Headlines

KEA Recruitment 2026: 233 ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 99,400ರೂ. ವರೆಗೆ ವೇತನ – Kannada News | KEA Recruitment 2026: Apply for 233 Pharmacy Officer and Nursing Officer Posts

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. KEA ವತಿಯಿಂದ ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ ಒಟ್ಟು 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 30 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 233 ಹುದ್ದೆಗಳಿಗೆ ನೇಮಕಾತಿ: ಈ ನೇಮಕಾತಿಯಲ್ಲಿ ಕರ್ನಾಟಕದ ಉಳಿದ ವೃಂದ (RPC) ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ ಹುದ್ದೆಗಳು ಸೇರಿವೆ. ಒಟ್ಟು…

Read More

ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ – Kannada News | Bidadi Township Row: BJP and JDS Join Hands for Joint Opposition, R Ashoka Announces

ಬೆಂಗಳೂರು, ಆಗಸ್ಟ್ 8: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ಮಾಹಿತಿ ನೀಡಿದ ವಿಪಕ್ಷ ನಾಯಕ ಅಶೋಕ್, ಹೋರಾಟದಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸಮಾವೇಶಗಳನ್ನು ಆಯೋಜಿಸಲಿವೆ. ಸದನದ ಒಳಗೆ ಈಗಾಗಲೇ ಜೆಡಿಎಸ್, ಬಿಜೆಪಿಯ ಹೋರಾಟಗಳಿಗೆ ಬೆಂಬಲ ನೀಡಿದೆ. ಬರಗಾಲ, ನೈಸ್ ಯೋಜನೆ, ಬಿಡದಿ ಟೌನ್‌ಶಿಪ್ ಮತ್ತು ಕೆಪಿಎಸ್‌ಸಿ…

Read More

ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು, ಆಗಸ್ಟ್ 08: ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ…

Read More

5000 ಏಕದಿನ ಪಂದ್ಯಗಳು: ಒಡಿಐ ಕ್ರಿಕೆಟ್​ನಲ್ಲಿ ಭಾರತೀಯದ್ದೇ ಅಧಿಪತ್ಯ! – Kannada News | 5000 ODIs: Indian Cricket’s Absolute Dominance

ಪುರುಷರ ಏಕದಿನ ಕ್ರಿಕೆಟ್​ನಲ್ಲಿ 5,000 ಪಂದ್ಯಗಳು ಪೂರ್ಣಗೊಂಡಿದೆ. 1971 ರಲ್ಲಿ ಆರಂಭವಾದ ಈ 50 ಓವರ್‌ಗಳ ಕ್ರಿಕೆಟ್ ಪ್ರಯಾಣದಲ್ಲಿ, ಜಾಗತಿಕ ಮಟ್ಟದ ಪ್ರಮುಖ ಬ್ಯಾಟಿಂಗ್ ದಾಖಲೆಗಳ ಪೈಕಿ ಶೇಕಡಾ 80 ರಷ್ಟನ್ನು ಭಾರತೀಯ ಆಟಗಾರರೇ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ದಿಗ್ಗಜರು ಏಕದಿನ ಕ್ರಿಕೆಟ್ ಸಾಮ್ರಾಜ್ಯವನ್ನು ಹೇಗೆ ಆಳಿದ್ದಾರೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಮೈಲುಗಲ್ಲುಗಳಲ್ಲಿ ಪಾರುಪತ್ಯ: ವಿಶ್ವ ಕ್ರಿಕೆಟ್‌ನ ಒಟ್ಟು ಪಂದ್ಯಗಳನ್ನು ತಲಾ 1,000 ಪಂದ್ಯಗಳ…

Read More

‘ವಿಕಸಿತ ಭಾರತ’ ನಿರ್ಮಾಣಕ್ಕೆ ಯುವಶಕ್ತಿ ಅಗತ್ಯ: ದೆಹಲಿ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಕರೆ – Kannada News | Modi’s Vision: Youth’s Role in Nation Building, Tech Advancement and Drone Future

ದೆಹಲಿ, ಆ.8: ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ ಯುವಜನತೆಯ ಸಾಮರ್ಥ್ಯದ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ” ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ. ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ನವದೆಹಲಿಯ ವಾರ್ಷಿಕ…

Read More

Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ – Kannada News | Gadag Government Hostel Raid: Upa Lokayukta K.N. Phanindra Takes Action Against Negligence

ಗದಗ, ಆಗಸ್ಟ್ 08: ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ನೂರಾರು ಬಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದರು. ಟಿವಿ9 ಕನ್ನಡ ವಾಹಿನಿಯು ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬೆನ್ನಲ್ಲೇ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಗದಗ ನಗರದ ಸೂರ್ಯ ನಗರದಲ್ಲಿರುವ ಈ ಸರ್ಕಾರಿ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಹಾಸ್ಟೆಲ್‌ನಲ್ಲಿ ಬೆಡ್‌ಗಳಲ್ಲಿ ತಿಗಣೆ ರಾಶಿ, ಧವಸ ಧಾನ್ಯದಲ್ಲಿ ಹುಳುಗಳ ಹಿಂಡು, ಕಿತ್ತುಹೋಗಿರುವ ಬೆಡ್ ಶೀಟ್‌ಗಳು, ಕಿಟಕಿಗಳಿಗೆ…

Read More

Traditional Practice: ತಾಳಿ ದಾರ ಯಾವ ದಿನ ಬದಲಾಯಿಸಬೇಕು? ಪಾಲಿಸಬೇಕಾದ ಸಂಪ್ರದಾಯಗಳಿವು! – Kannada News | When Should Married Women Change the Thali Thread? Know the Traditional Practices

ವಿವಾಹಿತ ಮಹಿಳೆಯ ಜೀವನದಲ್ಲಿ ತಾಳಿ ಅಥವಾ ಮಾಂಗಲ್ಯಕ್ಕೆ ವಿಶೇಷ ಸ್ಥಾನವಿದೆ. ಇದು ಕೇವಲ ಆಭರಣವಲ್ಲ; ವೈವಾಹಿಕ ಬಂಧ, ದಾಂಪತ್ಯದ ಸಂಕೇತ ಮತ್ತು ಕುಟುಂಬದ ಯೋಗಕ್ಷೇಮದ ಪ್ರತೀಕವೆಂದು ಭಾರತೀಯ ಸಂಪ್ರದಾಯಗಳಲ್ಲಿ ಪರಿಗಣಿಸಲಾಗುತ್ತದೆ. ಹೀಗಾಗಿ ತಾಳಿ ದಾರವನ್ನು ಭಕ್ತಿ ಮತ್ತು ಕಾಳಜಿಯಿಂದ ನೋಡಿಕೊಳ್ಳುವುದು ಹಲವು ಕುಟುಂಬಗಳ ಆಚರಣೆಯಾಗಿದೆ. ಕಾಲ ಕಳೆದಂತೆ ತಾಳಿ ದಾರ ಸವೆಯುವುದು ಅಥವಾ ದುರ್ಬಲವಾಗುವುದು ಸಹಜ. ಇಂತಹ ಸಂದರ್ಭದಲ್ಲಿ ಹೊಸ ದಾರವನ್ನು ಬದಲಾಯಿಸುವಾಗ ಕೆಲವು ಕುಟುಂಬಗಳು ಶುಭ ದಿನ ಹಾಗೂ ನಿರ್ದಿಷ್ಟ ಪೂಜಾ ವಿಧಿವಿಧಾನಗಳನ್ನು ಅನುಸರಿಸುತ್ತವೆ. ಹಾಗಾದರೆ…

Read More

‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿರುವ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್‌ನ ಗ್ಲಾಮರಸ್ ನಟಿ ಕಿಯಾರಾ ಅಡ್ವಾಣಿ ಹಾಗೂ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಜೊತೆಯಾಗಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಿಯಾರಾ ಅಡ್ವಾಣಿ ಡೆನಿಮ್ ಡ್ರೆಸ್‌ನಲ್ಲಿ ಅತ್ಯಂತ ಸ್ಟೈಲಿಶ್ ಆಗಿ ಕಂಗೊಳಿಸಿದರೆ, ನಿರ್ದೇಶಕಿ ಗೀತು ಮೋಹನ್‌ದಾಸ್ ಕಪ್ಪು ಬಣ್ಣದ ಔಟ್‌ಫಿಟ್‌ನಲ್ಲಿ ಕ್ಲಾಸಿ…

Read More

6 ರನ್​ಗಳ ರೋಚಕ ಹೋರಾಟ: ರಣರೋಚಕ ಪಂದ್ಯದೊಂದಿಗೆ CPL​ ಶುರು – Kannada News | CPL 2026: Jamaica Kingsmen vs Antigua And Barbuda Falcons Highlights

ಕೆರಿಬಿಯನ್ ಪ್ರೀಮಿಯರ್ ಲೀಗ್​ನ 14ನೇ ಆವೃತ್ತಿಗೆ ಚಾಲನೆ ದೊರೆತಿದೆ. ಅದು ಸಹ ರಣರೋಚಕ ಪಂದ್ಯದೊಂದಿಗೆ ಎಂಬುದು ವಿಶೇಷ. ಕಿಂಗ್ಸ್​ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಜಮೈಕಾ ಕಿಂಗ್ಸ್​ಮೆನ್ ಹಾಗೂ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡದ ನಾಯಕ ಫ್ಯಾಬಿಯನ್ ಅಲೆನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಜಮೈಕಾ ಕಿಂಗ್ಸ್​ಮೆನ್ ತಂಡದ ಪರ ಆರಂಭಿಕ ದಾಂಡಿಗ ರೀಝ ಹೆಂಡ್ರಿಕ್ಸ್…

Read More

ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು – Kannada News | Karnataka Food Department Revokes 14,000 BPL Cards in Tumkur District

ತುಮಕೂರು, ಆ.8: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಭಾಗವಾಗಿ, ಜಿಲ್ಲೆಯಲ್ಲಿ ಸುಮಾರು 14 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ರಾಜ್ಯ ಸರ್ಕಾರದ ಬದ್ಧತೆಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ತುಮಕೂರು ಜಿಲ್ಲೆಯು ಒಟ್ಟಾರೆ 6 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿದಾರರನ್ನು ಹೊಂದಿದೆ. ಈ ಪೈಕಿ 14 ಸಾವಿರ ಬಿಪಿಎಲ್ ಕಾರ್ಡ್‌ದಾರರು ಅನರ್ಹರು ಎಂದು ಗುರುತಿಸಲಾಗಿದೆ. ಆಹಾರ ಇಲಾಖೆಯು ನಡೆಸಿದ ಪರಿಶೀಲನೆಯಲ್ಲಿ, ಆದಾಯ…

Read More