Headlines

ಬೆಂಗಳೂರು: ಕಾಣೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರವೆಸಗಿ ಮುಖ ಜಜ್ಜಿ ಕೊಲೆ ಮಾಡಿದ ಕಿರಾತಕರು!

ಬೆಂಗಳೂರು , ಮಾ.28 : ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗುರುವಾರ ಸಂಜೆ ಕಾಣೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ (ಮಾ.28) ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ಒಂದರಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದಳು. ಗುರುವಾರ ಸಂಜೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ದಿಢೀರ್ ಕಾಣೆಯಾಗಿದ್ದಳು. ಪೋಷಕರು ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಮಗು ಪತ್ತೆಯಾಗಿರಲಿಲ್ಲ….

Read More

‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ…

Read More

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL) ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ…

Read More

‘ಓನ್ಲಿ ಇನ್ ನಮ್ಮ ಬೆಂಗಳೂರು’: ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್ – Kannada News | AI Guru: Bengaluru Auto Driver Uses ChatGPT for Book Writing, Goes Viral

ಬೆಂಗಳೂರು, ಜೂ.24: ಸಿಲಿಕಾನ್ ಸಿಟಿ ಬೆಂಗಳೂರಿನ ಆಟೋ ಚಾಲಕರು ಮತ್ತು ಅವರ ವಿಶಿಷ್ಟ ಕತೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸದ್ದು ಮಾಡುತ್ತಿರುತ್ತವೆ. ಆದರೆ, ಈ ಬಾರಿ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಆಟೋ ಚಾಲಕರೊಬ್ಬರ ವಿಡಿಯೋ ನೋಡಿದರೆ ನೀವು ನಿಜಕ್ಕೂ ಅಚ್ಚರಿಪಡುತ್ತೀರಿ! ಹೌದು, ಸಾಮಾನ್ಯ ಆಟೋ ಚಾಲಕರೊಬ್ಬರು ಚಾಟ್‌ಜಿಪಿಟಿ (ChatGPT) ಮತ್ತು ಕೃತಕ ಬುದ್ಧಿಮತ್ತೆ (AI) ಬಗ್ಗೆ ತಜ್ಞರಂತೆ ಮಾತನಾಡಿ ನೆಟ್ಟಿಗರ ಮನಗೆದ್ದಿದ್ದಾರೆ. ಗಗನ್ ಸಾಯಿ ಪ್ರಸಾದ್ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ…

Read More

ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit West Bengal and Assam on January 17 and 18 to inaugurate various projects

ನವದೆಹಲಿ, ಜನವರಿ 16: ಜನವರಿ 17 ಮತ್ತು 18ರಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಎರಡು ದಿನಗಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಪ್ರಮುಖ ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಪಶ್ಚಿಮ ಬಂಗಾಳದ ಮಾಲ್ಡಾಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲ್ಡಾ ಪಟ್ಟಣದ…

Read More

Twisha Sharma Case: ತ್ವಿಶಾ ಶರ್ಮಾ ಸಾವು: ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ – Kannada News | Central Bureau of Investigation Likely to Take Over Twisha Sharma Death Probe Soon

ನವದೆಹಲಿ, ಮೇ 25: ಮಾಡೆಲ್ ತ್ವಿಶಾ ಶರ್ಮಾ(Twisha Sharma) ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದ್ದು, ಇಂದೇ ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಖಚಿತಪಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಾಂಚೋಲಿ…

Read More

ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬಂದರೆ ಇದು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Pregnant with Cancer: Treatment Options and Safety for Unborn Baby

ಗರ್ಭಾವಸ್ಥೆಯಲ್ಲಿ (Pregnancy) ಮಹಿಳೆಯ ದೇಹದಲ್ಲಿ ಅನೇಕ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಕಂಡುಬರುತ್ತದೆ. ಇದು ಬಹಳ ಸಾಮಾನ್ಯ ಆದರೆ ಇಂತಹ ಸಮಯದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಅದು ತಾಯಿ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆಯೇ ಎಂಬ ಆತಂಕ ಸಹಜವಾಗಿ ಎಲ್ಲರಲ್ಲಿಯೂ ಇರುತ್ತದೆ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬರುವುದು ಅಪರೂಪವಾದರೂ ಕೂಡ ಗಂಭೀರ ಸ್ಥಿತಿಯಾಗಿದೆ ಎನುತ್ತಾರೆ. ಹಾಗಾದರೆ ಅಂತಹ ಸಮಯದಲ್ಲಿ ಮಗುವಿಗೆ ಕ್ಯಾನ್ಸರ್ ಹರಡುತ್ತದೆಯೇ, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

ಜಗತ್ತಿಗೇ ಕಂಟಕವಾಗಲಿದೆ ಇರಾನ್ ಯುದ್ಧ: ಮಾರಕ ಕಾಯಿಲೆ ಹರಡುವ ಭೀತಿ, ಭಾರತಕ್ಕೂ ಇದೆ ಆತಂಕ!

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೈಲ ಕೇಂದ್ರಗಳ ಮೇಲೆ ದಾಳಿಗಳಿಗೆ ಕಾರಣವಾಗಿದ್ದು, ಇದು ಕೇವಲ ಆರ್ಥಿಕ ನಷ್ಟವಲ್ಲದೆ, ಭೀಕರ ಪರಿಸರ ದುರಂತಕ್ಕೆ ನಾಂದಿ ಹಾಡಿದೆ. ತೈಲ ಬಾವಿಗಳಿಗೆ ಬೆಂಕಿ ಬಿದ್ದಾಗ ಹೊರಹೊಮ್ಮುವ ದಟ್ಟ ಕಪ್ಪು ಹೊಗೆ ನೂರಾರು ಕಿಲೋಮೀಟರ್ ದೂರದವರೆಗೆ ಹರಡಿ ಜನರ ಆರೋಗ್ಯಕ್ಕೆ ಮಾರಕವಾಗಲಿದೆ. ಈ ಹೊಗೆಯಲ್ಲಿರುವ ಕಾರ್ಬನ್ ಮೊನಾಕ್ಸೈಡ್, ಸಲ್ಫರ್ ಡೈಯಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳು ಶ್ವಾಸಕೋಶ ಮತ್ತು ರಕ್ತದ ಮೇಲೆ ನೇರ ಪರಿಣಾಮ ಬೀರುತ್ತವೆ. ಗಾಳಿಯಲ್ಲಿ ಸೇರಿದ ಈ ವಿಷಗಳು ಮಳೆ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ? – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕ 25ನೇ ಮುಖ್ಯಮಂತ್ರಿಯಾಗಿ ಇಂದು (ಜೂನ್ 03) ಪ್ರಮಾಣವಚನ ಸ್ವೀಕರಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ಡಿಕೆಶಿ ಯುಗಾರಂಭವಾಗಿದೆ. ಸತತ ಆರು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ಕಾಲಿಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅಲ್ಲದೇ 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರ ಪ್ರತಿಫಲ ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ…

Read More

Daily Devotional: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? – Kannada News | Lunar Eclipse March 05​: How Many Pradakshinas for Which Deity?

ಬೆಂಗಳೂರು, ಮಾರ್ಚ್​​ 05​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳಲ್ಲಿ ಪ್ರದಕ್ಷಿಣೆ ಹಾಕುವ ಸಂಪ್ರದಾಯವು ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಸಾಮಾನ್ಯವಾಗಿ, ಭಕ್ತರು ದೇವರಿಗೆ ಮೂರು ಪ್ರದಕ್ಷಿಣೆಗಳನ್ನು ಹಾಕುತ್ತಾರೆ. ಇದಕ್ಕೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳೆರಡೂ ಇವೆ. ಮೂರು ಪ್ರದಕ್ಷಿಣೆಗಳು ತ್ರಿಗುಣಗಳಾದ ಸತ್ವ, ರಜಸ್, ತಮಸ್ ಹಾಗೂ ಮತ್ಸ್ಯಲೋಕ, ಸ್ವರ್ಗಲೋಕ, ಪಾತಾಳಲೋಕಗಳ ಸಂಕೇತವಾಗಿವೆ. ಇದು ಭಗವಂತನಿಗೆ ಕಾಯ, ವಾಚ, ಮನಸಗಳಿಂದ ಶರಣಾಗತಿಯನ್ನು ಸೂಚಿಸುತ್ತದೆ. ಆದರೆ,…

Read More