Headlines

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ…

Read More

ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ? – Kannada News | Bangalore Rural Crime: Hoskote Man Murdered for Illicit Affair, Lover Arrested

ಹೊಸಕೋಟೆ, ಏ.18: ಅನೈತಿಕ ಸಂಬಂಧದ ಹಪಾಹಪಿಗೆ ಬಿದ್ದ ಪ್ರಿಯಕರನೊಬ್ಬ, ತನ್ನ ಪ್ರಿಯತಮೆಯ ಗಂಡನನ್ನೇ ದಾರಿ ತಪ್ಪಿಸಲು ಹೊಂಚು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಮಹಿಳೆಯ ಮೇಲಿನ ವ್ಯಾಮೋಹಕ್ಕೆ ಬಿದ್ದ ಕಿರಾತಕ, ಈಗ ಕಂಬಿ ಎಣಿಸುತ್ತಿದ್ದಾನೆ. ದಬ್ಬಗುಂಟನಹಳ್ಳಿ ಗ್ರಾಮದ ಶಿವಶಂಕರ್ ಎಂಬ ಯುವಕ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡಿಕೊಂಡು ತಾಯಿ, ಪತ್ನಿ ಪವಿತ್ರಾ ಮತ್ತು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ. ಕಳೆದ ಏಪ್ರಿಲ್ 13ರ ಸೋಮವಾರ ರಾತ್ರಿ,…

Read More

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!

ಮೈಸೂರು, ಮಾ.17: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕಾರ ಮಾಡುತ್ತಿರುವ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಲೋಕ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು (PDO), ಬಂಧನದಿಂದ ತಪ್ಪಿಸಿಕೊಳ್ಳಲು ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ಜಿಲ್ಲೆಯ…

Read More

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಜಿ. ಪರಮೇಶ್ವರ್ ಪತ್ರ, ತಕ್ಷಣ ನೆರವಿಗೆ ಮನವಿ – Kannada News | Karnatakas DyCM Minister G. Parmeshwar Urges PM Modi for Drought Relief Aid

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಕ್ಷಣದ ಪರಿಹಾರ ಮತ್ತು ಆರ್ಥಿಕ ನೆರವಿಗೆ ಮನವಿ ಮಾಡಿದ್ದಾರೆ. ಮೋದಿಗೆ ಮುಖ್ಯಮಂತ್ರಿಗಳ ಮನವಿಯ ಬೆನ್ನಲ್ಲೇ, ಡಿಸಿಎಂ ಪರಮೇಶ್ವರ್ ಅವರು ರಾಜ್ಯಕ್ಕೆ ವಿಶೇಷ ಅನುದಾನ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮುಂಗಡ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಗೃಹ ಸಚಿವರು ಮತ್ತು ಕೃಷಿ ಸಚಿವರಿಗೂ…

Read More

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ…

Read More

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ…

Read More

RR vs MI IPL 2026 Live Score: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ – Kannada News | Rajasthan Royals vs Mumbai Indians IPL 2026 Live Cricket Score RR vs MI Match on April 07  latest news in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅತ್ತ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್…

Read More

ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು – Kannada News | Four Youths Killed In Bike And Tipper Accident In ajjavara at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (Chikkaballapur) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ…

Read More

ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ನಡೆದ ಬೃಹತ್ ಕಾರ್ಯಕ್ರಮ ಹೇಗಾಯ್ತು? ಏನೆಲ್ಲಾ ವಿಶೇಷ? – Kannada News | DK Shivakumar participate In Kempegowda Jayanti And SM Krish Road inaugurated, here Is CM Full Day event details

ಬೆಂಗಳೂರು, (ಜೂನ್ 27): ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 27) ನಾಡಪ್ರಭು ಕೆಂಪೇಗೌಡರ ಜಯಂತಿ (Kempegowda Jayanti) ಅಂಗವಾಗಿ ಬೆಂಗಳೂರಿನ (Bengaluru) ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಅಲ್ಲದೇ ಇದರೊಂದಿಗೆ ಬೆಂಗಳೂರಿನ ವಾಹನ ಸವಾರರ ಬಹು ನಿರೀಕ್ಷಿತ ಮಾಗಡಿ ರಸ್ತೆ ಹಾಗೂ ಮೈಸೂರು ರಸ್ತೆ ಸಂಪರ್ಕಿಸುವ ಎಸ್ ಎಂ ಕೃಷ್ಣ ದಶ ಪಥ ರಸ್ತೆ ಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಿದ್ದಾರೆ. ಹೀಗೆ ಡಿಕೆ ಶಿವಕುಮಾರ್ ಅವರು ಇಂದು ಒಂದೇ ದಿನ…

Read More

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು, ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ – Kannada News | Ahmedabad Runway Near Miss: Air India and IndiGo Flights Avert Disaster by 200m

ಅಹಮದಾಬಾದ್, ಜೂನ್ 25: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ವಿಮಾನ(Flight) ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏರ್ ಇಂಡಿಯಾ ವಿಮಾನವೊಂದು ತಪ್ಪು ತಿರುವು ಪಡೆದಿದ್ದರಿಂದ, ರನ್‌ವೇ ಕಡೆಗೆ ಸಾಗುತ್ತಿದ್ದ ಇಂಡಿಗೋ ವಿಮಾನದ ಎದುರೇ ಬಂದು ನಿಂತಿತ್ತು. ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳು ಸಮಯಪ್ರಜ್ಞೆ ಮೆರೆದು ತಕ್ಷಣವೇ ಎರಡೂ ವಿಮಾನಗಳನ್ನು ತಡೆದಿದ್ದರಿಂದ ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಕೇವಲ 200 ಮೀಟರ್ ಅಂತರದಲ್ಲಿ ನಿಂತ ವಿಮಾನಗಳು ಬುಧವಾರ ಸಂಜೆ…

Read More