Read More

Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು – Kannada News | Unveiling the Scientific and Spiritual Benefits of Childrens Anklets

ಬೆಂಗಳೂರು, ಫೆ.12: ನಮ್ಮ ಸನಾತನ ಹಿಂದೂ ಸಂಪ್ರದಾಯದಲ್ಲಿ ಪುಟ್ಟ ಮಕ್ಕಳಿಗೆ ಕಾಲು ಚೈನುಗಳನ್ನು ಹಾಕುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಮಕ್ಕಳನ್ನು ದೈವಸ್ವರೂಪರೆಂದು ಭಾವಿಸುವ ನಮ್ಮ ಸಂಸ್ಕೃತಿಯಲ್ಲಿ, ಈ ಆಭರಣಗಳು ಕೇವಲ ಅಲಂಕಾರಿಕವಲ್ಲದೆ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನೂ ಹೊಂದಿವೆ. ವೈಜ್ಞಾನಿಕವಾಗಿ, ಕಾಲ್ಗೆಜ್ಜೆಗಳು, ವಿಶೇಷವಾಗಿ ಬೆಳ್ಳಿಯವು, ಮಗುವಿನ ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಸಹಕಾರಿ. ಅಷ್ಟೇ ಅಲ್ಲದೆ, ಸಣ್ಣ ಬ್ಯಾಕ್ಟೀರಿಯಾಗಳು ಮತ್ತು ಕ್ರಿಮಿಕೀಟಗಳಿಂದ ಮಗುವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿವೆ….

Read More

ಫಿಫಾ ವಿಶ್ವಕಪ್ ಅಂಗಳದಲ್ಲಿ ನಾಲ್ವರು ಭಾರತೀಯ ಮೂಲದವರು! – Kannada News

ಫುಟ್‌ಬಾಲ್ ಜಗತ್ತಿನ ಮಹಾಸಮರ ‘ಫಿಫಾ ವಿಶ್ವಕಪ್ 2026‘ ಕ್ಷಣಗಣನೆ ಶುರುವಾಗಿದೆ.  ಭಾರತ ಫುಟ್‌ಬಾಲ್ ತಂಡವು 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯದಿದ್ದರೂ, ಜಾಗತಿಕ ಫುಟ್‌ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ನಾಲ್ವರು ಆಟಗಾರರು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ಮೂರು ವಿಭಿನ್ನ ಖಂಡಗಳ ನಾಲ್ಕು ಪ್ರಮುಖ ರಾಷ್ಟ್ರಗಳ ಪರವಾಗಿ ಎಂಬುದು ವಿಶೇಷ. ಆ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಸರ್​ಪ್ರೀತ್ ಸಿಂಗ್ (ನ್ಯೂಝಿಲೆಂಡ್): ಆಕ್ಲೆಂಡ್‌ನಲ್ಲಿ ಜನಿಸಿದ 27 ವರ್ಷದ ಸರ್​ಪ್ರೀತ್ ಸಿಂಗ್ ಅವರ ಪೋಷಕರು…

Read More

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು? – Kannada News

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ…

Read More

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌ – Kannada News | Kalaburagi High Court Bench Green To Shivalinga pooja at ladle mashak dargah Aland

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ…

Read More

ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ

ದೇವನಹಳ್ಳಿ, ಫೆಬ್ರವರಿ 5: ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಕೊಲೆ ರಹಸ್ಯ ಕೊನೆಗೂ ಬಯಲಾಗಿದ್ದು, ಮಹಿಳೆ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಲವರ್ ದೇವರಾಜ್​ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40) ಅನ್ನು ಸಂಚು ರೂಪಿಸಿ ಕೊಲೆ ಮಾಡಿದ್ದಳು. ಇದೀಗ ಆಘಾತಕಾರಿ ರಹಸ್ಯ ಬಯಲಾಗಿದ್ದು,…

Read More