ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More

ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ – Kannada News | Kichcha Sudeep speech in Mark Movie pre release event in Hubballi

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ಅದ್ದೂರಿಯಾಗಿ ತೆರೆಕಾಣಲಿದೆ. ಈ ಪ್ರಯುಕ್ತ ಡಿಸೆಂಬರ್ 20ರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಚಿತ್ರತಂಡದ ಕಲಾವಿದರು, ತಂತ್ರಜ್ಞರು ಹಾಗೂ ಆಪ್ತರ ಸಮ್ಮುಖದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಮಾತನಾಡಿದರು. ಈ ವೇದಿಕೆಯಲ್ಲಿ ತಮ್ಮ ಅಭಿಮಾನಿಗಳಿಗೆ ಅವರು ಖಡಕ್ ಸಂದೇಶ ನೀಡಿದರು. ‘ಎಲ್ಲರೂ ಹೇಗಿದ್ದೀರಿ? 2003ರಲ್ಲಿ ಇಲ್ಲಿ ಒಂದು ಪ್ರೋಗ್ರಾಂ ಮಾಡಿದ ಬಳಿಕ ಮತ್ತೆ…

Read More

ದೇವನಹಳ್ಳಿಯಲ್ಲಿ ಸದ್ಯದಲ್ಲೇ ಗಿಗಾ ಫ್ಯಾಕ್ಟರಿ; ಸೋಲಾರ್ ಇಂಗಾಟ್ಸ್, ಸಿಲಿಕಾನ್ ವೇಫರ್ಸ್ ತಯಾರಿಸಲಿರುವ ಎಮ್ಮೀ ಗ್ರೂಪ್ – Kannada News

ಸೌರ ಘಟಕದ ಸಾಂದರ್ಭಿಕ ಚಿತ್ರImage Credit source: iStock ಬೆಂಗಳೂರು, ಜೂನ್ 8: ಬೆಂಗಳೂರು ಮೂಲದ ಪ್ರಮುಖ ಹಸಿರು ಇಂಧನ ಸಂಸ್ಥೆಯಾದ ಎಮ್ಮೀ ಗ್ರೂಪ್ (Emmvee Group), ಬೆಂಗಳೂರಿನ ದೇವನಹಳ್ಳಿಯಲ್ಲಿ ಬರೋಬ್ಬರಿ 5,500 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬೃಹತ್ ‘ಗಿಗಾ ಫ್ಯಾಕ್ಟರಿ’ (Gigafactory) ಸ್ಥಾಪಿಸಲು ಮುಂದಾಗಿದೆ. ಈ ಹೊಸ ಪ್ಲಾಂಟ್ ಸದ್ಯದ ಫ್ಯಾಕ್ಟರಿಗಿಂತ 5 ಪಟ್ಟು ದೊಡ್ಡದಾಗಿದ್ದು, ಸುಮಾರು 100 ಎಕರೆ ಪ್ರದೇಶದಲ್ಲಿ ವಿಸ್ತರಿಸಲಿದೆ. ಸಂಸ್ಥೆಯ ಛೇರ್ಮನ್ ಡಿ.ವಿ. ಮಂಜುನಾಥ ದೊಂತಿ ಅವರು ಸ್ವತಃ ಈ ಮಾಹಿತಿಯನ್ನು…

Read More

ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು – Kannada News | Shocking Holi Clip Shows Cow Allegedly Forced to Consume Liquor in Haryana

ಹರಿಯಾಣ, ಮಾರ್ಚ್​ 03: ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹಸುವಿಗೆ ಗಾಡಿಯನ್ನು ಎಳೆಯುವಂತೆ ಒತ್ತಾಯಿಸಲಾಯಿತು. ಇದರಲ್ಲಿ ಬಂಡಿಯ ಮೇಲೆ ಕುಳಿತಿದ್ದ ಪುರುಷರ ಗುಂಪನ್ನು ಹಸುವೊಂದು ಎಳೆಯುತ್ತಿರುವುದನ್ನು ತೋರಿಸಲಾಗಿದೆ. ಇಬ್ಬರು ಪುರುಷರು ಆ ಗೋವಿನ ಬಾಯಿಯನ್ನು ಬಲವಂತವಾಗಿ ತೆರೆದು ಅದಕ್ಕೆ ಮದ್ಯ ಕುಡಿಸುತ್ತಿರುವುದನ್ನು ಕಾಣಬಹುದು. ಇತರ ಜನರು ಈ…

Read More

GT vs RR: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ವೈಭವ್ ಸೂರ್ಯವಂಶಿ

ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಈ ಬಾರಿಯ ಐಪಿಎಲ್‌ನಲ್ಲಿ 700 ರನ್‌ಗಳ ಗಡಿ ದಾಟಿದರು. ಇದರ ಜೊತೆಗೆ ಪ್ಲೇಆಫ್‌ನಲ್ಲಿ 500 ರನ್‌ ಪೂರೈಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ 500…

Read More

Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts

ಬೆಂಗಳೂರು, ಡಿಸೆಂಬರ್​​ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್​​, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…

Read More

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯ ಐಪಿಎಲ್​​ನಲ್ಲಿ…

Read More

ವಿಧಾನಸಭೆಯಲ್ಲೂ ನಿರೀಕ್ಷೆಗೂ ಮೀರಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್: ಯಾರದ್ದೆಲ್ಲ ಬೆಂಬಲ ಸಿಕ್ತು? ಇಲ್ಲಿದೆ ವಿವರ – Kannada News | CM Joseph Vijay Wins Trust Vote: TVK Government Proves Majority with 144 Votes in Tamil Nadu Assembly

ತಮಿಳುನಾಡು ಸಿಎಂ ಜೋಸೆಫ್ ವಿಜಯ್Image Credit source: tv9 ಚೆನ್ನೈ, ಮೇ 13: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ಜೋಸೆಫ್ ವಿಜಯ್ (CM Joseph Vijay) ನಿರೀಕ್ಷೆಗೂ ಮೀರಿ ಭರ್ಜರಿ ಬಹುಮತ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. ವಿಧಾನಸಭೆ ಚುನಾವಣೆಯಲ್ಲಿ ವಿಜಯ್…

Read More

BECIL Recruitment 2025: 10 ನೇ ತರಗತಿಯಿಂದ ಪದವೀಧರರವರೆಗೆ BECILನಲ್ಲಿ ನೇಮಕಾತಿ; 40 ಸಾವಿರ ರೂ. ಮಾಸಿಕ ವೇತನ – Kannada News | BECIL Recruitment 2025: 78 Government Jobs for 10th Pass and Graduates, Apply by Jan 5

ಪದವಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್​​ ನ್ಯೂಸ್​ ಇಲ್ಲಿದೆ. ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL) 10 ನೇ ತರಗತಿಯಿಂದ ಪದವೀಧರರವರೆಗಿನ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್‌ಸೈಟ್ becil.com ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5 ಸಂಜೆ 6:00 ಗಂಟೆ. BECIL ತಾಂತ್ರಿಕ ಸಹಾಯಕ (ENT), ನೇತ್ರ ತಂತ್ರಜ್ಞ, ರೋಗಿಯ ಆರೈಕೆ ವ್ಯವಸ್ಥಾಪಕ (PCM),…

Read More

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್‌, ಬಾರ್‌-ರೆಸ್ಟೋರೆಂಟ್‌ ಬಿಸಿ ಮುಟ್ಟಿಸಿದ CCPA – Kannada News | CCPA Penalises 41 Restaurants after pralhad joshi instructions For Levying Service Charges By Default

ನವದೆಹಲಿ, (ಜುಲೈ 19): ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (pralhad joshi) ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ…

Read More