Headlines

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ – Kannada News | Optical Illusion: Find the chameleon among parrots in this picture.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ಉತ್ತರ ಕಂಡುಕೊಳ್ಳುವುದು  ಕಷ್ಟಕರ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ….

Read More

ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಸಾವು: ಆಗಿದ್ದೇನು? – Kannada News | Koppal Road Accident: Two Youths Die Overtaking Lorry in Yalaburga Tragedy

ಕೊಪ್ಪಳ, ಫೆಬ್ರವರಿ 18: ಓವರ್​​ಟೇಕ್​ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು (boys) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ. ಬೈಕ್​ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ಶ್ರೀನಿವಾಸ್​(26) ಮತ್ತು ಸಿದ್ದನಗೌಡ(25) ಮೃತಪಟ್ಟಿದ್ದಾರೆ. ಸೊಸೆ ಬರ್ತ್​​​ಡೇ ಮಾಡಲು ಹೋಗಿದ್ದ ಇಬ್ಬರು ದುರಂತ ಅಂತ್ಯಕಂಡಿದ್ದಾರೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಸೊಸೆ ಬರ್ತ್​​ಡೇ ಹಿನ್ನೆಲೆ ಸ್ನೇಹಿತ ಸಿದ್ದನಗೌಡ ಜತೆ ಶ್ರೀನಿವಾಸ್ ತೆರಳುತ್ತಿದ್ದ. ಮುಸಲಾಪುರದಿಂದ  ಹಿರೇಅರಳಹಳ್ಳಿಗೆ…

Read More

Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ – Kannada News | Office Desk Vastu: Avoid These 5 Things for Success and Prosperity

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ಯಶಸ್ಸನ್ನು ಬಯಸುತ್ತಾರೆ, ಆದರೆ ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ, ಅಪೇಕ್ಷಿತ ಫಲಿತಾಂಶಗಳು ಅಥವಾ ಪ್ರಗತಿಯನ್ನು ಸಾಧಿಸಲಾಗುವುದಿಲ್ಲ, ಇದು ನಿರಾಶೆಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರವು ಕಚೇರಿ ಕೇವಲ ಕೆಲಸ ಮಾಡುವ ಸ್ಥಳವಲ್ಲ, ಆದರೆ ವ್ಯಕ್ತಿಯ ವೃತ್ತಿಪರ ಶಕ್ತಿ ಮತ್ತು ಉತ್ಪಾದಕತೆಯ ಕೇಂದ್ರವಾಗಿದೆ ಎಂದು ಹೇಳುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಕಚೇರಿ ಮೇಜಿನ ಮೇಲೆ ಇಡುವುದರಿಂದ ಪ್ರಗತಿ, ಆರ್ಥಿಕ ಲಾಭ ಮತ್ತು ಮಾನಸಿಕ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವಾಸ್ತುವಿನ ಆಧಾರದ…

Read More

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ – Kannada News | BJP MLA Sharanu Salgar Rescues 23 Cattle, Intercepts Illegal Transport Vehicle in Bidar

ಬೀದರ್, ಏಪ್ರಿಲ್​​ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್ – Kannada News | Accused Rajeev Gowda sent to judicial custody in Sidlaghatta official threat case

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ಧಗಳ ನಿಂದನೆ ಹಾಗೂ ಬೆದರಿಕೆ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನಿಗೆ (Rajeev Gowda) ಕೋರ್ಟ್​ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇನ್ನೊಂದೆಡೆ ಆರೋಪಿ ರಾಜೀವ್​​ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ…

Read More

Vijay Hazare Trophy: 412 ರನ್ ಬೆನ್ನಟ್ಟಿ ಚಾಂಪಿಯನ್ ತಂಡಕ್ಕೆ ಮಣ್ಣು ಮುಕ್ಕಿಸಿದ ಕರ್ನಾಟಕ – Kannada News | Record Chase! Karnataka Beats Jharkhand by 5 Wickets in Thrilling VHT Match

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಕರ್ನಾಟಕ ತಂಡ 5 ವಿಕೆಟ್​ಗಳಿಂದ ಗೆದ್ದುಕೊಂಡು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಂದಿನಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ, ಕೆಲವೇ ದಿನಗಳ ಹಿಂದಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದು ಬೀಗಿದ್ದ ಜಾರ್ಖಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಾರ್ಖಂಡ್ ತಂಡ ದಾಖಲೆಯ 412 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು….

Read More

SRH vs DC: 6,6,6,6,6,6,6,6,6..! ಡೆಲ್ಲಿ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Blazing 47 Ball Century Powers SRH vs DC in IPL 2026 Match 31

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಆರಂಭಿಕ ಅಭಿಷೇಕ್ ಶರ್ಮಾ ಈ ಆವೃತ್ತಿಯಲ್ಲಿ ತಮ್ಮ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದಾದ ಬಳಿಕ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ಅಭಿಷೇಕ್ ಡೆಲ್ಲಿ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದು…

Read More

‘ಸಿಎಂ, ಸಿಎಂ’ ಎಂದು ಕೂಗಿದ ಅಭಿಮಾನಿಗಳು, ಜೂ ಎನ್​​ಟಿಆರ್ ಪ್ರತಿಕ್ರಿಯೆ ಏನು?

ಜೂ ಎನ್​​ಟಿಆರ್ (Jr NTR), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕವಂತೂ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಜೂ ಎನ್​​ಟಿಆರ್ ಅವರ ನಂದಮೂರಿ ಕುಟುಂಬ ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗ ಮತ್ತು ರಾಜಕೀಯದ ಮೇಲೆ ಪ್ರಭಾವ ಬೀರುತ್ತಲೇ ಬಂದಿದೆ. ಸ್ವತಃ ಜೂ ಎನ್​​ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು…

Read More

ಐಪಿಎಲ್ ಪಂದ್ಯ ನೋಡೋದು ಬಿಟ್ಟು ಸ್ಟೇಡಿಯಂನಲ್ಲಿ ರೀಲ್ಸ್ ಮಾಡಲು ಹೋಗಿ 70 ಸಾವಿರ ರೂ. ಬೆಲೆಯ ಉಂಗುರ ಕಳೆದುಕೊಂಡ ಮಹಿಳೆ – Kannada News | Reel Gone Wrong: Woman Loses Rs70K Ring While Filming at IPL Stadium

ಪಂಜಾಬ್, ಏಪ್ರಿಲ್ 15: ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್‌ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಮಾಡಬಾರದ ಸಾಹಸಕ್ಕೆ ಕೈ ಹಾಕಿ ಈಗ ಬೆಲೆಬಾಳುವ ಉಂಗುರ ಕಳೆದುಕೊಂಡು ಕಂಗಾಲಾಗಿದ್ದಾರೆ. ಏನಿದು ಘಟನೆ? ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರಿಗೆ ಪಂದ್ಯಕ್ಕಿಂತ ‘ರೀಲ್ಸ್’ ಮಾಡುವುದರಲ್ಲಿ ನಿರತರಾಗಿದ್ದರು. ತಮ್ಮ…

Read More

IND vs IRE: ಐರ್ಲೆಂಡ್ ಐತಿಹಾಸಿಕ ಸಾಧನೆ; ಟೀಂ ಇಂಡಿಯಾಕ್ಕೆ ವೈಟ್ ವಾಶ್ ಮುಖಭಂಗ

ಎರಡು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ, ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅಲ್ಲಿ ನಡೆದಿದ್ದ ಬೇರೆ. ವಿಶ್ವ ಚಾಂಪಿಯನ್​ಗಳೆಂಬ ಅಹಂಕಾರವನ್ನು ಮೈದುಂಬಿಸಿಕೊಂಡಿದ್ದ ಟೀಂ ಇಂಡಿಯಾಕ್ಕೆ ಕ್ರಿಕೆಟ್ ಶಿಶು ಐರ್ಲೆಂಡ್ ಎಂದಿಗೂ ಮರೆಯದ ಮರ್ಮಾಘಾತ ನೀಡಿದೆ. ಮೊದಲ ಟಿ20 ಪಂದ್ಯವನ್ನು 34 ರನ್​ಗಳಿಂದ ಗೆದ್ದುಕೊಂಡಿದ್ದ ಐರ್ಲೆಂಡ್ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಟೀಂ ಇಂಡಿಯಾ ವಿರುದ್ಧ…

Read More