Headlines

ದೆಹಲಿಯಿಂದ ಬಂಗಾಳಕ್ಕೆ ಬುಲೆಟ್ ರೈಲು ಯೋಜನೆ ಘೋಷಿಸಿದ ಕೇಂದ್ರ – Kannada News

ಕೋಲ್ಕತ್ತಾ, ಜೂನ್ 07: ಭಾರತೀಯ ರೈಲ್ವೆ ವಲಯದಲ್ಲಿ ಹೊಸ ಕ್ರಾಂತಿ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪಶ್ಚಿಮ ಬಂಗಾಳಕ್ಕೆ ಅತ್ಯಂತ ಐತಿಹಾಸಿಕ ಮತ್ತು ಭರವಸೆಯ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಮುಂಬೈ-ಅಹಮದಾಬಾದ್ ಕಾರಿಡಾರ್ ಯಶಸ್ಸಿನ ನಂತರ, ದೇಶದ ಎರಡನೇ ಅತ್ಯಾಧುನಿಕ ಬುಲೆಟ್ ರೈಲು(Bullet Train) ಯೋಜನೆಯು ದೆಹಲಿ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿ ನಡುವೆ ಚಲಿಸಲಿದೆ ಎಂದು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಯೋಜನೆಯು…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?; ವಿಡಿಯೋ ವೈರಲ್​​

ಬಾಗಲಕೋಟೆ, ಏಪ್ರಿಲ್​​ 09: ಉಪ ಚುನಾವಣೆ ಗೆಲ್ಲಲು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಣವನ್ನು ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದೂರಿದ್ದ ಬೆನ್ನಲ್ಲೇ ಮತದಾರರಿಗೆ ಕಾಂಗ್ರೆಸಿಗರು 500 ರೂಪಾಯಿ ಹಂಚಿರುವ ಆರೋಪ ಕೇಳಿಬಂದಿದೆ. ನವನಗರದ ವಾಂಬೆ ಕಾಲೋನಿಯಲ್ಲಿ ಕಾರಲ್ಲಿ ಬಂದವರು ಮತದಾರರಿಗೆ ಹಣ ನೀಡಿ ಆಮಿಷವೊಡ್ಡಿದ್ದು, ಕಾಂಗ್ರೆಸಿಗರು ಕೇವಲ ಐದುನೂರು ಕೊಟ್ಟರು ಎಂದು ಮಹಿಳೆಯೋರ್ವರು ಅಲವತ್ತುಕೊಂಡ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

6 ತಂಡಗಳ ‘ಆಫ್ರಿಕಾ ಕಪ್’ ಆಯೋಜನೆಗೆ ಭರ್ಜರಿ ಪ್ಲ್ಯಾನ್

ಏಷ್ಯಾದಲ್ಲಿ ನಡೆಯುವ ‘ಏಷ್ಯಾ ಕಪ್‘ ಮಾದರಿಯಲ್ಲೇ ಆಫ್ರಿಕಾ ಖಂಡದಲ್ಲೂ ಬಲಿಷ್ಠ ಕ್ರಿಕೆಟ್ ರಾಷ್ಟ್ರಗಳ ನಡುವೆ ಆಫ್ರಿಕಾ ಕಪ್ ಪಂದ್ಯಾವಳಿ ನಡೆಸಲು ಭರ್ಜರಿ ಪ್ಲ್ಯಾನ್ ರೂಪಿಸಲಾಗಿದೆ. 6 ತಂಡಗಳ ಟೂರ್ನಿಯಲ್ಲಿ ಆಫ್ರಿಕಾದ ಅಗ್ರಗಣ್ಯ ತಂಡಗಳಾದ ಸೌತ್ ಆಫ್ರಿಕಾ (South Africa), ಝಿಂಬಾಬ್ವೆ (Zimbabwe) ಮತ್ತು ನಮೀಬಿಯಾ (Namibia) ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಇವುಗಳ ಜೊತೆಗೆ ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾದ ಇತರೆ ಮೂರು ಆಫ್ರಿಕನ್ ದೇಶಗಳು ಭಾಗವಹಿಸಲಿವೆ. ಟೂರ್ನಿಯ ಮುಖ್ಯ ಉದ್ದೇಶ: ಆಫ್ರಿಕಾ ಕಪ್ ಟೂರ್ನಿಯ ಮುಖ್ಯ ಉದ್ದೇಶ,…

Read More

New Year 2026: ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ – Kannada News | Bangalore New Year Transport: BMTC Midnight Buses and Metro Extended Services

ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಾರ್ವಜನಿಕರಿಗೆ ಕೊಡುಗೆ ನೀಡಿದ್ದು, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ನಗರದ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಮಧ್ಯರಾತ್ರಿ ಬಸ್ ಸೇವೆಗಳನ್ನು ಘೋಷಿಸಿದೆ. ನ್ಯೂ ಇಯರ್ ಪ್ರಯುಕ್ತ ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ…

Read More

ಕರ್ನಾಟಕ ಕೈ ಕಾದಾಟ ದಿಲ್ಲಿಗೆ ಶಿಫ್ಟ್: ಸಿಎಂ-ಡಿಸಿಎಂ ಲೆಕ್ಕವೇ ಬೇರೆ, ಶಾಸಕರ ಲೆಕ್ಕಾಚಾರವೇ ಇನ್ನೊಂದು – Kannada News | Karnataka power tussle And cabinet reshuffle Row: CM Siddaramaiah, DK Shivkumar And others Some MLAs fly Delhi

ಬೆಂಗಳೂರು, (ಮೇ 25): ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ (congress high command) ಬುಲಾವ್ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳಲ್ಲಿ ಚಟುವಟಿಕೆ ಗರಿಗೆದರಿದೆ.ಸಿಎಂ ಸಿದ್ದರಾಮಯ್ಯ, (Siddaramaiah) ಡಿಸಿಎಂ ಡಿಕೆ ಶಿವಕುಮಾರ್​ ಗೆ (DK Shivakumar) ಇರೋ ಲೆಕ್ಕಾಚಾರ ಬೇರೆ. ಆದ್ರೆ ಶಾಸಕರಿಗೆ ಇರೋ ಲೆಕ್ಕಾಚಾರವೇ ಬೇರೆ ಆಗಿದೆ. ನಾಯಕತ್ವ ಚರ್ಚೆ ಆಗಲಿ ಬಿಡಲಿ, ಸಚಿವ ಸಂಪುಟ ಪುನಾರಚನೆಗೆ (cabinet reshuffle) ಅವಕಾಶ ಕೊಡಬಹುದು ಅನ್ನೋ ಲೆಕ್ಕಾಚಾರದಲ್ಲಿ ಸದ್ಯ ಸಚಿವಾಕಾಂಕ್ಷಿಗಳು ಇದ್ದಾರೆ. ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡೋ ಲೆಕ್ಕಾಚಾರದಲ್ಲಿದ್ದಾರೆ….

Read More

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ….

Read More

IDBI Bank Recruitment: ಪದವೀಧರರಿಗೆ ಸುವರ್ಣಾವಕಾಶ; IDBI ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಬೆಂಗಳೂರು: ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 1300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘A’) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೈಕಿ 1100 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ 200 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ದೇಶದ ಪ್ರಮುಖ ನಗರಗಳಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ 75 ಹುದ್ದೆಗಳು ಲಭ್ಯವಿವೆ.  ಆಸಕ್ತ ಅಭ್ಯರ್ಥಿಗಳು ಮಾರ್ಚ್…

Read More

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

2026 ರ ಐಪಿಎಲ್ ಸಮೀಪಿಸುತ್ತಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಭಿಮಾನಿಗಳು ಈ ಚುಟುಕು ಮಾದರಿಯಲ್ಲಿ ಇವರಿಬ್ಬರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದಕ್ಕೆ ಕಾರಣ, ಇವರಿಬ್ಬರು ಈ ಮಾದರಿಯಲ್ಲಿ ಆಡುವುದು ಐಪಿಎಲ್‌ನಲ್ಲಿ ಮಾತ್ರ. ಹೀಗಾಗಿ ಈ ಇಬ್ಬರು ದಿಗ್ಗಜರು ವರ್ಷದ ನಂತರ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ರೋಹಿತ್ ಶರ್ಮಾ ಈ ಲೀಗ್​ಗಾಗಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅದರ ವಿಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದೆಲ್ಲದರ ನಡುವೆ ಈ ಬಾರಿಯ…

Read More

ನೀನು ಮದುವೆಯಾಗುತ್ತಿರುವ ಗಂಡು ನನ್ನಪ್ಪ; ವಧುವಿಗೆ ಕರೆಮಾಡಿ ಶಾಕ್ ಕೊಟ್ಟ ಯುವತಿ – Kannada News | The man you are marrying is my father little girl shocks bride in phone call

ಮೊರಾದಾಬಾದ್, ಮೇ 19: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮದುವೆಯಾಗಿ, ಇಬ್ಬರು ಮಕ್ಕಳಾದ ಮೇಲೆ ಇನ್ನೊಂದು ಮದುವೆಯಾಗಲು (Wedding) ಪ್ಲಾನ್ ಮಾಡಿದ್ದರು. ಈ ಯೋಜನೆಯನ್ನು ಆತನ 2ನೇ ಮಗಳೇ ವಿಫಲಗೊಳಿಸಿದ್ದಾಳೆ. ಮೊರಾದಾಬಾದ್‌ನಲ್ಲಿ ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಮದುವೆಯನ್ನು ಮುಚ್ಚಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಮದುವೆ ಮೆರವಣಿಗೆಗೂ ಮುನ್ನ ಮಗಳು ವಧುವಿನ ಕುಟುಂಬಕ್ಕೆ ಕರೆ ಮಾಡಿ ಆತನ ಮದುವೆಯ ಪುರಾವೆಯನ್ನು ಕಳುಹಿಸಿದ್ದಳು. ಈ ವಿಷಯ ಪೊಲೀಸರಿಗೆ ಗೊತ್ತಾದ ಬಳಿಕ ಆರೋಪಿ…

Read More

ಟೀಮ್ ಇಂಡಿಯಾ ಪ್ಲೇಯಿಂಗ್ 11: ಬಲಗೈ ಬದಲು ಎಡಗೈ ವೇಗಿಗೆ ಸ್ಥಾನ – Kannada News | India’s Predicted Playing XI For 3rd ODI Against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್​ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್​ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್…

Read More