Headlines

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು – Kannada News | Minister Satish Jarkiholi Stand With Muslim Leaders, here Is details Why He Met DK Shivakumar

ಬೆಂಗಳೂರು, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪ ಚುನಾವಣೆ  (Davanagere South By Election) ಬಳಿಕ ಕಾಂಗ್ರೆಸ್‌ನಲ್ಲಿ (Congress) ಒಳಜಗಳ ಭುಗಿಲೆದ್ದಿದೆ. ದಾವಣೆಗರೆ ಬೈ ಎಲೆಕ್ಷನ್​​ನಲ್ಲಿ ಟಿಕೆಟ್ ಕೃತಪ್ಪಿದ್ದಕ್ಕೆ ಕಲ ಮುಸ್ಲಿಂ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಕೆಲಸ ಮಾಡಿಲ್ಲ. ಬದಲಿಗೆ ಸೋಲಿಸಲು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಆರೋಪ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ನಾಸೀರ್ ಅಹ್ಮದ್ ಅವರನ್ನು…

Read More

ಯೋಗ ಜಾಗತಿಕ ಕ್ರೀಡೆಯಾಗಲಿದೆ ಎಂದ ಮೋದಿ; ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಅಹಮದಾಬಾದ್‌ನಲ್ಲಿ ಆರಂಭ – Kannada News

ನವದೆಹಲಿ, ಜೂನ್ 4: ಅಹಮದಾಬಾದ್‌ನಲ್ಲಿ ನಡೆದ ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಅನ್ನು ಪ್ರಧಾನಿ ಮೋದಿ (PM Modi) ಉದ್ಘಾಟಿಸಿದರು. ಇದು ಕ್ರೀಡೆಯ ಜಾಗತಿಕ ಪರಂಪರೆಯಲ್ಲಿ ಹೊಸ ಅಧ್ಯಾಯ ಎಂದು ಅವರು ಬಣ್ಣಿಸಿದರು. ಈ ಚಾಂಪಿಯನ್‌ಶಿಪ್ ಯೋಗವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿ ಪುನರುಜ್ಜೀವನಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಅಂತರರಾಷ್ಟ್ರೀಯ ಕಾರ್ಯಕ್ರಮಗಳ ಭಾಗವಾಗಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ಅಹಮದಾಬಾದ್‌ನಲ್ಲಿ ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ನಡೆಯಿತು . ಚಾಂಪಿಯನ್‌ಶಿಪ್ ಉದ್ಘಾಟಿಸಿದ ಪ್ರಧಾನಿ ಮೋದಿ, “ಭವಿಷ್ಯದಲ್ಲಿ ಯೋಗವು ಅಂತಾರಾಷ್ಟ್ರೀಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ . ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ಇಂದು ಸೋಮವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 35 ರೂ ಕಡಿಮೆಗೊಂಡಿದೆ. ಹೆಚ್ಚಿನ ದೇಶಗಳಲ್ಲಿ ಇದರ ಬೆಲೆ ಸ್ವಲ್ಪವಾಗಿ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

IND vs AFG: ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ; ಹೇಗಿರಲಿದೆ ಪಿಚ್ ಹಾಗೂ ಪ್ಲೇಯಿಂಗ್ 11? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಈ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತು. ಈಗ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಈ ಪಂದ್ಯದ…

Read More

IPL 2026: ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ – Kannada News | IPL 2026: Rohit Sharma’s Injury Hits MI Hard; Krish Bhagat Replaces Atharva Ankolekar

ಐಪಿಎಲ್ 2026 (IPL 2026) ರ ಆವೃತ್ತಿಯಲ್ಲಿ ಸರಣಿ ಸೋಲುಗಳಿಂದ ಬಳಲುತ್ತಿರುವ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ರೋಹಿತ್ ಶರ್ಮಾ (Rohit Sharma) ಅವರ ಗಾಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಡುವೆ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದ ಯುವ ಆಟಗಾರ ಅಥರ್ವ ಅಂಕೋಲೆಕರ್ ಬದಲಿಗೆ ಕ್ರಿಶ್ ಭಗತ್ ಎಂಬ ಹೊಸ ಹುಡುಗನನ್ನು ಮುಂಬೈ ಫ್ರಾಂಚೈಸಿ ತಂಡಕ್ಕೆ ಸೇರಿಸಿಕೊಂಡಿದೆ. ಮೊಣಕಾಲಿನ ಗಾಯದಿಂದಾಗಿ ಅಂಕೋಲೆಕರ್ ಸೀಸನ್​ ಆರಂಭಕ್ಕೂ ಮುನ್ನವೇ ತಂಡವನ್ನು ತೊರೆಯಬೇಕಾಯಿತು. ಇದೀಗ ಮುಂಬೈ ಆಡಳಿತ ಮಂಡಳಿ ನಾಲ್ಕು…

Read More

ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಬ್ರೇಕ್: ತಮಿಳುನಾಡಿನಲ್ಲಿ ಸದ್ಯಕ್ಕಿಲ್ಲ ‘ಸಂಪೂರ್ಣ ಗೋಹತ್ಯೆ ನಿಷೇಧ’ – Kannada News | Supreme Court Blocks Madras HC’s Complete Cow Slaughter Ban in Tamil Nadu

ನವದೆಹಲಿ, ಜುಲೈ 13: ಬಕ್ರೀದ್ ಹಬ್ಬದ ಮುನ್ನಾದಿನದಂದು ತಮಿಳುನಾಡು ರಾಜ್ಯಾದ್ಯಂತ ಹಸು  ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್(Supreme Court) ಇಂದು ಮಧ್ಯಂತರ ತಡೆ ನೀಡಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಸೃಷ್ಟಿಯಾಗಿದ್ದ ದೊಡ್ಡ ಆಡಳಿತಾತ್ಮಕ ಮತ್ತು ಕಾನೂನು ಗೊಂದಲಕ್ಕೆ ಸದ್ಯ ತೆರೆ ಬಿದ್ದಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ತಮಿಳುನಾಡು ಸರ್ಕಾರದ ವಾದವೇನು? ಹೈಕೋರ್ಟ್…

Read More

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ಮನವಿ – Kannada News | Request to organize Karnataka Rathna award giving ceremony for Vishnuvardhan

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ…

Read More

ಮಹಾರಾಷ್ಟ್ರ ಪ್ರವಾಹ:ನದಿಯಲ್ಲಿ ಕೊಚ್ಚಿಹೋದ 3,000 ಗ್ಯಾಸ್ ಸಿಲಿಂಡರ್‌ಗಳು, ಮನೆಗೆ ಕೊಂಡೊಯ್ಯಬೇಡಿ ಎಂದು ಡಿಸಿ ಎಚ್ಚರಿಕೆ – Kannada News | Maharashtra Flood: 3,000 LPG Cylinders Float in Raigad, Urgent Safety Warning Issued

ರಾಯಗಢ , ಜುಲೈ 09: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆ(Rain) ಮತ್ತು ಪ್ರವಾಹದ ನಡುವೆ ಅತ್ಯಂತ ಅಪಾಯಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ಖಲಾಪುರ ತಾಲ್ಲೂಕಿನಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಗ್ಯಾಸ್ ಬಾಟ್ಲಿಂಗ್ ಸ್ಥಾವರಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ, ಬರೋಬ್ಬರಿ 3,000 ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಇವುಗಳಲ್ಲಿ ಬಹುತೇಕ ಸಿಲಿಂಡರ್‌ಗಳು ಹತ್ತಿರದ ಪಾತಾಳಗಂಗಾ ನದಿಯಲ್ಲಿ ಸಾಲು ಸಾಲಾಗಿ ತೇಲುತ್ತಿರುವುದು ಕಂಡುಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ನದಿ…

Read More

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More