Headlines

IND vs NAM: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India’s Playing XI For Namibia Match in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಈ ಮ್ಯಾಚ್​ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್​ ಆಗಿದೆ.  ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ…

Read More

Vastu Mirrors: ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Mirrors: Avoid These Key Placement Mistakes for Positive Home Energy

ಮನೆಯಲ್ಲಿರುವ ಪ್ರತಿಯೊಂದು ವಸ್ತುವೂ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇದರಲ್ಲಿ ಕನ್ನಡಿ ಅತ್ಯಂತ ಮುಖ್ಯವಾದುದು. ಸರಿಯಾದ ದಿಕ್ಕಿನಲ್ಲಿರುವ ಕನ್ನಡಿ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿದರೆ, ತಪ್ಪು ಸ್ಥಳದಲ್ಲಿರುವ ಕನ್ನಡಿ ನಕಾರಾತ್ಮಕತೆಯನ್ನು ಆಹ್ವಾನಿಸುತ್ತದೆ. ಕನ್ನಡಿಗೆ ಸಂಬಂಧಿಸಿದಂತೆ ನೀವು ಮಾಡಬಾರದ ಕೆಲವು ಪ್ರಮುಖ ತಪ್ಪುಗಳು ಇಲ್ಲಿವೆ. ಹಾಸಿಗೆಯ ಮುಂದೆ ಕನ್ನಡಿ: ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯಲ್ಲಿ ಹಾಸಿಗೆಗೆ ನೇರವಾಗಿ ಎದುರಾಗಿ ಕನ್ನಡಿಯನ್ನು ಇಡಬಾರದು. ಮಲಗಿರುವಾಗ ನಿಮ್ಮ ಪ್ರತಿಬಿಂಬ ಕನ್ನಡಿಯಲ್ಲಿ ಕಂಡರೆ ಅದು ಆರೋಗ್ಯದ…

Read More

ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು. ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು. ಅಂದರೆ ಪಂದ್ಯದುದ್ದಕ್ಕೂ…

Read More

ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ? – Kannada News | Jana Nayagan Release Woes: Vijay’s Film Hits Censor Snag, Makers Consider Withdrawing Case

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಈಗಾಗಲೇ ರಿಲೀಸ್ ಆಗಿ ಒಂದು ತಿಂಗಳು ಕಳೆದಿರಬೇಕಿತ್ತು. ಈಗಾಗಲೇ ಸಿನಿಮಾ ಒಟಿಟಿಗೆ ರಿಲೀಸ್​ಗೆ ರೆಡಿ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಸಿನಿಮಾದ ಥಿಯೇಟ್ರಿಕಲ್ ರಿಲೀಸ್ ವಿಳಂಬ ಆಗುತ್ತಿದೆ. ಈಗಾಗಲೇ ತಂಡದವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಆದರೆ, ತಂಡದವರು ಕೋರ್ಟ್​ನಿಂದ ಕೇಸ್​ನ ಹಿಂಪಡೆಯುವ ಬಗ್ಗೆ ಆಲೋಚನೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ತಂಡ ಮಂಡಿಯೂರಿದೆ…

Read More

‘ಕತ್ರಿನಾಗೆ ಬಾಡಿ ಲ್ಯಾಂಗ್ವೇಜ್ ಅನ್ನೋದೆ ಇರಲಿಲ್ಲ’; ಖ್ಯಾತ ನಿರ್ದೇಶಕನ ಅಚ್ಚರಿಯ ಹೇಳಿಕೆ – Kannada News | Katrina Kaif’s Challenging Debut, Director Vijayabhaskar Recalls

ವಿಕ್ಟರಿ ವೆಂಕಟೇಶ್ ನಟನೆಯ ಸೂಪರ್ ಹಿಟ್ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಮಲ್ಲೀಶ್ವರಿ’ ಬಿಡುಗಡೆಯಾಗಿ ಎರಡು ದಶಕಗಳೇ ಕಳೆದಿವೆ. ಈ ಚಿತ್ರದ ಮೂಲಕ ಕತ್ರಿನಾ ಕೈಫ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಾಜಕುಮಾರಿಯ ಪಾತ್ರದಲ್ಲಿ ಕತ್ರಿನಾ ಪ್ರೇಕ್ಷಕರ ಮನ ಗೆದ್ದಿದ್ದರೂ, ಆಕೆಯಿಂದ ನಟನೆ ತೆಗೆಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಚಿತ್ರದ ನಿರ್ದೇಶಕ ಕೆ. ವಿಜಯಭಾಸ್ಕರ್ ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಬಾಡಿ ಲಾಂಗ್ವೇಜ್ ಇರಲಿಲ್ಲ, ಆದರೆ ಹಠ ಇತ್ತು ‘ಕತ್ರಿನಾ ಕೈಫ್ ಅವರನ್ನು ನಿರ್ದೇಶಿಸುವುದು ಆರಂಭದಲ್ಲಿ ನನಗೆ ತುಂಬಾ ಕಷ್ಟವಾಗಿತ್ತು. ಅವರಿಗೆ…

Read More

WPL 2026: ಹರ್ಮನ್- ಬ್ರಂಟ್ ಬ್ಯಾಟಿಂಗ್‌ ಸುನಾಮಿಗೆ ತತ್ತಿರಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | Mumbai Indians Secure First WPL 2026 Win: Dominant 50 Run Victory Over Delhi Capitals

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2026 ರ ಮೂರನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ಕ್ರಿಕೆಟ್ ತಂಡವನ್ನು 50 ರನ್‌ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 195 ರನ್ ಗಳಿಸಿ, ದೆಹಲಿಗೆ ಗೆಲ್ಲಲು 196 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ದೆಹಲಿ 19 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್…

Read More

ಹವಾಲ ದಾಳಿ ಬೆನ್ನಲ್ಲೇ ನಡೆಯಿತಾ ಅಮಾನತು? ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? – Kannada News | Bengaluru Police Inspector Ravi Suspended: The reason behind the action is Hawala Seizure or Murder Case Negligence?

ಇನ್‌ಸ್ಪೆಕ್ಟ‌ರ್ ರವಿ ಸಸ್ಪೆಂಡ್ ಹಿಂದಿನ ರಹಸ್ಯವೇನು? ಬೆಂಗಳೂರು, ಜನವರಿ 21: ತನ್ನ ವ್ಯಾಪ್ತಿಯಲ್ಲಿದ್ದ ಕೊಲೆ ಪ್ರಕರಣವನ್ನು ನಿರ್ಲಕ್ಷಿಸಿದ್ದಕ್ಕೆ ಕರ್ತವ್ಯ ಲೋಪದ ಆರೋಪದ ಮೇಲೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟ‌ರ್ ಎಂ.ಎಸ್.ರವಿ (Inspector Ravi suspended )ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಮಂಗಳವಾರ ಆದೇಶಿಸಿದ್ದರು. ಆದರೆ ಈ ಪ್ರಕರಣವೀಗ ಮಹತ್ವದ ತಿರುವು ಪಡೆದಿದ್ದು, ಹವಾಲ ದಂಧೆಯಲ್ಲಿ ತೊಡಗಿಕೊಂಡವ ಮೇಲೆ ದಾಳಿ ನಡೆಸಿದ ಕಾರಣಕ್ಕೆ ಅಧಿಕಾರಿಯನ್ನು ವಜಾಗೊಳಿಸಲಾಯಿತೇ ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷದ ಪ್ರಕರಣವನ್ನು ಮುಂದಿಟ್ಟುಕೊಂಡು ಅಮಾನತು…

Read More

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ – Kannada News | Agumbe Ghat Closed for Heavy Vehicles From June 15; Check Alternate Routes

ಶಿವಮೊಗ್ಗ, ಜೂನ್ 12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಆಗುಂಬೆ ಘಾಟಿಯಲ್ಲಿ ಜೂನ್ ಹದಿನೈದರಿಂದ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಭೂಕುಸಿತ ಮತ್ತು ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೊಲ್ಲೂರು ಮತ್ತು ಶೃಂಗೇರಿ ಮಾರ್ಗವಾಗಿ…

Read More

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ! – Kannada News | Women and Vitamin D Deficiency: Signs and Solutions

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ವಿಟಮಿನ್ ಡಿ (Vitamin D) ಕೊರತೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಮನೆ ಅಥವಾ ಆಫೀಸ್ ಒಳಗಡೆ ಹೆಚ್ಚು ಸಮಯ ಕಳೆಯುವುದು, ಬಿಸಿಲಿಗೆ ಹೋಗದಿರುವುದು ಮತ್ತು ಸನ್‌ಸ್ಕ್ರೀನ್ ಅನ್ನು ಅತಿಯಾಗಿ ಬಳಸುವುದು ದೇಹದಲ್ಲಿ ವಿಟಮಿನ್ ಡಿ ಉತ್ಪಾದಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಆಹಾರದಲ್ಲಿ ಪೋಷಕಾಂಶಗಳ ಕೊರತೆ, ಹಾಲು ಮತ್ತು ಡೈರಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವುದು, ಬೊಜ್ಜು ಮತ್ತು ಹಾರ್ಮೋನುಗಳ ಬದಲಾವಣೆ ಸಹ ಇದಕ್ಕೆ…

Read More