Headlines

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

ಗಾಯಕಿ ಮಂಗ್ಲಿ (Mangli) ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದಿದ್ದಾರೆ. ಅವರು ಕನ್ನಡದಲ್ಲೂ ಹಾಡು ಹೇಳಿದ್ದಾರೆ. ಅವರು ತಮ್ಮ ಕಂಚಿನ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಮಂಗ್ಲಿ,…

Read More

ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ? – Kannada News | Hubballi: Son suicide after parents warn him excessive mobile phone use, urge focus on studies

ಹುಬ್ಬಳ್ಳಿ, ಡಿಸೆಂಬರ್​​ 19: ಮೊಬೈಲ್ (mobile)​ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ…

Read More

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ – Kannada News | Bengaluru Rain Update: Heavy Monsoon Rains Lash City; Electronic City and Silk Board Roads Waterlogged

ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟ ಎದುರಿಸುವಂತಾಯಿತು. ನಗರದ ಪ್ರಮುಖ ಭಾಗಗಳಾದ ಶಾಂತಿನಗರ, ಕಂಟೋನ್ಮೆಂಟ್, ವಸಂತನಗರ, ಸದಾಶಿವನಗರ, ಶೇಷಾದ್ರಿಪುರಂ, ಮಲ್ಲೇಶ್ವರಂ, ಮತ್ತಿಕೆರೆ, ದೊಮ್ಮಲೂರು, ಇಂದಿರಾನಗರ, ಹೆಬ್ಬಾಳ, ಕುಮಾರಸ್ವಾಮಿ ಲೇಔಟ್ ಹಾಗೂ ಉತ್ತರಹಳ್ಳಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ತಗ್ಗು…

Read More

ಜಸ್ಟ್​​ ಹತ್ತೇ ನಿಮಿಷ ಲೇಟ್ ಆಗಿದ್ದಕ್ಕೆ​ ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು – Kannada News | Students Denied NEET Entry for Arriving 10 Minutes Late, Left in Tears

ಕಣ್ಣೀರು ಹಾಕಿದ ವಿದ್ಯಾರ್ಥಿನಿImage Credit source: tv9 kannada ಬೆಂಗಳೂರು, ಮೇ 03: ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ…

Read More

ಶ್ರೇಯಸ್ ಅಯ್ಯರ್ ಜೊತೆ ಕನ್ನಡದ ನಟಿ ನಿಮಿಕಾ ರತ್ನಾಕರ್ ಫೋಟೋ ವೈರಲ್

ಕನ್ನಡ ಚಿತ್ರರಂಗದ ಖ್ಯಾತ ನಟಿ ನಿಮಿಕಾ ರತ್ನಾಕರ್ ಅವರು ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಖ್ಯಾತ ಕ್ರಿಕೆಟರ್​ಗಳ ಜೊತೆ ಅವರಿಗೆ ಸ್ನೇಹ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಫೋಟೋಗಳು ಲಭ್ಯವಾಗಿವೆ. ಕ್ರಿಕೆಟರ್ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ಸಮಾರಂಭ ಇತ್ತೀಚೆಗೆ ಮುಂಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಸಮಾರಂಭಕ್ಕೆ ನಿಮಿಕಾ ರತ್ನಾಕರ್ ಕೂಡ ಕುಟುಂಬ ಸಮೇತರಾಗಿ ಹಾಜರಿ ಹಾಕಿದ್ದರು. ಈ ಸಮಾರಂಭಕ್ಕೆ ಶ್ರೇಯಸ್ ಅಯ್ಯರ್ ಕೂಡಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೇಯಸ್ ಮತ್ತು ನಿಮಿಕಾ ಅಚಾನಕ್ಕಾಗಿ…

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ – Kannada News | Toxic and Dhurandhar 2 likely to witness combined total 10 Cr footfalls

20226ರ ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವುದರ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಮಾರ್ಚ್ 19ರಂದು ರಿಲೀಸ್ ಆಗಲಿವೆ. ಈ ಸಿನಿಮಾಗಳ ಕ್ಲ್ಯಾಶ್ ಬಗ್ಗೆ ಬಾಕ್ಸ್ ಆಫೀಸ್ ಪಂಡಿತರು ಹಲವು ರೀತಿ ಅಭಿಪ್ರಾಯಗಳನ್ನು ನೀಡುತ್ತಿದ್ದಾರೆ. ಇಂಥ ಕ್ಲ್ಯಾಶ್ ಉತ್ತಮವಲ್ಲ ಎಂದು ಬಹುತೇಕರು ಹೇಳುತ್ತಿದ್ದಾರೆ. ಅಚ್ಚರಿ ಎಂದರೆ, ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಒಟ್ಟು ಸೇರಿ ಬರೋಬ್ಬರಿ 10 ಕೋಟಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲಿವೆ ಎಂದು…

Read More

MI vs LSG: ಪೋಸ್ಟ್ ಮ್ಯಾಚ್​ನಲ್ಲಿ ಉಲ್ಟಾ ಹೊಡೆದ ರಿಷಭ್ ಪಂತ್: ಸೋಲಿಗೆ ಬೌಲರ್ಸ್ ಅಲ್ಲ ಬ್ಯಾಟರ್ಸ್ ಕಾರಣವಂತೆ – Kannada News | Rishabh Pant shocking statement in the post match Batters are responsible for the defeat

ಬೆಂಗಳೂರು (ಮೇ. 05): ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋತಿತು. ಸೋಲಿನ ನಂತರ, ಲಕ್ನೋ ನಾಯಕ ರಿಷಭ್ ಪಂತ್ (Rishabh Pant) ನೀಡಿದ ಹೇಳಿಕೆ ಎಲ್ಲರನ್ನೂ ಅಚ್ಚರಿಗೊಳಿಸಿತು. ಬ್ಯಾಟರ್​ಗಳ ಕೊಡುಗೆಯಿಂದ ತಂಡ 228 ರನ್ ಗಳಿಸಿದ್ದರೂ, ‘‘ತಮ್ಮ ತಂಡ ಹೆಚ್ಚಿನ ರನ್ ಗಳಿಸಬೇಕಿತ್ತು’’ ಎಂದು ಪಂತ್ ಹೇಳಿದರು. ಲಕ್ನೋ ಬೌಲರ್​ಗಳು ಮುಂಬೈ ಬ್ಯಾಟರ್​ಗಳನ್ನು ಕಟ್ಟಿ ಹಾಕಲು ವಿಫಲವಾಗಿದ್ದರೂ…

Read More

IND vs ENG ನಡುವಣ 2ನೇ ಪಂದ್ಯ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | India vs England 2nd ODI Date and Venue

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಕಾರ್ಡಿಫ್​ನಲ್ಲಿ ನಡೆಯಲಿರುವ ಈ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ನಾಳಿನ (ಜು.16) ಪಂದ್ಯದಲ್ಲಿ ಆಂಗ್ಲರ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಪಂದ್ಯ ನಡೆಯುವುದು…

Read More

ಹೋಳಿ ಆಚರಿಸಲು ಮನೆಗೆ ಬಂದಿದ್ದ ಮಗಳು 13ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಗೇಟರ್​ ನೋಯ್ಡಾ, ಮಾರ್ಚ್​ 11: ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 25 ವರ್ಷದ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಸ್ರಖ್ ಪೊಲೀಸ್ ಠಾಣೆ ಪ್ರದೇಶದ ಗೌರ್ ಸೌಂದರ್ಯಂ ಸೊಸೈಟಿಯಲ್ಲಿ ಈ ಘಟನೆ ನಡೆದಿದ್ದು, ವಸತಿ ಸಮುಚ್ಚಯದ ನಿವಾಸಿಗಳಲ್ಲಿ ಭಯಭೀತಿ ಮೂಡಿಸಿದೆ. ಮೃತ ಯುವತಿಯನ್ನು ಶಿವಿಕಾ ಥಕ್ರಲ್ ಎಂದು ಗುರುತಿಸಲಾಗಿದ್ದು, ಈಕೆ ವಿನಯ್ ಥಕ್ರಲ್ ಅವರ ಪುತ್ರಿಯಾಗಿದ್ದು, ಗೌರ್…

Read More