Headlines

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More

ಬೆಂಗಳೂರಿನಲ್ಲಿ ತೆಲಂಗಾಣದ ಯುವ ದಂಪತಿ ಸಾವು; ಪತಿಯ ಶವ ಕಂಡು 17ನೇ ಮಹಡಿಯಿಂದ ಜಿಗಿದ ಪತ್ನಿ!

ಬೆಂಗಳೂರು, ಮಾರ್ಚ್​ 31: ಕೌಟುಂಬಿಕ ಕಲಹದ ಹಿನ್ನೆಲೆ ತೆಲಂಗಾಣ ಮೂಲದ ಯುವ ಐಟಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ನಂತರ ಪತ್ನಿ ಸಹ 17ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ದಂಪತಿ ತೆಲಂಗಾಣದ ಸಿದ್ದಿಪೇಟ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ ಕುಂಟಾ ತಮ್ಮ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಬಿಬಿ…

Read More

ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ – Kannada News | ABVP Protests at Azim Premji University Over Alleged Anti National Activities, Letter Sent to Amit Shah Seeking Action

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ…

Read More

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (Sai Kumar) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…….

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ. ​ಮೇಷ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ….

Read More

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು…

Read More

ಧಾರವಾಡ ಹೈಕೋರ್ಟ್‌ನಲ್ಲಿಂದು ಮಹಿಳೆಯರದ್ದೇ ಪಾರುಪತ್ಯ! ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ – Kannada News | Dharwad High Court to Hold Special All Women Benches with Female Legal Officers

ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠImage Credit source: tv9 ಧಾರವಾಡ, ಆಗಸ್ಟ್ 1: ಕರ್ನಾಟಕ ಹೈಕೋರ್ಟ್​ನ (Karnataka High Court) ಧಾರವಾಡ ಪೀಠದಲ್ಲಿ ಇಂದು ನಡೆಯಲಿರುವ ವಿಶೇಷ ಎಲ್ಲಾ ಮಹಿಳಾ ನ್ಯಾಯಪೀಠಗಳ ವಿಚಾರಣೆಯಲ್ಲಿ, ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಸಂಪೂರ್ಣ ಮಹಿಳಾ ಕಾನೂನು ಅಧಿಕಾರಿಗಳ ತಂಡವನ್ನು ನೇಮಿಸಿ ಅಡ್ವೋಕೇಟ್ ಜನರಲ್ ಕಚೇರಿ ಆದೇಶ ಹೊರಡಿಸಿದೆ. ನ್ಯಾಯಾಂಗ ಇತಿಹಾಸದಲ್ಲೇ ಅತ್ಯಂತ ಮಹತ್ವದ ಹೆಜ್ಜೆಯಾಗಿರುವ ಈ ವಿಶೇಷ ಶನಿವಾರದ ಕಲಾಪದಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿರಲಿದ್ದಾರೆ. ಒಂದು ಕಡೆ ಮಹಿಳಾ ನ್ಯಾಯಮೂರ್ತಿಗಳು…

Read More

Kalashtami 2026: ಇಂದು ಕಾಲಾಷ್ಟಮಿ; ಈ ದಿನದ ವಿಶೇಷತೆ ಮತ್ತು ಮಹತ್ವ ತಿಳಿಯಿರಿ

ಕಾಲಾಷ್ಟಮಿಯು ಕಾಲ ಭೈರವನಿಗೆ ಅರ್ಪಿತವಾದ ಒಂದು ಪ್ರಮುಖ ಹಿಂದೂ ಹಬ್ಬವಾಗಿದೆ. ಇದನ್ನು ಪ್ರತಿ ತಿಂಗಳ ಕೃಷ್ಣ ಪಕ್ಷದ ಎಂಟನೇ ದಿನದಂದು ಆಚರಿಸಲಾಗುತ್ತದೆ. ಈ ತಿಂಗಳಿನಲ್ಲಿ ಮಾರ್ಚ್ 11ರಂದು ಈ ಕಾಲಾಷ್ಟಮಿ ದಿನವನ್ನಾಗಿ ಆಚರಿಸುತ್ತಾರೆ. ಶಿವನ ಉಗ್ರ ರೂಪವಾದ ಕಾಲ ಭೈರವನ ಆರಾಧನೆಗೆ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಈ ದಿನದಂದು ಕಾಲ ಭೈರವನನ್ನು ಪೂಜಿಸುವುದರಿಂದ ಭಯ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ. ಈ ದಿನದಂದು ಮಾಡುವ ಉಪವಾಸ ಮತ್ತು ಪೂಜೆಯು ಶನಿ ಮತ್ತು…

Read More

ಧರ್ಮಸ್ಥಳ ಬುರುಡೆ ಕೇಸ್​​: ಉತ್ಖನನ ನಡೆದು 10 ತಿಂಗಳಾದರೂ ಕೆಲಸಗಾರರ ಕೈ ಸೇರದ ಕೂಲಿ ಹಣ, ವಾಹನಗಳ ಬಾಡಿಗೆ – Kannada News | 10 Months After Dharmasthala Excavation, Labourers Still Await Pending Payments

ಧರ್ಮಸ್ಥಳದಲ್ಲಿ ನಡೆದಿದ್ದ ಉತ್ಖನನ ಮಂಗಳೂರು, ಮೇ 12: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನೂರಾರು ಹೆಣಗಳನ್ನು ಹೂತಿದ್ದೇನೆ ಎಂಬ ಚಿನ್ನಯ್ಯ ಆರೋಪ ಹಿನ್ನೆಲೆ ಒಟ್ಟು 17 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಲಾಗಿತ್ತು. ದುರ್ದೈವ ಅಂದರೆ ಇದು ನಡೆದು 10 ತಿಂಗಳಾದರೂ ಉತ್ಖನನ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೂಲಿ ಮತ್ತು ಯಂತ್ರೋಪಕರಣಗಳ ಬಾಡಿಗೆ ಹಣ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ (SIT) ಸೂಚನೆಯಂತೆ ಅಹೋರಾತ್ರಿ ದುಡಿದರೂ ಬಿಲ್…

Read More

‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ – Kannada News | Ranveer Singh starrer Dhurandhar movie beats Pushpa 2 Hindi Collection

ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರು ಬಾಕ್ಸ್ ಆಫೀಸ್ ಸುಲ್ತಾನ ಎನಿಸಿಕೊಂಡಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಇಷ್ಟು ದಿನಗಳ ಕಾಲ ‘ಪುಷ್ಪ 2’ (Pushpa 2) ಸಿನಿಮಾ ಹೊಂದಿದ್ದ ದಾಖಲೆಯನ್ನು ಈಗ ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ 831…

Read More