Headlines

ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸಿಂಪಲ್ ಸುನಿ – Kannada News | Simple Suni Moda Kavida Vatavarana Movie deferent level of promotion

ಸಿಂಪಲ್ ಸುನಿ ಅವರು ಹೊಸ ಪ್ರತಿಭೆಗಳಿಗೆ ಹೆಚ್ಚು ಮಣೆ ಹಾಕುತ್ತಾರೆ. ಇದಕ್ಕೆ ಹೊಸ ಸೇರ್ಪಡೆ ‘ಮೋಡ ಕವಿದ ವಾತಾವರಣ’ ಸಿನಿಮಾ. ಈ ಚಿತ್ರದಲ್ಲಿ ಸುತನ್ ದಿಲೀಪ್, ಐಶ್ ಆರಾಧ್ಯ, ತೇಜಸ್ ರಾಜ್, ಸುಷ್ಮಾಶ್ರೀ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಜೂನ್ 16ರಂದು ರಿಲೀಸ್ ಆಗಲಿದೆ. ಇದರ ಪ್ರೋಮೋನ ಸುನಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine

ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ  ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್…

Read More

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ – Kannada News | Commercial Street Road Closure: Delayed Stormwater Drain Work Leaves Commuters and Locals Stranded for a Month

ರಾಜಕಾಲುವೆ ದುರಸ್ತಿ ಕಾಮಗಾರಿImage Credit source: Tv9 Kannada ಬೆಂಗಳೂರು, ಜೂನ್​​ 15: ನಗರದ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್ ಆಗಿರುವ ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರವಾಗಿದೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯರಸ್ತೆಯನ್ನೇ ಬಂದ್ ಮಾಡಿ ಬರೋಬ್ಬರಿ ಒಂದು ತಿಂಗಳುಗಳೇ ಕಳೆದಿದ್ದು, ನಿಧಾನಗತಿಯ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ಹೈರಾಣಾಗುತ್ತಿದ್ದಾರೆ. ಫ್ರೆಜರ್ ಟೌನ್ ಕಡೆಗೆ ತೆರಳಲು ವಾಹನ ಸವಾರರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಸೂಕ್ತ ಪರ್ಯಾಯ ಮಾರ್ಗವೂ ಇಲ್ಲದ…

Read More

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು – Kannada News | Sreeleela’s Career Crisis: Box Office Failures and Comeback Challenge in Tollywood

ತೆಲುಗು ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ ಜನಪ್ರಿಯತೆ ಮತ್ತು ಕ್ರೇಜ್ ಗಳಿಸಿಕೊಂಡ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ‘ಪೆಲ್ಲಿ ಸಂದಡಿ’ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಈ ಕರಾವಳಿ ಬೆಡಗಿ, ತನ್ನ ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ಅದಾದ ನಂತರ ಮಾಸ್ ಮಹಾರಾಜ ರವಿತೇಜ ಜೊತೆ ನಟಿಸಿದ ‘ಧಮಾಕಾ’ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಗುವ ಮೂಲಕ ಶ್ರೀಲೀಲಾ ಅವರ ಸ್ಟಾರ್‌ಡಮ್ ಅನ್ನು ರಾತ್ರೋರಾತ್ರಿ ಹೆಚ್ಚಿಸಿತು. ಇವರ ಅದ್ಭುತ ನೃತ್ಯ, ಸೌಂದರ್ಯ ಮತ್ತು…

Read More

‘ಪೆದ್ದಿ’ ಚಿತ್ರದ  ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ನಿರ್ದೇಶಕ; ಹೊಸ ದೃಶ್ಯಗಳ ಸೇರ್ಪಡೆ  – Kannada News | Ram Charan’s Peddi Reigns Box Office: New Scenes Added to Smash Hit Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಇತ್ತೀಚಿನ ಸೂಪರ್ ಹಿಟ್ ಸಿನಿಮಾ ‘ಪೆದ್ದಿ’ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಜೂನ್ 4 ರಂದು ವಿಶ್ವಾದ್ಯಂತ ತೆರೆಕಂಡ ಈ ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಪ್ರಶಂಸೆ ಪಡೆದುಕೊಂಡಿದೆ. ಸದ್ಯ ಭಾರಿ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ 2026ರಲ್ಲಿ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ನಂಬರ್ ಒನ್ ಚಿತ್ರವಾಗಿ ಹೊರಹೊಮ್ಮಿದೆ. ಎಲ್ಲಾ ಕಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇತ್ತೀಚೆಗೆ ಸಕ್ಸಸ್…

Read More

ಸಿಕ್ಸ್ ಸಿಡಿಸಿಯೇ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್‌ನ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಅದು ಸಹ ಚುಟುಕು ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸಿ ಎಂಬುದು ವಿಶೇಷ. (PC: BCCI) ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನ 44 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ 68 ರನ್ ಬಾರಿಸಿದ್ದರು. ಈ ಎರಡು ಸಿಕ್ಸರ್ ಗಳೊಂದಿಗೆ ಸ್ಮೃತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ…

Read More

ಕಂಗನಾ ರಣಾವತ್‌ಗೆ ಶಾಕ್: ‘ಭಾರತ ಭಾಗ್ಯ ವಿಧಾತಾ’ ಚಿತ್ರಕ್ಕೆ ಭಾರಿ ನಷ್ಟದ ಭೀತಿ – Kannada News | Kangana Ranaut’s ‘Bharat Bhagya Vidhata’ Faces Massive Box Office Loss

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಾರತ್ ಭಾಗ್ಯ ವಿಧಾತಾ’ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಜೂನ್ 12 ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ತತ್ತರಿಸಿ ಹೋಗಿದ್ದು, ಚಿತ್ರದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವ ಮುನ್ಸೂಚನೆ ಸಿಕ್ಕಿದೆ. ಯಾವುದೇ ದೊಡ್ಡ ಸಿನಿಮಾದ ಅಬ್ಬರ ಇಲ್ಲದಿದ್ದರೂ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ಕೋಟಿ ಬಜೆಟ್; ಗಳಿಸಿದ್ದು ಕೇವಲ 4 ಕೋಟಿ! ಮೂಲಗಳ ಪ್ರಕಾರ, ‘ಭಾರತ ಭಾಗ್ಯ ವಿಧಾತಾ’…

Read More

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಭಯಗೊಂಡು ರೈಲಿನಿಂದ ಹಾರಿದ ನಾಲ್ವರಿಗೆ ಮತ್ತೊಂದು ರೈಲು ಡಿಕ್ಕಿ, ಎಲ್ಲರೂ ಸಾವು – Kannada News | Morena Train Tragedy: 4 Dead After Fire Rumor Causes Panic Jump, Hits Another Train

ಮೊರೆನಾ, ಜೂನ್ 15: ರೈಲಿನಲ್ಲಿ ಯಾರೋ ಬೆಂಕಿ ಬೆಂಕಿ ಎಂದು ಕೂಗೊಕೊಂಡಿದ್ದಕ್ಕೆ ಭಯಗೊಂಡು ನಾಲ್ವರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯ ಹೇತಾಂಪುರ ನಿಲ್ದಾಣದ ಬಳಿಯ ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿ(Train)ನಿಂದ ಹಾರುವಾಗ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲಾ ನಾಲ್ವರು ಅಲ್ಲೇ ಉಸಿರು ಚೆಲ್ಲಿದ್ದಾರೆ. ಜೂನ್ 14 ರಂದು ಸಂಜೆ 4.15 ರ ಸುಮಾರಿಗೆ ಈ…

Read More

Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ? – Kannada News | Karnataka Weather Update: IMD Predicts Heavy Rainfall Across the State for Next 2 3 Days

ಬೆಂಗಳೂರು, ಜೂನ್​​ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ಮುಂದಿನ 2-3 ದಿನಗಳು ವರುಣನ ಅಬ್ಬರ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಬೆಂಗಳೂರಲ್ಲಿಯೂ…

Read More

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ – Kannada News | Bagalkot Rain Fury: Heavy Rains Flood Gotay Vegetable Market in Jamkhandi; Trees Uprooted on Vijayapura

ಬಾಗಲಕೋಟೆ, ಜೂನ್ 15: ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಾಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತು. ಮಾರುಕಟ್ಟೆಯ ಮೈದಾನದಲ್ಲೆಲ್ಲಾ ಮಂಡಿಯುದ್ದ ನೀರು ನಿಂತಿದ್ದರಿಂದ ತರಕಾರಿ ಬುಟ್ಟಿಗಳು ಹಾಗೂ ಕ್ರೇಟ್‌ಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ತಮಗಾಗುವ ಭಾರಿ ನಷ್ಟವನ್ನು ತಪ್ಪಿಸಲು ಟೊಮೆಟೊ, ಹಸಿರು ಸೊಪ್ಪು ಹಾಗೂ ಇತರೆ ತರಕಾರಿಗಳನ್ನು…

Read More