Headlines

ವಿದ್ಯಾಭ್ಯಾಸ ಮುಗಿದರೂ ಸಿಗದ ಕೆಲಸ, ಸಾಲಬಾಧೆ, ಅಮೆರಿಕದಲ್ಲಿ ಭಾರತೀಯ ಯುವಕ ಆತ್ಮಹತ್ಯೆ – Kannada News | Indian Student Suicide in US: Unemployment and Debt Burden Drive Tragedy

ಕರ್ನೂಲ್, ಮೇ 1: ದೊಡ್ಡ ದೊಡ್ಡ ಕನಸ್ಸುಗಳನ್ನು ಹೊತ್ತು ಅಮೆರಿಕ(America)ಕ್ಕೆ ಓದಲು ಹೋಗಿದ್ದ ಭಾರತೀಯ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ  ಚಂದು ಮೃತ ಯುವಕ. ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ  ಅರಸುತ್ತಿದ್ದ ಯುವಕನ ಅಕಾಲಿಕ ಸಾವು ಆತನ ಕುಟುಂಬವನ್ನು ಅಕ್ಷರಶಃ ಬೀದಿಗೆ ತಳ್ಳಿದೆ. ಚಂದು ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಿಂದ ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಕಳೆದ ಹಲವು ವಾರಗಳಿಂದ ಉದ್ಯೋಗ ಹುಡುಕುತ್ತಿದ್ದರೂ ಸಿಕ್ಕಿರಲಿಲ್ಲ. ಕರ್ನೂಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ…

Read More

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More

ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ! – Kannada News | Customer Locks Tata Hitachi Showroom After New Excavator Breaks Down Within Months in Tumakuru

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ. ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ…

Read More

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ. ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ…

Read More

ಏಪ್ರಿಲ್​ನಿಂದ ಜೂನ್ 14ರವರೆಗೆ ಭಾರತದ ರಫ್ತು ಶೇ. 15ರಷ್ಟು ಏರಿಕೆ: ವಾಣಿಜ್ಯ ಸಚಿವ ಪಿಯೂಶ್ ಗೋಯಲ್ – Kannada News | India’s exports rise by 15pc till June 14th says Commerce minister Piyush Goyal

ಮುಂಬೈ, ಜೂನ್ 21: ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಮತ್ತು ಸವಾಲುಗಳು ಇದ್ದರೂ ಸಹ, ಭಾರತದ ರಫ್ತು ವಲಯವು ಉತ್ತಮ ಸಾಧನೆ ಮಾಡಿದೆ. ಈ ಹಣಕಾಸು ವರ್ಷದಲ್ಲಿ ಜೂನ್ 14ರವರೆಗೆ (ಏಪ್ರಿಲ್ 1ರಿಂದ ಜೂನ್ 14) ದೇಶದ ಸರಕುಗಳ ರಫ್ತು (Mercantile Exports) ಶೇಕಡಾ 15ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ತಿಳಿಸಿದ್ದಾರೆ. ಮುಂಬೈನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಜೊತೆಗಿನ ಸಂವಾದದಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಜಾಗತಿಕ ಆರ್ಥಿಕ ಪರಿಸ್ಥಿತಿ…

Read More

ವೈರಲ್ ಪೋಸ್ಟ್: ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಅಂದ್ರೆ ಏನು ಗೊತ್ತಾ? – Kannada News | Indira Gandhi in Turkish: Viral Post Reveals Surprising Meaning and Origin

ನವದೆಹಲಿ, ಜೂನ್ 19: ಒಂದೊಂದು ಪದಕ್ಕೆ ಒಂದೊಂದು ಭಾಷೆಯಲ್ಲಿ ಒಂದೊಂದು ಅರ್ಥವಿರುತ್ತದೆ. ಹಾಗೆಯೇ ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು ಗೊತ್ತಾ. ಸಂಪೂರ್ಣ ಮಾಹಿತಿ ಇಲ್ಲಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅಭಿಜಿತ್ ಐಯ್ಯರ್ ಎಂಬುವವರು ಕೀರ್ತನಾ ಎಂಬುವವರ ಪೋಸ್ಟ್ ಹಂಚಿಕೊಂಡಿದ್ದು​ ವೈರಲ್ ಆಗಿದೆ. ಟರ್ಕಿಶ್ ಭಾಷೆಯಲ್ಲಿ ‘ಇಂದಿರಾ ಗಾಂಧಿ’ ಎಂದರೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು, ಕಳ್ಳತನ ಮಾಡುವುದು ಅಥವಾ ವಂಚಿಸುವುದು ಎಂದರ್ಥ ಎಂದು ಹೇಳಿದ್ದಾರೆ. ಈ ಪೋಸ್ಟ್ ರಾಜಕೀಯ ವಲಯ ಹಾಗೂ ನೆಟ್ಟಿಗರಲ್ಲಿ ಭಾರೀ…

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಅಬುಧಾಬಿ ಪಡೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಗಲ್ಫ್ ಜೈಂಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಮೈಕೆಲ್ ಪೆಪ್ಪರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ…

Read More