Headlines

IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್​ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್‌ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು….

Read More

SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್​​ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ – Kannada News | SSLC Kannada Failure: KDA Unveils Reasons, Recommends Reforms

ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳ…

Read More

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…

Read More

CBSE Class 12 Results 2026: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ದಿನಾಂಕದ ಕುರಿತ ವದಂತಿಗಳಿಗೆ ಬ್ರೇಕ್ ಹಾಕಿದ ಮಂಡಳಿ! – Kannada News | CBSE Class 12 Results 2026: Official Date and Clarification on Rumors

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿಯ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಪರೀಕ್ಷಾ ನಿಯಂತ್ರಕರು ಸ್ಪಷ್ಟನೆ ನೀಡಿದ್ದಾರೆ. ಫಲಿತಾಂಶ ಪ್ರಕಟಣೆಯ ನಿಖರವಾದ ಸಮಯ ಮತ್ತು ನಿರೀಕ್ಷಿತ ದಿನಾಂಕದ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷಾ ನಿಯಂತ್ರಕರ ಸ್ಪಷ್ಟನೆ ಏನು? ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕ ಸುಳ್ಳು ಸುದ್ದಿಗಳು ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತವಲ್ಲದ ಮಾಹಿತಿಯನ್ನು ನಂಬಬಾರದು ಎಂದು ಮನವಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ – Kannada News | Vasudeva Kutumba serial actress Chaithra allegations against production house

‘ವಸುದೇವ ಕುಟುಂಬ’ ಧಾರಾವಾಹಿ (Serial) ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ. ‘ವಸುದೇವ ಕುಟುಂಬ’ ಧಾರಾವಾಹಿಯ ಪ್ರಮುಖ ನಟಿಯರಲ್ಲಿ ಒಬ್ಬರಾದ ಚೈತ್ರಾ, ನಿರ್ಮಾಣ ಸಂಸ್ಥೆ ವಿರುದ್ಧ ಸರಣಿ ಆರೋಪಗಳನ್ನು…

Read More

ಅನಾವಶ್ಯಕ ಕೊಂಕು ತೆಗೆಯುವವರ ಬಾಯಿ ಮುಚ್ಚಿಸಿದ ‘ಕೆಡಿ’ ಟೀಂ; ‘ಡೆವಿಲ್’ ಹಾದಿಯಲ್ಲಿ ಧ್ರುವ ಸಿನಿಮಾ – Kannada News | KD Teams Silence Negative Reviews: How Kannada Films Disable BookMyShow Ratings

ಯಾವುದೇ ಬಿಗ್ ಬಜೆಟ್ ಚಿತ್ರ ರಿಲೀಸ್ ಆಗುತ್ತದೆ ಎಂದರೆ ಅದಕ್ಕೆ ಕೊಂಕು ತೆಗೆಯುವವರು ಸಂಖ್ಯೆ ದೊಡ್ಡದಿರುತ್ತದೆ. ಈಗಿನ ಸೋಶಿಯಲ್ ಮೀಡಿಯಾ ಯುಗದಲ್ಲಿ ಇದನ್ನು ತಡೆಯುವುದು ಅಸಾಧ್ಯ. ನಾನಾ ರೀತಿಯ ಪ್ರಯತ್ನಗಳು ನಡೆದು ಕೊನೆಗೆ ಅದು ಸಾಧ್ಯವಾಗದೆ ಕೈ ಬಿಟ್ಟ ಅನೇಕ ಸಿನಿಮಾಗಳಿವೆ. ಆದರೆ, ‘ಡೆವಿಲ್’ ಸಿನಿಮಾ ಈ ಪ್ರಕ್ರಿಯೆಯಲ್ಲಿ ಯಶಸ್ಸು ಕಂಡಿತು. ಈಗ ‘ಕೆಡಿ’ ಸಿನಿಮಾ ಕೂಡ ಇದೇ ಮಾರ್ಗ ಅನುಸರಿಸಿದೆ. ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್…

Read More

ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ: ಕಣ್ಣೀರು ತರಿಸುತ್ತೆ ಈ ‘ಮೌನ ಹೋರಾಟಗಾರ’ನ ಕಥೆ! – Kannada News | Homeless in Bengaluru: Auto Driver’s Inspiring Fight with Dignity and Hope

ಬೆಂಗಳೂರು, ಮೇ.1: ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಸ್ವಂತ ಮನೆ ಹೊಂದುವ ಭಾಗ್ಯ ಎಲ್ಲರಿಗೂ ಇರುವುದಿಲ್ಲ. ಅವಕಾಶಗಳ ಈ ನಗರದಲ್ಲಿ ಬದುಕಿಗಾಗಿ ಪ್ರತಿದಿನ ನಿಶ್ಶಬ್ದವಾಗಿ ಹೋರಾಡುವ ಅದೆಷ್ಟೋ ಜೀವಗಳಿವೆ. ಇದು ಅಂತಹದ್ದೇ ಒಬ್ಬ ಆಟೋ ಚಾಲಕನ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ಕಥೆ. ಆಟೋ ಓಡಿಸುವುದು ಈತನ ಜೀವನೋಪಾಯದ ದಾರಿ. ಆದರೆ ಹೊರಗಿನ ಜಗತ್ತಿಗೆ ಕಾಣದ ಸತ್ಯವೆಂದರೆ, ಈತನ ಪಾಲಿಗೆ ಆಟೋ ಕೇವಲ ವಾಹನವಲ್ಲ, ಅದುವೇ ಈತನ ಸೂರು. ತಲೆಮರೆಸಿಕೊಳ್ಳಲು ಸ್ವಂತ ಮನೆಯಿಲ್ಲದ ಕಾರಣ, ಈ ಚಾಲಕ ರಾತ್ರಿಯೆಲ್ಲಾ ತನ್ನ…

Read More

ನಿಮ್ಮ ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸ್ಗೆ ಸೇರಿಸುತ್ತೀರಾ? ಈ ವಿಚಾರ ತಿಳಿದಿರಲಿ – Kannada News | Only 17 percent of Karnataka Engineering Graduates Employable: Report Reveals Staggering Job Crisis

ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸ್ಗೆ ಸೇರಿಸುವ ಪೋಷಕರಿಗೆ ಕಹಿ ಸುದ್ದಿ! Image Credit source: google Gemini ಬೆಂಗಳೂರು, ಮೇ 01: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಸಿಇಟಿಯಲ್ಲಿ ರ್ಯಾಂಕ್ ಬಂದ ಕೂಡಲೇ ಮಕ್ಕಳನ್ನು ಇಂಜಿನಿಯರಿಂಗ್ ಕೋರ್ಸಿಗೆ (Engineering) ಸೇರಿಸಿ ಬಿಟ್ಟರೆ ಮುಗಿಯಿತು. ನಾಲ್ಕು ವರ್ಷ ಕಳೆಯುತ್ತಿದ್ದಂತೆ ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗ ಸಿಕ್ಕಿಯೇ ಬಿಡುತ್ತದೆ ಎಂಬ ಭಾವನೆ ಬಹುತೇಕ ಪೋಷಕರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾದ ಮತ್ತು ಆಘಾತಕಾರಿಯಾದ ವಿಚಾರ ಒಂದು ಈಗ ಬಹಿರಂಗವಾಗಿದೆ. ಕರ್ನಾಟಕದ ಇಂಜಿನಿಯರಿಂಗ್ ಪದವೀಧರರಲ್ಲಿ ಕೇವಲ…

Read More

ಹಾಸನ: ಬಿಯರ್ ಚಿಮ್ಮಿದ ವಿಚಾರಕ್ಕೆ ಗಲಾಟೆ, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್ – Kannada News | Hassan Shocker: Drunk Youths Brandish Loaded Gun Over Beer Spill Dispute; 4 Arrested After Viral Video

ಹಾಸನ, ಮೇ 1: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರು ಹುಚ್ಚಾಟ ನಡೆಸಿದ ಘಟನೆ ಅರಸೀಕೆರೆ ತಾಲ್ಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆದಿದೆ. ಬಿಯರ್ ಬಾಟಲ್ ಓಪನ್ ಮಾಡಿದಾಗ ಬಿಯರ್ ಮೈಮೇಲೆ ಚಿಮ್ಮಿದ ಎಂಬ ಸಣ್ಣ ವಿಷಯಕ್ಕೆ ಗಲಾಟೆ ಆರಂಭವಾಗಿ, ಅಂತಿಮವಾಗಿ ಬಂದೂಕು ಪ್ರದರ್ಶಿಸುವ ಹಂತಕ್ಕೆ ತಲುಪಿದೆ. ಸಿಂಗೇನಹಳ್ಳಿ ಮತ್ತು ಡಿ.ಎಂ.ಕುರ್ಕೆ ಗ್ರಾಮದ ಯುವಕರ ನಡುವೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಜೋರಾದಾಗ ಸಿಂಗೇನಹಳ್ಳಿ…

Read More

ಪೂಜಾ ಹೆಗ್ಡೆ ಇಷ್ಟದ ಕನ್ನಡ ನಟ ಯಾರು: ನಟಿಯೇ ಕೊಟ್ಟಿದ್ದಾರೆ ಉತ್ತರ – Kannada News | Pooja Hegde talks about Kantara and Raj B Shetty

ಪೂಜಾ ಹೆಗ್ಡೆ (Pooja Hegde) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​, ತೆಲುಗು, ತಮಿಳು ಸಿನಿಮಾಗಳಲ್ಲಿ ಬಲು ಬೇಡಿಕೆಯ ನಟಿಯಾಗಿರುವ ಪೂಜಾ ಹೆಗ್ಡೆ ಕನ್ನಡದ ಸಿನಿಮಾನಲ್ಲಿ ನಟಿಸಿಲ್ಲ ಆದರೆ ಅವರ ಮೂಲ ಕರ್ನಾಟಕವೇ. ಮಂಗಳೂರಿನ ಮೂಲದ ಈ ಚೆಲುವೆ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ತಮ್ಮ ಮೂಲವನ್ನು ಮರೆತಿಲ್ಲ. ಇತ್ತೀಚೆಗಷ್ಟೆ ಮಂಗಳೂರಿಗೆ ಬಂದಿದ್ದ ಪೂಜಾ ಹೆಗ್ಡೆ, ದೈವ ಕಾರ್ಯದಲ್ಲಿ ಭಾಗಿ ಆಗಿದ್ದರು. ಜೊತೆಗೆ ತುಳು ನಾಡಿನ ಹಲವು ದೇವಾಲಯಗಳಿಗೆ ಸಹ ಭೇಟಿ ಕೊಟ್ಟು ದರ್ಶನ ಪಡೆದುಕೊಂಡರು. ತುಳುವನ್ನು ಸುಲಲಿತವಾಗಿ…

Read More